Category: ರಾಜಕೀಯ ಸುದ್ದಿ

ಮೆಟ್ರೋ ಜಟಾಪಟಿ| ʻಕಾಂಗ್ರೆಸ್‌ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರʼ ಟ್ರಂಕ್‌ ಹಿಡ್ಕೊಂಡು ಬಂದ ತೇಜಸ್ವಿ ಸೂರ್ಯ ವಶಕ್ಕೆ – ನ್ಯೂಸ್ ಫೋಕಸ್

ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದರೂ…

ಆರ್ಯಾಪು: ಕೊಲ್ಯ ಕಾಲನಿಯಲ್ಲಿ 2 ಕೋಟಿ ರೂ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಶಿಲಾನ್ಯಾಸ – ನ್ಯೂಸ್ ಫೋಕಸ್

ಚುನಾವಣೆಯ ವೇಳೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ: ಶಾಸಕ ಅಶೋಕ್ ರೈ ಪುತ್ತೂರು: ಆರ್ಯಾಪು ಗ್ರಾಮದ ಕೊಲ್ಯ ಕಾಲನಿಗೆ ಕಳೆದ ಚುನಾವಣೆಯಲ್ಲಿ ಮತ ಕೇಳಲು ಬಂದಾಗ ಇಲ್ಲಿನ ನಿವಾಸಿಗಳು ತಡೆಗೋಡೆಯ ಬೇಡಿಕೆಯನ್ನು ಮುಂದಿಟ್ಟಿದ್ದರು. ತಡೆಗೋಡೆ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿರಲಿಲ್ಲ, ಇಲ್ಲಿಗೆ ತಡೆಗೋಡೆ…

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಹಾಗೂ ಬೆಳೆ ಸಮೀಕ್ಷೆಯ ಲೋಪದೋಷಗಳ ಬಗ್ಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಗ್ರಹ – ನ್ಯೂಸ್ ಫೋಕಸ್

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ನಾನು ಕೇಳಿದ ಪ್ರಶ್ನೆಗೆ (ಪ್ರಶ್ನೆ ಸಂಖ್ಯೆ: 89 (112)) ಸರ್ಕಾರ ನೀಡಿರುವ ಅಧಿಕೃತ ಮಾಹಿತಿಯಂತೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ.…

ಇ–ಸ್ವತ್ತು 2.0 ತಾಂತ್ರಿಕ ವೈಫಲ್ಯ: ಗ್ರಾಮೀಣ ಜನರಿಗೆ ತೀವ್ರ ಸಂಕಷ್ಟ – ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು, ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ “ಜಾರಿಯಾದ ತಿಂಗಳಲ್ಲೇ ಕೈಕೊಟ್ಟ ಇ–ಸ್ವತ್ತು 2.0” ಎಂಬ ವರದಿಯನ್ನು ಉಲ್ಲೇಖಿಸಿ, ರಾಜ್ಯದ ಗ್ರಾಮೀಣ ಭಾಗದ ಜನರು…

ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ – ನ್ಯೂಸ್ ಫೋಕಸ್

ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಒಳಮೊಗ್ರು ಗ್ರಾಮವನ್ನು ಪ್ರತಿನಿಧಿಸಲು ವಿಶೇಷ ಆಹ್ವಾನಿತರಾಗಿ ಅವಕಾಶ ಪಡೆದಿರುವ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತ್ರಿವೇಣಿ ಪಲ್ಲತಾರು ಇವರನ್ನು ಪುತ್ತೂರು ಬಿಜೆಪಿ ವತಿಯಿಂದ ಬಿಜೆಪಿ ಕಛೇರಿಯಲ್ಲಿ ಗೌರವಿಸಲಾಯಿತು. ಈ…

ರಾಜ್ಯಪಾಲರ ಮೇಲಿನ ದೌರ್ಜನ್ಯ ‘ಪ್ರಜಾಪ್ರಭುತ್ವದ ಕಗ್ಗೊಲೆ’; ಸದನವನ್ನು ಬೀದಿ ರಂಪಾಟದ ಅಖಾಡ ಮಾಡಿದ ಕಾಂಗ್ರೆಸ್: ಶಾಸಕ ಕಿಶೋರ್ ಕುಮಾರ್ ಕಿಡಿ – ನ್ಯೂಸ್ ಫೋಕಸ್

ಬೆಂಗಳೂರು: “ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ,” ಎಂದು ಶಾಸಕರಾದ…

ರಾಜ್ಯಪಾಲರನ್ನೇ ತಡೆದು ಗೂಂಡಾಗಿರಿ, ಇದೊಂದು ಕರಾಳ ದಿನ: ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ – ನ್ಯೂಸ್ ಫೋಕಸ್

ಬೆಂಗಳೂರು, ಜನವರಿ 22: ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಭಾಷಣ ಮುಗಿಸಿ ಹೊರಟ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಶಾಸಕರು ಅಡ್ಡಿಗಟ್ಟಿರುವುದನ್ನು ಖಂಡಿಸಿದ ವಿಪಕ್ಷ ನಾಯಕ ಆರ್ ಅಶೋಕ್ , ಇದೊಂದು ‘ಕರಾಳ ದಿನ’ ಎಂದು ಕರೆದಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ…

ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರಧ್ಯಕ್ಷರಾದ ನಿತಿನ್ ನಬೀನ್ ರವರಿಗೆ ಪುತ್ತೂರು ಬಿಜೆಪಿ ವತಿಯಿಂದ ಅಭಿನಂದನ ಕಾರ್ಯಕ್ರಮ – ನ್ಯೂಸ್ ಫೋಕಸ್

ಪುತ್ತೂರು : ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರಧ್ಯಕ್ಷರಾದ ನಿತಿನ್ ನಬೀನ್ ರವರಿಗೆ ಪುತ್ತೂರು ಬಿಜೆಪಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಉಜಿರೆಮಾರ್ ಮಾತನಾಡಿ ನೂತನ ರಾಷ್ಟ್ರಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಚಂದ್ರಶೇಖರ…

ನುಡಿದಂತೆ ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ – ನ್ಯೂಸ್ ಫೋಕಸ್

ಧರ್ಮಸ್ಥಳ-ಮುಂಡಾಜೆ-ದಿಡುಪೆ ರಾಜ್ಯ ಹೆದ್ದಾರಿ 276ರ ಕಲ್ಮಂಜ ಗ್ರಾಮದ ಕೊತ್ತಲಿಗೆ, ವಂಜರೆಬೈಲ್ ಮತ್ತು ಪಿಲತಡ್ಕ ಭಾಗಗಳಲ್ಲಿನ ಹಳೆಯ ಸೇತುವೆಗಳು ಕಿರಿದಾಗಿದ್ದು, ಕುಸಿತಕೊಳಗಾಗಿ ನಾದುರಸ್ತಿಯಲ್ಲಿದ್ದು ಅಪಾಯದ ಮಟ್ಟವನ್ನು ಮೀರಿತ್ತು ಇದರಿಂದಾಗಿ ದಿನನಿತ್ಯ ವಾಹನ ಸವಾರರ ಹಾಗೂ ಪಾದಚಾರಿಗಳ ಸಂಚಾರಕ್ಕೆತೀರಾ ಅಡಚಣೆಯಾಗುತ್ತಿರುವುದನ್ನು ಆ ಭಾಗದ ಗ್ರಾಮಸ್ಥರು…

ದ. ಕ.ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA),ಪ್ರಧಾನ ಮಂತ್ರಿ ಆವಾಸ್ ಯೋಜನೆ,15 ನೇ…

ಹಾರಾಡಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಪೋಷಕನಿಂದ ವಿದ್ಯಾರ್ಥಿ, ಶಿಕ್ಷಕ,ಪೋಷಕರಿಗೆ ಕಿರುಕುಳ, ಜೀವಬೆದರಿಕೆ – ನ್ಯೂಸ್ ಫೋಕಸ್

ನ್ಯಾಯಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆ ಒಡ್ಡುತ್ತಿದ್ದು ಈ ಬಗ್ಗೆ ಶಿಕ್ಷಕ ಹಾಗೂ ಪೋಷಕರು ಶಾಸಕ ಅಶೋಕ್ ರೈ…

ಗ್ರಾಮ ಪಂಚಾಯತ್ ಸ್ವಂತ ನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಶೇ.25 ಅನುದಾನ ಬಳಕೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಗ್ರಾಮ ಪಂಚಾಯತ್ ಸ್ವಂತ ನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಶೇ.25 ಅನುದಾನ ಬಳಕೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನವನ್ನು ತ್ವರಿತವಾಗಿ ಬಿಡುಗಡೆಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (ಪಂಚಾಯತ್ ರಾಜ್)…

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ – ಕಾಂಗ್ರೆಸ್ ಮಾಜಿ ನಾಯಕಿಗೆ ಉಪಾಧ್ಯಕ್ಷೆ ಪಟ್ಟ – ನ್ಯೂಸ್ ಫೋಕಸ್

ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಅನುಮೋದನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಅವರು 2026ನೇ ಸಾಲಿನ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. 2024ರ ಪಟ್ಟಿಗೆ ಹೋಲಿಸಿದರೆ ಈ ಬಾರಿ ಪದಾಧಿಕಾರಿಗಳ ಸಂಖ್ಯೆಯನ್ನು 20ರಿಂದ 23ಕ್ಕೆ ಏರಿಸಲಾಗಿದ್ದು,…

ಅಸಹಾಯಕ ಕುಟುಂಬಕ್ಕೆ ಸೂರು: ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯ ಮಾನವೀಯ ಕಾರ್ಯಕ್ಕೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಶ್ಲಾಘನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಶ್ರೀಮತಿ ಭಾಗಿರ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ ಪರಿಷತ್ ಸದಸ್ಯರಾದ…

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ 24ನೇ ಚಾಂತಾರು ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ – ನ್ಯೂಸ್ ಫೋಕಸ್

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ 24 ನೇ ಚಾಂತಾರು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA),…

30 ವರ್ಷ ಶಿಕ್ಷಕಿಯಾಗಿದ್ದವರ ವಿರುದ್ಧ ಶಾಸಕರ ದುವರ್ತನೆ ಸರಿಯಲ್ಲ – ಕ್ಷಮೆಯಾಚಿಸುವಂತೆ ಬಿಜೆಪಿ ಆಗ್ರಹ – ನ್ಯೂಸ್ ಫೋಕಸ್

ಪುತ್ತೂರು: 30 ವರ್ಷ ಕೆಲಸ ನಿರ್ವಹಿಸಿ ಅನುಭವ ಇರುವ ಶಿಕ್ಷಕಿಯ ವಿರುದ್ಧ ಶಾಸಕರಾಗಿ ಎರಡೂವರೆ ವರ್ಷದ ಸಮಯದಲ್ಲಿ ಪುತ್ತೂರು ಶಾಸಕರ ದುವರ್ತನೆ ಸರಿಯಲ್ಲ. ಅವರ ನಾಲಿಗೆಯಿಂದ ಬಂದಿರುವ ಮಾತುಗಳನ್ನು ನೋಡಿದಾಗ ತಾನೊಬ್ಬ ಜನರಿಂದ ಆಯ್ಕೆಯಾದ ಶಾಸಕ ಎಂಬುದನ್ನು ಮರೆತಂತಿದೆ. ಶಾಸಕರ ಈ…

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ – ನ್ಯೂಸ್ ಫೋಕಸ್

ಬೆಳ್ತಂಗಡಿ: ಕುಕ್ಕಳ ಮತ್ತು ಮಾಲಾಡಿ ಗ್ರಾಮದ ಗ್ರಾಮಸ್ಥರ ಬಹುಬೇಡಿಕೆಯ ಸಂಪರ್ಕ ರಸ್ತೆಯಾದ ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ಈ ಹಿಂದೆ ಸೂಕ್ತ ಪ್ರಸ್ತಾವನೆಯನ್ನು ಸಿದ್ದಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ರೂ.50.00 ಲಕ್ಷ ಮೊತ್ತಕ್ಕೆ ಅನುಮೋದನೆ ದೊರಕಿದ್ದು ಸದ್ರಿ ಕಾಮಗಾರಿಯನ್ನು…

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ – ನ್ಯೂಸ್ ಫೋಕಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು…

ಸಂಸದ ಕ್ಯಾ. ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ – ನ್ಯೂಸ್ ಫೋಕಸ್

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಜ.06ರ ಮಂಗಳವಾರ ಬೆಳಗ್ಗೆ 9 ರಿಂದ11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ನಾಳೆ ನಗರದ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ…

ಸೂರು ಇಲ್ಲದೆ ಸಂಕಷ್ಟದಲ್ಲಿರುವ ಬಡ ಕುಟುಂಬಕ್ಕೆ ನೆರವು ನೀಡಿದ ಪುತ್ತೂರು ಬಿಜೆಪಿ – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಕಜೆಕ್ಕಾರ್ ನಿವಾಸಿ ಭಾಗಿ ಎಂಬವರ ಮನೆಗೆ ಪುತ್ತೂರು ಬಿಜೆಪಿ ನಿಯೋಗ ಇಂದು ಭೇಟಿ ನೀಡಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಕಜೆಕ್ಕಾರ್ ಎಂಬಲ್ಲಿ ಭಾಗಿ ಎಂಬವರ ಮನೆ ಬೀಳುವ ಪರಿಸ್ಥಿತಿಯಲ್ಲಿದ್ದು, ಈಗ ಈ ಬಡಪಾಯಿಯ ಮನೆಗೆ…

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ…

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಾಶಕ್ತಿ ಕೇಂದ್ರಗಳ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯ ಕಾರ್ಯಾಗಾರ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ನಗರ, ಲಾಯಿಲ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಾಗಾರವನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ…

ಪುತ್ತೂರು: ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನಾಚರಣೆ – ನ್ಯೂಸ್ ಫೋಕಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಧೀಮಂತ ನಾಯಕ, ದೇಶ ಕಂಡ ಶ್ರೇಷ್ಠ ಪ್ರಧಾನಿ ಹಾಗೂ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನವನ್ನು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಬಿಜೆಪಿ ವತಿಯಿಂದ ಪುತ್ತೂರು ಬಿಜೆಪಿ ಕಚೇರಿಯಲ್ಲಿ…

ಪ್ರಪ್ರಥಮ ಭಾರಿಗೆ ಬಜಪೆ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ – ನ್ಯೂಸ್ ಫೋಕಸ್

ಮಂಗಳೂರು : ಇಂದು ಮಂಗಳೂರು ಮಿನಿ ವಿಧಾನ ಸೌಧ ದಲ್ಲಿ ನಡೆದ ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಮತ ಎಣಿಕೆಯ ಫಾಲಿತಾಂಶ ಹೊರಗೆ ಬಿದ್ದಿದೆ. ಪ್ರಪ್ರಥಮ ಬಾರಿಗೆ ಬಿಜೆಪಿ ವಿಜಯಪತಾಕೆ ಸಾದಿಸಿ ಬಜಪೆ ಪಟ್ಟಣ ಪಂಚಾಯತಿ ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಇದರಿಂದ…

ಮಂಗಳೂರಿನಲ್ಲಿ ಡಿ.25ರಂದು ಸಂಸದ್‌ ಖೇಲ್‌ ಮಹೋತ್ಸವ ಸಮಾರೋಪ – ನ್ಯೂಸ್ ಫೋಕಸ್

ದ.ಕ ಸೇರಿ ದೇಶಾದ್ಯಂತ ಕ್ರೀಡಾಸಕ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು: ಸಂಸದ ಕ್ಯಾ. ಚೌಟ ಮಂಗಳೂರು: ನಮೋ ಖೇಲ್ ಸರಣಿ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಂಸದ್ ಖೇಲ್ ಮಹೋತ್ಸವದ ಸಮಾರೋಪ ಸಮಾರಂಭ ಡಿ. 25ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಇದೇ…

ಒಳಮೊಗ್ರು ಐವರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ – ನ್ಯೂಸ್ ಫೋಕಸ್

ಪುತ್ತೂರು: ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಕಾಪಿಕಾಡ್ ಪರಿಸರದ ಐವರು ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತರು ಶಾಸಕ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಉಮೇಶ್ ರೈ ಕಾಪಿಕಾಡು,ಕೀರ್ತನ್,ಸೋಮಾವತಿ ಕಾಪಿಕಾಡು,ಮಮತಾ ಕಾಪಿಕಾಡು ಮತ್ತು ಪ್ರವೀಣ್ ಕುಲಾಲ್ ಅಜ್ಜಿಕಲ್ಲು ಬಿಜೆಪಿಯಿಂದ ಕಾಂಗ್ರೆಸ್ ಗೆ…

ಪುತ್ತೂರು ಸರ್ವೆ ಗ್ರಾಮದ ಜಾತ್ರೋತ್ಸವ ಪ್ರಯುಕ್ತ ಅಳವಡಿಸಲಾಗಿದ್ದ ಭಗವಧ್ವಜ ತೆರವು ಹಾಗೂ ಸುಳ್ಳು ಕೇಸ್ ದಾಖಲು ಪ್ರಕರಣ- ಸರ್ವೆಯಲ್ಲಿ ಖಂಡನಾ ಸಭೆ – ನ್ಯೂಸ್ ಫೋಕಸ್

ಪುತ್ತೂರು: ಸರ್ವೆ ಗ್ರಾಮ ದೇವರ ಜಾತ್ರೋತ್ಸವ ಪ್ರಯುಕ್ತ ಭಕ್ತಕೋಡಿ ಜಂಕ್ಷನ್ ಅಲ್ಲಿ ಅಳವಡಿಸಲಾಗಿದ್ದ ಭಗವಧ್ವಜ ಕಿತ್ತು ತೆಗೆದಿರುವ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ವಿರುದ್ಧ ಹಾಗೂ ಭಗವದ್ವಜ ಹಾಕಿರುವವರ ಮೇಲೆ ಕೇಸ್ ದಾಖಲು ಮಾಡಿರುವುದನ್ನು ಖಂಡಿಸಿ ಹಾಗೂ ಭಗವದ್ವಜ ವಿರುದ್ಧ…

ದೈವದ ಹರಕೆಯ ಆಟಕ್ಕೆ ಅಡ್ಡಿ – ಠಾಣೆಯಲ್ಲೇ ಕಾದು ಕುಳಿತು ಅಧಿಕಾರಿಗಳ ಮನವೊಲಿಸಿ 17 ಮಂದಿ ಭಕ್ತರ ಬಿಡುಗಡೆಗೊಳಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಪುತ್ತೂರು: ವಿಟ್ಲ ಸಮೀಪದ ಇತಿಹಾಸ ಪ್ರಸಿದ್ಧ ಕೇಪು ಉಳ್ಳಾಲ್ತಿ ದೈವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ, ಪುರಾತನ ಕಾಲದಿಂದ ನಡೆದುಕೊಂಡು ಬರುತ್ತಿರುವ ಹರಕೆ ರೂಪದ ಕೋಳಿ ಅಂಕ ಕಾರ್ಯಕ್ರಮದ ವೇಳೆ ಪೊಲೀಸರು ದಾಳಿ ನಡೆಸಿ 17 ಮಂದಿ ಭಕ್ತರನ್ನು ವಶಕ್ಕೆ ಪಡೆದ ಘಟನೆ…

ಕಿನ್ನಿಗೋಳಿ-ಬಜಪೆ ಪಟ್ಟಣ ಪಂಚಾಯತ್‌ ಚುನಾವಣೆ: ಬಿಜೆಪಿ ರಾಜ್ಯ ಕಾರ್ಯದರ್ಶಿ ಮತ್ತು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಇಂದು ಬಿರುಸಿನ ಪ್ರಚಾರ – ನ್ಯೂಸ್ ಫೋಕಸ್

ಮಂಗಳೂರು: ಬಜಪೆ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಈ ಎರಡೂ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿಲೆಂಜೂರು, ತಾಳಿಪಾಡಿ, ಉಳ್ಳಂಜೆ,…

ರಾಜ್ಯದ ಜೈಲುಗಳು ಉಗ್ರರ ಸ್ವರ್ಗವಾಗಿವೆ – ಗೃಹ ಸಚಿವರ ಮೌನ ಅತ್ಯಂತ ಅಪಾಯಕಾರಿ: ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ

ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಸುವರ್ಣ ಸೌಧದಲ್ಲಿ…

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷರುಗಳಾಗಿ ನಾಗೇಶ್ ಟಿ ಎಸ್ ಮತ್ತು ವಿರೂಪಾಕ್ಷ ಭಟ್ ಮಚ್ಚಿಮಲೆ – ನ್ಯೂಸ್ ಫೋಕಸ್

ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಗ್ರಾಮಾಂತರ ಮಂಡಲದ ಮುಂದಿನ ಸಂಘಟನಾ ಅವಧಿಗೆ ಉಪಾಧ್ಯಕ್ಷರುಗಳಾಗಿ ಮಚ್ಚಿಮಲೆ ವಿರೂಪಾಕ್ಷ ಭಟ್, ನಾಗೇಶ್ ಟಿ ಎಸ್ ಕೆಮ್ಮಾಯಿ ಇವರನ್ನು ನಿಯುಕ್ತಿಗೊಳಿಸಿದ್ದು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾ‌ರ್ ತಿಳಿಸಿದ್ದಾರೆ. ಸಂಘಟನಾತ್ಮಕ ದೃಷ್ಟಿಯಿಂದ…

ಭೂ ಅಭಿವೃದ್ಧಿ ಮತ್ತು ಕಟ್ಟಡ ಲೈಸೆನ್ಸ್ ಪಡೆಯಲು ಎದುರಿಸುತ್ತಿರುವ ಸಮಸ್ಯೆಯನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ತಿನ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಇವರು ಕರಾವಳಿಯಲ್ಲಿ ಸಾರ್ವಜನಿಕರು ಭೂ ಅಭಿವೃದ್ಧಿ ಮತ್ತು ಕಟ್ಟಡ ಲೈಸೆನ್ಸ್ ಪಡೆಯಲು ಎದುರಿಸುತ್ತಿರುವ ಸಮಸ್ಯೆಯನ್ನು ಪ್ರಸ್ತಾಪಿಸಿದರು. ರಾಜ್ಯದ ಕರಾವಳಿಯ ಗ್ರಾಮೀಣ ಭಾಗದಲ್ಲಿರುವ ಒಬ್ಬ…

ಬೆಳಗಾವಿ : ಅಧಿವೇಶನದ ನಡುವೆ ಮುಂಜಾನೆ ಕೆ ಸಿ ಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುವ ಮೂಲಕ ಗಮನ ಸೆಳೆದ ಬಿಜೆಪಿ ಶಾಸಕರು – ನ್ಯೂಸ್ ಫೋಕಸ್

ಬೆಳಗಾವಿ, ಡಿ. 12 : ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ಬಿಸಿ ಬಿಸಿ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ. 12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆ…

ಹೊಸದಿಗಂತ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಜಟಿಲವಿದೆ ಈ ಸ್ವತ್ತು 2.0 ತಂತ್ರಾಂಶ ಎಂಬ ವರದಿಯ ವಿಷಯವನ್ನು ಸದನದ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ MLC ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ್ ಪಂಚಾಯತ್ ವ್ಯಾಪ್ತಿಯಲ್ಲಿರುವ ನಿವೇಶನ ಮತ್ತು ಕಟ್ಟಡಗಳಿಗೆ ಈ ಖಾತಾ ವಿತರಿಸಲು ಹೊಸದಾಗಿ ಅಭಿವೃದ್ಧಿಪಡಿಸಿರುವ ಇ – ಸ್ವತ್ತು 2.0 ತಂತ್ರಾಂಶದಲ್ಲಿರುವ ಲೋಪದೋಷಗಳು 1) ಈ ಹಿಂದೆ ಅರ್ಜಿದಾರರ ವಿವರಗಳು ಮತ್ತು ದಾಖಲೆಗಳನ್ನು ಈ…

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ – ನ್ಯೂಸ್ ಫೋಕಸ್

ಬೆಳ್ತಂಗಡಿ : (ಡಿ. 08)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್…

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ: 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಬೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು ,…

ಪುತ್ತೂರು : ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ಕಾರ್ಯಕರ್ತರು ತಡೆದ ಘಟನೆ ನಡೆದಿತ್ತು.…

ಪ್ರಸನ್ನ ಕುಮಾರ್ ಮಾರ್ತಾರವರನ್ನು ಭೇಟಿಯಾದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ – ನ್ಯೂಸ್ ಫೋಕಸ್

ಪುತ್ತೂರು : ಶ್ರೀನಿವಾಸ ಕಲ್ಯಾಣದಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತರವರನ್ನು ಹೊರಗೆ ಹಾಕಿದ ಘಟನೆ ಭಾನುವಾರದಂದು ನಡೆದಿತ್ತು. ಈ ಘಟನೆಯ ಪರಿಣಾಮ ಇಂದು ಪ್ರಸನ್ನ ಮಾರ್ತಾ ರವರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಇದೀಗ ನಿಕಟಪೂರ್ವ…

ಶಾಸಕ ಅಶೋಕ್ ರೈ ಎಚ್ಚರಿಕೆಯ ಬೆನ್ನಲ್ಲೆಕಬಕ- ವಿಟ್ಲ ರಸ್ತೆ ತೇಪೆ ಕಾರ್ಯಕ್ಕೆ ಚಾಲನೆ

ಪುತ್ತೂರು: ಕಬಕದಿಂದ ವಿಟ್ಲ ತನಕ ರಸ್ತೆಯಲ್ಲಿ ಮಳೆಗಾಲದಲ್ಲಿ ಉಂಟಾದ ಗುಂಡಿಯನ್ನು‌ಮುಚ್ಚುವಂತೆ ಶಾಸಕ ಅಶೋಕ್ ರೈ ಅವರು ಭಾನುವಾರ ಖಡಕ್ ಸೂಚನೆ ನೀಡಿದ್ದು ಸೋಮವಾರ ಕಾಮಗಾರಿ ಆರಂಭಗೊಂಡಿದೆ. ಕಬಕದಿಂದ ವಿಟ್ಲ ತನಕ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದಿದೆ. ಮಳೆ ಇದ್ದ ಕಾರಣ ರಸ್ತೆಯ…

ಪ್ರಸನ್ನ ಕುಮಾರ್ ಮಾರ್ತ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ – ನ್ಯೂಸ್ ಫೋಕಸ್

ಪುತ್ತೂರು : ಶ್ರೀನಿವಾಸ ಕಲ್ಯಾಣದಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತರವರನ್ನು ಹೊರಗೆ ಹಾಕಿದ ಘಟನೆ ಭಾನುವಾರದಂದು ನಡೆದಿತ್ತು. ಈ ಘಟನೆಯ ಬೆನ್ನಲ್ಲೇ ಪ್ರಸನ್ನ ಕುಮಾರ್ ಮಾರ್ತ ಮನೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಭೇಟಿ ನೀಡಿ ಸಾಂತ್ವನ…

ಶ್ರೀನಿವಾಸ ಕಲ್ಯಾಣದಲ್ಲಿ ಪುತ್ತಿಲ ಪರಿವಾರದ ಮಾಜಿ ಅಧ್ಯಕ್ಷನಿಗೆ ಅವಮಾನ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ – ನ್ಯೂಸ್ ಫೋಕಸ್

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಸಭಾಂಗಣಕ್ಕೆ ಬರುವಾಗ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ ಘಟನೆ ಡಿ.1ರಂದು ನಡೆದಿದೆ. ಬಿಜೆಪಿ…

ಶಬರಿಮಲೆ ತೀರ್ಥಯಾತ್ರೆ ಕೈಗೊಳ್ಳುವ ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಸೂಕ್ತ ಮೂಲಭೂತ ವ್ಯವಸ್ಥೆ ಕಲ್ಪಿಸುವಂತೆ ಕೋರಿ ಸಚಿವರಿಗೆ ಪತ್ರ ಬರೆದ ಕಿಶೋರ್‌ ಕುಮಾರ್‌ ಪುತ್ತೂರು – ನ್ಯೂಸ್ ಫೋಕಸ್

ಮಂಗಳೂರು: ರಾಜ್ಯದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನವು ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದ್ದು ಜನವರಿ ತಿಂಗಳಲ್ಲಿ ಆಚರಿಸಲಾಗುವ ಮಕರ ಸಂಕ್ರಾಂತಿಯ ಮಕರ ಜ್ಯೋತಿಗೆ ನವಂಬರ್‌ ತಿಂಗಳಿನಿಂದಲೇ ಅಯ್ಯಪ್ಪ ಮಾಲೆ ಧರಿಸಿ ರಾಜ್ಯದ ಲಕ್ಷಾಂತರ ಭಕ್ತಾದಿಗಳು ಶಬರಿಮಲೆಗೆ ತೀರ್ಥಯಾತ್ರೆ ಹೋಗುವುದರಿಂದ ಸದರಿ ಭಕ್ತಾದಿಗಳಿಗೆ ವಿಶ್ರಾಂತಿ…

ಪುತ್ತಿಲ ಪರಿವಾರದವರಿಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಮಾನದಿಂದ ಕೋಕ್ ಹಿನ್ನೆಲೆ : ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ – ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರು : ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಇಬ್ಬರನ್ನೂ ಬದಲಾಯಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ. ಈ ಬದಲಾವಣೆ ಖಂಡಿಸಿಇದೀಗ ಪುತ್ತೂರು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ,…

ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ಇಂದು; ಸಿಎಂ-ಡಿಸಿಎಂ ಮುಖಾಮುಖಿಗೆ ಮುನ್ನ ʻಹೈʼಕಮಾಂಡ್‌ ಮೀಟಿಂಗ್‌ – ನ್ಯೂಸ್ ಫೋಕಸ್

ನವದೆಹಲಿ/ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ ಸಾಧ್ಯತೆಯಿದ್ದು, ಇನ್ನೆರಡು ದಿನಗಳಲ್ಲಿ ಸಂಧಾನ ಸೂತ್ರ ಹೊರಬೀಳಲಿದೆ. ಅಲ್ಲದೇ…

ಡಿಕೆಶಿ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಾಡ್ತೀವಿ: ಸದಾನಂದ ಗೌಡ – ನ್ಯೂಸ್ ಫೋಕಸ್

ತುಮಕೂರು: ಕಾಂಗ್ರೆಸ್ ಧೋರಣೆಯಿಂದ ಬೇಸತ್ತು ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಾಡಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಬಾಹ್ಯ ಬೆಂಬಲದೊಂದಿಗೆ ನಮ್ಮವರು…

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕರರಾದ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ – ನ್ಯೂಸ್ ಫೋಕಸ್

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕರರಾದ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ ನಡೆಸಲಾಯಿತು. ಇದೆ ಸಮಯದಲ್ಲಿ ತನ್ನ ವಾಗ್ದಾನದಂತೆ ವಿಶೇಷ ಅನುದಾನದಲ್ಲಿ ರೂ.1 ಕೋಟಿ ಅನುದಾನವನ್ನು ಮಿಸಲಿರಿಸುವುದಾಗಿ ಶಾಸಕರು ಸಂಪೂರ್ಣ…

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ…

ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ…

ಮಂಗಳೂರಿನಲ್ಲಿ ಯುವ ಮನಸ್ಸುಗಳ ಕ್ರೀಡಾಸಕ್ತಿಗೆ ಸಾಕ್ಷಿಯಾದ ನಮೋ ಚೆಸ್‌ ಟೂರ್ನಮೆಂಟ್‌ – ನ್ಯೂಸ್ ಫೋಕಸ್

ಟೂರ್ನಿಗೆ ಮೆರುಗು ತಂದ ಸಚಿವ ಶ್ರೀಪಾದ ನಾಯಕ್‌-ಸಂಸದ ಕ್ಯಾ. ಚೌಟ ಅವರ ಚೆಸ್‌ ಆಟ ಮಂಗಳೂರು: ಸಂಸದ್ ಖೇಲ್ ಮಹೋತ್ಸವ ಪ್ರಯುಕ್ತ ಮಂಗಳೂರಿನ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ನಡೆದ “ನಮೋ ಚೆಸ್ ಟೂರ್ನಮೆಂಟ್‌”ನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.…

ಸೌದಿಅರೇಬಿಯಾದಲ್ಲಿ ಕುಂಬ್ರ ಕೆಐಸಿ ಎಲೆವೇಶನ್ ಸಮ್ಮಿಟ್ – ನ್ಯೂಸ್ ಫೋಕಸ್

ಅನಿವಾಸಿ ಭಾರತೀಯರು ಶಿಕ್ಷಣದ ಕಡೆ ಒತ್ತುಕೊಡುತ್ತಿರುವುದು ಅಭಿನಂದನಾರ್ಹ: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರುಒಂದು ವಾರಗಳ ಗಲ್ಫ್ ರಾಷ್ಟ್ರಗಳ ಪ್ರವಾಸದಲ್ಲಿದ್ದು ಪ್ರವಾಸದ ವೇಳೆ ಸೌದಿ ಅರೇಬಿಯಾದಅಲ್ ಜುಬೈಲ್‌ನಲ್ಲಿ ಕುಂಬ್ರ ಕೆಐಸಿ ಇದರ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ…

ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಇವರೆಗೂ ಲಿಖಿತ ಉತ್ತರ ನೀಡದ ಸರಕಾರ – ನ್ಯೂಸ್ ಫೋಕಸ್

ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್‌ ಕುಮಾರ್‌ ಪುತ್ತೂರು ರವರು ಕರ್ನಾಟಕ ವಿಧಾನ ಪರಿಷತ್ತಿನ 154 (ಡಿಸೆಂಬರ್ -2024) 155 (ಮಾರ್ಚ್ -2025) ಮತ್ತು 156 ನೇ (ಆಗುಸ್ಟ್ -2025) ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಚುಕ್ಕೆ ಗುರುತಿಲ್ಲದ…

ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ನವೆಂಬರ್ 19ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ…

ಪುತ್ತೂರು : ಅಟಲ್ ವಿರಾಸತ್ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ನವಂಬರ್‌ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ತಯಾರಿಗಳ ಬಗ್ಗೆಪತ್ರಿಕಾಗೋಷ್ಠಿ ಕಾರ್ಯಕ್ರಮ ಕಲ್ಲೇಗ ಭಾರತ್‌…

“ಅಟಲ್ ವಿರಾಸತ್ “ದೇಶ ಕಂಡ ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ – ಬಿಜೆಪಿ ಜಿಲ್ಲಾ ಸಮಿತಿ ಸಭೆ – ನ್ಯೂಸ್ ಫೋಕಸ್

ಪುತ್ತೂರು : ನವೆಂಬರ್ 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಜಿಲ್ಲಾ ಪದಾಧಿಕಾರಿಗಳ ಮತ್ತು ಪುತ್ತೂರು ಮಂಡಲದ ಪದಾಧಿಕಾರಿಗಳ ಪೂರ್ವಭಾವಿ ಸಭೆ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎಲ್ಲಾ…

ಪುತ್ತೂರು : ನ.19ರಂದು ನಡೆಯುವ “ಅಟಲ್ ವಿರಾಸತ್”ಕಾರ್ಯಕ್ರಮದ ಬಿಳಿಯೂರ್ ಪೆರ್ನೆ ಶಕ್ತಿ ಕೇಂದ್ರದ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ಪುತ್ತೂರು ನ. 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಅಂಗವಾಗಿ ಬಿಳಿಯೂರ್ ಪೆರ್ನೆ ಶಕ್ತಿ ಕೇಂದ್ರದ ಪೂರ್ವಭಾವಿ ಸಭೆ ಬಿಳಿಯೂರು ಗ್ರಾಮದ 3ಬೂತ್ ಸಮಿತಿಯ ಸಭೆಯು ದಿನಾಂಕ 5:11:2025 ಬುಧವಾರ ಸಂಜೆ 6-00 ಗಂಟೆಗೆ ಇರುಬೈಲು ಶ್ರೀಮತಿ ಯಶೋದ ಜಿನ್ನಪ್ಪ…

“ರಾಷ್ಟ್ರ ಭಕ್ತ- ಅಜಾತಶತ್ರು- ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ಧಿ”ನ.19 ರಂದು ಪುತ್ತೂರಿನಲ್ಲಿ “ಅಟಲ್ ವಿರಾಸತ್ “

ಪುತ್ತೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ನ. 19 ರಂದು ಅಟಲ್ ವಿರಾಸತ್ ಕಾರ್ಯಕ್ರಮ ಪುತ್ತೂರು ವೆಂಕಟರಮಣ ದೇವಸ್ಥಾನದ ಬಳಿ ಇರುವ ಮೈದಾನದಲ್ಲಿ…

ಪುತ್ತೂರು ನ. 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಅಂಗವಾಗಿ ಬಲ್ನಾಡು ಶಕ್ತಿ ಕೇಂದ್ರದ ಪೂರ್ವಬಾವಿ ಸಭೆ – ನ್ಯೂಸ್ ಫೋಕಸ್

ಅಟಲ್ ಜನ್ಮಶತಮಾನೋತ್ಸವ ಇದರ ಅಂಗವಾಗಿ ಪುತ್ತೂರಿನಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಲ್ನಾಡು ಶಕ್ತಿ ಕೇಂದ್ರದ ಸಭೆ ಶ್ರೀ ರಾಮ ಮಂದಿರ ಬಿಳಿಯೂರುಕಟ್ಟೆ ಇಲ್ಲಿ ಜರುಗಿತು. ಈ ಸಭೆಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಉಜಿರೆಮಾರು , ಉಪಾಧ್ಯಕ್ಷರಾದ…

ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರಅಭ್ಯಾಸವರ್ಗ – ನ್ಯೂಸ್ ಫೋಕಸ್

ಪಟ್ರಮೆ : (ನ.04)ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 04 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿರುವ ಧರ್ಮಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ…

ಗ್ರಾಮ ಪಂಚಾಯತ್ ಹೆಚ್ಚುವರಿ ಸಿಬ್ಬಂದಿಗಳ ನೇಮಕಾತಿಗೆ ಅನುಮೋದನೆ ನೀಡುವಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಿಗೆ ಪತ್ರ ಬರೆದ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು.

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ದಿನಾಂಕ 31-10-2017 ರ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಎಲ್ಲಾ ದಾಖಲೆಗಳು ಸರಿಯಾಗಿದ್ದು ಜಿಲ್ಲಾ ಪಂಚಾಯತಿಯಿಂದ ಅನುಮೋದನೆಯಾಗದೆ ಹೆಚ್ಚುವರಿಯಾಗಿ ಸೇವೆ ಸಲ್ಲಿಸುತ್ತಿರುವ 08 ಬಿಲ್ ಕಲೆಕ್ಟರ್ ಮತ್ತು16 ಡಾಟಾ ಎಂಟ್ರಿ ಅಪರೇಟರ್ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅನುಮೋದನೆ…

ಗ್ರಾಮ ಪಂಚಾಯತ್ ಸದಸ್ಯರ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಯನ್ನು ಹೆಚ್ಚಿಸುವಂತೆ ಮತ್ತು ದೂರವಾಣಿ ಭತ್ಯೆ ಪಾವತಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಗ್ರಾಮ ಪಂಚಾಯತ್ ಸದಸ್ಯರ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಯನ್ನು ಹೆಚ್ಚಿಸುವಂತೆ ಮತ್ತು ದೂರವಾಣಿ ಭತ್ಯೆ ಪಾವತಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಿಗೆ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಮನವಿ ಸಲ್ಲಿಸಿದರು.

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ – ನ್ಯೂಸ್ ಫೋಕಸ್

ಧರ್ಮಸ್ಥಳ : (ನ.01) ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನವೆಂಬರ್ 01 ರಂದು ನೆರವೇರಿತು. ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತರಾಗಿರುವ ರಾಜೇಂದ್ರ ಅಜ್ರಿಯವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಉದ್ಘಾಟನಾ ಭಾಷಣ…

ಬೆಳ್ತಂಗಡಿ: ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ : ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ಇಂದು ನವೆಂಬರ್ 02 ರಂದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಂಗಾಡಿ ಸಿ ಎ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ – ನ್ಯೂಸ್ ಫೋಕಸ್

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ರವರು ಇಂದು ನವೆಂಬರ್ 02 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ…

ಗ್ರಾಮ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲು ಉಭಯ ಜಿಲ್ಲೆಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರಿಗೆ ಪತ್ರ ಬರೆದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಮಂಗಳೂರು: ಗ್ರಾಮ ಪಂಚಾಯತಿಗಳು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ಮತ್ತು ಗ್ರಾಮಸಭೆಯ ನಿಯಮಗಳಂತೆ ಗ್ರಾಮಸಭೆಗಳನ್ನು ಆಯೋಜಿಸ ಬೇಕಾಗಿರುತ್ತದೆ. ಗ್ರಾಮ ಸಭೆಯು ಸ್ಥಳೀಯ ಸ್ವಯಂ ಆಡಳಿತದ ಮೂಲ ಘಟಕವಾಗಿದ್ದು, ಗ್ರಾಮ ಪಂಚಾಯತಿಯಲ್ಲಿ ಅನುಷ್ಠಾನಗೊಳ್ಳುವ ಎಲ್ಲಾ ರೀತಿಯ ಆರ್ಥಿಕ ಸಾಮಾಜಿಕ…

ಪುತ್ತೂರು : ಕೆಮ್ಮಾಯಿ ಪಂಜಿಗ, ಅನಡ್ಕ, ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದರಲ್ಲಿ ಮನವಿ ಸಲ್ಲಿಸಿದ ಬಿ ಜೆ ಪಿ ಕಾರ್ಯಕರ್ತರು – ನ್ಯೂಸ್ ಫೋಕಸ್

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿತಾರೆಕೆರೆಯಿಂದ ಶಾಂತಿಗೋಡು ಗ್ರಾಮದ ಪಂಜಿಗಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್‌ ಯೋಜನೆ ಯಡಿಅಭಿವೃದ್ಧಿ ಪಡಿಸಲು ಅನುದಾನ ಒದಗಿಸುವಂತೆ ಮನವಿಮಾಡಲಾಯಿತು. ಪುತ್ತೂರು ತಾಲೂಕು ಬನ್ನೂರು ಗ್ರಾಮ ಪಂಚಾಯಿತಿವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಪಂಜಿಗ ಎಂಬಪ್ರದೇಶದ ವ್ಯಾಪ್ತಿಯಲ್ಲಿ ಸುಮಾರು 100 ಕುಟು೦ಬಗಳುವಾಸ್ತವವಿದ್ದರೂ ರಸ್ತೆ…

ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿಯ ಅನುದಾನದಲ್ಲಿ ನಿರ್ಮಿಸಲಾಗಿರುವ ರಿಕ್ಷಾ ತಂಗುದಾಣವನ್ನು ಮತ್ತು ಕೇಪು ಉಳ್ಳಾಲ್ಲಿ ದೇವಾಸ್ಥಾನ ರಸ್ತೆಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಅನುದಾನ ರೂ 5ಲಕ್ಷದಲ್ಲಿ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆಯ ಉದ್ಘಾಟನೆ – ನ್ಯೂಸ್ ಫೋಕಸ್

ಕೇಪು ಗ್ರಾಮದ ನೀರ್ಕಜೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿಯ ಅನುದಾನದಲ್ಲಿ ನಿರ್ಮಿಸಲಾಗಿರುವ ರಿಕ್ಷಾ ತಂಗುದಾಣವನ್ನು ಮತ್ತು ಕೇಪು ಉಳ್ಳಾಲ್ಲಿ ದೇವಾಸ್ಥಾನ ರಸ್ತೆಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಅನುದಾನ ರೂ 5ಲಕ್ಷದಲ್ಲಿ ನಿರ್ಮಾಣವಾಗಿರುವ…

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಶಾಸಕರಾದ ಹರೀಶ್ ಪೂಂಜ ಭಾಗಿ – ನ್ಯೂಸ್ ಫೋಕಸ್

ಬಾರ್ಯ : (ಅ. 27) ಬಾರ್ಯ ಕೃಷಿಪತ್ತಿನ ಸಹಕಾರಿ ಸಂಘ(ನಿ.) ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನವೆಂಬರ್ 05 ನಡೆಯಲಿದೆ. ಆ ಪ್ರಯುಕ್ತ ಕಾರ್ಯಕರ್ತರ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು…

ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಮೇಲೆ ಕೇಸ್‌: ಸಂಸದ ಕ್ಯಾ. ಚೌಟ ಆಕ್ರೋಶ – ನ್ಯೂಸ್ ಫೋಕಸ್

ಮಂಗಳೂರು: ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಹಿಂದುತ್ವದ ಪ್ರಬಲ ಧ್ವನಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ರಾಜಕೀಯ ಪ್ರೇರಿತ ಮೊಕದ್ದಮೆ ಹೂಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ…

ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ -ನ್ಯೂಸ್ ಫೋಕಸ್

ಉರುವಾಲು: (ಅ. 27 ) ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ…

ಅಶೋಕ ಜನ – ಮನದಲ್ಲಿ ಜನ ಅಸ್ವಸ್ಥಗೊಂಡಿರುವುದು ದುಃಖದ ಸಂಗತಿ: ಕಿಶೋರ್ ಕುಮಾರ್ ಪುತ್ತೂರು | ಆರ್.ಎಸ್.ಎಸ್. ಬಗ್ಗೆ ತಪ್ಪು ಅರ್ಥ ಸೃಷ್ಟಿಸುವುದು ಬರೀ ರಾಜಕೀಯವಲ್ಲ, ರಾಷ್ಟ್ರದ ಹಿತದ್ರೋಹ – ನ್ಯೂಸ್ ಫೋಕಸ್

ಪುತ್ತೂರು: ಅಶೋಕ ಜನ ಮನ ಕಾರ್ಯಕ್ರಮದ ಅಸಮರ್ಪಕ ವ್ಯವಸ್ಥೆಯಿಂದಾಗಿ ಸುಮಾರು 10 – 11 ಜನರು ಅಸ್ವಸ್ಥಗೊಂಡಿರುವುದು ದುಃಖದ ಸಂಗತಿ. ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಶೋಕ್ ಕುಮಾರ್ ರೈ ಅವರಿಗೆ ಜನರ ಮೇಲೆ…

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ, ಆಸ್ಪತ್ರೆಗೆ ಭೇಟಿ‌ನೀಡಿದ ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ ಪತಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೇದಿದ್ದು, ಸೋಮವಾರ ರಾತ್ರಿ ಆಸ್ಪತ್ರೆಗೆ ಭೇಟಿ‌ನೀಡಿದ…

ಅಶೋಕ ಜನಮನ ಕಾರ್ಯಕ್ರಮಜನಸ್ತೋಮದ ನಡುವೆ ಕೆಲವರ ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಅ.20 ರ ಸೋಮವಾರದಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ಕೆಲವು ಮಂದಿ ಅಸ್ವಸ್ಥಗೊಂಡಿದ್ದು ಈ ಘಟನೆಗೆ ನಾನು ಸಾರ್ವಜನಿಕರಲ್ಲಿ ಕ್ಷಮೆ ಯಾಚಿಸುವುದಾಗಿ ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ನಾವು…

ಸಿಡಿಲು ಬಡಿದು ಮೃತಪಟ್ಟ ವಾಮನ ಕುಟುಂಬಕ್ಕೆ ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಹಾಯ ಹಸ್ತ ವಿತರಣೆ – ನ್ಯೂಸ್ ಫೋಕಸ್

ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಇತ್ತೀಚೆಗೆ ಸಿಡಿಲು ಬಡಿದು ಮೃತರಾದ ವಾಮನ ಇವರಿಗೆ ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದ ವತಿ ಯಿಂದ ಅವರ ಮನೆಯವರಿಗೆ ಸಹಾಯ ಹಸ್ತವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ನರಿಮೊಗರು ಶಕ್ತಿ ಕೇಂದ್ರದ ಪ್ರಮುಖ ಲಕ್ಷ್ಮಿ ಪ್ರಸಾದ್, ಶಾಂತಿಗೋಡು…

ಸುಳ್ಯ ತಾಲೂಕಿನ ಸುಳ್ಯ ನಗರ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸುಳ್ಯ ಪಟ್ಟಣ ಪಂಚಾಯಿತಿಗೆ ಇಂದು ಭೇಟಿ ನೀಡಿ ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಮತ್ತು ಮುಖ್ಯ ಅಧಿಕಾರಿ , ಇಂಜಿನಿಯರ್, ಅರೋಗ್ಯ ನಿರೀಕ್ಷಕರು, ಇತರ ಅಧಿಕಾರಿ ವರ್ಗ,…

ಪಟಾಕಿ ಅಂಗಡಿ NOC ಗೆ ತಹಶೀಲ್ದಾರ್ 10000 ರೂ. ಲಂಚಕ್ಕೆ ಬೇಡಿಕೆ ಇಟ್ಟ ದೂರುಗಳು ಬಂದಿವೆ – ಎಚ್ ಮಹಮ್ಮದ್ ಆಲಿ – ನ್ಯೂಸ್ ಫೋಕಸ್

ದೀಪಾವಳಿ ಹಬ್ಬದ ಪ್ರಯುಕ್ತ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಲು ಪರವಾನಗಿ ಪಡೆಯುವ ಸಂಬಂಧ ಹಲವಾರು ವ್ಯಾಪಾರಸ್ಥರು ಅರ್ಜಿ ಸಲ್ಲಿಸಿದ್ದಾರೆ. ಪರವಾನಗಿ ಪಡೆಯಲು ನಿಯಮದಂತೆ ತಾಲೂಕು ತಹಸೀಲ್ದಾರರ ನಿರಾಕ್ಷೇಪಣಾ ಪತ್ರ (NOC) ಅಗತ್ಯವಿರುತ್ತದೆ. ಆದರೆ,…

ಬೆಳ್ತಂಗಡಿ, ಹುಣ್ಸೆಕಟ್ಟೆ, ಕಳಿಯ ಹಾಗೂ ಕೊಯ್ಯೂರು ಗ್ರಾಮಗಳ ಪ್ರಯಾಣಿಕರು ಬೇಡಿಕೆಯ ಸರ್ಕಾರಿ ಬಸ್ ಸಂಚಾರ ಪ್ರಾರಂಭ – ನ್ಯೂಸ್ ಫೋಕಸ್

ಬೆಳ್ತಂಗಡಿ : ಅ 16 ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ, ಹುಣ್ಸೆಕಟ್ಟೆ, ಕಳಿಯ ಹಾಗೂ ಕೊಯ್ಯೂರು ಗ್ರಾಮಗಳ ಸಾರ್ವಜನಿಕರ/ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಕೆ.ಎಸ್.ಆರ್.ಟಿ.ಸಿ ನಿಗಮದ ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚಿಸಿ ಅವಶ್ಯ ಸಮಯಕ್ಕೆ ಬಸ್ ಗಳ ರೂಟ್ ಸೇವೆಯನ್ನು ಪ್ರಾರಂಭಿಸುವ ಕುರಿತು ಸೂಚನೆ…

ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ಪುತ್ತೂರಿನ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು- ನ್ಯೂಸ್ ಫೋಕಸ್

ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಪುತ್ತೂರಿನ ಪಕ್ಷದ ಕಚೇರಿ ಯಲ್ಲಿ ಇಂದು ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿ ಬಿ, ಗ್ರಾಮಾಂತರ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್,…

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ – ನ್ಯೂಸ್ ಫೋಕಸ್

ಬೆಳ್ತಂಗಡಿ: ಅ.15: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ…

ಉಪ್ಪಿನಂಗಡಿಸಿ ಸಿ ಎ ಬ್ಯಾಂಕ್ ನ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿ ಪ್ರಕಾಶ್ ರೈ ಅವಿರೋಧವಾಗಿ ಆಯ್ಕೆ – ನ್ಯೂಸ್ ಫೋಕಸ್

ಉಪ್ಪಿನಂಗಡಿ ಸಿ. ಎ ಬ್ಯಾಂಕ್ ನ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಜೆಪಿ ಬೆಂಬಲಿತ ಅಭ್ಯರ್ಥಿ ಪ್ರಕಾಶ್ ರೈ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ಪ್ರಕಾಶ್ ರೈ ಯವರಿಗೆ ಮಾಜಿ ಶಾಸಕ ಸಂಜೀವ ಮಠoದೂರುರವರು ಮತ್ತು ಬಜೆಪಿ ಪದಾಧಿಕಾರಿಗಳು ಹಾಗೂ…

RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಪ್ರಿಯಾಂಕ್‌ಗೆ ಆಗುತ್ತಾ? – ಯತ್ನಾಳ್ ಕಿಡಿ – ನ್ಯೂಸ್ ಫೋಕಸ್

ಬೆಂಗಳೂರು: RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಇನ್ನೂ ಪ್ರಿಯಾಂಕ್‌ಗೆ ಆಗುತ್ತಾ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಉರಿಯುತ್ತಿರುವ ಬೆಂಕಿಯ ಮನೆಯಾಗಿದೆ. ಅಲ್ಲಿ ದಲಿತರಿಗೆ ಸ್ಥಾನ ಇಲ್ಲ ಅಂದ್ರೆ ಅಂಬೇಡ್ಕರ್…

ರಾಜ್ಯ ಸರಕಾರದಿಂದ ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್, ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು; ಶಾಸಕ ಅಶೋಕ್ ರೈ -ನ್ಯೂಸ್ ಫೋಕಸ್

ಪುತ್ತೂರು: ಕರ್ನಾಟಕ ಸರಕಾರ ಅನ್ನಭಾಗ್ಯ ಯೋಜನೆಯಡಿ ಇಂದಿರಾ ಕಿಟ್ ನೀಡಲು ಸಂಪುಟ ಸಮಿತಿ ಸಭೆಯಲ್ಲಿ ನಿರ್ಧಾರವಾಗಿದ್ದು ಈ ನಿರ್ಧಾರ ಅತ್ಯಂತ ಪ್ರಯೋಜನಕಾರಿಯಾಗಿದ್ದು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು ನೀಡಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅಭಿಪ್ರಾಯಿಸಿದ್ದಾರೆ. ಅನ್ನಭಾಗ್ಯ…

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025, ನಮೋ ಮ್ಯಾರಥಾನ್ ಇದರ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ಅ 08 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20 ಸೋಮವಾರದಂದು ನಡೆಯುವ6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ ಸಭೆಯೂ ಅಕ್ಟೋಬರ್ 08 ರಂದು ಪಕ್ಷದ ಕಚೇರಿಯಲ್ಲಿ…

ಗ್ರಾಮ ಪಂಚಾಯತಿಗಳ ನಮೂನೆ 9&11A, 11-B, ಇ – ಸ್ವತ್ತು ತಂತ್ರಾಂಶ, ಗ್ರಾಮ ಪಂಚಾಯತ್ ರಸ್ತೆ,ಸಿಬ್ಬಂದಿ ನೇಮಕಾತಿ, ಮುಂಬಡ್ತಿ,ಮುಂತಾದ ಸಮಸ್ಯೆಗಳನ್ನು ಪರಿಹರಿಸುವಂತೆ ಪಂಚಾಯತ್ ರಾಜ್ ಆಯುಕ್ತರಿಗೆ ಮನವಿ ಸಲ್ಲಿಸಿದ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಿಗಳು ಪ್ರಸ್ತುತ ಎದುರಿಸುತ್ತಿರುವ ನಮೂನೆ 9 & 11 A ಮತ್ತು 11-B ಪ್ರಮಾಣ ಪತ್ರ ವಿತರಣೆ, ಇ – ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ತೊಂದರೆಗಳು (ಉದಾ ನಮೂನೆ 11-B ವಿತರಣೆಗೆ,ನಮೂನೆ 9…

ಮಗ ಆಸ್ಪತ್ರೆಯಲ್ಲಿ … ಶಾಸಕರು ಆಪೀಸ್‌ನಲ್ಲಿ…ನೋವಿನ ನಡುವೆ ಅಹವಾಲು ಸ್ವೀಕರಿಸಿದ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಹೌದು… ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ ಇವರು ತಮ್ಮ ಬಳಿ ಬಂದ…

RSS ಶತಮಾನೋತ್ಸವ: ವಿಶೇಷ ಲಾಂಛನದ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ: ಪ್ರಧಾನಿ ಮೋದಿ – ನ್ಯೂಸ್ ಫೋಕಸ್

ನವದೆಹಲಿ, ಅಕ್ಟೋಬರ್ 01: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವ ಸಂಭ್ರಮದಲ್ಲಿದೆ. ಸಂಘಟನೆಯನ್ನು ಭಾರತದ ಪ್ರತಿಯೊಂದು ಅಂಶದ ಮೇಲೆ ಪ್ರಭಾವ ಬೀರಿದ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ “ಸದ್ಗುಣಶೀಲ ಅವತಾರ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಇದೇ ವೇಳೆ 100…

ಅತಿಥಿ ಶಿಕ್ಷಕರ ನೇಮಕ ಮಾಡುವಂತೆಬೆಟ್ಟಂಪಾಡಿ,ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳಿಂದ ಶಾಸಕ ಅಶೋಕ್ ರೈಗೆ ಮನವಿ – ನ್ಯೂಸ್ ಫೋಕಸ್

ಪುತ್ತೂರು: ಬೆಟ್ಟಂಪಾಡಿ ಹಾಗೂ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಶಿಕ್ಷಕರ ನೇಮಕಾತಿ‌ಮಾಡುವಂತೆ ಆಗ್ರಹಿಸಿ ಎರಡೂ ಕಾಲೇಜಿನ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಶಾಸಕ ಅಶೋಕ್ ರೈ ಗೆ ಮನವಿ ಮಾಡಿದರು. ಉಪನ್ಯಾಸಕರ ಕೊರತೆ ಇರುವ ಕಾರಣ ವ್ಯಾಸಂಗಕ್ಕೆ ತೊಂದರೆಯಾಗಿದೆ. ಈಗ ಕಾಲೇಜಿನಲ್ಲಿ…

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ – ನ್ಯೂಸ್ ಫೋಕಸ್

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ತೇಜಸ್ವಿ ಸೂರ್ಯ ರವರನ್ನು ಸೆಪ್ಟೆಂಬರ್ 24 ರಂದು ಭೇಟಿ ಮಾಡಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳ…

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನದ ಆಚರಣೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಅಪ್ರತಿಮ ಸಂಘಟಕ, ಏಕಾತ್ಮ ಮಾನವತೆಯ ಪ್ರತಿಪಾದಕರು, ಅಗ್ರಪಂಕ್ತಿಯ ಲೇಖಕರು, ರಾಷ್ಟ್ರವಾದಿ, ದಾರ್ಶನಿಕರು, ಮಾರ್ಗದರ್ಶಕರು ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಸೆ 25 ರಂದು ಪಕ್ಷದ ಕಚೇರಿಯಲ್ಲಿ…

ಸೆ.28 ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ – ನ್ಯೂಸ್ ಫೋಕಸ್

ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ ಚಿತ್ರ ಮಿಂಚು ಬಂಧಕ ಜೋಡನಾ ಕಾರ್ಯ ನಡೆಯುತ್ತಿರುವುದು ಪುತ್ತೂರು: ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ ಬೆಟ್ಟ ಆಸುಪಾಸಿನ ಸುಮಾರು ೨ ಕಿ ಮೀ…

ಆನಡ್ಕ ಹಾಲು ಉತ್ಪಾದಕರ ಸಂಘಕ್ಕೆ ಜಮೀನು ಮಂಜೂರಾತಿ – ನ್ಯೂಸ್ ಫೋಕಸ್

ಸಚಿವರಿಗೆ ಶಾಸಕ ಅಶೋಕ್ ರೈ ಮನವಿ ಪುತ್ತೂರು:ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಕ್ಕೆ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮಂಜೂರಾತಿಗೆ ಕಂದಾಯ ಇಲಾಖೆಗೆ ಆದೇಶ ನೀಡುವಂತೆ ಕಂದಾಯ‌ಸಚಿವ ಕೃಷ್ಣ…

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ – ನ್ಯೂಸ್ ಫೋಕಸ್

ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆ.22 ರಂದು ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಪ್ರಾತಃಕಾಲದಲ್ಲಿ ಗಣಪತಿ ಹವನ ಜರುಗಿತು. ನಂತರ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ…

ಅಶೋಕ ಜನಮನ- 2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ – ನ್ಯೂಸ್ ಫೋಕಸ್

ಪುತ್ತೂರು: ಚುನಾವಣೆಯಲ್ಲಿ ಅನೇಕ ಮಂದಿ ಸ್ಪರ್ದೆ ಮಾಡುತ್ತಾರೆ ಕೆಲವರು ಸೋಲುತ್ತಾರೆ, ಕೆಲವರು ಗೆಲ್ಲುತ್ತಾರೆ ಆದರೆ ಅಶೋಕ್ ರೈ ಅವರನ್ನು ಬಡವರಿಗೆ ದಾರಿದೀಪವಾಗಲು, ಬಡವರಿಗೆ ಆಸರೆ ನೀಡಲು ದೇವರೇ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳಿದರೆ ಅತಿಶಯೋಕ್ತಿಯಾಗದು ಎಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ…

ಒಳಮೊಗ್ರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಅನ್ನೋದು ಕಾಂಗ್ರೆಸ್ ನ ಬೀದಿನಾಟಕ – ನ್ಯೂಸ್ ಫೋಕಸ್

ಒಳಮೊಗ್ರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು ಆಗಮಿಸಲಿದ್ದಾರೆ ಎನ್ನುವ ಮಾಹಿತಿ ದೊರೆತು ರಸ್ತೆ ಅಭಿವೃದ್ಧಿಯ ಕುರಿತು ಮನವಿ ನೀಡಲು ಹೋದ ಒಳಮೊಗ್ರು ಗ್ರಾಮದ ಮುಡಾಲಮೂಲೆ ಎಂಬಲ್ಲಿಯ ಸಾರ್ವಜನಿಕರು ಹಾಗೂ ಬಿಜೆಪಿಯಲ್ಲಿ ಗುರುತಿಸಿಕೊಂಡ ಕೆಲವು ಕಾರ್ಯಕರ್ತರು…

ಪುತ್ತೂರು ಬಿಜೆಪಿ ವತಿಯಿಂದ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಮತ್ತು ಪ್ರಜ್ಞಾಶ್ರಮ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ – ನ್ಯೂಸ್ ಫೋಕಸ್

ಪುತ್ತೂರು : ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದೇಶ, ವಿದೇಶದಿಂದ ವಿವಿಧ ರೀತಿಯಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಪುತ್ತೂರು ಬಿಜೆಪಿ ವಿಶೇಷ ರೀತಿಯಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆ ರೋಗಿಗಳಿಗೆ ಮತ್ತು ಬೀರಮಲೆ ಪ್ರಜ್ಞಾಶ್ರಮದ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ…

ಶಾಂತಿಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮಹಾಸಭೆ – ನ್ಯೂಸ್ ಫೋಕಸ್

ಶಾಂತಿಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮಹಾಸಭೆ ರೂ 153’556.21 ನಿವ್ವಳ ಲೀ ಗೇ 74 ಪೈಸೆ ಬೋನಸ್ ಶೇಕಡ 10 ಡಿವಿಡೆಂಟ್ಪುತ್ತೂರು ಶಾಂತಿಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸೆಪ್ಟೆಂಬರ್ 16ರಂದು ಸಂಘದ ಆವರಣದಲ್ಲಿ ನಡೆಯಿತು. ಈ…

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ ಅನುದಾ‌ನ ಮಂಜೂರು

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಡ್ವಾಳ ತಾಲೂಕು ವ್ಯಾಪ್ತಿಯ 5 ವಿವಿಧ ಕಡೆಗಳಲ್ಲಿ ಕಿಂಡಿ‌ಅಣೆಕಟ್ಟು ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಮನವಿಯ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟು 5.70 ಕೋಟಿ ಅನುದಾನ‌ಮಂಜೂರಾಗಿದ್ದು…

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ವತಿಯಿಂದ ನರೇಂದ್ರ ಮೋದಿಜೀ ಯವರ ಹುಟ್ಟುಹಬ್ಬ ಆಚರಣೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ರೂ.10.000/- ಧನಸಹಾಯ ಹಾಗೂ ಅಶಕ್ತ ಕುಟುಂಬಗಳಾದ ಕುವೆಟ್ಟು ಗ್ರಾಮದ…

ಕುಳಾಯಿ -ಕಾನ ರೈಲ್ವೆ ಬ್ರಿಡ್ಜ್ ಕಾಂಕ್ರೀಟ್ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ – ನ್ಯೂಸ್ ಫೋಕಸ್

ಕುಳಾಯಿ -ಕಾನ ಭಾಗದ ಸಾರ್ವಜನಿಕರ ಬಹು ಬೇಡಿಕೆಯ ಕುಳಾಯಿ -ಕಾನ ರೈಲ್ವೆ ಬ್ರಿಡ್ಜ್ ಕಾಂಕ್ರೀಟ್ ಕಾಮಗಾರಿಗೆ ಶಾಸಕರು ಡಾ. ವೈ ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ. ಸಾರ್ವಜನಿಕರ ಬಹು ಬೇಡಿಕೆಯ ರಸ್ತೆಯಾದ ಕುಳಾಯಿ ಕಾನ ಬ್ರಿಡ್ಜ್ ರಸ್ತೆಗೆ ಸುಮಾರು 26ಲಕ್ಷ ವೆಚ್ಚದಲ್ಲಿ…

ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮ ಪಂಚಾಯತಿಗೆ ಭೇಟಿ ನೀಡಿದ MLC ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಇವರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ…

ಬೆಳ್ತಂಗಡಿ ಬಿಜೆಪಿ ವತಿಯಿಂದ ಲಾಯಿಲ ಶಕ್ತಿ ಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಲಾಯಿಲ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆಪ್ಟೆಂಬರ್ 14 ರಂದು ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು. ಪಕ್ಷದ ಹಿರಿಯ ಕಾರ್ಯಕರ್ತರಾದ ಪುಟ್ಟಣ್ಣ ಕುಂಬಾರ ಇವರು ದೀಪ…