Category: ರಾಜಕೀಯ ಸುದ್ದಿ

ಪುತ್ತೂರು ನಗರಸಭೆ ಖಾಯಂಗೊಂಡ ಪೌರ ಕಾರ್ಮಿಕರಿಂದ ಶಾಸಕರಿಗೆ ಸನ್ಮಾನ – ನ್ಯೂಸ್ ಫೋಕಸ್

ಪುತ್ತೂರು: ಈ ದೇಶವನ್ನಾಳಿದ ಕಾಂಗ್ರೆಸ್ ಸರಕಾರ ಪ್ರತೀ ಬಾರಿಯೂ ಬಡವರ ಪರ ಸರಕಾರವಾಗಿತ್ತು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಡವರ ಪರವಾಗಿದೆ, ರಾಜ್ಯದಲ್ಲಿ ಸುಮಾರು ೧೫ ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಮೂಲಕ ನಾವು ಬಡವರ ಪರ ಎಂದು ಎತ್ತಿ ತೋರಿಸಿದೆ ಬೇರೆ…

ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ- ನ್ಯೂಸ್ ಫೋಕಸ್

ಶಿವಮೊಗ್ಗ: ಸಾಗರದ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ 2ನೇ ಅತಿ ಉದ್ದದ ಕೇಬಲ್ ಸೇತುವೆಯಾದ ಸಿಗಂದೂರು ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಲೋಕಾರ್ಪಣೆ ಮಾಡಿದರು. ಸೇತುವೆ ಲೋಕಾರ್ಪಣೆ ವೇಳೆ ನಡೆದ ಹೋಮದಲ್ಲಿ ಸಚಿವರು ಪಾಲ್ಗೊಂಡರು. ಲೋಕಾರ್ಪಣೆ ನಂತರ…

ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆ, ಪುತ್ತೂರಿನ ಫಾಲಾನುಭವಿಗಳಿಗೆ ಪ್ರಮಾಣಪತ್ರ ಹಸ್ತಾಂತರಿಸಿದ ಶಾಸಕ ಅಶೋಕ್ ರೈಗಳು- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಮಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿ‌ಮಂಜೂರಾಗಿದೆ. ಶಾಸಕರಾದ ಅಶೋಕ್ ಕುಮಾರ್ ರೈ ಅವರ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿ ಬಿಡುಗಡೆಯಾದ ಫಲಾನುಭವಿಗಳ ವಿವರಫಾತಿಮತ್ ಮಹ್ ರೂಫ ಗಟ್ಟಿಮನೆ ಮನೆ ಕೆದಂಬಾಡಿ ಗ್ರಾಮ- 1,47,300,ಉದಯ…

ಪುತ್ತೂರು- ಮಂಗಳೂರು ಎಕ್ಸ್ಪ್ರೆಸ್ ಬಸ್ಸಿಗೆ ಚಾಲನೆ ನೀಡಿದ ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರಕ್ಕೆ ಅಶೋಕ್ ರೈಗಳು ಚಾಲನೆ ನೀಡಿದ್ದಾರೆ. ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ…

ಗಣೇಶಪುರ ಜನತಾ ಕಾಲನಿ ಮಂಗಳೂರು ನಡುವೆ ಸಂಚರಿಸುವ ಸರಕಾರಿ ನರ್ಮ್ ಬಸ್ಸಿಗೆ ಮಂಗಳೂರು ನಗರ ಉತ್ತರ ಶಾಸಕರಿಂದ ಚಾಲನೆ- ನ್ಯೂಸ್ ಫೋಕಸ್

ಗಣೇಶಪುರ ಜನತಾ ಕಾಲನಿ ಮಂಗಳೂರು ನಡುವೆ ಸಂಚರಿಸುತ್ತಿದ್ದ 45ಟಿ ನಂಬ್ರದ ಸರಕಾರಿ ನರ್ಮ್ ಬಸ್ಸು ಕಳೆದೆರಡು ವರ್ಷದಿಂದ ಸ್ಥಗಿತಗೊಂಡಿದ್ದು ಸಾರ್ವಜನಿಕರ ಮನವಿಯ ಮೇರೆಗೆ ಮಂಗಳೂರು ನಗರ ಉತ್ತರ ಜನಪ್ರಿಯ ಶಾಸಕರ ಸತತ ಪ್ರಯತ್ನದ ಫಲವಾಗಿ ದುರ್ಗಾಪರಮೇಶ್ವರಿ ಆದಿಶಕ್ತಿ ದೇವಸ್ಥಾನ 3ನೇಬ್ಲಾಕ್ ಕಾಟಿಪಳ್ಳ…

ಕಿಶೋರ್ ಕುಮಾರ್ ಪುತ್ತೂರು ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರದ ವೈಫಲ್ಯದ ವಿರುದ್ಧ ಕಡಬದಲ್ಲಿ ಜನಕ್ರೋಶ ಸಭೆ- ನ್ಯೂಸ್ ಫೋಕಸ್

ಕಡಬ : ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯ ದ ವಿರುದ್ಧ ಕಡಬದ ಮಿನಿ ವಿಧಾನ ಸೌಧದ ಬಳಿ ನಡೆಯಿತು. ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯದ ಬಗ್ಗೆ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಶಾಸಕರಾದ…

ಪುತ್ತೂರು ಬಿಜೆಪಿ ವತಿಯಿಂದ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಬಗ್ಗೆ ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ನಡೆದ ಜನಕ್ರೋಶ ಸಭೆ – ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ ನಗರ ಮತ್ತು ಗ್ರಾಮಾಂತರ ಮಂಡಲ ವತಿಯಿಂದ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಅಮರ್ ಜವಾನ್ ಸ್ಮಾರಕ ಕಿಲ್ಲೆ ಮೈದಾನದಲ್ಲಿ ನಡೆಯಿತು. ಪುತ್ತೂರು ಖಾಸಗಿ ಬಸ್ ಸ್ಟಾಂಡ್…

ಪುತ್ತೂರು ನಗರದ ರಸ್ತೆಯ ಹೊಂಡಗಳನ್ನು ವೀಕ್ಷಿಸಿದ ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಪುತ್ತೂರು ನಗರದ ದರ್ಬೆಯ ಸಮೀಪ ರಸ್ತೆಯಹೊಂಡಗಳನ್ನು ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈ ಅವರು ತಕ್ಷಣ ದುರಸ್ಥಿ ಮಾಡುವಂತೆ ನಗರಸಭೆ ಅಧಿಕಾರಿಗೆ‌ ಸೂಚನೆ ನೀಡಿದರು. ಪುತ್ತೂರಿನಲ್ಲಿ ಮಳೆ ವಿಪರೀತವಾಗಿ ಸುರಿಯುತ್ತಿದ್ದೂ ಮಳೆ ಬಿಟ್ಟ…

ಕೇರಳ ಸದಾನಂದ ಮಾಸ್ಟರ್ ರಾಜ್ಯ ಸಭೆಗೆ ನೇಮಕ- ನ್ಯೂಸ್ ಫೋಕಸ್

ಸಿಪಿಎಂ ಕಾರ್ಯಕರ್ತರ ದಾಳಿಯಿಂದ ಕಾಲು ಕಳೆದುಕೊಂಡ ಸದಾನಂದ ಮಾಸ್ಟರ್​ ರವರನ್ನು ರಾಜ್ಯ ಸಭೆಗೆ ನಾಮಕರಣ ನೇಮಕ ಮಾಡಲಾಗಿದೆ.ಕೇರಳದ ಹಿರಿಯ ಶಿಕ್ಷಕ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಸಿ ಸದಾನಂದನ್ ಮಾಸ್ಟರ್, ಬಿಜೆಪಿಯೊಂದಿಗೆ ದೀರ್ಘಕಾಲದ ಸಂಬಂಧ ಹೊಂದಿದ್ದಾರೆ. 1994ರಲ್ಲಿ ಕೇರಳದ ಪೆರಿಂಚೇರಿಯಲ್ಲಿ ಸಿಪಿಐ(ಎಂ) ಕಾರ್ಯಕರ್ತರಿಂದ…

ನಾಳೆಯಿಂದ ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ನಾಳೆ ( ಜು.14) ರಂದು ಪ್ರಾರಂಭಗೊಳ್ಳಲಿದೆ. ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ…

ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಕೊರತೆ | ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜು. 14ರಂದು ಪ್ರತಿಭಟನೆ : ವೆಂಕಟ್ ವಳಲಂಬೆ- ನ್ಯೂಸ್ ಫೋಕಸ್

ರಾಜ್ಯ ಸರ್ಕಾರದ ಅವಿವೇಕಿ ನಡವಳಿಕೆಗಳಿಂದಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಂಪುಕಲ್ಲು ಮತ್ತು ಮರಳು ಅಲಭ್ಯವಾಗಿದ್ದು ಪರಿಣಾಮವಾಗಿ ನಿರ್ಮಾಣ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕಟ್ಟಡ ನಿರ್ಮಾಣ ಕಾರ್ಮಿಕರು, ಲಾರಿ ಚಾಲಕ ಮಾಲಕರು ತೀರಾ ಸಂಕಷ್ಟಕ್ಕೊಳಗಾಗಿದ್ದು ಮಳೆಗಾಲದ ಈ ದಿನಗಳಲ್ಲಿ…

ರೋಲ್ಸ್ ರೋಯ್ಸ್ ಸಂಸ್ಥೆಯಲ್ಲಿ ಕೆಲಸ ಗಿಟ್ಟಿಸಿಕೊಂಡ ಯುವತಿಗೆ ಶಾಸಕ ಭರತ್ ಶೆಟ್ಟಿಯವರಿಂದ ಅಭಿನಂದನೆ- ನ್ಯೂಸ್ ಫೋಕಸ್

ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್‌ನಲ್ಲಿ (Rolls Royce) ಕನ್ನಡತಿಯೋರ್ವಳು ಕೆಲಸ ಗಿಟ್ಟಿಸಿಕೊಂಡಿದ್ದಾಳೆ. ಈ ಮೂಲಕ ರೋಲ್ಸ್ ರಾಯ್ಸ್‌ನಲ್ಲಿ ಕೆಲಸ ಪಡೆದ ಕರ್ನಾಟಕದ (Karntaka) ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ. ತೀರ್ಥಹಳ್ಳಿ ಮೂಲದ ಮಂಗಳೂರು (Mangaluru)…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಪದಗ್ರಹಣ – ನ್ಯೂಸ್ ಫೋಕಸ್

ಪುತ್ತೂರು: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ,ಹಗಲು ರಾತ್ರಿ ಕೆಲಸ ಮಾಡಿದ ಕಾರಣ ಪುತ್ತೂರಲ್ಲಿ ಕಾಂಗ್ರೆಸ್ ಗೆದ್ದಿದೆ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೂ ಆಡಳಿತಕ್ಕೆ ಬಂದಿದೆ, ಪಕ್ಷದ ವಿಚಾರ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಶಾಸಕ ಅಶೋಕ್…

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ- ನ್ಯೂಸ್ ಫೋಕಸ್

ಪುತ್ತೂರು:ಕುಲಾಲ ಸಂಘ ಬೆಂಗಳೂರು (ರಿ.) ಇದರ ಕಾರ್ಯಚಟುವಟಿಕೆಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಿಎ ನಿವೇಶನ ಮಂಜೂರ ಮಾಡುವಂತೆ ಶಾಸಕ ಅಶೋಕ್ ರೈ ಅವರು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎನ್ ಹ್ಯಾರಿಸ್ ರವರಿಗೆ ಮನವಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ…

ಜುಲೈ 14 ರಂದು ಬಿಜೆಪಿ ವತಿಯಿಂದ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ಪೂರ್ವಭಾವಿ ಸಭೆ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭಾಗಿ- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ಬಿಜೆಪಿ ವತಿಯಿಂದ ಜುಲೈ 14ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಮರಳು ಕೆಂಪು ಕಲ್ಲು ಕೊರತೆಯ ವಿರುದ್ಧ ಜನಕ್ರೋಶ ಸಭೆ ಪುತ್ತೂರಿನಲ್ಲಿ ನಡೆಯಲಿದೆ. ಈ ಜನಕ್ರೋಶ ಸಭೆಯ ಪೂರ್ವಭಾವಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರ ಉಪಸ್ಥಿತಿಯಲ್ಲಿಪುತ್ತೂರು ಬಿಜೆಪಿ…

ವಸತಿ ಮಂಜೂರು ಮತ್ತು ಅಲ್ಪ ಸಂಖ್ಯಾತರ ಕಾಲನಿ ಅಭಿವೃದ್ದಿಗೆ ಅನುದಾನಕ್ಕೆ ಸಚಿವರಿಗೆ ಮನವಿ – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರಿಗೆ ವಸತಿ ಮತ್ತು ಅಲ್ಪ ಸಂಖ್ಯಾತರ ಕಾಲನಿ ಅಭಿವೃದ್ದಿಗೆ ಅನುದಾನ ನೀಡುವಂತೆ ಆಗ್ರಹಿಸಿ ಶಾಸಕ ಅಶೋಕ್ ರೈ ಅವರು ವಸತಿ ಮತ್ತು ಹಜ್ ಖಾತೆ ಸಚಿವ ಝಮೀರ್ ಅಹಮದ್ ರವರಿಗೆ ಮನವಿ ಮಾಡಿದರು. ಇಂದು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು…

ಶಾಸಕ ಅಶೋಕ್ ರೈ ಟ್ರಸ್ಟ್ ನಿಂದ ದೀಪಾವಳಿ ಆಚರಣೆಪೂರ್ವಭಾವಿ ಸಭೆ- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್‌ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ದೀಪಾವಳಿ ಆಚರಣೆಯ ಬಗ್ಗೆ ರೂಪುರೇಶೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಟ್ರಸ್ಟ್ ನ ಪೂರ್ವಭಾವಿ ಸಭೆಯು ಜು.10 ರಂದು ಶಾಸಕರ…

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅಬೂಬಕರ್ ಕೊನೆಗೂ ಅರೆಸ್ಟ್​ – ನ್ಯೂಸ್ ಫೋಕಸ್

ನವದೆಹಲಿ, ಜುಲೈ 02: ಭಾರತದ ಮಾಜಿ ಉಪ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಮೇಲೆ ಬಾಂಬ್ ದಾಳಿ ಸಂಚು ರೂಪಿಸಿದ್ದ ಉಗ್ರ ಅಬೂಬಕರ್​ನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. 2011ರಲ್ಲಿ ತಮಿಳುನಾಡಿನ ಮಧುರೈನಲ್ಲಿ ನಡೆದ ರಥಯಾತ್ರೆ ಸಂದರ್ಭದಲ್ಲಿ ಅಡ್ವಾಣಿಯವರನ್ನು…

ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ರವರಿಂದ ಡಾ. ಕೆ.ಜಿ ಭಟ್ ರವರಿಗೆ ಗುರುವಂದನೆ – ನ್ಯೂಸ್ ಫೋಕಸ್

ಪುತ್ತೂರು : ಗುರುಪೂರ್ಣಿಮೆಯ ಈ ಶುಭಸಂದರ್ಭದಲ್ಲಿ, 91 ವರ್ಷ ಹರೆಯದ, ಹಿರಿಯ ವೈದ್ಯರು ಹಾಗೂ ತಮ್ಮ ವೈದ್ಯಕೀಯ ಸೇವೆಯ ಮೂಲಕ ಮನೆಮಾತಾದ ಡಾ. ಕೆ.ಜಿ ಭಟ್ ಉಪ್ಪಿನಂಗಡಿಯವರನ್ನು ಶ್ರೀ ಸುಪ್ರೀತ್ ಲೋಬೋ ಅವರ ಬಲ್ಲಿ ಆಯುರ್ಗ್ರಾಮ, 34 ನೆಕ್ಕಿಲಾಡಿಯಲ್ಲಿ ಗೌರವಿಸಲಾಯಿತು. ಈ…

ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕ, ಮಾಜಿ ಕೇಂದ್ರ ಸಚಿವ ಶ್ರೀ ಅನುರಾಗ್ ಸಿಂಗ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ- ನ್ಯೂಸ್ ಫೋಕಸ್

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕ, ಮಾಜಿ ಕೇಂದ್ರ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ರವರನ್ನು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಭೇಟಿಯಾಗಿ ಸೌಹಾರ್ದಪೂರ್ಣವಾಗಿ ಕುಶಲೋಪರಿ…

ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ -ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ , ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ಸವಣೂರು- 65 ಬೂತ್ ಸಮಿತಿ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಸವಣೂರು ಬೇರಿಕೆ ನಿವಾಸಿ, ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ ಹಾಗೂ ಉಪ್ಪಿನಂಗಡಿ ಇಂದ್ರಪ್ರಸ್ಥ ಪ್ರೌಢಶಾಲೆಗಳಲ್ಲಿ ದೈಹಿಕಶಿಕ್ಷಣ ಶಿಕ್ಷಕರಾಗಿ ಸೇವೆ…

ಬೆಳಂದೂರು ಬಿಜೆಪಿ ಬೂತ್ ಸಮಿತಿ 73 ಗುರುವಂದನಾ ಕಾರ್ಯಕ್ರಮ- ನ್ಯೂಸ್ ಫೋಕಸ್

ಬೆಳಂದೂರು ಶಕ್ತಿ ಕೇಂದ್ರದ ಬೆಳಂದೂರು ಗ್ರಾಮದ ಬಿಜೆಪಿ ಬೂತ್73ರಲ್ಲಿ ಗುರು ಪೂರ್ಣಿಮೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಬಳಿಕ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸೇವೆಯನ್ನು ಆರಂಭಿಸಿದ…

ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ- ನ್ಯೂಸ್ ಫೋಕಸ್

ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ ಕಾರ್ಯಕ್ರಮ ನಡೆಯಿತು. ಪುತ್ತೂರು .. ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದ ಆಡಳಿತ ವೈಧ್ಯಾಧಿಕಾರಿ ಆಶಾಜ್ಯೋತಿ , ದಂತ ತಜ್ಞರಾದ ಡಾ ! ಜಯದೀಪ್ , ಅರಿವಳಿಕೆ ತಜ್ಞರಾದ ಡಾ! ಜಯಕುಮಾರಿ ,…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವರಿಗೆ ಶಾಸಕರಿಂದ ಮನವಿ- ನ್ಯೂಸ್ ಫೋಕಸ್

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ ಈಗಾಗಲೇ…

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಬೂತ್ 128,129ರಲ್ಲಿ ಗುರುಪೂರ್ಣಿಮೆ ಆಚರಣೆ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಆಯೋಜಿಸಿದ ಬೂತ್ 128,129ರಲ್ಲಿ ಗುರುಪೂರ್ಣಿಮೆ ಯನ್ನು ಆಚರಿಸಲಾಯಿತು. ಗುರುಳದ ಕಾಂಚನ ಸುಂದರ್ ಭಟ್ ದಂಪತಿಗಳಿಗೆ,ಹಾಗೂ AV ನಾರಾಯಣ್ ದಂಪತಿಗಳಿಗೆ ಗೌರವ ಪೂರಕವಾಗಿ ಗುರುವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜೀವ…

ಅರ್ಯಾಪು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುವಂದನೆ – ನ್ಯೂಸ್ ಫೋಕಸ್

ಆರ್ಯಾಪು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ನಿವೃತ್ತ ಶಿಕ್ಷಕರಾದ ಪ್ರಭಾಕರ ಕಲ್ಲೂರಾಯ ಇವರನ್ನು ಗೌರವಿಸಲಾಯಿತು . ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಮಚ್ಚಿಮಲೆ ವಿರೂಪಾಕ್ಷ ಭಟ್ , ಆರ್ಯಾಪು ಪಂಚಾಯತ್ ಅಧ್ಯಕ್ಷೆ ಗೀತಾ ,…

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಿಂದ ಗುರುಗಳಿಗೆ ಗೌರವ ಸಮರ್ಪಣೆ – ನ್ಯೂಸ್ ಫೋಕಸ್

ಪುತ್ತೂರು: ಗುರುಪೂರ್ಣಿಮೆಯ ನಿಮಿತ್ತ ಪುತ್ತೂರು ಬಿಜೆಪಿ ವತಿಯಿಂದ ನಿವೃತ್ತ ಶಿಕ್ಷಕ ವೇಣುಗೋಪಾಲ ಶೆಟ್ಟಿ ಮರುವಾಳರವರ ಮನೆಗೆ ಭೇಟಿ ನೀಡಿ ಗೌರವ ಸಮರ್ಪಣೆ ಮೂಲಕ ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಹಲವಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಗೈದ ನಿವೃತ್ತ ಶಿಕ್ಷಕ…

ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಶಾಸಕ ಅಶೋಕ್ ರೈ

ಪುತ್ತೂರು: ಜಿಲ್ಲೆಯಲ್ಲಿ ಶಾಂತಿ,ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋಧನಕಾರಿ ಭಾಷಣ ಮಾಡುತ್ತಾರೆ,ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು- ನ್ಯೂಸ್ ಫೋಕಸ್

ಪುತ್ತೂರು:ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ ರವರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ. ಜು. 7 ಪುತ್ತೂರಿನ ದರ್ಬೆಯಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನಾ ಸಭೆಯಲ್ಲಿ…

ಬ್ರೆಸಿಲಿಯಾದಲ್ಲಿ ಪ್ರಧಾನಿ ಮೋದಿಗೆ 144 ಕುದುರೆಗಳ ಅದ್ದೂರಿ ಸ್ವಾಗತ – ನ್ಯೂಸ್ ಫೋಕಸ್

ನವದೆಹಲಿ, ಜುಲೈ 8: ಪ್ರಧಾನಿ ನರೇಂದ್ರ ಮೋದಿಗೆ ಮಂಗಳವಾರ ಬ್ರೆಜಿಲ್ ಅಧ್ಯಕ್ಷರ ಅಧಿಕೃತ ನಿವಾಸವಾದ ಅಲ್ವೊರಾಡಾ ಅರಮನೆಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಭಾರತದ ಪಾಲಿಗೆ ಇದು ಐತಿಹಾಸಿಕ ಕ್ಷಣವಾಗಿದೆ. 57 ವರ್ಷಗಳಲ್ಲಿ ಬ್ರೆಜಿಲ್‌ಗೆ ರಾಜ್ಯ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ…

ಪಿ.ಜಿ ಜಗನ್ನಿವಾಸ್ ರಾವ್ ಗೆ ಶೋಕಾಸ್ ನೋಟೀಸ್ ಜಾರಿ ಮಾಡಿದ ಪುತ್ತೂರು ಬಿಜೆಪಿ- ನ್ಯೂಸ್ ಫೋಕಸ್

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ, ಯುವತಿ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಗನಿಂದ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟಾದ ಹಿನ್ನೆಲೆಯಲ್ಲಿ. ಮಾಜಿ ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಮತ್ತು ನಾಗರಾಭಾ ಸದಸ್ಯರಾದ ಪಿಜಿ ಜಗನ್ನಿವಾಸ್…

ಪುತ್ತೂರು ಹಿಂ.ಜಾ.ವೇ ಪ್ರತಿಭಟನೆಯಲ್ಲಿ ಪುತ್ತೂರಿನ ಶಾಸಕರ ನಿಂದನೆ, ಕಾಂಗ್ರೆಸ್ ವತಿಯಿಂದ ಠಾಣೆಗೆ ದೂರು – ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರಿನ ದರ್ಬೆ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರಮುಖ ಭಾಷಣಕಾರರೋರ್ವರು ಪುತ್ತೂರು ಶಾಸಕ ಅಶೋಕ್ ರೈ ಗಳಿಗೆ ಅಯೋಗ್ಯ ಪದ ಬಳಕೆ ಮಾಡಿ ಕೋಮುದ್ವೇಷ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೇಸ್ ಪುತ್ತೂರು ನಗರ ಠಾಣೆಗೆ…

ನೈತಿಕ ಪೊಲೀಸ್ ಗಿರಿ ಮರುಕಳಿಸಬಾರದು: ಪೊಲೀಸರಿಗೆ ಶಾಸಕರ ಸೂಚನೆ – ನ್ಯೂಸ್ ಫೋಕಸ್

ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಬಂದಿದ್ದ ಯುವಕ ,ಯುವತಿಯ‌ಮೇಲೆ ಕಿಡಿಗೇಡಿಗಳಿಂದ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ವಿಚಾರ ನನ್ನ‌ಗಮನಕ್ಕೆ ಬಂದಿದ್ದು ,ಘಟನೆಗೆ ಸಂಬಂಧಿಸಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ‌ಸಮಯಗಳಿಂದ ನಿಂತು ಹೋಗಿದ್ದ ಈ ರೀತಿಯ ಕೆಟ್ಟ ಘಟನೆಗಳು ಪುತ್ತೂರಿನಲ್ಲಿ ನಡೆದಿದೆ.…

ಕೊಟ್ಟಾರ ಚೌಕಿ ರಾಷ್ಟ್ರೀಯ ಹೆದ್ದಾರಿ ಬಳಿ ‘ಸಿಂಧೂರ ವಿಜಯ ಪಾರ್ಕ್’ ಉದ್ಘಾಟನೆ – ನ್ಯೂಸ್ ಫೋಕಸ್

ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು. ಶಾಸಕರಾದ ಡಾಕ್ಟರ್ ಭರತ್ ಶೆಟ್ಟಿ ವೈ ಅಧ್ಯಕ್ಷತೆಯಲ್ಲಿ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ,ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆಯೇ ಮುಂದಿನ ಅಜೆಂಡಾ: ಶಾಸಕ ಅಶೋಕ್ ರೈ

ಪುತ್ತೂರು: ಬಿಜೆಪಿಗರ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ ಜನ ಜಾಗೃತಿ ಸಭೆಯು ಪುತ್ತೂರು,ಉಪ್ಪಿನಂಗಡಿ ಹಾಗೂ ವಿಟ್ಲ ಬ್ಲಾಕ್ ಮಟ್ಟದಲ್ಲಿ ನಡೆದಿದೆ, ಈ ಕಾರ್ಯಕ್ರಮ ಯಶಸ್ವಿಯಾಗಿದೆ, ಬಿಜೆಪಿ ಸುಳ್ಳನ್ನು ಎಳೆಎಳೆಯಾಗಿ ಜನರ ಮುಂದೆ ಬಿಚ್ಚಿಟ್ಟಿದ್ದೇವೆ,,ಜನರಿಗೆ ಬಿಜೆಪಿ ಸುಳ್ಳು ಗೊತ್ತಾಗಿದೆ ಮುಂದೆ ಪ್ರತೀ ವಲಯ ಮಟ್ಟದಲ್ಲಿ…

ಪುತ್ತೂರು ಬಿಜೆಪಿ ಮಂಡಲದ ಮಹಿಳಾ ಪದಾಧಿಕಾರಿಗಳಿಂದ ಸಂತ್ರಸ್ತೆಯ ಮನೆಗೆ ಭೇಟಿ – ನ್ಯೂಸ್ ಫೋಕಸ್

ಪುತ್ತೂರು: ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವಕ ನಾಪತ್ತೆಯಾಗಿರುವ ಪ್ರಕರಣ ಬಿಜೆಪಿ ಮಂಡಲದ ಮಹಿಳಾ ಪದಾಧಿಕಾರಿಗಳು ಸಂತ್ರಸ್ತೆಯ ಮನೆಗೆ ತೆರಳಿ ನಾವು ನಿಮ್ಮ ಜೊತೆ ಇದ್ದೇವೆ ಎಂಬ ಧೈರ್ಯದ ಮನ ಸ್ಟೈರ್ಯದ ಮಾತನ್ನು ಹೇಳಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ…

ಪುತ್ತೂರಿನಲ್ಲಿ ಆಯುರ್ವೇದ ಮೆಡಿಕಲ್ ಕಾಲೇಜು ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಮಾಡಿದ್ದು ಈ ಮನವಿಗೆ ಸ್ಪಂದಿಸಿದ ಸರಕಾರ ಆಯುರ್ವೆದ ಮೆಡಿಕಲ್…

SDPI ನಿಂದ ಅನುಮತಿ ಪಡೆಯದೆ ನಗರ ಸಭೆ ಮುಂಭಾಗ ಪ್ರತಿಭಟನೆ, ಪ್ರಕರಣ ದಾಖಲು – ನ್ಯೂಸ್ ಫೋಕಸ್

ಪುತ್ತೂರು: ದಿನಾಂಕ 02.07.2025 ರಂದು ಸಂಜೆ, , ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದ ಬಳಿ, SDPI ಪುತ್ತೂರು ವಿಧಾನಸಭಾ ಕ್ಷೇತ್ರ, ಪುತ್ತೂರು ವತಿಯಿಂದ ಅಧ್ಯಕ್ಷ ಅಶ್ರಫ್ ಬಾವು ಎಂಬವರು ಹಾಗೂ ಇತರೆ ಸುಮಾರು 30 ಜನರು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ…

ಸಂತ್ರಸ್ತ ಮಹಿಳೆಯ ಪರವಾಗಿ ಭಾರತೀಯ ಜನತಾ ಪಕ್ಷ ಖಂಡಿತವಾಗಿಯೂ ಇದೆ- ಸತೀಶ್ ಕುಂಪಲ

ಪುತ್ತೂರು : ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಗೆ ಮೋಸ ಪ್ರಕರಣದ ಬಗ್ಗೆ ಇಂದು ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರು ಸಂತ್ರಸ್ತ ಮಹಿಳೆಯ ಪರವಾಗಿ ಭಾರತೀಯ ಜನತಾ ಪಕ್ಷ ಖಂಡಿತವಾಗಿಯೂ…

ದ.ಕ ಬಿಜೆಪಿ ಜಿಲ್ಲಾಧ್ಯಕ್ಷರಿಂದ ವಿಟ್ಲ ಮಹಾಶಕ್ತಿ ಕೇಂದ್ರದ 17 ಬೂತ್ ಗಳಿಗೆ ಭೇಟಿ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ರವರು ಬೂತ್ ಮಟ್ಟದ ಪ್ರವಾಸ ಕಾರ್ಯಕ್ರಮದ ಸಲುವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಮಹಾಶಕ್ತಿ ಕೇಂದ್ರದಲ್ಲಿ ಪ್ರವಾಸ ಕೈಗೊಂಡರು. ವಿಟ್ಲ ಮಹಾಶಕ್ತಿ ಕೇಂದ್ರದ 17 ಬೂತ್ ಗಳ ಬೂತ್…

ಜನಾರ್ದನ ಪೂಜಾರಿಯಂಥವರ ಬಗ್ಗೆಯೇ ತುಚ್ಛವಾಗಿ ಮಾತನಾಡಿದ ನಿಮ್ಮ ನಾಲಗೆಯನ್ನು ಮೊದಲು ಶುಭ್ರಗೊಳಿಸಿಕೊಳ್ಳಿ ಹೇಮನಾಥ ಶೆಟ್ಟಿಯವರೇ…!!!!ಕಾಂಗ್ರೆಸ್ ವಿರುದ್ಧ ಹರಿಹಾಯ್ದ ದಯಾನಂದ ಶೆಟ್ಟಿ ಉಜಿರೇಮಾರು, ಶಿವಕುಮಾರ್ ಕಲ್ಲಿಮಾರ್

ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ನ ಭ್ರಷ್ಟಾಚಾರ , ಬೆಲೆ ಏರಿಕೆ , ಜನವಿರೋಧಿ ನೀತಿಯ ವಿರುದ್ಧ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದ ಹೋರಾಟ ಪರಿಣಾಮಕಾರಿಯಾದ ಹಿನ್ನೆಲೆಯಲ್ಲಿ ಭಯದಿಂದ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಈ ಜನಜಾಗೃತಿ ಸಭೆಯನ್ನು ನಡೆಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ತಳಮಟ್ಟದಿಂದ…

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ

ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ನ ಭ್ರಷ್ಟಾಚಾರ , ಬೆಲೆ ಏರಿಕೆ , ಜನವಿರೋಧಿ ನೀತಿಯ ವಿರುದ್ಧ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದ ಹೋರಾಟ ಪರಿಣಾಮಕಾರಿಯಾದ ಹಿನ್ನೆಲೆಯಲ್ಲಿ ಭಯದಿಂದ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಈ ಜನಜಾಗೃತಿ ಸಭೆಯನ್ನು ನಡೆಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ತಳಮಟ್ಟದಿಂದ…

ಪುತ್ತೂರು ನಗರಸಭೆಯ ಅಮೃತ ನಗರೊತ್ತಾನ ಯೋಜನೆಯಲ್ಲಿ ನೆಹರುನಗರ- ಗಣೇಶಭಾಗ್ ರಸ್ತೆಯ ಉದ್ಘಾಟನೆ – ನ್ಯೂಸ್ ಫೋಕಸ್

ಪುತ್ತೂರು : ನಗರಸಭೆಯ ಅಮೃತ ನಗರೊತ್ತಾನ ಯೋಜನೆಯಡಿಯಲ್ಲಿ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ನೆಹರುನಗರ ಗಣೇಶಬಾಗ್ ರಸ್ತೆಯನ್ನು ಮಾಜಿ ಶಾಸಕರಾದ ಸಂಜೀವ ಮಠoದೂರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಲೀಲಾವತಿ ಅಣ್ಣು ನಾಯ್ಕ, ಸುಂದರ ಪೂಜಾರಿ ಬಡಾವು, ಜೀವಂಧರ್ ಜೈನ್,…

ನನ್ನ ಜೀವ ಬಿಜೆಪಿಯಲ್ಲೇ, ಬೇರೆ ಪಕ್ಷ ಸೇರುವ ಮಾತೇ ಇಲ್ಲ: ಕೆ.ಎಸ್​. ಈಶ್ವರಪ್ಪ- ನ್ಯೂಸ್ ಫೋಕಸ್

ಬಳ್ಳಾರಿ : ಪಕ್ಷದಿಂದ ಉಚ್ಚಾಟಿತರಾಗಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್​. ಈಶ್ವರಪ್ಪ ಅವರು ಮತ್ತೆ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ನನ್ನ ಜೀವ ಇರುವುದೇ ಬಿಜೆಪಿಯಲ್ಲಿ. ಹೀಗಾಗಿ, ನಾನು ಬೇರೆ ಯಾವ ಪಕ್ಷಕ್ಕೂ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಿಜೆಪಿ…

ಸಿಎಂ ಬೆಂಗಾವಲು ಪಡೆಯ 19 ವಾಹನಗಳಿಗೆ ಡೀಸೆಲ್ ಬದಲು ನೀರು- ನ್ಯೂಸ್ ಫೋಕಸ್

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಬೆಂಗಾವಲು ಪಡೆಯ 19 ವಾಹನಗಳು ಡೀಸೆಲ್ ತುಂಬಿಸಿದ ನಂತರ ಒಂದರ ನಂತರ ಒಂದು ಕೆಟ್ಟು ನಿಂತ ಘಟನೆ ನಡೆದಿದೆ.ಗುರುವಾರ ಸಂಜೆ ರತ್ಲಂಗೆ ತೆರಳಿದ್ದ ಮೋಹನ್ ಯಾದವ್ ಅವರ ಬೆಂಗಾವಲು ಪಡೆಯ 19 ವಾಹನಗಳಿಗೆ…

ಮೈಸೂರು ದಸರಾ : ಸಚಿವ ಸಂಪುಟದ ಪೂರ್ವಭಾವಿ ಸಭೆ- ನ್ಯೂಸ್ ಫೋಕಸ್

ಪುತ್ತೂರು: ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಜ ವಿಧಾನ ಸೌಧದಲ್ಲಿ ಶನಿವಾರ ನಡೆಯಿತು.ಸಭೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮ ನಡೆಸುವ ರೂಪುರೇಶೆಗಳ ಬಗ್ಗೆ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ…

ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟಿಸಲಿದ್ದಾರೆ: ‌ಆರ್. ಅಶೋಕ್- ನ್ಯೂಸ್ ಫೋಕಸ್

ಮೈಸೂರು:ರಾಜ್ಯದಲ್ಲಿ ಸಿಎಂ ಬದಲಾಣೆ ಖಚಿತ, ಹೊಸ ಸಿಎಂ ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ. ಸಿಎಂ ಕುರ್ಚಿ ಬದಲಾವಣೆ ಬಗ್ಗೆ ಅಗ್ರಿಮೆಂಟ್‌ ಆಗಿರುವುದು ಖಚಿತ. ಇದರ ನಡುವೆ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಸರ್ಕಸ್‌ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.‌ ಅಶೋಕ್‌ ಮಾಧ್ಯಮದ…

ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಅಣ್ಣಾಮಲೈ ಆಯ್ಕೆ – ನ್ಯೂಸ್ ಫೋಕಸ್

ಬಿಜೆಪಿ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಗಿ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ತಮಿಳು ನಾಡಿನ ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾಗಿದ್ದ ಇವರನ್ನು ಈಗ ಬಿಜೆಪಿ ಪಕ್ಷವು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದೆ.

ಮಂಗಳೂರು – ತುರ್ತು ಪರಿಸ್ಥಿತಿ ಕರಾಳ ಇತಿಹಾಸಕ್ಕೆ 50 ವರ್ಷ ಕಾರ್ಯಕ್ರಮ, -ನ್ಯೂಸ್ ಫೋಕಸ್

ಮಂಗಳೂರು : ಭಾರತದ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ ಸರ್ವಾಧಿಕಾರಿ ಮನಸ್ಥಿತಿಯಿಂದಾಗಿ ದೇಶದಲ್ಲಿ ಹೇರಲಾದ “ತುರ್ತು ಪರಿಸ್ಥಿತಿ” ಎಂಬ ಕರಾಳ ಅಧ್ಯಾಯಕ್ಕೆ ಇಂದಿಗೆ 50 ನೇ ವರ್ಷ ಈ ಕರಾಳ ಇತಿಹಾಸವನ್ನು ನೆನಪಿಸುವ ನಿಟ್ಟಿನಲ್ಲಿ ಬಿಜೆಪಿ ದಕ್ಷಿಣ ಕನ್ನಡ ಇದರ…

ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನು ಸ್ವಾಗತಿಸಿದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಮಂಗಳೂರು : ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ನ 50 ವರ್ಷದ ಕರಾಳ ಇತಿಹಾಸ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು…

ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಶಾಸಕರ ಕಚೇರಿಯಲ್ಲಿ ಸೋಮವಾರ ನಡೆದ ಕೆಎಸ್‌ಆರ‍್ಟಿಸಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಶಾಸಕರು ತನ್ನ ಕಚೇರಿಯಲ್ಲಿ ಪುತ್ತೂರು…

ಕರ್ನಾಟಕದ ಪ್ರತಿಯೊಂದು ಗ್ರಾಮದಲ್ಲೂ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ವೈಫಲ್ಯಗಳ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ- ಕ್ಯಾಪ್ಟನ್ ಚೌಟ

ಗುರುಪುರ: ರಾಜ್ಯದ ಪ್ರಗತಿಗೆ ಅದರಲ್ಲಿಯೂ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವುದಕ್ಕೆ ಜನಾಂದೋಲವನ್ನು ರೂಪಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.…

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ನೇತೃತ್ವದಲ್ಲಿ ವ್ಯಾಪಕ ಜನವಿರೋಧಿ ನೀತಿಗಳ ವಿರುದ್ಧ ಪ್ರಬಲ ಪ್ರತಿಭಟನೆ- ನ್ಯೂಸ್ ಫೋಕಸ್

ಮಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಬಿಜೆಪಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವತಿಯಿಂದ ಆಯೋಜಿಸಿದ ವಿವಿಧ ಗ್ರಾಮ ಪಂಚಾಯತ್ ಹಾಗೂ ಪಟ್ಟಣ…

ಬಿಜೆಪಿ ಪುತ್ತೂರು ನಗರ ಮಂಡಲ ವತಿಯಿಂದ ಕಾಂಗ್ರೆಸ್ ಸರಕಾರದ ವಿರುದ್ಧ ಪುತ್ತೂರಿನಲ್ಲಿ ಪ್ರತಿಭಟನೆ – ನ್ಯೂಸ್ ಫೋಕಸ್

ಪುತ್ತೂರು : ಕಾಂಗ್ರೆಸ್ ನ ಬೆಲೆಯೇರಿಕೆ ಭ್ರಷ್ಟಾಚಾರವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ನಗರಮಂಡಲ ವತಿಯಿಂದ ಪುತ್ತೂರಿನ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯ ಕೇಂದ್ರ ಬಿಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ ಕಾಂಗ್ರೆಸ್ ಸರಕಾರದ ದೌರ್ಜನ್ಯ…

ಬಿಜೆಪಿ ಸುಳ್ಯ ಮಂಡಲ ವತಿಯಿಂದ ಕಾಂಗ್ರೆಸ್ ಸರಕಾರದ ವಿರುದ್ಧ ಸಂಜೀವ ಮಠoದೂರ್ ನೇತೃತ್ವದಲ್ಲಿ ಅಜ್ಜಾವರದಲ್ಲಿ ಪ್ರತಿಭಟನೆ – ನ್ಯೂಸ್ ಫೋಕಸ್

ಸುಳ್ಯ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಅಜ್ಜಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸುಳ್ಯ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠoದೂರ್ ಭಾಗವಹಿಸಿ ಮಾತಾಡಿದರು. ಕಳೆದ 2 ವರುಷದ…

ಸುರತ್ಕಲ್ : ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗೆ ಖಂಡಿಸಿ ಭಾರಿ ಪ್ರತಿಭಟನೆ

ಸುರತ್ಕಲ್ : ಬೆಲೆ ಏರಿಕೆ, ಭ್ರಷ್ಟಾಚಾರದಿಂದ ಜನರು ಬದುಕಲು ಸಾಧ್ಯವಾಗದಂತಹ ಸ್ಥಿತಿ ರಾಜ್ಯದಲ್ಲಿದೆ. ಸ್ವತಃ ಕಾಂಗ್ರೆಸ್ ಶಾಸಕರೇ ಅನುದಾನ ಸಿಗದೇ ಪರದಾಡುತ್ತಿದ್ದು ಬಿಜೆಪಿ ಶಾಸಕರಿಗೆ ಪ್ರತಿಭಟನೆ ಮಾಡುವ ಮೂಲಕ ಸರಕಾರಕ್ಕೆ ಬಿಸಿ ಮುಟ್ಟುವಂತೆ ಮಾಡಿ ಎಂದು ಹೇಳುವಷ್ಟರ ಮಟ್ಟಿಗೆ ಅನುದಾನ ನೀಡಿದ…

ಸರ್ವೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ- ನ್ಯೂಸ್ ಫೋಕಸ್

ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ದಿ ಕೆಲಸಗಳು ಮತ್ತು ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ಕಾಂಗ್ರೆಸ್ ಬಗ್ಗೆ ಒಲವು ಹೆಚ್ಚಿಸಿದೆ,ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಭದ್ರವಾಗಿಯೇ ಉಳಿಯಲಿದೆ ಎಂದು ಪುತ್ತೂರು…

ಕೊಳ್ತಿಗೆ ಗ್ರಾಮದಲ್ಲಿ ಕಾಡಾನೆ ಹಾವಳಿ: ಅಧಿಕಾರಿಗಳ, ಸಾರ್ವಜನಿಕರ ಸಭೆ, ನಾಡಿಗೆ ಬಂದ ಕಾಡಾನೆಯನ್ನು ಮತ್ತೆ ಕಾಡಿಗೆ ಅಟ್ಟಿಸಿದ ಬಳಿಕ ಸೋಲಾರ್ ತಂತಿಬೇಲಿ ಅಳವಡಿಕೆ: ಶಾಸಕ ಅಶೋಕ್ ರೈ

ಪುತ್ತೂರು: ಕೊಳ್ತಿಗೆ ಗ್ರಾಮದಲ್ಲಿ ಕಳೆದ ಕೆಲವು ತಿಂಗಳಿಂದ ಕಾಡಟನೆ ಹಾವಳಿ ಇದೆ. ರಾತ್ರಿ ವೇಳೆ, ಕೆಲವೊಮ್ಮೆ ಹಗಲು ಹೊತ್ತಿನಲ್ಲೂ ಕೃಷಿ ತಓಟಕ್ಕೆ ಬಂದು ಕೃಷಿ ಹಾಗೂ ಇನ್ನಿತರ ಬೆಳೆಗಳನ್ನು ನಾಶ ಮಾಡುತ್ತಿದೆ. ನಾಡಿಗೆ ಬಂದ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಅರಣ್ಯ…

ಬಿಜೆಪಿ ಮಂಗಳೂರು ಉತ್ತರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ನ್ಯೂಸ್ ಫೋಕಸ್

ಮಂಗಳೂರು : ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ, ಕಾವೂರು ಮಹಾಶಕ್ತಿ ಕೇಂದ್ರ -2 ಇವರ ನೇತೃತ್ವದಲ್ಲಿ ಯೆಯ್ಯಾಡಿ ಶ್ರೀ ರಾಮ ಮಂದಿರದಲ್ಲಿ ಆಯೋಜನೆಯಾದ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಡಾ.…

ಕೇಂದ್ರದ ಮಾರ್ಗ ಸೂಚಿಯಂತೆ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ, ಸಿ.ಎಂ ಸ್ಪಷ್ಟನೆ – ನ್ಯೂಸ್ ಫೋಕಸ್

ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10 ರಿಂದ ಶೇ.15 ಕ್ಕೆ ಹೆಚ್ಚಿಸುವ ಬಗ್ಗೆ ವಿರೋಧ ಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದು ಈ ನಿರ್ಧಾರ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ನಗರೋತ್ಥಾನ ಹಂತ 4 ಬಾಕಿ ಇರುವ ಹಣ 20 ದಿನದೊಳಗೆ ಪಾವತಿ: ಶಾಸಕ ಅಶೋಕ್ ರೈ ಮನವಿಗೆ ಸರಕಾರದ ಸ್ಪಂದನೆ- ನ್ಯೂಸ್ ಫೋಕಸ್

ಪುತ್ತೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಮನೆ ನಿರ್ಮಾಣ, ಶೌಚಾಲಯ ನಿರ್ಮಾಣ ಹಾಗೂ ಮನೆ ದುರಸ್ಥಿ ಗೆ ಈ ಹಿಂದೆ ಸರಕಾರ‌ ಫಲಾನುಭವಿಗಳನ್ನು ಆಯ್ಕೆ ಮಾಡಿತ್ತು. ಆಯ್ಕೆಯಾದ ಪ.ಜಾತಿ.ಪ ಪಂಗಡ,ವಿಕಲಚೇತನ ಹಾಗೂ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಕಂತಿನ ಹಣ ಪಾವತಿಯಾಗಿರಲಿಲ್ಲ. ಈ…

ಪುಡಾ ಕಚೇರಿಗೆ ಹೆಚ್ಚುವರಿ ಸಿಬಂದಿಗಳನ್ನು ನೇಮಿಸಿ, ನಗರಾಭಿವೃದ್ದಿ ಇಲಾಖೆಗೆ ಶಾಸಕ ಅಶೋಕ್ ರೈ ಮನವಿ- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ನಗರಾಯೋಜನಾ ಪ್ರಾಧಿಕಾರ ಕಚೇರಿ(ಪುಡಾ) ಗೆ ಹೆಚ್ಚುವರಿ ಸಿಬಂದಿಗಳನ್ನು ನೇಮಕ ಮಾಡುವಂತೆ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾಚೋಲನ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಇಲಾಖೆಯ ಕಾರ್ಯದರ್ಶಿಯವರನ್ನು ಭೇಟಿಯಾದ ಶಾಸಕರು ಸಿಬಂದಿಗಳ ಕೊರತೆ ಇರುವ ಕಾರಣಕ್ಕೆ…

ಪಾಪದ ಹಣದಲ್ಲಿ ಬಟ್ಟೆ ತೆಗೆದುಕೊಳ್ಳುವಷ್ಟು ದರಿದ್ರ ನನಗೆ ಬಂದಿಲ್ಲ ಎಚ್ ಡಿ ಕುಮಾರಸ್ವಾಮಿ – ನ್ಯೂಸ್ ಫೋಕಸ್

ಬೆಂಗಳೂರು : ಪಾಪದ ದುಡ್ಡಲ್ಲಿ ಬೆಟ್ಟೆ ತೆಗೆದುಕೊಳ್ಳುವಷ್ಟು ಇನ್ನು ನನಗೆ ಅಷ್ಟು ದಾರಿದ್ರ್ಯ ಬಂದಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಡಿ.ಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನನಗೆ ಡಿ.ಕೆ ಶಿವಕುಮಾರ್ ಅವರಿಂದ ಬಟ್ಟೆ ತಗೊಳೋ ಅವಶ್ಯಕತೆ ಇಲ್ಲ.…

ನಾಲ್ಕು ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ದಿಗೆ ಅನುದಾನಕ್ಕಾಗಿ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ…

ಕುಂಭದ್ರೋಣ ಮಳೆಯಿಂದ ಸಂತ್ರಸ್ತರಾದವರಿಗೆ ಕಾಳಜಿ ಕೇಂದ್ರ ತೆರೆಯಲು ಆಡಳಿತ ವ್ಯವಸ್ಥೆಗೆ ಇನ್ನೂ ಯಾಕೆ ಸಾಧ್ಯವಾಗಲಿಲ್ಲ – ಸಂಜೀವ ಮಠoದೂರ್

ಪುತ್ತೂರು: ರಾಜ್ಯ ಕಾಂಗ್ರೆಸ್‌ ಸರಕಾರದ ಆಡಳಿತ ವೈಫಲ್ಯ,ಭ್ರಷ್ಟತೆ ಹಾಗೂ ಜನ ವಿರೋಧಿ ನೀತಿ ವಿರೋಧಿಸಿ ದ.ಕ. ಜಿಲ್ಲೆಯ 223 ಹಾಗೂ ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿ, ನಗರ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಎದುರು ಏಕಕಾಲದಲ್ಲಿ ಭಾರತೀಯ ಜನತಾ ಪಾರ್ಟಿ…

ಮಳೆಹಾನಿಯಿಂದ ನಷ್ಟಕ್ಕೊಳಗಾದವರಿಗೆ ಸರಕಾರದಿಂದ ಪರಿಹಾರದ ಮೊತ್ತ ವಿತರಣೆ- ನ್ಯೂಸ್ ಫೋಕಸ್

ಪುತ್ತೂರು:ಪೃಕೃತಿ ವಿಕೋಪದಿಂದ ಹಾನಿಗೊಳಗಾದ ಪಕ್ಕಾಮನೆ, ಕಚ್ಚಾಮನೆ, ಭಾಗಶ: ಹಾನಿ, ಪೂರ್ಣ ಹಾನಿ, ತೋಟ, ಬೆಳೆ, ಕೃಷಿ ಹಾನಿಗೊಳಗಾದ ಫಲಾನುಭವಿಗಳಿಗೆ ಕರ್ನಾಟಕ ಸರಕಾರದಿಂದ ಪರಿಹಾರ ಮೊತ್ತದ ಮೊದಲ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಪರಿಹಾರ ಪಡೆದುಕೊಂಡವರ ಪಟ್ಟಿ ಸರಕಾರದಿಂದ ೬೫೦೦…

ಆರ್ಎಸ್ಎಸ್ ಮತ್ತು ಬಜರಂಗದಳ ವಿರುದ್ಧ ಹೇಳಿಕೆ, ಸಿಎಂ ಸಿದ್ದರಾಮಯ್ಯ ಗೆ ಕೋರ್ಟ್ ನೋಟಿಸ್- ನ್ಯೂಸ್ ಫೋಕಸ್

ಬೆಂಗಳೂರು: ಆ‌ರ್.ಎಸ್.ಎಸ್., ಬಜರಂಗದಳ ವಿರುದ್ಧ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದು.ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.ವಕೀಲ ಕಿರಣ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಬರೆದಿಟ್ಟುಕೊಳ್ಳಿ, ನಾನು ಹೋದ್ಮೇಲೂ ಜೆಡಿಎಸ್​ ಇದ್ದೇ ಇರುತ್ತೆ; ದೇವೇಗೌಡ್ರ ಖಡಕ್ ಸಂದೇಶ

ಬೆಂಗಳೂರು (ಜೂ 15): ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್​​ ಪಕ್ಷದ (JDS Party) ಬಲ ಹೆಚ್ಚಿಸಿಕೊಳ್ಳಲು ಜಿಲ್ಲಾ-ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಮಿಸ್ಡ್ ಕಾಲ್ ಮೂಲಕ ಪಕ್ಷದ ಸದಸ್ಯತ್ವ ನೋಂದಣಿಗೆ ಚಾಲನೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ…