Category: ದೇಶ ಸುದ್ದಿ

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ – ನ್ಯೂಸ್ ಫೋಕಸ್

ನವದೆಹಲಿ: ದೇಶದ ಸಾಂಸ್ಕೃತಿಕ ಮತ್ತು ದೇಶಭಕ್ತಿಯ ಸಂಕೇತವಾದ ‘ವಂದೇ ಮಾತರಂ’ ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಷ್ಟ್ರಗೀತೆಗೂ ಮುನ್ನ ʻವಂದೇ ಮಾತರಂʼ ಗೀತೆಯನ್ನ ಹಾಡಬೇಕು ಅಥವಾ ನುಡಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಹೊಸ…

1990ರ ಕಾಶ್ಮೀರಿ ಪಂಡಿತ್ ನರ್ಸ್ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ – ನ್ಯೂಸ್ ಫೋಕಸ್

ಶ್ರೀನಗರ: 1990ರಲ್ಲಿ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಅವರ ಹತ್ಯೆಯ ತನಿಖೆ ನಡೆಸುತ್ತಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ ಮಂಗಳವಾರ ಶ್ರೀನಗರದ ಎಂಟು ಸ್ಥಳಗಳ ಮೇಲೆ ದಾಳಿ ನಡೆಸಿದೆ. ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್…

ಕೋಲ್ಕತ್ತಾಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಬೆಂಗಳೂರಿಗೆ ಮರಳಿದ ಏರ್‌ ಇಂಡಿಯಾ – ನ್ಯೂಸ್ ಫೋಕಸ್

ಬೆಂಗಳೂರು: ಬೆಂಗಳೂರಿನಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಭಾನುವಾರ ರಾತ್ರಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಮಧ್ಯದಲ್ಲೇ ಹಿಂತಿರುಗಬೇಕಾಯಿತು ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಬೆಂಗಳೂರು-ಕೋಲ್ಕತ್ತಾ ಮಾರ್ಗದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ (ವಿಮಾನ IX 2718)ದಲ್ಲಿ…

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತಿನ ಹಣ ಪ್ರಧಾನಮಂತ್ರಿಯವರಿಂದ ಬಿಡುಗಡೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತನ್ನು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ, ಬಿಡುಗಡೆ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ 20,000 ಕೋಟಿ ರೋಗಳಿಗೂ ಹೆಚ್ಚಿನ ಮೊತ್ತವನ್ನು 9.7…

ಮಂಗಳೂರಿನ ಲಕ್ಷದ್ವೀಪ ಜೆಟ್ಟಿ ಯೋಜನೆ ಕಾರ್ಯಗತಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಸಭೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ – ನ್ಯೂಸ್ ಫೋಕಸ್

ನವದೆಹಲಿ: ಮಂಗಳೂರಿನ ಹಳೇ ಬಂದರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ ಮಂಜೂರಾತಿ ಪಡೆದು ಮೂರು ವರ್ಷ ಕಳೆದರೂ ಇನ್ನು ಕೂಡ ಪರಿಸರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಹಲವು ಅಗತ್ಯ ಅನುಮತಿ ಬಾಕಿಯಿದ್ದು, ಈ ಮಹತ್ವಾಕಾಂಕ್ಷಿ ಯೋಜನೆ…

ಸುರತ್ಕಲ್‌ – ಬಿ.ಸಿ. ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸುವಂತೆ ಕ್ಯಾ. ಚೌಟ ಮನವಿ- ನ್ಯೂಸ್ ಫೋಕಸ್

ದೆಹಲಿಯಲ್ಲಿ ಸಚಿವ ನಿತಿನ್‌ ಗಡ್ಕರಿಯನ್ನು ಭೇಟಿಯಾಗಿ ಹಲವು ಮೂಲಸೌಕರ್ಯ ಯೋಜನೆ ಜಾರಿಗೆ ಆಗ್ರಹಿಸಿದ ಸಂಸದರು ನವದೆಹಲಿ: ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ…

ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ- ನ್ಯೂಸ್ ಫೋಕಸ್

ಲೋಕಸಭೆಯಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪ್ರಶ್ನೆಗೆ ಶಿಕ್ಷಣ ಸಚಿವ ಜಯಂತ್ ಚೌಧರಿ ಉತ್ತರ ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024-25ನೇ…

ಅಮೇರಿಕಾ ಹಾಲಿಗೆ ಭಾರತದಲ್ಲಿ ಮಾರುಕಟ್ಟೆ ಒದಗಿಸಬೇಕೆಂಬ ಬೇಡಿಕೆ, ಮಾಂಸಹಾರಿ ಹಾಲು ನಮಗೆ ಬೇಡವೆಂದ ಭಾರತ- ನ್ಯೂಸ್ ಫೋಕಸ್

ಭಾರತ ಹಾಗೂ ಅಮೇರಿಕ ಜೊತೆ ಹಲವಾರು ವ್ಯವಹಾರಿಕ ಒಪ್ಪಂದಗಳು ನಡೆಯುತ್ತಿದ್ದು ಅದರ ಮಧ್ಯೆ ಹಾಲಿನ ಉತ್ಪನ್ನಗಳ ವ್ಯವಹಾರದ ಮಾತುಕತೆ ಭಾರತೀಯರನ್ನು ಕೆರಳಿಸಿದೆ. ಅಮೇರಿಕ ತನ್ನ ಹಾಲಿನ ಉತ್ಪನ್ನಗಳಿಗೆ ಭಾರತದಲ್ಲಿ ಮಾರುಕಟ್ಟೆ ಒದಗಿಸಬೇಕು ಎಂದು ಕೇಳಿಕೊಂಡಿದ್ದು ಇದರ ಸಾಧಕ ಭಾಧಕ ಚರ್ಚೆಯಲ್ಲಿದೆ. ಭಾರತ…

ಅರಬ್ಬೀ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ವಾರ್ನಿಂಗ್ – ನ್ಯೂಸ್ ಫೋಕಸ್

ಉಡುಪಿ: ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆ ಹಿನ್ನೆಲೆ, ಗಂಗೊಳ್ಳಿ ದುರಂತದ ಬೆನ್ನಲ್ಲೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜು.18ರವರೆಗೆ ಜಿಲ್ಲೆಯ ಎಲ್ಲಾ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ತಿಳಿಸಲಾಗಿದೆ.ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಇನ್ಮುಂದೆ…

ಭೂಮಿಗೆ ವಾಪಸ್‌ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ- ನ್ಯೂಸ್ ಫೋಕಸ್

ನವದೆಹಲಿ: ಐತಿಹಾಸಿಕ ಬಾಹ್ಯಾಕಾಶ ಯಾನ ಪೂರೈಸಿ ಭೂಮಿಗೆ ವಾಪಸ್‌ ಆದ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸ್ವಾಗತ ಕೋರಿದ್ದಾರೆ. ಶುಕ್ಲಾ ಅವರ ಪ್ರಯಾಣವು ಶತಕೋಟಿ ಕನಸುಗಳಿಗೆ ಸ್ಫೂರ್ತಿ. ಇದು ಭಾರತದ ಮಾನವ ಬಾಹ್ಯಾಕಾಶ ಹಾರಾಟದ…

RBI ಯಿಂದ ರೂ.20 ನೋಟಿನ ಕುರಿತು ಕೇಂದ್ರದಿಂದ ಮಹತ್ವದ ನಿರ್ಧಾರ – ನ್ಯೂಸ್ ಫೋಕಸ್

ನಿಮ್ಮ ಕೈಯಲ್ಲಿ ರೂ.20ರ ನೋಟಿದ್ದರೆ, ಈ ಸುದ್ದಿಯನ್ನು ಓದಲೇಬೇಕು. ಭಾರತೀಯ ರಿಸರ್ವ್ ಬ್ಯಾಂಕ್ (RBI) ಶೀಘ್ರದಲ್ಲಿ ಹೊಸ ರೂ.20ರ ನೋಟನ್ನು ಮಾರುಕಟ್ಟೆಗೆ ತರಲಿದೆ. ಈ ಹೊಸ ನೋಟಿನಲ್ಲಿ ಪ್ರಸ್ತುತ RBI ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿಯಿರಲಿದೆ. ಹೊಸ ರೂ.20 ನೋಟು…

ಪದ್ಮಭೂಷಣ ಪುರಸ್ಕೃತ ಹಿರಿಯ ಕಲಾವಿದೆ ಬಿ.ಸರೋಜಾ ದೇವಿ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಬಿ. ಸರೋಜಾ ದೇವಿ (87) ಅವರು ಜು. 14ರಂದು ನಿಧನ ಹೊಂದಿದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ ಹಲವಾರು…

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಇಂದು ತಿಳಿಸಿದ್ದಾರೆ. ಮುಡಿಪು ಕಂಬಳಪದವಿನಲ್ಲಿ ನಿರ್ಮಾಣಗೊಂಡ…

ಲೈಂಗಿಕ ಬಯಕೆ ತೀರಿಸುವಂತೆ ಕಾಲೇಜು HODಯಿಂದ ಕಿರುಕುಳ – ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ – ನ್ಯೂಸ್ ಫೋಕಸ್

ಭುವನೇಶ್ವರ: ಲೈಂಗಿಕತೆಗೆ ಸಹಕರಿವಂತೆ ನಿರಂತರವಾಗಿ ತನ್ನ ವಿಭಾಗದ ಮುಖ್ಯಸ್ಥ (HOD) ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಒಡಿಶಾದ ಬಾಲಸೋರ್‌ನ ಕಾಲೇಜುವೊಂದರಲ್ಲಿ ನಡೆದಿದೆ. ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಭಾಗದ ಮುಖ್ಯಸ್ಥ ಲೈಂಗಿಕತೆಗೆ…

750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ವಿಧಿವಶ- ನ್ಯೂಸ್ ಫೋಕಸ್

ಕನ್ನಡ ಸೇರಿದಂತೆ 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್ (83) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕೋಟ ಶ್ರೀನಿವಾಸ ರಾವ್ ಹೈದರಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟನ…

ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ರೈಲ್ವೆ ಗೂಡ್ಸ್ ಟ್ಯಾಂಕರ್‌ಗೆ ಬೆಂಕಿ: 29 ರೈಲುಗಳ ಸಂಚಾರ ರದ್ದು! – ನ್ಯೂಸ್ ಫೋಕಸ್

ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ರೈಲು ತಿರುವಳ್ಳೂರು ರೈಲು ನಿಲ್ದಾಣದ ಬಳಿ ಬೆಂಕಿ ತಗುಲಿದ್ದು, ರೈಲು ಸಂಚಾರದಲ್ಲಿ ಅಡಚಣೆಯಾಗಿದೆ. ವಂದೇ ಭಾರತ್ ಸೇರಿ 29 ರೈಲುಗಳ ಸಂಚಾರ ರದ್ದುಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ತಿರುವಳ್ಳೂರು: ಇಂಧನ ಸಾಗಿಸುತ್ತಿದ್ದ ರೈಲ್ವೆ ಗೂಡ್ಸ್ ಟ್ಯಾಂಕರ್‌ವೊಂದಕ್ಕೆ ಇಂದು…

‘ಹೆಮ್ಮೆಯ ಕ್ಷಣ’: ಛತ್ರಪತಿ ಶಿವಾಜಿ ಮಹಾರಾಜರ 12 ಕೋಟೆಗಳು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆ – ನ್ಯೂಸ್ ಫೋಕಸ್

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಂಬಂಧಿಸಿದ ಹನ್ನೆರಡು ಕೋಟೆಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಲಾಗಿದೆ. ದೇಶದಾದ್ಯಂತ ಜನರು ಈ ಸುದ್ದಿಯನ್ನು ಸ್ವಾಗತಿಸಿದ್ದಾರೆ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇದನ್ನು ಮಹಾರಾಷ್ಟ್ರಕ್ಕೆ "ಹೆಮ್ಮೆಯ ಮತ್ತು ಅದ್ಭುತ ಕ್ಷಣ" ಎಂದು ಕರೆದಿದ್ದಾರೆ.…

ಸೇವಾಭಾರತಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ನ್ಯೂಸ್ ಫೋಕಸ್

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ,ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಯವರನ್ನು ಜುಲೈ 12 ರಂದು ಭೇಟಿ ಮಾಡಿ ಸೇವಾಧಾಮ ಮಾಡುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿ, ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ…

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನಕ್ಕೆ ಕೊನೆಗೂ ಕಾರಣ ಪತ್ತೆ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ – ನ್ಯೂಸ್ ಫೋಕಸ್

ನವದೆಹಲಿ, ಜುಲೈ 12: ಅಹಮದಾಬಾದ್‌ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹಲವು…

ಪನ್ನಾ ಹುಲಿ ಅಭಯಾರಣ್ಯದಲ್ಲಿ ಏಷ್ಯಾದ ಅತ್ಯಂತ ಹಿರಿಯ ಆನೆ ಸಾವು- ನ್ಯೂಸ್ ಫೋಕಸ್

ಕೇರಳದಿಂದ ಮಧ್ಯಪ್ರದೇಶಕ್ಕೆ 100 ವರ್ಷಗಳಿಗೂ ಹೆಚ್ಚಿನ ಜೀವನ ಪಯಣದಲ್ಲಿ ದಾದಿ ಮಾ, ನಾನಿ ಮಾ ಎಂಬ ಹೆಸರುಗಳನ್ನು ಗಳಿಸಿದ್ದ ಏಷ್ಯಾದ ಅತ್ಯಂತ ಹಿರಿಯ ಹೆಣ್ಣು ಆನೆ ವತ್ಸಲಾ ಮಂಗಳವಾರ ಪನ್ನಾ ಹುಲಿ ಮೀಸಲು ಪ್ರದೇಶದಲ್ಲಿ (ಪಿಟಿಆರ್) ಅಸುನೀಗಿದೆ. ಬಹು ಅಂಗಾಂಗ ವೈಫಲ್ಯದಿಂದ…

ಜುಲೈ 9ರಂದು ‘ಭಾರತ್ ಬಂದ್’ ಗೆ ಕರೆ ಹಲವು ಸಂಘಟನೆಗಳ ಬೆಂಬಲ- ನ್ಯೂಸ್ ಫೋಕಸ್

ನವದೆಹಲಿ: ಬ್ಯಾಂಕಿಂಗ್, ವಿಮೆ, ಅಂಚೆ ಸೇರಿ ಕಲ್ಲಿದ್ದಲುಗಣಿಗಾರಿಕೆ, ಹೆದ್ದಾರಿ ಮತ್ತು ನಿರ್ಮಾಣ ಕ್ಷೇತ್ರಗಳವರೆಗೆ 25 ಕೋಟಿಗೂ ಹೆಚ್ಚು ಕಾರ್ಮಿಕರು ಜುಲೈ 9 ರಂದು(ಬುಧವಾರ) ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ನಡೆಸುವ ನಿರೀಕ್ಷೆಯಿದೆ, ಇದು ದೇಶಾದ್ಯಂತ ಸೇವೆಗಳಿಗೆ ದೊಡ್ಡ ಪ್ರಮಾಣದಲ್ಲಿ ಅಡ್ಡಿಪಡಿಸುವ ಸಾಧ್ಯತೆಯಿದೆ.10 ಕೇಂದ್ರ…

ಅಮರನಾಥ ಯಾತ್ರೆ:ಗುಹಾ ದೇಗುಲಕ್ಕೆ ತೆರಳಿದ 6ನೇ ಯಾತ್ರಿಕರ ತಂಡ; ಇಲ್ಲಿಯವರೆಗೆ 70,000 ಕ್ಕೂ ಹೆಚ್ಚು ಯಾತ್ರಿಕರಿಂದ ನಮನ – ನ್ಯೂಸ್ ಫೋಕಸ್

ಜಮ್ಮು ಮತ್ತು ಕಾಶ್ಮೀರ : ಹಿಮಾಲಯದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ ತೆರಳಲು 8,600 ಕ್ಕೂ ಹೆಚ್ಚು ಯಾತ್ರಿಕರ ಆರನೇ ತಂಡ ಸೋಮವಾರ ಮುಂಜಾನೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಹೊರಟಿದೆ. ಜುಲೈ 3 ರಂದು ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ಮತ್ತು…

ಅಗ್ನಿವೀರ್ ವಾಯುಪಡೆ ನೇಮಕಾತಿ: ಜುಲೈ 11 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ- ನ್ಯೂಸ್ ಫೋಕಸ್

ಭಾರತೀಯ ವಾಯುಪಡೆಯು ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ನೇಮಕಾತಿಯ ಪ್ರಕ್ರಿಯೆಯನ್ನು ಆರಂಭಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 11 ರಿಂದ ಪ್ರಾರಂಭವಾಗುತ್ತದೆ ಮತ್ತು ಆನ್‌ಲೈನ್ ಪರೀಕ್ಷೆಯನ್ನು ಸೆಪ್ಟೆಂಬರ್ 25 ರಂದು ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು agnipathvayu.cdac.in ಗೆ ಭೇಟಿ ನೀಡುವ ಮೂಲಕ…

ಉಡುಪಿ: ಅಕ್ರಮವಾಗಿ ಭಾರತದ ಗಡಿ ದಾಟಿದ ಆರೋಪಿಗಳಿಗೆ ದಂಡ ವಿಧಿಸಿದ ನ್ಯಾಯಾಲಯ – ನ್ಯೂಸ್ ಫೋಕಸ್

ಉಡುಪಿ: ಓಮನ್ ನೌಕೆಯಲ್ಲಿ ಭಾರತದ ಸಮುದ್ರ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಿದ ಆರೋಪಿಗಳಿಗೆ ದಂಡ ವಿಧಿಸಲಾಗಿದೆ. ಫೆಬ್ರವರಿಯಲ್ಲಿ ಮಂಗಳೂರು ಕರಾವಳಿ ಕಾವಲು ಪಡೆಯ ಅಧಿಕಾರಿ ಮತ್ತು ಅವರ ತಂಡ ಗಸ್ತು ತಿರುಗುತ್ತಿದ್ದಾಗ ಓಮನ್ ನಿಂದ ಬಂದ ದೋಣಿಯನ್ನು ಪತ್ತೆ ಹಚ್ಚಿದ್ದಾರೆ. ಅಕ್ರಮ ಪ್ರವೇಶದ…

ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ- ನ್ಯೂಸ್ ಫೋಕಸ್

ಭುವನೇಶ್ವರ: ಒಡಿಶಾದ ಪುರಿಯಲ್ಲಿಂದು ನಡೆಯುತ್ತಿದ್ದ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದಾರೆ. 40ಕ್ಕೂ ಹೆಚ್ಚು ಭಕ್ತರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ…

ದಾವಣಗೆರೆಯಲ್ಲಿ ಕೆಟ್ಟು ನಿಂತ ವಂದೇ ಭಾರತ್ ಟ್ರೈನ್: ನ್ಯೂಸ್ ಫೋಕಸ್

ದಾವಣಗೆರೆ: ವಂದೇ ಭಾರತ್ ರೈಲು ಕೆಟ್ಟು ನಿಂತು, ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಪ್ರಯಾಣಿಕರು ರೈಲು ಬಿಟ್ಟು ಕೆಳಗಿಳಿದಿರುವ ಘಟನೆ ದಾವಣಗೆರೆ ರೈಲು ನಿಲ್ದಾಣದಲ್ಲಿ ನಡೆದಿದೆ. ಧಾರವಾಡ- ಹುಬ್ಬಳಿ ಕಡೆಯಿಂದ ಆಗಮಿಸಿದ ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕ…

ಜುಲೈ 1ರಿಂದ ರೈಲು ಪ್ರಯಾಣ ದರ ಏರಿಕೆ- ನ್ಯೂಸ್ ಫೋಕಸ್

ಜುಲೈ 1, 2025 ರಿಂದ ರೈಲಿನಲ್ಲಿ ಪ್ರಯಾಣಿಸುವವರು ಎರಡು ಹೊಸ ಬದಲಾವಣೆಗಳಿಗೆ ಸಾಕ್ಷಿಯಾಗಲಿದ್ದಾರೆ. ಮೊದಲನೆಯದಾಗಿ, ತತ್ಕಾಲ್ ಟಿಕೆಟ್ ಬುಕ್ ಮಾಡಲು ಅವರಿಗೆ ಇ-ಆಧಾರ್ ದೃಢೀಕರಣದ ಅಗತ್ಯ ಇರುತ್ತದೆ. ಎರಡನೆಯದಾಗಿ ಟಿಕೆಟ್ ಸ್ವಲ್ಪ ದುಬಾರಿ ಆಗಬಹುದು ಎಂದು ರೈಲ್ವೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.…

ರುದ್ರಪ್ರಯಾಗ ಬಸ್​ ಅಪಘಾತ: ಕಾಣೆಯಾದವರಲ್ಲಿ ಇಬ್ಬರ ಮೃತದೇಹ ಪತ್ತೆ, ಮೃತರ ಸಂಖ್ಯೆ 5ಕ್ಕೇರಿಕೆ 

ರುದ್ರಪ್ರಯಾಗ: ಅಲಕನಂದಾ ನದಿಗೆ ಟೆಂಪೋ ಟ್ರಾವೆಲರ್​ ಉರುಳಿ ಬಿದ್ದು ಕಾಣೆಯಾಗಿದ್ದ 9 ಮಂದಿ ಯಾತ್ರಿಕರಲ್ಲಿ ಇಬ್ಬರ ಮೃತದೇಹಗಳು ಇಂದು ಪತ್ತೆಯಾಗಿವೆ. ಗುರುವಾರ ಬದರಿನಾಥಕ್ಕೆ ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್​ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ ಬಳಿ ಅಲಕನಂದಾ ನದಿಗೆ ಉರುಳಿ ಬಿದ್ದಿತ್ತು.…

ಹಿಮಾಚಲದಲ್ಲಿ ಮೇಘಸ್ಪೋಟ, ಪ್ರವಾಹ; 10 ಕಾರ್ಮಿಕರು ನಾಪತ್ತೆ – ನ್ಯೂಸ್ ಫೋಕಸ್

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಕಂಗ್ರಾ ಮತ್ತು ಕುಲು ಜಿಲ್ಲೆಗಳಲ್ಲಿ ಬುಧವಾರ ಮೇಘ ಸ್ಪೋಟ ಸಂಭವಿಸಿ ಉಂಟಾದ ದಿಢೀರ್​​ ಪ್ರವಾಹದಲ್ಲಿ ಸುಮಾರು 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದು, 20…

ರುದ್ರಪ್ರಯಾಗ್ : ಅಲಂಕಾನಂದ ನದಿಗೆ ಬಿದ್ದ ಬಸ್, ಇಬ್ಬರು ಮೃತ್ಯು, 11 ಮಂದಿ. ನಾಪತ್ತೆ – ನ್ಯೂಸ್ ಫೋಕಸ್

ಉತ್ತರಖಂಡದ ರುದ್ರಪ್ರಯಾಕ್ ಜಿಲ್ಲೆಯ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಜನರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ ಅಲಂಕಾನಂದ ನದಿಗೆ ಬಿದ್ದಿದೆ. ರುದ್ರಪ್ರಯಾಗದಿಂದ ಬದರಿನಾಥ್ ಬೆಟ್ಟಗಳ ನಡುವೆ ಸಂಚಿರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಬಸ್ ಬಿದ್ದ ಪರಿಣಾಮ 2 ಮಂದಿ…

ವಿಶ್ವ ದಾಖಲೆಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ- ನ್ಯೂಸ್ ಫೋಕಸ್

ವಿಶಾಖಪಟ್ಟಣಂ: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಈ ಕಾರ್ಯಕ್ರಮ ವಿಶ್ವ ದಾಖಲೆಯ ಸ್ಥಾಪನೆಯತ್ತ ದಾಪುಗಾಲಿರಿಸಿದೆ. 11ನೇ ಅಂತರರಾಷ್ಟ್ರೀಯ ಯೋಗ ದಿನ (2025) ಸಾಗರದ ಕರಾವಳಿಯಲ್ಲಿರುವ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ ಸ್ವತಃ ಈ…

ಭಾರತದ ಅತಿದೊಡ್ಡ ಎಲ್​ಪಿಜಿ ಸಂಗ್ರಹಾಗಾರ ಈಗ ಮಂಗಳೂರಿನಲ್ಲಿ – ನ್ಯೂಸ್ ಫೋಕಸ್

ಮಂಗಳೂರು :ಮಂಗಳೂರಿನಲ್ಲಿ 80,000 ಟನ್ ಸಾಮರ್ಥ್ಯದ ಭೂಗತ ಎಲ್ಪಿಜಿ ಸಂಗ್ರಹಾಗಾರ ನಿರ್ಮಾಣ ಕಾಮಗಾರಿ ಹಾಗೂ ಸಿದ್ಧತಾ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಇದು ಭಾರತದ ಅತಿದೊಡ್ಡ ಭೂಗತ ಎಲ್ಪಿಜಿ ಸಂಗ್ರಹಾಗಾರವಾಗಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್​​ಗಾಗಿ ಎಂಇಐಎಲ್ ನಿರ್ಮಿಸಿರುವ ಈ ಸಂಗ್ರಹಾಗಾರವು ಇಂಧನ…

ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತೆ ಕೆಲಸದ ದಿನಗಳು, ಸುಪ್ರೀಂ ಕೋರ್ಟ್ – ನ್ಯೂಸ್ ಫೋಕಸ್

ನವದೆಹಲಿ: ಪ್ರಮುಖ ಆಡಳಿತಾತ್ಮಕ ಬದಲಾವಣೆಯಲ್ಲಿ,ಕಾನೂನು ಮತ್ತು ನ್ಯಾಯ ಸಚಿವಾಲಯವು ಸುಪ್ರೀಂ ಕೋರ್ಟ್ (ತಿದ್ದುಪಡಿ) ನಿಯಮಗಳು, 2025 ಪ್ರಕಾರ 2ನೇ ಮತ್ತು 4ನೇ ಶನಿವಾರ ಸುಪ್ರೀಂ ಕೋರ್ಟ್ ನ ನೋಂದಾವಣೆ ಮತ್ತು ಕಚೇರಿಗಳ ಕೆಲಸದ ದಿನಗಳ ಪಟ್ಟಿಗೆ ಮರಳಿ ಸೇರಿಸಿದೆ.ಗೆಜೆಟ್‌ನಲ್ಲಿ ಪ್ರಕಟವಾದ ಅಧಿಸೂಚನೆಯ…

ಬಂಗಾರದ ಬೆಲೆ ಗೊತ್ತಿಲ್ಲದೆ ಮಾಂಗಲ್ಯ ಖರೀದಿಗೆ ಬಂದಿದ್ದ ವೃದ್ಧ ಬಡ ದಂಪತಿಗೆ ಉಚಿತವಾಗಿ ಮಂಗಳಸೂತ್ರ ಕೊಟ್ಟ ಅಂಗಡಿ ಮಾಲೀಕ- ನ್ಯೂಸ್ ಫೋಕಸ್

ಮಹಾರಾಷ್ಟ್ರ : ಇಂದಿನ ಚಿನ್ನದ ದರದ ಬಗ್ಗೆ ಯಾವುದೇ ಮಾಹಿತಿಯಿಲ್ಲದೆ ತಾವು ಕೂಡಿಟ್ಟಿದ್ದ ಅಲ್ಪ ಸ್ವಲ್ಪ ಹಣವನ್ನು ಚಿನ್ನದ ಅಂಗಡಿಗೆ ಬಂದಿದ್ದ ಬಡ ವೃದ್ಧ ದಂಪತಿಗೆ, ಅವರು ಕೊಳ್ಳ ಬಯಸಿದ್ದ ಮಾಂಗಲ್ಯ ಸರವನ್ನು ಅಂಗಡಿಯ ಮಾಲೀಕ ಉಚಿತವಾಗಿ ನೀಡಿರುವ ಘಟನೆ ಇತ್ತೀಚೆಗೆ…

ಇಂಡಿಯ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಬರೆದ ಪುತ್ತೂರಿನ ಸಂಧ್ಯಾ – ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರಿನ ಸಂಧ್ಯಾ ಇವರು ಇಂಡಿಯ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೊಸ ಸಾಧನೆಯನ್ನು ಮಾಡಿದ್ದಾರೆ. ತಲೆಯ ಮೇಲೆ ಬೆಂಕಿಯ ಉಂಗುರವನ್ನು ಇಟ್ಟುಕೊಂಡು 3 ನಿಮಿಷ 17 ಸೆಕೆಂಡ್ ಗಳ ಕಾಲ ಭರತನಾಟ್ಯ ನೃತ್ಯ ಪ್ರದರ್ಶಿಸುವುದರ ಮೂಲಕ ಹೊಸ ದಾಖಲೆಯನ್ನು…

ಆಗಸ್ಟ್ 1ರಿಂದ ಗೂಗಲ್ ಪೇ, ಫೋನ್ ಪೇ ಯದ್ವಾತದ್ವ ಬಳಕೆಗೆ ಅವಕಾಶವಿಲ್ಲ! ಹೊಸ ನಿಯಮ- ನ್ಯೂಸ್ ಫೋಕಸ್

ನೋಂದಾಯಿತ ಬ್ಯಾಂಕ್‌ಗಳು ಹಾಗೂ ಪೇಮೆಂಟ್ ಆ್ಯಪ್‌ಗಳು (Google Pay, PhonePe, Paytm) ಉಪಯೋಗಿಸುವವರಿಗೆ 2024 ಆಗಸ್ಟ್ 1ರಿಂದ ಹೊಸ ನಿಯಮಗಳು ಜಾರಿಗೆ ಬರಲಿವೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ (NPCI) ತಿಳಿಸಿದೆ. ಈ ಮಾರ್ಗಸೂಚಿ ಪ್ರಕಾರ API request…

ತಿರುಮಲ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಯುವಕ ಸಾವು -News Focus Kannada

ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಲು ಯುವಕ ಕಾಲ್ನಡಿಗೆಯಲ್ಲಿ ಮೆಟ್ಟಿಲುಗಳನ್ನು ಹತ್ತುವಾಗ ಹೃದಯಾಘಾತವಾದಿಂದ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕಲ್ಯಾಣದುರ್ಗಂ ಪಟ್ಟಣದ 25 ವರ್ಷದ ಯುವಕನೊಬ್ಬ ಶನಿವಾರ ಬೆಳಿಗ್ಗೆ ತನ್ನ ಸಂಬಂಧಿಕರೊಂದಿಗೆ ತಿರುಮಲ ಯಾತ್ರೆಗೆ ಹೊರಟಿದ್ದ. ಕಾಲ್ನಡಿಗೆಯಲ್ಲಿ ಭಗವಂತನನ್ನು ಭೇಟಿ ಮಾಡಲು ಮೀಸಲಾಗಿದ್ದ…

ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ: 7 ಮಂದಿ ಸಾವು -News focus kannada

ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಪಘಾತದಲ್ಲಿ ಮೃತಪಟ್ಟವರಲ್ಲಿ ಪೈಲಟ್…