Tamanvi Silk
Darbe Salon
Mahalingeshwara Car Air Condition

ದಕ್ಷಿಣ ಕನ್ನಡ: ಕೆ ಎಸ್ ಆರ್ ಟಿ ಸಿ ಬಸ್ ಹಾಗು ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ.

Out Look Fashion

ಪುತ್ತೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಸಕಲೇಶಪುರಕ್ಕೆ ಮದುವೆಗೆ ತೆರಳಿ ವಾಪಾಸ್ ಆಗುತ್ತಿದ್ದಾಗ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

Jaya Refrigeration and Air Condition

ಮೃತರನ್ನು ಶಿಶಿಲ ನಿವಾಸಿ ಚಂದ್ರಶೇಖರ್ ಗೌಡ , ಉಜಿರೆ ನಿವಾಸಿ ಶ್ರೀಧರ್ ,ಉಜಿರೆ ನಿವಾಸಿ ಜನಾರ್ದನ ಕೆರಿಮಾರ್
ಮೃತರಾದವರು. ಸುರೇಶ್ ಎಂಬವರಿಗೆ ಗಂಭೀರ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ತೆರಳಿ ಪುತ್ತೂರು ನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ‌ ನಡೆಸುತ್ತಿದ್ದಾರೆ.