Category: ಪ್ರಾದೇಶಿಕ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತ್ ಗಳಿಗೆ ಆಡಳಿತಧಿಕಾರಿ ನೇಮಕಾತಿಗೊಳಿಸಿ ಜಿಲ್ಲಾಧಿಕಾರಿ ಆದೇಶ – ನ್ಯೂಸ್ ಫೋಕಸ್

ಮಂಗಳೂರು: ಗ್ರಾಮ ಪಂಚಾಯತ್ ಗಳು ಆಡಳಿತ ಮಂಡಳಿ ಅವಧಿ ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಅವರ ಅವಧಿ ಮುಕ್ತಾಯ ದಿನದಿಂದ ಮುಂದಿನ ಆದೇಶದವರೆಗೆ ಗ್ರಾ.ಪಂ. ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಗೊಳಿಸಿ ಜಿಲ್ಲಾಧಿಕಾರಿ ಗಳು ಆದೇಶ ಹೊರಡಿಸಿದ್ದಾರೆ. ಮುಂದಿನ ಸದಸ್ಯರ ಅಸ್ತಿತ್ವಕ್ಕೆ ಬರುವವರೆಗೂ ಅವುಗಳ…

ಪುತ್ತೂರು : ಬೆಳ್ಳಂಬೆಳಗ್ಗೆ ರೋಟರಿ ಬ್ಲಡ್ ಬ್ಯಾಂಕ್ ಬಳಿ ಮುಳ್ಳು ಹಂದಿ ಪ್ರತ್ಯಕ್ಷ – ನ್ಯೂಸ್ ಫೋಕಸ್

ಬೆಳ್ಳಂಬೆಳಗ್ಗೆ ಮುಳ್ಳು ಹಂದಿಯೊಂದು ಪ್ರತ್ಯಕ್ಷವಾದ ಘಟನೆ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕ್ ಬಳಿ ನಡೆದಿದೆ. ತಕ್ಷಣವೇ ಅಲ್ಲಿ ಇದ್ದ ಸಾರ್ವಜನಿಕರು ಅರಣ್ಯ ಇಲಾಖೆಗೆ ಕರೆ ಮಾಡಿ ಮುಳ್ಳು ಹಂದಿಯನ್ನು ರಕ್ಷಣೆ ಮಾಡಲು ತಿಳಿಸಿದ್ದಾರೆ.

ಕಟ್ಟೆ ಫ್ರೆಂಡ್ಸ್ ಮುಕ್ವೆ, ಪುರುಷರಕಟ್ಟೆ ಇದರ ನೂತನವಾದ ಲೋಗೋ ಲೋಕಾರ್ಪಣೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಕಟ್ಟೆ ಫ್ರೆಂಡ್ಸ್ ಮುಕ್ವೆ, ಪುರುಷರಕಟ್ಟೆ ಇದರ ನೂತನವಾದ ಲೋಗೋ ಲೋಕಾರ್ಪಣೆ ಕಾರ್ಯಕ್ರಮ ಶ್ರೀ ಉಮಾಮಹೇಶ್ವರ ದೇವಸ್ಥಾನ ಮಜಲುಮಾರು ಮುಕ್ವೆ ಇಲ್ಲಿ ಸರಸ್ವತಿ ವಿದ್ಯಾಮಂದಿರ ಪುರುಷರಕಟ್ಟೆ ಇದರ ಸಂಚಾಲಕರು ಆದ ಶ್ರೀ ಅವಿನಾಶ್ ಕೊಡಂಕಿರಿ ಇವರ ದಿವ್ಯ ಹಸ್ತದಿಂದ ಅನಾವರಣಗೊಳಿಸಲಾಯಿತು . ಈ…

ವಿಟ್ಲ ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಬೈಕ್ : ಮಹಿಳೆ ಮೃತ್ಯು – ನ್ಯೂಸ್ ಫೋಕಸ್

ವಿಟ್ಲ: ಪಾದಾಚಾರಿ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಹಾಗೂ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕಂಬಳಬೆಟ್ಟು ನಿವಾಸಿ ಸೀತಾ(66) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್‌ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಲ್ನಾಡು ಗ್ರಾಮಪಂಚಾಯತ್ ವತಿಯಿಂದ ಶಾಂತಿಧಾಮ ರುದ್ರಭೂಮಿ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ – ನ್ಯೂಸ್ ಫೋಕಸ್

ಬಲ್ನಾಡು : ಬಲ್ನಾಡು ಗ್ರಾಮ ಪಂಚಾಯತ್ ಹಾಗೂ ಶಾಂತಿಧಾಮ ರುದ್ರಭೂಮಿ ಅಭಿವೃದ್ಧಿ ಸಮಿತಿ ಬಲ್ನಾಡು ವತಿಯಿಂದ ಗ್ರಾಮ ಪಂಚಾಯತ್ ಆವರಣದಲ್ಲಿ ನಿರ್ಮಿಸಿದ ನೂತನ ಸಭಾಂಗಣ, ಧ್ವಜಸ್ತಂಭ, ಘನತ್ಯಾಜ್ಯ ಘಟಕ ಕಟ್ಟಡ ಮತ್ತು ಶಾಂತಿಧಾಮ ರುದ್ರಭೂಮಿ ಪ್ರವೇಶ ದ್ವಾರ, ರಸ್ತೆ ಮತ್ತು ಶಾಂತಿಧಾಮ…

ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

ಪುತ್ತೂರು : ನಾಳೆ ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಶುಭಾರಂಭ – ನ್ಯೂಸ್ ಫೋಕಸ್

ಪುತ್ತೂರು: ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಫೆ.05 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದು ಅಂತ್ಯಂತ ವಿಶಾಲ ಸಂಗ್ರಹದೊಂದಿಗೆ ವಿಶಾಲವಾದ ಜಾಗದಲ್ಲಿ ವಿಶಿಷ್ಟ ಸಂಗ್ರಹದೊಂದಿಗೆ ಶುಭಾರಂಭಗೊಳ್ಳಲಿದೆ.

ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ ಗಣೇಶ್ ಗೌಡ ನಿಧನ – ನ್ಯೂಸ್ ಫೋಕಸ್

ಪುತ್ತೂರು: ಎರಡು ತಿಂಗಳ ಹಿಂದೆ ಬದಿಯಡ್ಕದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬನ್ನೂರು ಕರ್ಮಲಾ ನಿವಾಸಿ, ಪಂಚಾಕ್ಷರಿ ಲೈಟಿಂಗ್ಸ್‌ನ ಮಾಲಕ ಗಣೇಶ್ ಗೌಡ ಅವರು ಫೆಬ್ರವರಿ 3ರಂದು ಬೆಳಿಗ್ಗೆ ನಿಧನರಾದರು. ಡಿಸೆಂಬರ್ 6ರಂದು ಲೈಟಿಂಗ್ಸ್…

ವಿಷ್ಣು ಫ್ರೆಂಡ್ಸ್, ಇವರ ವತಿಯಿಂದ ದಿ|ಉಮೇಶ್ ಗೌಡ ಅರ್ಕಲ್ ತೋಟ ಇವರ ಸ್ಮರಣಾರ್ಥ ನೂತನ ಬಸ್‌ಸ್ಟ್ಯಾಂಡ್ ಲೋಕಾರ್ಪಣೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಕುಂಡಡ್ಕ: ವಿಷ್ಣು ಫ್ರೆಂಡ್ಸ್, ಇವರ ವತಿಯಿಂದ ದಿ|ಉಮೇಶ್ ಗೌಡ ಅರ್ಕಲ್ ತೋಟ ಇವರ ಸ್ಮರಣಾರ್ಥ ನೂತನ ಬಸ್‌ಸ್ಟ್ಯಾಂಡ್ ಲೋಕಾರ್ಪಣೆ ಕಾರ್ಯಕ್ರಮವು ಜ.26 ರ ಸೋಮವಾರದಂದು ಕುಂಡಡ್ಕ ಜಂಕ್ಷನ್ ನಲ್ಲಿ ನಡೆಯಿತು. ನೂತನ ಬಸ್‌ಸ್ಟ್ಯಾಂಡ್ ನ್ನು ವಿಧಾನ ಪರಿಷತ್ ಸದಸ್ಯರಾದ ಕಿಶೋರ್‍ ಕುಮಾರ್‍…

ಪುತ್ತೂರು ಕಂಬಳ : ಮದ್ಯದಂಗಡಿ ಮುಚ್ಚಲು ಆದೇಶ- ನ್ಯೂಸ್ ಫೋಕಸ್

ಮಂಗಳೂರು:- ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33 ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳವು ಜನವರಿ 24 ರಿಂದ ಪ್ರಾರಂಭಗೊಂಡು 25 ರವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು ಮಂದಿ…

ಪೋಷಕರ ಮನ ಗೆದ್ದ ವಿವೇಕಾನಂದ ಸೆಂಟ್ರಲ್ ಸ್ಕೂಲಿನ ‘ಬ್ಯುಸಿನೆಸ್ ಕಾರ್ನಿವಲ್’ ಕಾರ್ಯಕ್ರಮ – ನ್ಯೂಸ್ ಫೋಕಸ್

ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಇಂದು ನಡೆದ ಮಕ್ಕಳ ಬಿಸಿನೆಸ್ ಕಾರ್ನಿವಲ್ ಕಾರ್ಯಕ್ರಮಕ್ಕೆ ಪೋಷಕರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು ಬೆಳಗ್ಗೆ ಕೇಶವ ಸಂಕಲ್ಪದಲ್ಲಿ ನಡೆದ ಕಾರ್ಯಕ್ರಮವನ್ನು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದೇವಿ ಚರಣ…

ಹಾರಾಡಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಪೋಷಕನಿಂದ ವಿದ್ಯಾರ್ಥಿ, ಶಿಕ್ಷಕ,ಪೋಷಕರಿಗೆ ಕಿರುಕುಳ, ಜೀವಬೆದರಿಕೆ – ನ್ಯೂಸ್ ಫೋಕಸ್

ನ್ಯಾಯಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆ ಒಡ್ಡುತ್ತಿದ್ದು ಈ ಬಗ್ಗೆ ಶಿಕ್ಷಕ ಹಾಗೂ ಪೋಷಕರು ಶಾಸಕ ಅಶೋಕ್ ರೈ…

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ) ಬೆಳಾಲು ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ) ಬೆಳಾಲು ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜನವರಿ 8 ರoದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನುರಜತ ಮಹೋತ್ಸವದ ಅಧ್ಯಕ್ಷರಾದ ಶ್ರೀ ಜಯಣ್ಣ ಗೌಡ ಮಿನಂದೇಲು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬೆಳಾಲು ಗ್ರಾ. ಪಂ.…

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ – ನ್ಯೂಸ್ ಫೋಕಸ್

ಮಂಗಳೂರು (ಜ. 06) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಸೇವಾಭಾರತಿ ತಂಡ ಜನವರಿ 06 ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು…

ಪುತ್ತೂರು ನಗರ ಠಾಣೆಯ ಎಸೈ ಆಂಜನೇಯ ರೆಡ್ಡಿ ಸುಬ್ರಮಣ್ಯ ಠಾಣೆಗೆ ದಿಢೀರ್ ವರ್ಗಾವಣೆ – ನ್ಯೂಸ್ ಫೋಕಸ್

ಪುತ್ತೂರು :ಪುತ್ತೂರು ನಗರಠಾಣೆಯ ಎಸೈ ಆಂಜನೇಯ ರೆಡ್ಡಿ ಅವರನ್ನು ಸುಬ್ರಮಣ್ಯ ಪೊಲೀಸ್ ಠಾಣೆಗೆ ದಿಢೀರ್ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲ ವರ್ಷಗಳಿಂದ ಪುತ್ತೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಇದೀಗ ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಪ್ರೀತಿ ಮತ್ತು ಪನಿಷ್‍ಮೆಂಟ್ ಚಿಂತನೆಯ ಆಂಜನೇಯ…

ಗುಣಪಾಲ ಕಡoಬ ಅಭಿಮಾನಿ ಬಳಗದ ಸಭೆ -ನ್ಯೂಸ್ ಫೋಕಸ್

ಮೂಡುಬಿದಿರೆ : ಮಂಗಳೂರು ಕಂಬಳದಲ್ಲಿ ಗುಣಪಾಲಕಡಂಬರಿಗೆ ಮಾಡಿದ ಅವಮಾನಕ್ಕಾಗಿ ಅರುಣ್ ಶೆಟ್ಟಿ ಮತ್ತು ಮುಚೂರು ಲೋಕೇಶ್ ಜ. 3ರಂದು ನಡೆಯುವ ಮಿಯ್ಯಾರು ಲವ ಕುಶ ಕಂಬಳದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಶುಕ್ರವಾರ ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆದ ಗುಣಪಾಲ ಕಡಂಬ ಅಭಿಮಾನಿ…

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ – ನ್ಯೂಸ್ ಫೋಕಸ್

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ಡಿ. .29 ರಂದು ‘ವಿಶ್ವ ಮಾನವ ದಿನಾಚರಣೆ’ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ವಿಶ್ವಮಾನವರಾಗುವತ್ತ ನಮ್ಮ ಪಯಣ ಸಾಗಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ…

ಪೆರ್ನೆ ಹಾಲು ಉತ್ಪಾದಕರ ಸಂಘದ ವತಿಯಿಂದ ಸಹಾಯ ಧನ ವಿತರಣೆ – ನ್ಯೂಸ್ ಫೋಕಸ್

ಪೆರ್ನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾದ ಬಾಲಕೃಷ್ಣ ಗೌಡ ಇವರು ಅನಾರೋಗ್ಯ ಪೀಡಿತರಾಗಿದ್ದು ಸಂಘದ ಆಡಳಿತ ಮಂಡಳಿ ತೀರ್ಮಾನಿಸಿದಂತೆ ತುರ್ತಾಗಿ 5000 ರೂಪಾಯಿ ಚೆಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ನವೀನ್ ಕುಮಾರ್ ಪದ ಬರಿ ಉಪಾಧ್ಯಕ್ಷರಾದ…

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋರಿ ಕರುವಿಗೆ ಅಪರಿಚಿತ ವಾಹನ ಡಿಕ್ಕಿ : ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರಿಂದ ಕರುವಿನ ರಕ್ಷಣೆ – ನ್ಯೂಸ್ ಫೋಕಸ್

ಪುತ್ತೂರು ಬೈಪಾಸ್ ಅಶ್ಮಿ ಕಂಫರ್ಟ್ ನ ಬಳಿ ಅಪರಿಚಿತ ವಾಹನವೊಂದು ಹೋರಿ ಕರುವಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ ಹೋರಿ ಕರುವಿಗೆ ಡಿಕ್ಕಿ ಹೊಡೆದ ಘಟನೆ ತಿಳಿದ ವಿಶ್ವ ಹಿಂದೂ ಪರಿಷದ್‌…

ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; 8.69 ಸೆಕೆಂಡಿನಲ್ಲಿ 100 ಮೀಟರ್ ಓಡಿದ ಕಂಬಳ ಓಟಗಾರ – ನ್ಯೂಸ್ ಫೋಕಸ್

ಮಂಗಳೂರು : ನಾಲ್ಕು ವರ್ಷಗಳ ಹಿಂದೆ ಕಂಬಳದ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ನೂರು ಮೀಟ‌ರ್ ಓಟವನ್ನು ಕೇವಲ 8.76 ಸೆಕೆಂಡಿನಲ್ಲಿ ಪೂರೈಸುವ ಮೂಲಕ ಜಗತ್ತಿನ ಅತಿ ವೇಗದ ಓಟಗಾರ ಹುಸೇನ್ ಬೋಲ್ಟ್ ಸಾಧನೆಯನ್ನು ಮೀರಿಸಿದ್ದು ದೇಶದ ಗಮನ ಸೆಳೆದಿತ್ತು.…

ಶ್ರೀ ರಾಮ ವಿದ್ಯಾಲಯ ನೆಲ್ಯಾಡಿ ಯಲ್ಲಿ ವಿಜೃಂಭಣೆಯಿಂದ ನಡೆದ 2025-26ನೇ ಸಾಲಿನ ಮಕ್ಕಳ ಪ್ರತಿಭೋತ್ಸವ ಕಾರ್ಯಕ್ರಮ – ನ್ಯೂಸ್ ಫೋಕಸ್

ಕಡಬ: ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ ಇದರ ವಾರ್ಷಿಕ ಹಬ್ಬ ಪ್ರತಿಭೋತ್ಸವ ಕಾರ್ಯಕ್ರಮ ಡಿ 27 ಶನಿವಾರದಂದು ನಡೆಯಿತು. ಈ ಕಾರ್ಯಕ್ರಮವು ಅತಿಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಆರಂಭವಾಯಿತು. ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಸಭಾ ಕಾರ್ಯಕ್ರಮ ನೆರವೇರಿತು.…

ಡಿ 27ರಂದು ಶ್ರೀ ರಾಮ ವಿದ್ಯಾಲಯ ನೆಲ್ಯಾಡಿ ವಿದ್ಯಾಲಯದ ವಿದ್ಯಾರ್ಥಿಗಳ ವಾರ್ಷಿಕ ಹಬ್ಬ – ನ್ಯೂಸ್ ಫೋಕಸ್

ಕಡಬ : ಶ್ರೀ ರಾಮ ವಿದ್ಯಾಲಯ ನೆಲ್ಯಾಡಿ ವಿದ್ಯಾಲಯದ ವಿದ್ಯಾರ್ಥಿಗಳ ವಾರ್ಷಿಕ ಹಬ್ಬ ಪ್ರತಿಭೋತ್ಸವವು ಡಿ. 27 ರಂದು ಶ್ರೀ ರಾಮ ವಿದ್ಯಾಲಯ ಸೂರ್ಯನಗರದಲ್ಲಿ ಜರಗಲಿದೆ. ಬೆಳಗ್ಗೆ 10. 30 ಗಂಟೆಗೆ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಆರಂಭವಾಗಲಿದೆ. 10.45 ಗಂಟೆಗೆ…

ಪ್ರಪ್ರಥಮ ಭಾರಿಗೆ ಬಜಪೆ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ – ನ್ಯೂಸ್ ಫೋಕಸ್

ಮಂಗಳೂರು : ಇಂದು ಮಂಗಳೂರು ಮಿನಿ ವಿಧಾನ ಸೌಧ ದಲ್ಲಿ ನಡೆದ ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಮತ ಎಣಿಕೆಯ ಫಾಲಿತಾಂಶ ಹೊರಗೆ ಬಿದ್ದಿದೆ. ಪ್ರಪ್ರಥಮ ಬಾರಿಗೆ ಬಿಜೆಪಿ ವಿಜಯಪತಾಕೆ ಸಾದಿಸಿ ಬಜಪೆ ಪಟ್ಟಣ ಪಂಚಾಯತಿ ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಇದರಿಂದ…

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವತಿಯಿಂದ ಸಹಾಯಧನ ವಿತರಣೆ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಅನಾರೋಗ್ಯದಿಂದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಆರ್ಯಾಪು ಗ್ರಾಮದ ವಳತ್ತಡ್ಕ ನಿವಾಸಿ ರೇವತಿ ಅವರ ಚಿಕಿತ್ಸಾ ವೆಚ್ಚಕೆ ಸಹಾಯಧನ…

ಆಶೀಶ್ ಶಂಕರ್ ಭಾರತೀಯ ವಾಯುಸೇನೆಗೆ ಆಯ್ಕೆ, ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷರಿಂದ ಅಭಿನಂದನೆ – ನ್ಯೂಸ್ ಫೋಕಸ್

ಶ್ರೀ ವೆಂಕಟ ಕೃಷ್ಣ ಮತ್ತು ಶ್ರೀಮತಿ ಸುಜಾತ ದಂಪತಿಗಳ ಸುಪುತ್ರ ಶ್ರೀ ಆಶೀಶ್ ಶಂಕರ್ ಇವರು ಭಾರತೀಯ ವಾಯು ಸೇನೆ (AFCAT )ಯ ಕಠಿಣ ಪರೀಕ್ಷೆ, SSB ಸಂದರ್ಶನ ವನ್ನು ಯಶಸ್ವೀ ಆಗಿ ಮುಗಿಸಿ, ರಾಷ್ಟ್ರಮಟ್ಟದಲ್ಲಿ 27ನೇ ರಾಂಕ್ ನೊಂದಿಗೆ ಫ್ಲೈಯಿಂಗ್…

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ CSR ಅನುದಾನದಿಂದ ಸೇವಾಧಾಮದಲ್ಲಿ 5kw ಸೋಲಾರ್ ಅಳವಡಿಕೆ – ನ್ಯೂಸ್ ಫೋಕಸ್

ಬೆಂಗಳೂರು (ಡಿ.16) ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ CSR ಅನುದಾನದ ಮೂಲಕ ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ 5kw ಸೌರ ವಿದ್ಯುತ್(Solar) ವ್ಯವಸ್ಥೆಯ ಅಳವಡಿಕೆಗೆ ಮಾಡಲಾಯಿತು. CSR ಅನುದಾನ ನೀಡಿರುವುದಕ್ಕಾಗಿ ಕಂಪನಿಯ ಟ್ರೇಡ್ ಕಂಪ್ಲೈನ್ಸ್ ನ…

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವತಿಯಿಂದ ಸಹಾಯಧನ ವಿತರಣೆ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಗಣೇಶ್ ಕರ್ಮಲ ಅವರನ್ನು ವಜ್ರತೇಜಸ್‌ ತಂಡದಿಂದ ಯೇನೇಪೋಯ ಆಸ್ಪತ್ರೆಗೆ ಭೇಟಿ ನೀಡಿ…

ಪುತ್ತೂರು: ನಾಳೆ 5 ಕೋಟಿ ರೂ ವೆಚ್ಚದ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ – ನ್ಯೂಸ್ ಫೋಕಸ್

ಶಾಸಕ ಅಶೋಕ್ ರೈ ಕನಸು ನನಸು ಪುತ್ತೂರು: ಪುತ್ತೂರಿನ ಒಂದೊಂದೇ ಬೇಡಿಕೆಗಲು ಈಡೇರುತ್ತಲೇ ಇದೆ. ಹಳೆಯ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯತೆ ಇದೆ ಎಂದು ಶಾಸಕರಾದ ಪ್ರಾರಂಭದಲ್ಲಿ ಅಶೋಕ್ ರೈ ತಾಪಂಗೆ ಹೊಸ ಕಟ್ಟಡ…

ಶಾಸಕ ಶ್ರೀ ಹರೀಶ್ ಪೂಂಜಾ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಜನರ ಸಮಸ್ಯೆಗೆ ಪ್ರತಿಕ್ರಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು – ನ್ಯೂಸ್ ಫೋಕಸ್

ಇಂದಬೆಟ್ಟು 08.12.2025 ರಂದು ಇಂದಬೆಟ್ಟು ಚರ್ಚ್ ಹಾಲ್ ಸಭಾಂಗಣದಲ್ಲಿ ಮಾನ್ಯ ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಲಿಂಗಾಂತ್ಯಾರು, ಬೆದ್ರಪಲ್ಕೆ, ಎರ್ಮಲ ಗಡಿ ಭಾಗದ ಜನರಿಗೆ ಹಕ್ಕು ಪತ್ರ…

ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ (ರಿ )ಗುಂಡ್ಯ ಆಲೆಟ್ಟಿ ಪಂಚ ಸಪ್ತತಿ 2025 ಇದರ 9ನೇ ದಿನದ ಸ್ವಚ್ಛತಾ ಕಾರ್ಯಕ್ರಮ – ನ್ಯೂಸ್ ಫೋಕಸ್

ಸುಳ್ಯ: ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ (ರಿ )ಗುಂಡ್ಯ ಅಲೆಟ್ಟಿಪಂಚ ಸಪ್ತತಿ 2025 – 71ದಿನಗಳ ಸ್ವಚ್ಛತೆ ಕಾರ್ಯಕ್ರಮ ವನ್ನು 9ನೇ ದಿನ ಮೊರಂಗಲ್ಲು ಬಸ್ ನಿಲ್ದಾಣ ಹಾಗೂ ಸುತ್ತಲು ಕಾಡು ಕಡೆದು ಸ್ವಚ್ಛತೆ…

ಪೆರ್ನೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಪದಾಧಿಕಾರಿಗಳಿಂದ ತುರ್ತು ಧನಸಹಾಯ – ನ್ಯೂಸ್ ಫೋಕಸ್

ಪೆರ್ನೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಪದಾಧಿಕಾರಿಗಳಿಂದ ಬಡ ಕುಟುಂಬಕ್ಕೆ ತುರ್ತು ಧನಸಹಾಯ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಪೆರ್ನೆ ವಲಯದ ಅರ್ಬಿ ಎಂಬಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿರುವ ಬಾಲಕೃಷ್ಣ ಗೌಡ ಮತ್ತು ತಿಮ್ಮಕ್ಕ ದಂಪತಿಗಳ ಕುಟುಂಬಕ್ಕೆ…

ಶ್ರೀನಿವಾಸ ಕಲ್ಯಾಣದಲ್ಲಿ ಪುತ್ತಿಲ ಪರಿವಾರದ ಮಾಜಿ ಅಧ್ಯಕ್ಷನಿಗೆ ಅವಮಾನ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ – ನ್ಯೂಸ್ ಫೋಕಸ್

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಸಭಾಂಗಣಕ್ಕೆ ಬರುವಾಗ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ ಘಟನೆ ಡಿ.1ರಂದು ನಡೆದಿದೆ. ಬಿಜೆಪಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಮ್ಮ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ಮಕ್ಕಳ ಹಿತಾಸಕ್ತಿಗಾಗಿ ತೆರೆದುಕೊಳ್ಳುತ್ತಿರುವ ಲಕ್ಷ್ಯ ಸಂಸ್ಥೆಗಳಿಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಶ್ರೀ ಯೋಗರಾಜ್ ಭಟ್ ಇವರು ನೂತನ ಸಂಸ್ಥೆಗೆ ಶುಭ ಹಾರೈಸಿದರು. ಬೊಳ್ವಾರು ಬೈಪಾಸ್ ರಸ್ತೆಯ…

ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ದನ ಕಳ್ಳತನ ಪ್ರಕರಣ – ವಿಶ್ವ ಹಿಂದೂ ಪರಿಷದ್‌ ವತಿಯಿಂದ ಭೇಟಿ, ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಪೋಲಿಸ್ ಇಲಾಖೆಗೆ ಮನವಿ – ನ್ಯೂಸ್ ಫೋಕಸ್

ಕೇರಳ ಗಡಿ ಪ್ರದೇಶವಾಗಿರುವ ವಿಟ್ಲದ ಪೆರುವಾಯಿ ಗ್ರಾಮದ ಅಶ್ವಥನಗರ ಬಳಿಯಿರುವ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ನಾಲ್ಕು ಗೋವುಗಳ ಕಳ್ಳತನವಾಗಿ ಇಂದಿಗೆ ಆರು ದಿನವಾಗಿದ್ದುಎಫ್ ಐ ಆರ್ ದಾಖಲಿಸಿ ಇಂದಿಗೆ ನಾಲ್ಕು ದಿನ ಕಳೆದರು ಇಂದಿಗೂ ಗೋವು ಪತ್ತೆಯಾಗಿಲ್ಲ ಈ…

ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ (ರಿ )ಗುಂಡ್ಯ ಆಲೆಟ್ಟಿ ಪಂಚ ಸಪ್ತತಿ 2025 ಇದರ 7ನೇ ದಿನದ ಸ್ವಚ್ಛತಾ ಕಾರ್ಯಕ್ರಮ – ನ್ಯೂಸ್ ಫೋಕಸ್

ಸುಳ್ಯ : ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ (ರಿ )ಗುಂಡ್ಯ ಆಲೆಟ್ಟಿಪಂಚ ಸಪ್ತತಿ 2025 – 75ದಿನಗಳ ಸ್ವಚ್ಛತೆ ಕಾರ್ಯಕ್ರಮ ವನ್ನು 7ನೇ ದಿನ ನಾರ್ಕೋಡು ದ್ವಾರ ದ ಬಳಿ ಸ್ವಚ್ಛತೆ ಹಾಗೂ ರಸ್ತೆ…

ಬೆಳ್ತಂಗಡಿ :ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ – ನ್ಯೂಸ್ ಫೋಕಸ್

ಬೆಳ್ತಂಗಡಿ : ಉಜಿರೆ- ಧರ್ಮಸ್ಥಳ -ಪೆರಿಯಶಾಂತಿ ಸ್ಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನಾಳೆ ನ.22 ರಂದು ಬೆಳಗ್ಗೆ 9:30ಕ್ಕೆ ದ್ವಾರದ ಬಳಿಯ ಬಸ್ ನಿಲ್ದಾಣ ಬಳಿ ಧರ್ಮಸ್ಥಳ ದಲ್ಲಿ ಶಿಲಾನ್ಯಾಸ ನಡೆಯಲಿದೆ. ರೂ.614 ಕೋಟಿ ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ…

ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ – ನ್ಯೂಸ್ ಫೋಕಸ್

ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಇಂದು ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ.…

ರಾಜ್ಯ ಮಟ್ಟ ದಸರಾ ಕ್ರೀಡಾ ಕೂಟದ ಯೋಗಾಸನ ಸ್ಪರ್ಧೆ ಯಲ್ಲಿ ವಿಧಾತ್ ಗೌಡ. ಮುಡೂರು ಕಂಚಿನ ಪದಕ – ನ್ಯೂಸ್ ಫೋಕಸ್

ಕರ್ನಾಟಕ ಸರಕಾರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಮತ್ತು ದಸರಾ ಕ್ರೀಡಾ ಉಪ ಸಮಿತಿ, ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2025 ಇವರು ಮೈಸೂರು ವಿಶ್ವವಿದ್ಯಾನಿಲಯದ ಸ್ಪೋರ್ಟ್ಸ್ ಪೆವಿಲಿಯನ್ ಯೋಗ ಹಾಲ್ ನಲ್ಲಿ…

ಕದ್ರಿ ಪಾರ್ಕ್‌ಗೆ ಬರಬೇಕಿದ್ರೂ ಕಟ್ಟಬೇಕು ಟೋಲ್ – ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಜನರ ಆಕ್ರೋಶ – ನ್ಯೂಸ್ ಫೋಕಸ್

ಮಂಗಳೂರು: ಕಡಲ ತಡಿ ಮಂಗಳೂರಿನ ಕದ್ರಿ ಪಾರ್ಕ್, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ಧಿಗೊಂಡು ಕಂಗೊಳಿಸುತ್ತಿದೆ. ಸಾವಿರಾರು ಮಂದಿ ಪ್ರತಿನಿತ್ಯ ಕದ್ರಿ ಪಾರ್ಕ್‌ಗೆ ಬಂದು ರಿಲ್ಯಾಕ್ಸ್ ಆಗುತ್ತಾರೆ. ಆದ್ರೆ ಪಾರ್ಕ್‌ನ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕಕ್ಕೆ ಸ್ಮಾರ್ಟ್ ಸಿಟಿ ನಿರ್ಧರಿಸಿದೆ.…

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ವತಿಯಿಂದ ಬಲಿದಾನ ದಿವಸ ಪ್ರಯುಕ್ತ ರಕ್ತದಾನ ಶಿಬಿರ – ನ್ಯೂಸ್ ಫೋಕಸ್

02 ನವೆಂಬರ್ 1990 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಮತ್ತು ಗ್ರಾಮಾಂತರ…

ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಶಿಕ್ಷಕ ಬಾಲಕೃಷ್ಣ ಪೊರ್ದಲ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – ನ್ಯೂಸ್ ಫೋಕಸ್

ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಪುತ್ತೂರು:ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ನೀಡಲಾಗುವ 2025-26ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಕಬಡ್ಡಿ ತರಬೇತುದಾರ,…

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು…

ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ – ನ್ಯೂಸ್ ಫೋಕಸ್

ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.…

ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ – ನ್ಯೂಸ್ ಫೋಕಸ್

ದಿನಾಂಕ 26: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟವನ್ನು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವ್ಯವಸ್ಥಾಪನ ಸಮಿತಿಯ ಗೌರವ ಸಲಹೆಗಾರರಾದ ಶ್ರೀ ಉದಿತ್ ಕುಮಾರ್…

ಉಪ್ಪಿನಂಗಡಿ ಸವಿ ಇಲೆಕ್ಟ್ರಾನಿಕ್ಸ್ ವಾರ್ಷಿಕೋತ್ಸವದ ಸವಿನೆನಪಿಗಾಗಿ ಆಯೋಜಿಸಲಾದ ಲಕ್ಕಿ ಕೂಪನ್ ಪ್ರಥಮ ಬಹುಮಾನ ವಿತರಣೆ – ನ್ಯೂಸ್ ಫೋಕಸ್

ಉಪ್ಪಿನಂಗಡಿ 🙁 ಅ.27) ಉಪ್ಪಿನಂಗಡಿ ಸವಿ ಇಲೆಕ್ಟ್ರಾನಿಕ್ಸ್ ವಾರ್ಷಿಕೋತ್ಸವದ ಸವಿನೆನಪಿಗಾಗಿ ಆಯೋಜಿಸಲಾದ ಲಕ್ಕಿ ಕೂಪನ್ ಪ್ರಥಮ ಬಹುಮಾನ 5 ಗ್ರಾಂ ಗೋಲ್ಡ್ ವಿಜೇತರಾದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀಮತಿ ಶಾರದಾ ರಾಜೀವ್ ರೈ ಮುಗೆರೋಡಿ ಇವರಿಗೆ…

ದೀಪಾವಳಿಯ ಬೆಳಕಿನಂತೆ ಬೆಳಗಿದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ – ನ್ಯೂಸ್ ಫೋಕಸ್

‎‎ಬದಿಯಡ್ಕ : ಅ.23 ದೀಪಾವಳಿಯ ಶುಭ ಸಂದರ್ಭದಲ್ಲಿ ಶ್ರೀ ಭಾರತೀ ವಿದ್ಯಾಪೀಠ ಬದಿಯಡ್ಕ ಶಾಲೆಯಲ್ಲಿ ಭಟ್ ಬಯೋ ಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯ ಡಾ.ಶಾಮ ಭಟ್ ಇವರ ವತಿಯಿಂದ ಶಿಷ್ಯವೇತನ ವಿತರಣಾ ಕಾರ್ಯಕ್ರಮ ನಡೆಯಿತು.‎‎ಕಳೆದ ಮೂರು ವರ್ಷಗಳಿಂದ ಡಾ.ಶಾಮ…

ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ ಕಾರ್ಯಕ್ರಮ – ನ್ಯೂಸ್ ಫೋಕಸ್

ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಕೊಳಲಗಿರಿ(ಅ.19): ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ…

ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ – ನ್ಯೂಸ್ ಫೋಕಸ್

ಸೌತಡ್ಕ (ಅ. 23): ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ…

ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ – ಸ್ಥಳೀಯರಲ್ಲಿ ಆತಂಕ – ನ್ಯೂಸ್ ಫೋಕಸ್

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಮುಂಭಾಗದ ನೇತ್ರಾವತಿ ನದಿಯಲ್ಲಿ ಮೊಸಳೆಯೊಂದು ಪ್ರತ್ಯಕ್ಷ ದೇವಸ್ಥಾನದ ಸಮೀಪ ಮೃತ್ಯುಂಜಯ ನದಿ ಹಾಗೂ ನೇತ್ರಾವತಿ ನದಿ ಸಂಗಮ ಸ್ಥಳದಲ್ಲಿ ಈ ಮೊಸಳೆ ಪತ್ತೆಯಾಗಿದೆ. ನದಿ ದಡದ…

ಪುತ್ತೂರು: ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು 11ಕ್ಕೂ ಹೆಚ್ಚು ಮಹಿಳೆಯರು, ಮಕ್ಕಳು ಅಸ್ವಸ್ಥ – ನ್ಯೂಸ್ ಫೋಕಸ್

ಪುತ್ತೂರು: ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮವು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಜರಗಿತ್ತು…

ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ ಕಾರ್ಯಕ್ರಮ – ನ್ಯೂಸ್ ಫೋಕಸ್

ಪುತ್ತೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 2047ರ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳ್ಳಲು ದೇಶವು ಆರ್ಥಿಕವಾಗಿ ಸಾಮಾಜಿಕವಾಗಿ ಆತ್ಮ ನಿರ್ಭರದ ಮೂಲಕ ಸ್ವಾವಲಂಬನೆಯಾದಾಗ ಗುರಿ ಮುಟ್ಟಲು ಸಾಧ್ಯ ಎಂದು ಮಾಜಿ ವಿಧಾನ ಪರಿಷತ್ತಿನ ಶಾಸಕರು ಹಾಗೂ ಮಾಜಿ ಸೈನಿಕರು ಆಗಿರುವಂತಹ ಕ್ಯಾಪ್ಟನ್…

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ – ನ್ಯೂಸ್ ಫೋಕಸ್

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 3 ತಿಂಗಳ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು…

ದೀಪಾವಳಿ ಹಬ್ಬಕ್ಕೆ ಭರ್ಜರಿ ಆಫರ್ ಗಳನ್ನು ನೀಡುತ್ತಿದೆ ನಿಮ್ಮ ಶೇಟ್ ಎಲೆಕ್ಟ್ರಾನಿಕ್ಸ್ – ನ್ಯೂಸ್ ಫೋಕಸ್

ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಸುಮಾರು 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ಜನ ಮೆಚ್ಚಿದ ಅಂಗಡಿ, ಶೇಟ್ ಎಲೆಕ್ಟ್ರಾನಿಕ್ಸ್ ಝಗಮಗಿಸುವ ಹಬ್ಬಕ್ಕೆ ಭರ್ಜರಿ ಆಫರ್ ಗಳನ್ನು ನೀಡುತ್ತಿವೆ. 10,000 ಮೇಲ್ಪಟ್ಟು ಖರೀದಿ ಮಾಡಿದವರಿಗೆ ಈ ಬಾರಿ ಖಚಿತ ಉಡುಗೊರೆ, 2000ಕ್ಕಿಂತ…

ಕಣಿಯೂರು ಗ್ರಾಮದ ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ – ನ್ಯೂಸ್ ಫೋಕಸ್

ಪದ್ಮುಂಜ: ಅ 12 ಕಣಿಯೂರು ಗ್ರಾಮದ ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಣಿಯೂರು ಪಂಚಾಯತ್ ಅಧ್ಯಕ್ಷರಾದ ಸೀತಾರಾಮ ಮಡಿವಾಳ, ಪದ್ಮುಂಜ ಪ್ರಾಥಮಿಕ…

ಪುತ್ತೂರು : ಇಂದು ಸುರಿದ ಧಾರಕಾರ ಮಳೆಗೆ ಆದರ್ಶ ಆಸ್ಪತ್ರೆ ಮುಂಭಾಗ ಜಾಲಾವೃತ – ನ್ಯೂಸ್ ಫೋಕಸ್

ಪುತ್ತೂರು : ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ಪುತ್ತೂರಿನ ಎಪಿಎಂಸಿ ರಸ್ತೆ ಜಾಲಾವೃತಗೊಂಡ ಘಟನೆ ನಡೆದಿದೆ. ಸಂಜೆ ಸುರಿದ ಧಾರಕಾರ ಮಳೆಗೆ ಎ ಪಿ ಎಂ ಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ ಸಂಪೂರ್ಣ ಜಾಲಾವೃತ ಗೊಂಡು ವಾಹನ ಸವಾರರು…

ತೆಂಕಿಲ: ಅಶೋಕ‌ಜನಮನ ಪ್ರಚಾರ ಸಭೆ, ಬಡವರ ಸಂಕಷಷ್ಡದ ಬಗ್ಗೆ ನನಗೆ ಅರವಿದೆ: ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ನಾನು ಬಡತನದಲ್ಲೇ ಮೇಲೆ ಬಂದಿದ್ದೇನೆ, ಬಡತನದ ಸಂಕಷ್ಟ ಅನುಭವಿಸಿದ್ದೇನೆ ಇದಕ್ಕಾಗಿ ನಾನು ಸಂಪಾದಿಸಿದ ಹಣದಿಂದ ಒಂದಷ್ಟು ಬಡವರಿಗೆ ದಾನ ಮಾಡಲು ತೀರ್ಮಾನಿಸಿದ್ದು ಈ ಕಾರಣಕ್ಕೆ 13 ವರ್ಷದಿಂದ ದೀಪಾವಳಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ಮಾಡುತ್ತಿದ್ದೇನೆ ಬಡವರ ಪ್ರೀತಿಯೊಂದೇ ಇದರ ಉದ್ದೇಶವಾಗಿದೆ…

ಸುಮಾರು 6ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ – ನ್ಯೂಸ್ ಫೋಕಸ್

ಆರಂಬೋಡಿ ಗ್ರಾಮದ ಕಾಂತರಬೆಟ್ಟು ನಿವಾಸಿ ಹರಿಣಾಕ್ಷಿ ಅವರು ರಸ್ತೆಯಲ್ಲಿ ಕಳೆದುಕೊಂಡಿದ್ದ 6 ಲಕ್ಷ ಮೌಲ್ಯದ ಚಿನ್ನಭ ರಣವಿದ್ದ ಬ್ಯಾಗನ್ನು ಜಯಂತ್ ಶೆಟ್ಟಿ ಹಕ್ಕೇರಿ ಅವರು ಹಸ್ತಾoತರ ಮಾಡಿ ಮಾನವೀಯತೆ ಮೆರೆದಿದ್ದಾರೆ. ಹರಿಣಾಕ್ಷಿ ಅವರು ತಾಯಿ ಮನೆಯಿಂದ ಅಳದಂಗಡಿ ಗಂಡನ ಮನೆಗೆ ಆಟೋ…

ಅಬೀರ ಅಂಗನವಾಡಿ ಕೇಂದ್ರ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆ ಮತ್ತು ಹಿರಿಯ ವಿದ್ಯಾರ್ಥಿ ಸಂಘ ರಚನೆ

ದೇಶದ ಸ್ವಾತಂತ್ರ್ಯಕ್ಕಾಗಿ ಅಹಿಂಸಾ ಮಾರ್ಗದ ಮೂಲಕ ಹೋರಾಟ ಮಾಡಿದ ಮಹಾತ್ಮ ಗಾಂಧೀಜಿಯವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಮತ್ತು ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸುವ ಕೆಲಸವನ್ನು ಮಾಡಬೇಕು ಎಂದು ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಅಬೀರ ಹೇಳಿದರು.ಅವರು ಬೆಳಂದೂರು ಗ್ರಾಮ ಪಂಚಾಯತ್…

ಅತಿಥಿ ಶಿಕ್ಷಕರ ನೇಮಕ ಮಾಡುವಂತೆಬೆಟ್ಟಂಪಾಡಿ,ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳಿಂದ ಶಾಸಕ ಅಶೋಕ್ ರೈಗೆ ಮನವಿ – ನ್ಯೂಸ್ ಫೋಕಸ್

ಪುತ್ತೂರು: ಬೆಟ್ಟಂಪಾಡಿ ಹಾಗೂ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಶಿಕ್ಷಕರ ನೇಮಕಾತಿ‌ಮಾಡುವಂತೆ ಆಗ್ರಹಿಸಿ ಎರಡೂ ಕಾಲೇಜಿನ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಶಾಸಕ ಅಶೋಕ್ ರೈ ಗೆ ಮನವಿ ಮಾಡಿದರು. ಉಪನ್ಯಾಸಕರ ಕೊರತೆ ಇರುವ ಕಾರಣ ವ್ಯಾಸಂಗಕ್ಕೆ ತೊಂದರೆಯಾಗಿದೆ. ಈಗ ಕಾಲೇಜಿನಲ್ಲಿ…

ಪುತ್ತೂರು: ನವದುರ್ಗ ಹೋಟೆಲ್ ಬೊಳುವಾರು ಇದರ ಮಾಲಕರಾದ ಶ್ರೀ ಪದ್ಮನಾಭ ಮಾಧವ ಮಲ್ಯ ನಿಧನ – ನ್ಯೂಸ್ ಫೋಕಸ್

ಪುತ್ತೂರಿನ ನವದುರ್ಗ ಹೋಟೆಲ್ ಇದರ ಮಾಲಕರಾದ ಶ್ರೀ ಪದ್ಮನಾಭ ಮಾಧವ ಮಲ್ಯ ಅವರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಅಲ್ಪಕಾಲದ ಅಸೌಖ್ಯಯದಿಂದ ಮನೆಯಲ್ಲಿ ನಿಧನರಾದರು. ಮೃತರು ಪತ್ನಿ ಭಾರತಿ ಮಲ್ಯ, ಪುತ್ರರಾದ ದೇವಿಪ್ರಸಾದ್ ಮಲ್ಯ, ಕಿರಣ್ ಶಂಕರ್ ಮಲ್ಯ, ರಾಘವೇಂದ್ರ ಮಲ್ಯ,…

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024-25 ನೇ ಸಾಲಿನ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಖರೀದಿ ಮತ್ತು ಮಾರಾಟ ವ್ಯವಹಾರ ತಾಲೂಕಿನಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ – ನ್ಯೂಸ್ ಫೋಕಸ್

ಪದ್ಮುಂಜ: ಸೆ 25 ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024-25 ನೇ ಸಾಲಿನಲ್ಲಿ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಹಾಗೂ ಬಿಡಿ ಭಾಗಗಳ ಖರೀದಿ ವ್ಯವಹಾರ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವುದನ್ನು ಗುರುತಿಸಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ…

ಕೊಳ್ತಿಗೆ ಗ್ರಾಮೀಣ ದಸರಾ ಉದ್ಘಾಟನೆ, ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ 8 ಕೋಟಿ ಅನುದಾನ: ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಶಾಸಕನಾದ ಬಳಿಕ ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಒಟ್ಟು 8 ಕೋಟಿ ಅನುದಣಾನವನ್ನು ನೀಡಿದ್ದೇನೆ ಇದರ ಜೊತೆಗೆ ಇತರ ಧರ್ಮಿಯರ ಧಾರ್ಮಿಕ ಕೇಂದ್ರಗಳಿಗೂ ಅನುದಾನವನ್ನು ನೀಡಿದ್ದೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶಾರದೋತ್ಸವ…

ಶ್ರೀ ಭಾಸ್ಕರ್ ಶೆಟ್ಟಿ ರವರ ಸ್ಮರಣಾರ್ಥವಾಗಿ ಬೈಂದೂರು ಸೇವಾಧಾಮಕ್ಕೆ ನಿಯೋಬೋಲ್ಟ್ ಕೊಡುಗೆ – ನ್ಯೂಸ್ ಫೋಕಸ್

ಶ್ರೀ ಭಾಸ್ಕರ್ ಶೆಟ್ಟಿ ರವರ ಸ್ಮರಣಾರ್ಥವಾಗಿ ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಹೇನಬೇರು ಶಾಲೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಯ ನಿರ್ವಹಣೆ ಮತ್ತು ಪುನಶ್ಚೇತನ ಕೇಂದ್ರದ ಉದ್ದೇಶಿತ ಕಟ್ಟಡ “ಸೇವಾಧಾಮಕ್ಕೆ ಶ್ರೀಮತಿ ರೇವತಿ ಶೆಟ್ಟಿ (ಪತ್ನಿ) ಮತ್ತು ಶ್ರೀ ಪ್ರಶಾಂತ್ ಶೆಟ್ಟಿ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಕುಪ್ಪೆಟ್ಟಿ ವತಿಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ – ನ್ಯೂಸ್ ಫೋಕಸ್

ಕುಪ್ಪೆಟ್ಟಿ : ಸೆ 24 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದಕುಪ್ಪೆಟ್ಟಿ ಕಾರ್ಯಕ್ಷೇತ್ರದ ಸುಬ್ಬಯ್ಯ ಗೌಡರವರಿಗೆ ಸೆ 24 ರಂದು ತ್ರಿ ಲೆಗ್ ವಾಕಿಂಗ್ ಸ್ಟಿಕ್ ನ್ನು (ಊರುಗೋಲು) ಕುಪ್ಪೆಟ್ಟಿಯ ಶ್ರೀ ಗಣೇಶ…

ಉಪ್ಪಿನಂಗಡಿ : ಸವಿ ಇಲೆಕ್ಟ್ರಾನಿಕ್ಸ್‌ ಹಾಗೂ ಸವಿ ಫೂಟ್‌ವೇರ್ ನಲ್ಲಿ ಹಬ್ಬಗಳ ಆಫರ್ ಗಳ ಸುರಿಮಳೆ -ನ್ಯೂಸ್ ಫೋಕಸ್

ಉಪ್ಪಿನಂಗಡಿ :ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆ ಎದುರುಗಡೆ, ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿರುವ ಸವಿ ಇಲೆಕ್ಟ್ರಾನಿಕ್ಸ್, ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲೈನ್ಸಸ್ ಗೃಹೊಪಯೋಗಿ ಮಳಿಗೆಯಲ್ಲಿ ಹಬ್ಬಗಳ ಆಫರ್ ಗಳ ಸುರಿಮಳೆ , ಪ್ರತಿ 5,000…

ಮಾಲಾಡಿ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ – ನ್ಯೂಸ್ ಫೋಕಸ್

ಮಾಲಾಡಿ ಸೇ 22: ಪೌಷ್ಟಿಕ ಆಹಾರ ಸಪ್ತಾಹದಿನಾಂಕ 22 9 2025 ರಂದು ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿಯವರು ವಹಿಸಿದ್ದರು. ಪಂಚಾಯತ್ ಸದಸ್ಯೆ ಬಾಲ…

ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಮಂಗಳೂರು ದಸರಾಕ್ಕೆ ವಿದ್ಯುಕ್ತ ಚಾಲನೆ – ನ್ಯೂಸ್ ಫೋಕಸ್

ಮಂಗಳೂರು: ನಗರದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಸೋಮವಾರ ವಿದ್ಯುಕ್ತ ಚಾಲನೆ ದೊರಕಿತು. ನವರಾತ್ರಿಯ 10 ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಳ್ಳಲಿರುವ ಶಾರದಾಮಾತೆ, ಶ್ರೀಮಹಾಗಣಪತಿ ಮತ್ತು ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ವೈಭವದಿಂದ ನಡೆಯಿತು. ಕೇಂದ್ರದ ಮಾಜಿ ಸಚಿವ‌ ಬಿ.ಜನಾರ್ದನ…

ಅಶೋಕ ಜನಮನ- 2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ – ನ್ಯೂಸ್ ಫೋಕಸ್

ಪುತ್ತೂರು: ಚುನಾವಣೆಯಲ್ಲಿ ಅನೇಕ ಮಂದಿ ಸ್ಪರ್ದೆ ಮಾಡುತ್ತಾರೆ ಕೆಲವರು ಸೋಲುತ್ತಾರೆ, ಕೆಲವರು ಗೆಲ್ಲುತ್ತಾರೆ ಆದರೆ ಅಶೋಕ್ ರೈ ಅವರನ್ನು ಬಡವರಿಗೆ ದಾರಿದೀಪವಾಗಲು, ಬಡವರಿಗೆ ಆಸರೆ ನೀಡಲು ದೇವರೇ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳಿದರೆ ಅತಿಶಯೋಕ್ತಿಯಾಗದು ಎಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ…

ಮೋದಿಜೀ ಹುಟ್ಟುಹಬ್ಬದ ಅಂಗವಾಗಿ ಅಮೃತ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಕಚೇರಿಗೆ ಫ್ಯಾನ್ ಕೊಡುಗೆ – ನ್ಯೂಸ್ ಫೋಕಸ್

ಮಾಲಾಡಿ:ಭಾರತದ ಪ್ರಧಾನ ಮಂತ್ರಿ *ನಮ್ಮೆಲ್ಲರ ನೆಚ್ಚಿನ ಶ್ರೀ ನರೇಂದ್ರ ಮೋದಿಜೀಯವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಸೇವಾ ಪಾಕ್ಷಿಕದ ಭಾಗವಾಗಿ ಮಾಲಾಡಿ ಬಿಜೆಪಿ ಬೆಂಬಲಿತರೂ, ಮೋದಿ ಅಭಿಮಾನಿಗಳ ಸಹಕಾರದೊಂದಿಗೆ ,ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ *ಅಮೃತ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ…

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ – ನ್ಯೂಸ್ ಫೋಕಸ್

ನಿಡ್ಲೆ (ಸೆ. 20): ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ನಿಡ್ಲೆ, ಗ್ರಾಮ ಪಂಚಾಯತ್, ನಿಡ್ಲೆ ಮತ್ತು ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ನಿಡ್ಲೆ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 34ನೇ ಟೈಲರಿಂಗ್‌…

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ – ನ್ಯೂಸ್ ಫೋಕಸ್

ಬೆಳ್ತಂಗಡಿ: ಸ.20: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಅತೀ ಅವಶ್ಯಕ ಬೇಡಿಕೆಗಳನ್ನು ದಿನಾಂಕ:30.06.2025 ರಂದು ನಡೆದ ಜಿಲ್ಲಾ ಕೆ.ಡಿ.ಪಿ ಸಭೆಯಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರ ವಿಶೇಷ ಗಮನಕ್ಕೆ ತಂದಿದ್ದು ಹಾಗೂ…

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದ ಸಭಾ ಭವನದಲ್ಲಿ ದಿನಾಂಕ 28 ಆದಿತ್ಯವಾರ ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ – ನ್ಯೂಸ್ ಫೋಕಸ್

ಕಣಿಯೂರು,ಸೆಪ್ಟೆಂಬರ್ 18:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯ ಹಾಗೂ ವಲಯದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಭಜನಾ ಮಂಡಳಿ ಗಳ ಪದಾಧಿಕಾರಿಗಳು, ದೇವಸ್ಥಾನ, ದೈವಸ್ಥಾನ ಗಳ ಮುಖ್ಯಸ್ಥರು, ಸಹಕಾರಿ ಬ್ಯಾಂಕ್ ನ ಅಧ್ಯಕ್ಷರ ಸಮ್ಮುಖದಲ್ಲಿ ಕೊರಿಂಜಾ ಶ್ರೀ ಪಂಚಲಿಂಗೇಶ್ವರ…

ಕುಳಾಯಿ -ಕಾನ ರೈಲ್ವೆ ಬ್ರಿಡ್ಜ್ ಕಾಂಕ್ರೀಟ್ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ – ನ್ಯೂಸ್ ಫೋಕಸ್

ಕುಳಾಯಿ -ಕಾನ ಭಾಗದ ಸಾರ್ವಜನಿಕರ ಬಹು ಬೇಡಿಕೆಯ ಕುಳಾಯಿ -ಕಾನ ರೈಲ್ವೆ ಬ್ರಿಡ್ಜ್ ಕಾಂಕ್ರೀಟ್ ಕಾಮಗಾರಿಗೆ ಶಾಸಕರು ಡಾ. ವೈ ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ. ಸಾರ್ವಜನಿಕರ ಬಹು ಬೇಡಿಕೆಯ ರಸ್ತೆಯಾದ ಕುಳಾಯಿ ಕಾನ ಬ್ರಿಡ್ಜ್ ರಸ್ತೆಗೆ ಸುಮಾರು 26ಲಕ್ಷ ವೆಚ್ಚದಲ್ಲಿ…

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ -ನ್ಯೂಸ್ ಫೋಕಸ್

ಅರಸಿನಮಕ್ಕಿ (ಸೆ. 14): ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಲೇಡಿಗೋಶನ್ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಹಾಗೂ ಸೇವಾಭಾರತಿ (ರಿ.), ಕನ್ಯಾಡಿ ಇದರ…

ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಭಾರತೀಯ ಗಡಿಭದ್ರತಾ ಪಡೆಗೆ ಆಯ್ಕೆಯಾದ ಅರಂತೋಡು ಗ್ರಾಮದ ಬೆದ್ರುಪಣೆ ನಿವಾಸಿ ಕು.ಸುಶ್ಮಿತಾ ಬೆದ್ರುಪಣೆ ಮನೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೇಶವ ಅಡ್ತಲೆ ಮಾಜಿ ಜಿಲ್ಲಾ…

ನಾಳೆ ಸೆ 14 ಆದಿತ್ಯವಾರ. 1ಕೋಟಿ ಅನುದಾನದಲ್ಲಿ ನಿರ್ಮಾಣ ಗೊಂಡ ಮಾಲಾಡಿ ಗ್ರಾಮ ಪೆರ್ಡೆ ಕ್ರಾಸ್ ನಿಂದ ಊರ್ಲ ರಸ್ತೆ ಕಾಂಕ್ರೀಟಿರಣ ರಸ್ತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರಿಂದ ಲೋಕಾರ್ಪಣೆ – ನ್ಯೂಸ್ ಫೋಕಸ್

ಮಾಲಾಡಿ ಗ್ರಾಮ ಊರ್ಲ ಪರಿಸರದ ನಾಗರಿಕರ ಹಲವು ದಶಕಗಳ ಬೇಡಿಕೆಯಾದ ಪೂಂಜಾಲಕಟ್ಟೆ ನೈನಾಡ್ ಸಂಪರ್ಕ ರಸ್ತೆಯಲ್ಲಿ ಪೇರ್ಡೆಯಿಂದ ಊರ್ಲದವರೆಗಿನ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರರಾದ ಹರೀಶ್ ಪೂಂಜಾರವರು 1.0 ಕೋಟಿ ಅನುದಾನ ಒದಗಿಸಿದ್ದು ಕಾಮಗಾರಿ ಮುಕ್ತಾಯಗೊಂಡಿರುತ್ತದೆ. ಸೆಪ್ಟೆಂಬರ್ 14 ಆದಿತ್ಯವಾರ…

ಸವಣೂರು ಶ್ರೀರಾಮ ಸಂಜೀವಿನಿ ಒಕ್ಕೂಟದ ಮಹಾಸಭೆ

ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಸವಣೂರು ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಕುಮಾರಧಾರ ಸಭಾಂಗಣ ಗ್ರಾಮ ಪಂಚಾಯತ್ ಸವಣೂರು ಇಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವಿಜಯ ಈಶ್ವರ ಗೌಡ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ…

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಚಾರ್ಮಾಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಸಂಘಟನಾ ದೃಷ್ಟಿಯಿಂದ ಸೆ 09 ರಂದು ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಶಕ್ತಿಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು…

ದೇಶಭಕ್ತಿ ಗೀತ ಗಾಯನ ಸ್ಪರ್ಧೆ ಯಲ್ಲಿ ಸಾಂದೀಪನಿ ವಿದ್ಯಾಸಂಸ್ಥೆ ಜಿಲ್ಲಾ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಪುತ್ತೂರು ಇದರ ವತಿಯಿಂದ ಜರುಗಿದ ಪುತ್ತೂರು ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು(ರಿ) ನರಿಮೊಗರು ಇಲ್ಲಿನ ಸ್ಕೌಟ್ಸ್ ವಿದ್ಯಾರ್ಥಿಗಳ ವಿಭಾಗವು ಪ್ರಥಮ ಸ್ಥಾನ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳ…

ಕಡಬ: ಅಪಘಾತದಿಂದಾಗಿ ಬೆನ್ನು ಮೂಳೆ ಮುರಿತಕ್ಕೆ ಒಳಗಾದವರಿಗೆ ವಾಟರ್ ಬೆಡ್ಡ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ನೆಟ್ಟಣ ಬಾಲಕೃಷ್ಣ ರವರಿಗೆ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ನೀಡಿರುವ ವಾಟರ್ ಬೆಡ್ಡ್ ವಿತರಣೆ ಮಾಡಲಾಯಿತು. ಬಿಳಿನೆಲೆ ಒಕ್ಕೂಟದ ಸ್ವಸಹಾಯ ಸಂಘದ ಸದಸ್ಶೆ ಚಂದ್ರಾವತಿಯವರ ಪತಿ ಬಾಲ ಕೃಷ್ಣ ರವರು…

ದ.ಕ.ಜಿ.ಪ ಸರಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯ ದ.ಕ.ಜಿ.ಪ ಸರಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜಯರಾಜ್ ಹೆಗ್ಡೆ ಪುತ್ತಿಲರವರು ನೆರವೇರಿಸಿ,…

ಬೆಳ್ತಂಗಡಿ :ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಂಡ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ,MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ.)ಹಾಗೂ ವಿವಿಧ ಸಂಘ ಸಂಸ್ಥೆಗಳು ಇವುಗಳ ಸಂಯುಕ್ತ…

ಕಡಬ: ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವಿಧ್ಯಾರ್ಥಿಗಳು ವಿಧ್ಯಾರ್ಜನೆಯೊಂದಿಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಸಂಪನ್ಮೂಲ ವ್ಯಕ್ತಿ , ಶಿಕ್ಷಕ ಕಿಶಾನ್ ಸವಣೂರು ಅಭಿಪ್ರಾಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇಧಿಕೆಯ ಕಡಬ ತಾಲೂಕಿನ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಯ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿದ ಶ್ರೀ ಸುಬ್ರಹ್ಮಣ್ಯ…

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ – ನ್ಯೂಸ್ ಫೋಕಸ್

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಮನೋರಂಜನಾ ಕಾರ್ಯಕ್ರಮದ ಉದ್ಘಾಟನ ಸಮಾರಂಭವು ಸಪ್ಟೆಂಬರ್ 05 ರಂದು ಸೌತಡ್ಕ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ ನಡೆಯಿತು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಮತ್ತು ಪ್ರಗತಿಪರ…

ಖೋ ಖೋ ಪಂದ್ಯಾಟದಲ್ಲಿ ಸಾಂದೀಪನಿ ತಾಲೂಕು ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಸವಣೂರು ನಲ್ಲಿ ಜರುಗಿದ ವಲಯಮಟ್ಟದ ಖೋ ಖೋ ಪಂದ್ಯಾಟದಲ್ಲಿನಮ್ಮ ಶಾಲಾ ವಿದ್ಯಾರ್ಥಿಗಳಾದಕುಶಾಲ್ ಗೌಡ, ಕುಶಾಲ್ ಕುಮಾರ್,ವಿಶಾಲ್ ಗೌಡ, ಕುಶಿಕ್ ಗೌಡ, ಪ್ರಣವ್, ಲೇಖನ್, ಯಶಮಿತ್ ,ಗುರುದೀಪ್, ವಿಶ್ವಾಸ, ಈರಪ್ಪ, ವಿನೀತ್, ಕೌಶಿಕ್, ಅಕುಲ್ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ…

ಸುಳ್ಯ : ಸರಕಾರಿ ಬಸ್ಸುಗಳು ಪರಸ್ಪರ ಡಿಕ್ಕಿ, ಪ್ರಯಾಣಿಕರಿಗೆ ಗಾಯ – ನ್ಯೂಸ್ ಫೋಕಸ್

ಸುಳ್ಯ : ಅಡ್ಕಾರು ಬಳಿ ಎರಡು ಸರಕಾರಿ ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್‌ ಹಾಗೂ ಸುಳ್ಯದಿಂದ ಪುತ್ತೂರಿಗೆ ಹೋಗುತ್ತಿದ್ದ ಸರಕಾರಿ ಬಸ್ ಅಡ್ಕಾರು ಬಸ್‌ ನಿಲ್ದಾಣ…

ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ – ನ್ಯೂಸ್ ಫೋಕಸ್

ಪ್ರತಿಯೊಬ್ಬ ಪ್ರತಿಭಾವಂತರೂ ಪುತ್ತೂರಿನ ಆಸ್ತಿಯಾಗಿದ್ದಾರೆ; ಶಾಸಕ ಅಶೋಕ್ ರೈ ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ…

ಕಡಬ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚಯರ್ ವಿತರಣೆ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಕೊಂಬಾರು ಸಿ ಆರ್ ಸಿ ಕಾಲೊನಿಯ ಲಕ್ಷ್ಮೀ ಯವರಿಗೆ ಯೋಜನೆಯಿಂದ ವೀರೇಂದ್ರ ಹೆಗ್ಗಡೆಯವರು ಮಂಜೂರುಗೊಳಿಸಿದ ವೀಲ್ ಚಯರ್ ನ್ನು ಲಕ್ಷ್ಮೀಯವರ ಸ್ವ ಗೃಹದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು…

ಕಡಬ: ಧರ್ಮಸ್ಥಳ ಯೋಜನೆಯಿಂದ 30,000 ರೂ. ಸಹಾಯಧನ ವಿತರಣೆ – ನ್ಯೂಸ್ ಫೋಕಸ್

ಕಡಬ ತಾಲೂಕು ಬಿಳಿನೆಲೆ ವಲಯದ ಐತ್ತೂರು ಒಕ್ಕೂಟದ ಅಧ್ಯಕ್ಷ ಕುಲಶೇಖರ ರವರಿಗೆ ತೀವ್ರ ಅನಾರೋಗ್ಯದಿಂದ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 30,000 ರೂ. ಸಹಾಯಧನ…

ಸಾಂದೀಪನಿಯಲ್ಲಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲೆ ನರಿಮೊಗರು ಪುತ್ತೂರು ಇದರ ಆಶ್ರಯದಲ್ಲಿ 2025-26 ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಪ್ರಾಥಮಿಕ…

ಕರಾಟೆ ಪಂದ್ಯಾಟದಲ್ಲಿ ಸಾಂದೀಪನಿಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ವಲಯಇದರ ಆಶ್ರಯ ದಲ್ಲಿ ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲ ದಲ್ಲಿ ಜರುಗಿದ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಲ್ಲಿ…

ಚೆಸ್ ಪಂದ್ಯಾಟದಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ- ನ್ಯೂಸ್ ಫೋಕಸ್

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಸರಸ್ವತಿ ಶಾಲೆ ಕಡಬ ದಲ್ಲಿ ಜರುಗಿದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಯ ಸಿಂಚಿತಾ ಪಿ-9ನೇ ತರಗತಿ(ಪಿ ಕೃಷ್ಣಪ್ಪ ಗೌಡ ಮತ್ತು ಪುಷ್ಪ ದಂಪತಿ ಪುತ್ರಿ ) ಮತ್ತು ಹಸ್ತಾ ಎಚ್ ಶೆಟ್ಟಿ 9ನೆ ತರಗತಿ…

ಮಂಗಳೂರು: ಧರ್ಮಸ್ಥಳ ಅಪಪ್ರಚಾರದ ವಿರುದ್ಧ ಬಿಜೆಪಿಯಿಂದ ನಾಳೆ ‘ಧರ್ಮಸ್ಥಳ ಚಲೋ ಅಭಿಯಾನ’- ಸಂಸದ ಬ್ರಿಜೇಶ್ ಚೌಟ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಷಡ್ಯಂತರದ ವಿರುದ್ಧ ನಾಳೆ ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ” ನಡೆಸಲಾಗುತ್ತದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಸನ್ನಿಧಿ ವಸತಿಗೃಹದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ…

ಪುತ್ತೂರು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆ, ರೋಗಿಗಳ ಮನಸ್ಸಿಗೆ ನೋವಾಗುವ ಯಾವ ಸಂಗತಿಯೂ ಆಸ್ಪತ್ರೆಗಳಲ್ಲಿ ನಡೆಯಬಾರದು: ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಕುಟುಂಬಸ್ಥರು ಅತ್ಯಂತ ನೋವಿನಿಂದ ಇರುತ್ತಾರೆ, ಅನಾರೋಗ್ಯದ ಕಾರಣಕ್ಕೆ ಟೆನ್ಸ್ಯನ್ ಮಾಡಿಕೊಂಡು ಆಸ್ಪತ್ರೆಗೆ ಬರುತ್ತಾರೆ. ಹೀಗೆ ಬರುವ ಕೆಲವರು ಇಲ್ಲಿನ ಸಿಬಂದಿಗಳ ಜೊತೆ ದರ್ಪದಿಂದ ವರ್ತಿಸಬಹುದು ಆಗ ಇಲ್ಲಿನ ಸಿಬಂದಿಗಳೂ ಅದೇ ರೀತಿ ವರ್ತಿಸಬಹುದು…

ಕಡಬ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಗದು ಮೇಲ್ವೀಚಾರಕರಿಗೆ ವರ್ಗಾವಣೆ ಬೀಳ್ಕೊಡುಗೆ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನಲ್ಲಿ ನಗದು ಮೇಲ್ವೀಚಾರಕರಾಗಿ ಕಳೆದ ಎರಡುವರೆ ವರ್ಷದಿಂದ ಪ್ರಾಮಾಣಿಕ ಸೇವೆ ಸಲ್ಲಿಸಿದ ಗಿರೀಶ್ ರವರಿಗೆ ಬಂಟ್ವಾಳ ತಾಲೂಕು ಬಿ ಸಿ ರೋಡ್ ವಲಯಕ್ಕೆ ವಲಯ ಮೇಲ್ವೀಚಾರಕರಾಗಿ ವರ್ಗಾವಣೆಯಾಗಿರುತ್ತದೆ. ಕಡಬ ತಾಲೂಕಿನ ಕಾಯಂ ಸಿಬ್ಬಂದಿಗಳು…

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ – ನ್ಯೂಸ್ ಫೋಕಸ್

ಆಗಸ್ಟ್ 27ರಂದು ನಡೆದ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಜಕ್ಕೆ ಹಾಗೂ ಶ್ರೀ ವಿದ್ಯಾ ಗಣಪತಿ ಸೇವಾಸಮಿತಿ ಮಲವಂತಿಗೆ ಗೆ ಕನ್ಯಾಡಿ ಸೇವಾಭಾರತಿ ತಂಡದವರು ಭೇಟಿ ನೀಡಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ದೇಣಿಗೆಯನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ…

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ…

ದ. ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಕುಮಾರಿ ಜಾಹ್ನವಿ – ನ್ಯೂಸ್ ಫೋಕಸ್

ಬೆಳಾಲು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ, ಸೋಮೇಶ್ವರ ಇಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ 52 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ನ್ಯೂಸ್ ಫೋಕಸ್

ಆಗಸ್ಟ್ 27ರಂದು ತಾಲೂಕಿನಾದ್ಯಂತ ಗಣೇಶೋತ್ಸವ ಜರುಗಿದ್ದು.. ಮಾನ್ಯ ಶಾಸಕರು ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್ ಧರ್ಮಸ್ಥಳ,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ…

ಪುತ್ತೂರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 28.08.2025 ರಂದು ಪುತ್ತೂರು ತಹಶೀಲ್ದಾರ್ ರಜೆಯನ್ನು ಘೋಷಿಸಿದ್ದಾರೆ.