Category: ರಾಜ್ಯ ಸುದ್ದಿ

ಎಮ್ ಎಲ್ ಸಿ ಕಿಶೋರ್ ಕುಮಾರ್ ಪುತ್ತೂರು ಆಪ್ತ ಸಹಾಯಕರಾಗಿ ಅವಿನಾಶ್ ಬಿ. ಆರ್ ಹಾಗೂ ಜಯಪ್ರಕಾಶ್ ಎಣ್ಣೆಮಜಲು ನೇಮಕ – ನ್ಯೂಸ್ ಫೋಕಸ್

ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಇಬ್ಬರು ಸರಕಾರಿ ಆಪ್ತ ಸಹಾಯಕರನ್ನು ನೇಮಿಸಿದ್ದಾರೆ. ಅವಿನಾಶ್ ಬಿ.ಆ‌ರ್ ಹಾಗೂ ಜಯಪ್ರಕಾಶ್‌ ಎಣ್ಣೆಮಜಲು ಅವರನ್ನು ಕಿಶೋ‌ರ್ ಕುಮಾರ್ ಪುತ್ತೂರು ಅವರ ಆಪ್ತ ಸಹಾಯಕರಾಗಿ…

ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ಪುತ್ತೂರು ಎಬಿವಿಪಿ ವತಿಯಿಂದ ನೆಹರುನಗರದಲ್ಲಿ ನಡೆದ ಪ್ರತಿಭಟನೆ – ನ್ಯೂಸ್ ಫೋಕಸ್

ಪುತ್ತೂರು : ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಇಂದು ಎಬಿವಿಪಿ ವತಿಯಿಂದ ಪುತ್ತೂರಿನ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹಾಸ್ಟೆಲ್ ಗಳ ಸಮಸ್ಯೆಸರ್ಕಾರಿ ವಿದ್ಯಾರ್ಥಿ ವಸತಿ ನಿಲಯದಲ್ಲಿ, ಪ್ರತಿ ತಿಂಗಳು ಊಟದ…

ಬೆಂಗಳೂರು : ನಾಯಿ, ನರಿ, ಬೆಕ್ಕು ಎಲ್ಲವೂ ಸೋಷಿಯಲ್ ಮೀಡಿಯಾಕ್ಕೆ ಬರ್ತವೆ – ಡಿವಿ‌ ಸದಾನಂದಗೌಡ- ನ್ಯೂಸ್ ಫೋಕಸ್

ಬೆಂಗಳೂರು : ನಟಿ ರಮ್ಯಾ ವಿರುದ್ಧ ದರ್ಶನ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಡಿವಿ ಸದಾನಂದ ಗೌಡ, ಈ ವಿಚಾರ ನಾನು ಗಮನಿಸಿಲ್ಲ ಆದ್ರೆ ಬಹಳಷ್ಟು ಸೋಷಿಯಲ್ ಮೀಡಿಯಾಗಳು ಸಮಾಜಕ್ಕೆ ಕಂಟಕ,…

ಭಾರಿ ಗಾಳಿಗೆ ಮುಚ್ಚಲ್ಪಟ್ಟ ಮಡಿಕೇರಿ ಕೋಟೆ ಬಾಗಿಲು ಜೆಸಿಬಿ ಮೂಲಕ ಓಪನ್- ನ್ಯೂಸ್ ಫೋಕಸ್

ಮಡಿಕೇರಿಯ ಐತಿಹಾಸಿಕ ಶ್ರೀ ಕೋಟೆ ಮಹಾಗಣಪತಿಯ ದೇವಾಲಯಕ್ಕೆ ಮುಖ್ಯರಸ್ತೆಯಿಂದ ಹೋಗುವ ಕೋಟೆಯದ್ವಾರವು ವಿಪರೀತ ಗಾಳಿ ಮಳೆಗೆ ಮುಚ್ಚಿ ಹೋಗಿದ್ದು ಇದನ್ನು ಜನರಿಂದ ತೆರೆಯಲು ಅಸಾಧ್ಯವಾದ ಕಾರಣ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಹೋಗಲು ಸಹ ತೊಂದರೆಯಾಗುವುದನ್ನು ಮನಗಂಡು ಮಡಿಕೇರಿಯ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿಯವರ…

ಪ್ರಯಾಣಿಕರ ಅನೂಕೂಲಕ್ಕಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ್ ಬಸ್ ಸೇವೆ ಆರಂಭ – ನ್ಯೂಸ್ ಫೋಕಸ್

ಪುತ್ತೂರು: ಪ್ರಯಾಣಿಕರ ಬಹುಕಾಲದ ಬೇಡಿಕೆಯೊಂದು ಈ ಬಾರಿ ಈಡೇರಿದೆ. ಪುತ್ತೂರಿನಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ಸರಕಾರ ಸಾರಿಗೆ ಇಲಾಖೆಯ ವತಿಯಿಂದ ಅಂಬಾರಿ ಉತ್ಸವ್ ಬಸ್ ಜು.27 ರಿಂದ ಸಂಚಾರ ಆರಂಭ ಮಾಡಿದೆ. ಮಂಗಳೂರಿನಿಂದ ಹೊರಡುವ ಬಸ್ಸು ಪುತ್ತೂರಿಗೆ ಪ್ರತೀ ದಿನ…

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ- ನ್ಯೂಸ್ ಫೋಕಸ್

ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಶ್ರೀ , ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಜುಲೈ 24 ರಂದು ಭೇಟಿ ಮಾಡಲಾಯಿತು. ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಅವರಿಗೆ ವಿವರಿಸಿ ಕನ್ಯಾಡಿಯಲ್ಲಿ…

ಕೊಯಾನಾಡು ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಮೃತ್ಯು -ನ್ಯೂಸ್ ಫೋಕಸ್

ಮಡಿಕೇರಿ: ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದ ಘಟನೆ ವರದಿಯಾಗಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕಾರಿನಲ್ಲಿ ನಾಲ್ವರು ಪ್ರಯಾಣಿಸುತಿದ್ದು…

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರವರೆಗೂ ಭಾರಿ ಮಳೆ ಮುನ್ಸೂಚನೆ- ನ್ಯೂಸ್ ಫೋಕಸ್

ರಾಜ್ಯದ ಹಲವೆಡೆ ಭಾರಿ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಎರಡು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಹಾಗೂ ಕೆಲವು ಜಿಲ್ಲೆಗಳಿಗೆ ಆರೆಂಜ್​ ಮತ್ತು ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು,…

ದಕ್ಷಿಣ ಕನ್ನಡ ನಿರಂತರ ಮಳೆಯ ಹಿನ್ನೆಲೆ ನಾಳೆ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ…

ಕನ್ನಡ ಭವನ ರೂವಾರಿ ಡಾ. ವಾಮನ್ ರಾವ್ ಬೇಕಲ್ ಸಂದ್ಯಾ ರಾಣಿ ಟೀಚರ್ ಗೆ ಕೋಲಾರದಲ್ಲಿ ಗೌರವ ಅರ್ಪಣೆ, ಸನ್ಮಾನ.

ಕೋಲಾರದ ಪ್ರತ್ರಿಕಾಭವನದಲ್ಲಿ ಬಾಗಲಕೋಟ ಮೇಘಮೈತ್ರಿ ಸಾಹಿತ್ಯ ಸಂಘ ಕಮತಗಿ, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕಾಸರಗೋಡು, ಹಾಗೂ ಕನ್ನಡ ಭವನ ಕೋಲಾರ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ “ಗಡಿನಾಡು ಸಾಹಿತ್ಯ ಸಮ್ಮೇಳನ 2025.ನಡೆಯಿತು. ಕರ್ನಾಟಕ ಸರಕಾರದ…

ಬೆಂಗಳೂರಿನಲ್ಲಿ ಕೇರಳ ಕರ್ನಾಟಕ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ – ನ್ಯೂಸ್ ಫೋಕಸ್

ಬೆಂಗಳೂರು: ವೈಟ್‌ಫೀಲ್ಡ್‌ನ ಶ್ರೀ ಸರಸ್ವತಿ ಎಜುಕೇಷನ್ ಟ್ರಸ್ಟ್‌ನಲ್ಲಿ, ‘ತೊದಲ್ನುಡಿ’ ಮಕ್ಕಳ ಸಾಹಿತ್ಯ ಮಾಸಪತ್ರಿಕೆ, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ-ಗ್ರಂಥಾಲಯ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು (ಕಾಸರಗೋಡು) ಇವುಗಳು ಸಂಯುಕ್ತವಾಗಿ ‘ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ’ವನ್ನು ಆಚರಿಸಿದರು.* ಈ…

ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಕೇರಳ ರಾಜ್ಯ ಚು.ಸಾ.ಪ ದ. ಕ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಎರಡನೆಯ ಮನೆ- ಮನೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮ- ನ್ಯೂಸ್ ಫೋಕಸ್

ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಕೇರಳ ರಾಜ್ಯ ಚು.ಸಾ.ಪ ದ. ಕ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಎರಡನೆಯ ಮನೆ- ಮನೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು…

1.25 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ – ನ್ಯೂಸ್ ಫೋಕಸ್

ಬೆಂಗಳೂರು: ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ‌ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ. ಕೇಸ್ ಒಂದರಲ್ಲಿ ಬಿ ರಿಪೋರ್ಟ್…

ಚಾಲಕ ರಹಿತ ಮೆಟ್ರೋಗೆ ಐಎಸ್‌ಎ ಗ್ರೀನ್ ಸಿಗ್ನಲ್: ಬೆಂಗಳೂರಿಗೆ ಮತ್ತೊಂದು ತಂತ್ರಜ್ಞಾನ ಮೈಲಿಗಲ್ಲು- ನ್ಯೂಸ್ ಫೋಕಸ್

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಿರ್ಮಿಸುತ್ತಿರುವ ಚಾಲಕ ರಹಿತ ಮೆಟ್ರೋ ವ್ಯವಸ್ಥೆಗೆ ಅಂತರರಾಷ್ಟ್ರೀಯ ಸ್ವತಂತ್ರ ಸುರಕ್ಷತಾ ಮೌಲ್ಯಮಾಪಕ ಸಂಸ್ಥೆಯಿಂದ ಹಸಿರು ನಿಶಾನೆ ದೊರೆತಿದೆ. ಈ ಮಹತ್ವದ ಅನುಮೋದನೆಯು ಬೆಂಗಳೂರಿನ ಮೆಟ್ರೋ ಜಾಲದಲ್ಲಿ ಚಾಲಕ ರಹಿತ ರೈಲುಗಳ ಸಂಚಾರಕ್ಕೆ ದಾರಿ ಸುಗಮಗೊಳಿಸಲಿದೆ.…

ಹಾಸನ 2 ಕಾರುಗಳ ನಡುವೆ ಭೀಕರ ಅಪಘಾತ, ಇಬ್ಬರು ಸಾವು, ನಾಲ್ವರು ಗಂಭೀರ- ನ್ಯೂಸ್ ಫೋಕಸ್

ಹಾಸನ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಮೇಲ್ಸೇತುವೆ ಬಳಿ ನಡೆದಿದೆ. ಬೆಂಗಳೂರು ಸಂಜಯ ನಗರದ ಮೀನಾಕ್ಷಿ ಹಾಗೂ ಚನ್ನರಾಯಪಟ್ಟಣ ಮೂಲದ ಪ್ರತಾಪ್ ಮೃತ…

ಮಂಡ್ಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿ, ನಾಲ್ವರಿಗೆ ಗಾಯ – ನ್ಯೂಸ್ ಫೋಕಸ್

ಶ್ರೀರಂಗಪಟ್ಟಣ ತಾಲೂಕಿನಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ನಾಲ್ವರು ಗಾಯಗೊಂಡಿದರುವ ಘಟನೆ ನಡೆದಿದೆ. ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಬೆಂಗಾವಲು ಪಡೆಯಲ್ಲಿ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಟಿಎಂ ಹೊಸೂರು ಗೇಟ್ ಬಳಿ ಈ ಘಟನೆ…

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ – ನ್ಯೂಸ್ ಫೋಕಸ್

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ…

ಯಕ್ಷಗಾನದ ಮೇರು ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನ – ನ್ಯೂಸ್ ಫೋಕಸ್

ಯಕ್ಷಗಾನದ ಹಿರಿಯ ಕಲಾವಿದರಾದ ವೆಂಕಟರಮಣ ಭಟ್ ಇಂದು ನಿಧಾನರಾದರು. ತೆಂಕು ಹಾಗೂ ಬಡಗು ತಿಟ್ಟು ಯಕ್ಷಗಾನ ದಲ್ಲಿ ವೇಷ ತೊಟ್ಟು ಅಭಿಮಾನಿಗಳ ಮನಸ್ಸು ಗೆದ್ದಿದ್ದ ಕಲಾವಿದರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿದಂತೆ ಇನ್ನೂ ಹಲವು…

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ, ಪ್ರವಾಸಿಗರಿಗೆ ಎಚ್ಚರಿಕೆ – ನ್ಯೂಸ್ ಫೋಕಸ್

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನ ಅರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಪಶ್ಚಿಮಘಟ್ಟ ಸಾಲಿನಲ್ಲಿ ಚಾರಣ ಮಾಡುವಾಗ ಪ್ರವಾಸಿಗರು…

ಚಿಕ್ಕಮಗಳೂರು | ಪ್ರವಾಸಿ ಬಸ್‌ ಪಲ್ಟಿ – 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ – ನ್ಯೂಸ್ ಫೋಕಸ್

ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ…

ಅರೆಬೈಲ್ ಫಾಲ್ಸ್​​ನಲ್ಲಿ ಸಿಲುಕಿದ ಮೂವರು.. ಕರ್ನಾಟಕಕ್ಕೆ ಮತ್ತೆ ಹವಾಮಾನ ಇಲಾಖೆ ಎಚ್ಚರಿಕೆ..- ನ್ಯೂಸ್ ಫೋಕಸ್

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂನ್​​ ಆರಂಭದಲ್ಲಿ ಅಬ್ಬರಿಸಿದ್ದ ವರುಣ ಇದೀಗ ಏಕಾಏಕಿ ಸೈಲೆಂಟ್ ಆಗಿದೆ. ಮಳೆಗಾಗಿ ಜನರು ಆಕಾಶದತ್ತ ನೋಡುವಂತಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಕಡಿಮೆಯಾಗಿಲ್ಲ. ರಾಜ್ಯ ಮಾತ್ರವಲ್ಲ ದೇಶದ ಹಲವು ಭಾಗಗಳಲ್ಲಿ ಮಳೆಯಿಂದಾದ ಅನಾಹುತಗಳು ಅಷ್ಟಿಷ್ಟಲ್ಲ.…

ಬೆಂಗಳೂರಲ್ಲಿ BMTC ಚಾಲಕನ ಹುಚ್ಚಾಟ.. ನಿಂತಿದ್ದವರ ಮೇಲೆ ನುಗ್ಗಿದ ಬಸ್, ಮಹಿಳೆ ಗಂಭೀರ – ನ್ಯೂಸ್ ಫೋಕಸ್

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಸಿಲಿಕಾನ್​ ಸಿಟಿಯಲ್ಲಿ BMTC ಬಸ್​ ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರೋ ಘಟನೆ ಪೀಣ್ಯ 2ನೇ ಹಂತದಲ್ಲಿ ನಡೆದಿದೆ. ಘಟಕ 22ಕ್ಕೆ ಸೇರಿದ KA.51,4170 ನಂಬರ್ ಬಸ್​​ನಿಂದ ಈ ಘಟನೆ…

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿತ, ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ – ನ್ಯೂಸ್ ಫೋಕಸ್

ಕಡಬ:ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರಲ್ಲಿ, ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಜು. 17ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ಸಂಭವಿಸಿದ್ದು, ಇದರ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದೆ. ಪದೇ ಪದೇ ಈ…

ಜುಲೈ 17ರಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಭಾರೀಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ 17 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಎರಡು ದಿನ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿಗೆ ತಡೆಯಾಜ್ಞೆ ನಿರಾಕರಿಸಿದ ಹೈಕೋರ್ಟ್ – ನ್ಯೂಸ್ ಫೋಕಸ್

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೇಮಕಾತಿಗೆ ತಡೆಯಾಜ್ಞೆ ಕೋರಿ ದಾಖಲಾದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಆಕಾಶ್ ಎಂಬವರು ವ್ಯವಸ್ಥಾಪನಾ ಸಮಿತಿಯ ನೇಮಕಾತಿ ಕಾನೂನುಬಾಹಿರ ಎಂದು ಆರೋಪಿಸಿ, ತಡೆಯಾಜ್ಞೆಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಕಾಶ್‌ ಎಂಬವರು ವ್ಯವಸ್ಥಾಪನಾ ಸಮಿತಿಯ…

ಜುಲೈ 16 ರಂದು ದ.ಕ, ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ – ನ್ಯೂಸ್ ಫೋಕಸ್

ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮತ್ತೆ ಮುಂಗಾರು ಬಿರುಸು ಪಡೆದಿದ್ದು, ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ದಿನವಿಡೀ ಉತ್ತಮ ಮಳೆಯಾಗಿದೆ. ಕೆಲವೆಡೆ ಹಾನಿ ಉಂಟಾಗಿದ್ದು, ಕಡಬ, ಉಳ್ಳಾಲ, ಬಂಟ್ವಾಳ ತಾಲೂಕಿನಾದ್ಯಂತ ರಜೆ ಘೋಷಿಸಲಾಗಿತ್ತು. ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ಮನೆಯೊಂದಕ್ಕೆ ಮರ ಬಿದ್ದು ಮನೆ…

ಕಾರ್ಕಳ ಪರಶುರಾಮನ ಮೂರ್ತಿ ಫೈಬರ್ ನದಲ್ಲ, ಪೊಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ – ನ್ಯೂಸ್ ಫೋಕಸ್

ಕಾರ್ಕಳ: ಇಲ್ಲಿನ ಬೈಲೂರು ಸಮೀಪ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಾಣವಾಗಿರುವ ಪರಶುರಾಮ ಥೀಂ ಪಾರ್ಕ್‌ನ ಪರಶುರಾಮನ ವಿಗ್ರಹದ ವಿವಾದಕ್ಕೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದೋಷಾರೋಪ ಪಟ್ಟಿಯಲ್ಲಿ ಪರಶುರಾಮ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.…

ಜು.17 ರಿಂದ ಕರಾವಳಿ ಹಾಗೂ ಮಲೆನಾಡಿನ ಈ 3 ಜಿಲ್ಲೆಗಳಿಗೆ ಅತಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ – ನ್ಯೂಸ್ ಫೋಕಸ್

ಕರಾವಳಿ ಜಿಲ್ಲೆಗಳಲ್ಲಿ ಜುಲೈ 20ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ 3 ಜಿಲ್ಲೆಗಳಿಗೂ ಇದೇ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದರೆ,…

ನೂತನ ಸಿಗಂದೂರು ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು: ನಿತಿನ್​ ಗಡ್ಕರಿ ಘೋಷಣೆ- ನ್ಯೂಸ್ ಫೋಕಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಗೆ ‘ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ’ ಎಂದು ಹೆಸರಿಡಲಾಗಿದೆ. ಸೋಮವಾರ ನೂತನ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕೇಂದ್ರ ಹೆದ್ದಾರಿ…

ಜುಲೈ 20ರಂದು ಬೆಂಗಳೂರಿನಲ್ಲಿ ಕೇರಳ – ಕರ್ನಾಟಕ ನುಡಿ ಸಂಭ್ರಮ – ನ್ಯೂಸ್ ಫೋಕಸ್

ಬೆಂಗಳೂರು : ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ, ಕಾಸರಗೋಡಿನ ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಮತ್ತು ತೊದಲ್ನುಡಿ ಮಕ್ಕಳ ಸಾಹಿತ್ಯ ಮಾಸಿಕದ ಜಂಟಿ ಆಶ್ರಯದಲ್ಲಿ ಕೇರಳ – ಕರ್ನಾಟಕ ಕನ್ನಡ…

ರೈಲ್ವೆ ಹಳಿ ಮೇಲೆ ಜನ್ಮ ನೀಡಿದ ಕಾಡಾನೆ, 2 ಗಂಟೆ ರೈಲು ಸಂಚಾರ ಸ್ಥಗಿತ – ನ್ಯೂಸ್ ಫೋಕಸ್

ಕಾಡಾನೆಯೊಂದು ಜಾರ್ಖಂಡ್‌ನ ಬರ್ಕಾಕನ ಹಾಗೂ ಹಾಜಿರ್‌ಬಾಗ್ ರೈಲು ನಿಲ್ದಾಣಗಳ ನಡುವಿನ ಕಾಡು ಪ್ರದೇಶದಲ್ಲಿ ಹಳಿಗಳ ಮೇಲೆ ಮರಿಗೆ ಜನ್ಮ ನೀಡಿದ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ.ಕಾಡಿನಿಂದ ಹಳಿ ದಾಟಲು ಬಂದಿದ್ದ ಆನೆಗೆ…

ಚಲಿಸುತ್ತಿದ್ದ ಸರಕಾರಿ ಬಸ್ ಗೆ ಡಿಕ್ಕಿ ಹೊಡೆದ ನವಿಲು ಸ್ಥಳದಲ್ಲಿಯೇ ಸಾವು,ಬಸ್ ನ ಗಾಜು ಪುಡಿ ಪುಡಿ- ನ್ಯೂಸ್ ಫೋಕಸ್

ಚಿಕ್ಕಮಗಳೂರು : ಚಲಿಸುತ್ತಿದ್ದ ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದು ರಾಷ್ಟ್ರಪಕ್ಷಿ ನವಿಲು ಸಾವನ್ನಪ್ಪಿರುವ ಘಟನೆ ಕುರಿತು ವರದಿಯಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಚ್ಚೇರಿ ಬಳಿ ಶನಿವಾರ ಜು12ರಂದು ಈ ಘಟನೆ ಸಂಭವಿಸಿದೆ. ಕಡೂರಿನಿಂದ ಬೆಂಗಳೂರಿಗೆ ಹೊರಟಿದ್ದ ಸರಕಾರಿ ಬಸ್ಸ್ಗೆನವಿಲು ಏಕಾಏಕಿ ಅಡ್ಡ…

ಹಾಸನ ಕಾಡುಹಂದಿ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು – ನ್ಯೂಸ್ ಫೋಕಸ್

ಹಂದಿಗೆಂದು ಇಟ್ಟಿದ್ದ ಉರುಳಿಗೆ ಬಿದ್ದು ಚಿರತೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ, ಚಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂದಾಜು ಐದರಿಂದ ಆರು ವರ್ಷದ ಚಿರತೆಯಿರಬಹುದೆಂದು ಅಂದಾಜಿಸಲಾಗಿದೆ. ಕಾಡುಹಂದಿ ಬೇಟೆಗೆ ಬೇಟೆಗಾರರು ಉರುಳು ಕಟ್ಟಿದ್ರು. ಆಹಾರ ಅರಸಿ ಬಂದಿದ್ದ ಗಂಡು ಚಿರತೆ…

ಉಡುಪಿಯ ಪಡುಕೆರೆ ಕಡಲಿನಲ್ಲಿ ದೋಣಿ ಮಗುಚಿ ಮೃತಪಟ್ಟ ಮೀನುಗಾರ – ನ್ಯೂಸ್ ಫೋಕಸ್

ಉಡುಪಿ: ನಾಡದೋಣಿ ಮಗುಚಿ ಬಿದ್ದು ಮೀನುಗಾರನೋರ್ವ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ನಡೆದಿದೆ. ಪಿತ್ರೋಡಿ ನಿವಾಸಿ ನಲ್ವತ್ತೆಂಟು ವರ್ಷದ ನೀಲು ಮೃತಪಟ್ಟ ದುರ್ದೈವಿ.ಸಮುದ್ರದ ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದಿದ್ದು ಬಲೆಗಳ ನಡುವೆ ಸಿಲುಕಿ ಮೃತಪಟ್ಟಿದ್ದಾರೆ.ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ…

ಚಿಕ್ಕಮಗಳೂರು – ತಿರುಪತಿ ರೈಲಿಗೆ ಸೋಮಣ್ಣ ಚಾಲನೆ- ನ್ಯೂಸ್ ಫೋಕಸ್

ಚಿಕ್ಕಮಗಳೂರು: ನಗರದಿಂದ ತಿರುಪತಿಗೆ ಸಂಚರಿಸುವ ರೈಲಿಗೆ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ಈ ಮೂಲಕ ಜಿಲ್ಲೆಯ ಜನರ ದಶಕಗಳ ಕನಸು ಇಂದು ನನಸಾಗಿದೆ. ಚಿಕ್ಕಮಗಳೂರು ರೈಲ್ವೆ ನಿಲ್ದಾಣದಲ್ಲಿ ಸೋಮಣ್ಣ ಹಸಿರು ನಿಶಾನೆ ತೋರುವ ಮೂಲಕ ರೈಲಿಗೆ ಚಾಲನೆ…

ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಫ್ರೀ – ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ- ನ್ಯೂಸ್ ಫೋಕಸ್

ಬೆಂಗಳೂರು: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.…

ಸೆ. 22ರಿಂದ ಮೈಸೂರು ದಸರಾ ಆರಂಭ – ಈ ಬಾರಿ 11 ದಿನ ಆಚರಣೆ – ನ್ಯೂಸ್ ಫೋಕಸ್

2025 ಮೈಸೂರು ದಸರಾ ಅದ್ಧೂರಿಯಾಗಿ ನಡೆಯಲಿದೆ. ಈ ಬಾರಿ 10 ದಿನಗಳ ಬದಲು 11 ದಿನ ದಸರಾ ಆಚರಣೆ ಇರಲಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ 11 ದಿನಗಳ ಕಾಲ ದಸರಾ ನಡೆಯಲಿದೆ. ಬೆಂಗಳೂರಿನಲ್ಲಿ ಜೂ. 28ರಿಂದು ಮುಖ್ಯಮಂತ್ರಿ…

ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗರ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರುಗಳಿಗೆ 2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನ – ನ್ಯೂಸ್ ಫೋಕಸ್

ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗರ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರುಗಳಿಗೆ 2024-25ನೇ ಸಾಲಿನಲ್ಲಿ ಸರ್ಕಾರಿ ಶಾಲೆ/ಕಾಲೇಜುಗಳಲ್ಲಿ ವಿದ್ಯಾಭ್ಯಾಸ ನಡೆಸಿ ಎಸ್.ಎಸ್.ಎಲ್.ಸಿ/ಪಿ.ಯು.ಸಿಯಲ್ಲಿ ಶೇಕಡಾ 95% ಕ್ಕಿಂತ ಹೆಚ್ಚು ಅಂಕಗಳಿಸಿರುವವರು ಹಾಗೂ ಸರ್ಕಾರೇತರ ಶಾಲೆ/ಕಾಲೇಜುಗಳಲ್ಲಿ ವಿದ್ಯಾಭ್ಯಾಸ ನಡೆಸಿ ಎಸ್.ಎಸ್.ಎಲ್.ಸಿ/ಪಿ.ಯು.ಸಿಯಲ್ಲಿ ಶೇಕಡಾ 95% ಕ್ಕಿಂತ ಹೆಚ್ಚು…

ಜರ್ನಲಿಸಂ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ ಶಿಪ್ ಗೆ ಅರ್ಜಿ ಆಹ್ವಾನ- ನ್ಯೂಸ್ ಫೋಕಸ್

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಪತ್ರಿಕೋದ್ಯಮ ಶಿಕ್ಷಣ ಪಡೆದವರಿಗೆ ಸುವರ್ಣವಕಾಶವೊಂದನ್ನು ನೀಡಲಾಗುತ್ತಿದೆ. ಪ್ರಾಯೋಗಿಕವಾಗಿ ಕಲಿಯಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ…

ಬೈಕ್ ಟ್ಯಾಕ್ಸಿ ನಿಷೇಧ – ಸ್ಥಗಿತಗೊಂಡಿದ್ದ ಬೌನ್ಸ್ ಬೈಕ್ ಸರ್ವಿಸ್‍ಗೆ ಮರುಜೀವ! – ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಿದ ಬೆನ್ನಲ್ಲೇ ಮೂರು ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೌನ್ಸ್ ಬೈಕ್‍ಗಳು ಹೊಸ ರೂಪ, ಹೊಸ ನಿಯಮದೊಂದಿಗೆ ಮತ್ತೆ ರೋಡಿಗಿಳಿತ್ತಿವೆ. ಬೆಂಗಳೂರಲ್ಲಿ ಒಂದೆಡೆ ಅಗ್ರೀಗೇಟರ್ ಕಂಪನಿಗಳಾದ ಒಲಾ – ಊಬರ್‌ಗಳಿಂದ ಹಗಲು ದರೋಡೆ…

ಜುಲೈ 14ರಂದು ಸಿಗಂದೂರು ಸೇತುವೆ ಲೋಕಾರ್ಪಣೆ – ನ್ಯೂಸ್ ಫೋಕಸ್

ಶಿವಮೊಗ್ಗ: ಕಳಸವಳ್ಳಿ – ಅಂಬಾರಗೊಡ್ಡುಸೇತುವೆ ಜುಲೈ 14ರಂದು ಲೋಕಾರ್ಪಣೆಯಾಗಲಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಪ್ರಹ್ಲಾದ ಜೋಶಿ ಭಾಗಿಯಾಗಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಶನಿವಾರ (ಜು.05) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರು ಇಡಲು ರಾಜ್ಯ ಸರಕಾರ…

ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ! ಜುಲೈ 7ರ ವರೆಗೆ ಎಲ್ಲೋ ಅಲರ್ಟ್ ಘೋಷಣೆ – ನ್ಯೂಸ್ ಫೋಕಸ್

ಮಂಗಳೂರು :ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಮುಂದಿನ ನಾಲ್ಕು ದಿನ ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಜು.7 ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ನಿರಂತರ ಮಳೆಯಾಗುತ್ತಿದ್ದು, ಕೊಡಗು, ದಕ್ಷಿಣ ಕನ್ನಡ,…

ನಾಗರಹೊಳೆಯಲ್ಲಿ ದಸರಾ ಗಜಪಡೆ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕ ಲೋಕಾರ್ಪಣೆ- ನ್ಯೂಸ್ ಫೋಕಸ್

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆಯಲ್ಲಿ ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕವನ್ನು ಅರಣ್ಯ‌ ಸಚಿವ ಈಶ್ವರ ಬಿ.ಖಂಡ್ರೆ ಶುಕ್ರವಾರ ಲೋಕಾರ್ಪಣೆ ಮಾಡಿದರು. ಈ ವೇಳೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ, “ಹಂತ-ಹಂತವಾಗಿ ಈ ಸ್ಮಾರಕವನ್ನು ಅಭಿವೃದ್ಧಿಪಡಿಸಲಾಗುವುದು. ಅರ್ಜುನ ಆನೆ ಪಾಲ್ಗೊಂಡ…

ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರವರೆಗೆ ಭಾರಿ ಮಳೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ – ನ್ಯೂಸ್ ಫೋಕಸ್

ಪುತ್ತೂರು : ಕರ್ನಾಟಕದಾದ್ಯಂತ ಭಾರಿ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ,…

ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ- ನ್ಯೂಸ್ ಫೋಕಸ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಭಂದ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ…

ಮಲೆ ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು, ವಿಷಪ್ರಾಶನ ಶಂಕೆ- ನ್ಯೂಸ್ ಫೋಕಸ್

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ತನಿಖೆಗೆ ಆದೇಶಿಸಿದೆ. ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಿಗೆ…

ಕುಂದಾಪುರ ಮೊನ್ನೆಯಷ್ಟೇ ನಾಪತ್ತೆಯಾಗಿದ್ದ ಮಹಿಳೆ ಮರಳಿ ಮನೆಗೆ – ನ್ಯೂಸ್ ಫೋಕಸ್

ಕುಂದಾಪುರ : ಜೂ. 10 ರಂದು ಕೋಡಿ ಸೇತುವೆಯಲ್ಲಿ ಸ್ಕೂಟರ್, ಚಪ್ಪಲಿ, ಡೆತ್ ನೋಟ್ ಬರೆದಿಟ್ಟುನಾಪತ್ತೆಯಾಗಿದ್ದ ವಿಠಲವಾಡಿ ನಿವಾಸಿ ಹೀನಾ (32) ಮರಳಿ ಮನೆಗೆ ಬಂದಿದ್ದಾರೆ. ಅಲ್ಲಿ ನದಿಗೆ ಜಿಗಿಯಲು ಹೊರಟಾಗ ಮೀನುಗಾರರಿದ್ದ ಕಾರಣ ಮನಸ್ಸು ಬದಲಿಸಿ ಮಂಗಳೂರಿಗೆ ಹೋದೆ. ಅಲ್ಲಿಂದ…

ಮೈಸೂರು: ಹುಚ್ಚುನಾಯಿ ಕಡಿದು ದೇವಾಲಯದ ಬಸವ ಸಾವು – ನ್ಯೂಸ್ ಫೋಕಸ್

ಮೈಸೂರು: ಹುಚ್ಚುನಾಯಿ ಕಡಿದು ತೀವ್ರ ಅನಾರೋಗ್ಯದಿಂದ ಬಾಲಳುತ್ತಿದ್ದ ಮೇಟಗಳ್ಳಿ ಮಹಾಲಿಂಗೇಶ್ವರ ದೇವಾಲಯದ ಬಸವ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಬಸವನಿಗೆ ಕಚ್ಚಿದ ಪರಿಣಾಮ ನಾಯಿಯಂತೆ ಶಬ್ಧ ಮಾಡುತ್ತಾ ಸ್ಥಳೀಯರಿಗೆ ಭಯ ಉಂಟುಮಾಡಿತ್ತು. ಬಸವನನ್ನು ಸ್ಥಳೀಯರು ಕಟ್ಟಿಹಾಕಿ ಚಿಕಿತ್ಸೆ…

ಮಾರ್ನಹಳ್ಳಿಯಲ್ಲಿ ಗುಡ್ಡ ಕುಸಿತ : ಶಿರಾಡಿ ಘಾಟ್ ವಾಹನ ಸಂಚಾರ ಬಂದ್..!!

ಹಾಸನ: ಮುಂಗಾರು ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ಸಕಲೇಶಪುರದ ಮಾರ್ನಹಳ್ಳಿ ಎಂಬಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು- ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತ ಮಾಡಲಾಗಿದೆ. ತಡರಾತ್ರಿ…

ಚಿಕ್ಕಮಗಳೂರಿನಲ್ಲಿ ಮುಂದುವರೆದ ವರುಣನ ಆರ್ಭಟ – ಅಂಗನವಾಡಿ ಮಕ್ಕಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಚಿಕ್ಕಮಗಳೂರು – ಮಳೆ ಮುಂದುವರಿದ ಹಿನ್ನೆಯಲ್ಲಿ ಜಿಲ್ಲೆಯ ಮಲೆನಾಡು ಭಾಗದ 5 ತಾಲೂಕಿನ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಜ್ ರಜೆ ಘೋಷಿಸಿದ್ದಾರೆ.ಎನ್‌.ಆ‌ರ್.ಪುರ, ಕೊಪ್ಪ, ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ.ಭಾರೀ ಮಳೆಯಿಂದಾಗಿ ಶೃಂಗೇರಿಯ ನೆಮ್ಮಾ‌ರ್ ಬಳಿ ಮತ್ತೆ…

ಲೋಕಾರ್ಪಣೆಗೆ ಸಿದ್ದಗೊಂಡ ಸಿಗಂದೂರು ತೂಗು ಸೇತುವೆ – ನ್ಯೂಸ್ ಫೋಕಸ್

ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್‌. ಯಡಿಯೂರಪ್ಪರವರ ಹಾಗೂ ಸಂಸದ ಶ್ರೀ ಬಿ ವೈ ರಾಘವೇಂದ್ರ ರವರ ಪ್ರಯತ್ನದ ಫಲವಾದ ಸಿಗಂದೂರು ತೂಗು ಸೇತುವೆಯ ಬಹುತೇಕ ಕಾಮಗಾರಿ ಪೂರ್ಣಗೊಂಡು ಇದೀಗ ಲೋಕಾರ್ಪಣೆಗೆ ಸಿದ್ದಗೊಂಡಿದೆ. ಈ ಸೇತುವೆಯು 11 ಪಿಲ್ಲರ್ ಗಳನ್ನು ಹೊಂದಿದ್ದು ಸುಮಾರು…

ಸುಬ್ರಮಣ್ಯ ರೈಲ್ವೆ ಹಳಿ ಮೇಲೆ ಬಿದ್ದ ಬಂಡೆಕಲ್ಲು ಸಂಚಾರದಲ್ಲಿ ವ್ಯತ್ಯಾಸ – ನ್ಯೂಸ್ ಫೋಕಸ್

ಸುಬ್ರಹ್ಮಣ್ಯ: ಸಕಲೇಶಪುರದಿಂದ ಸುಬ್ರಹ್ಮಣ್ಯ ಕಡೆ ಬರುವ ರೈಲು ಎಡಕುಮೇರಿ-ಶಿರಿಬಾಗಿಲು ಗುಡ್ಡ ಕುಸಿದಿರುವುದರಿಂದ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಾಸವಾಗಿದೆ. ರೈಲು ಸಂಖ್ಯೆ 16511 ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಕಡಗರವಳ್ಳಿಗೆ ಬೆಳಗ್ಗೆ 3:40ಕ್ಕೆ ಆಗಮಿಸಿದ್ದು, ತಡವಾಗಿ ಹೊರಡಲಿದೆ. ಹಾಗೇ ರೈಲು ಸಂಖ್ಯೆ 16585 SMVT…

ಕೆರೆಯಲ್ಲಿ ಮೀನು ಹಿಡಿಯುತ್ತಿದ್ದವರಿಗೆ ಸಿಕ್ಕಿತು ಜಾಕ್ ಪಾಟ್! ಒಂದೇ ಮೀನಿಗೆ ದುಂಬಾಲು ಬಿದ್ದ ಜನ! – ನ್ಯೂಸ್ ಫೋಕಸ್

ಮಂಡ್ಯ : ಇಂತಾದ್ದೊಂದು ಪ್ರಸಂಗ ನಡೆದಿರೋದು ಸಕ್ಕರೆನಾಡು ಮಂಡ್ಯದ ಕೆಆರ್ ಪೇಟೆಯ ದೇವಿರಮ್ಮಣ್ಣಿ ಕೆರೆಯಲ್ಲಿ. ಎಂದಿನಂತೆ ಮೀನುಗಾರರು ಮೀನು ಹಿಡಿಯಲು ಇಂದು ಕೆರೆಯಲ್ಲಿ ಬಲೆ ಹಾಕಿದ್ದರು. ಈ ಬಲೆಗೆ ಅಪರೂಪದ ಬಂಗಾರದ ಬಣ್ಣದ ಗೌರಿ ಮೀನು ಸಿಲುಕಿದೆ. ನಂತರ ಈ ವಿಚಾರ…

ಮಿಡ್ ನೈಟ್ ರೈಡ್ – ದಕ್ಷಿಣ ಕನ್ನಡ ಎಸ್ಪಿ ಗೆ ಹೈಕೋರ್ಟ್ ನೋಟೀಸ್ – ನ್ಯೂಸ್ ಫೋಕಸ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಪೊಲೀಸರು ಒಂದು ಸಮುದಾಯದ ಮನೆಗಳಿಗೆ ಮಧ್ಯರಾತ್ರಿ ತೆರಳಿ ನಾಗರಿಕರ ಫೋಟೋ ತೆಗೆದು ಜಿಪಿಎಸ್ ಅಪ್‌ಲೋಡ್ ಮಾಡಿದ ಮಿಡ್‌ನೈಟ್ ರೈಡ್‌ಗೆ ಸಂಬಂಧಿಸಿ ಹೈಕೋರ್ಟ್ ಜಿಲ್ಲಾ ಎಸ್ಪಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಇಂತಹ ಪ್ರಕರಣಕ್ಕೆ ಸಂಬಂಧಿಸಿ…

ಚಾಮರಾಜನಗರ : ಕುರಿ ಮೇಯಿಸುತ್ತಿದ್ದ ಮಹಿಳೆಯ ಮೇಲೆ ಹುಲಿ ದಾಳಿ: ಮಹಿಳೆ ಸ್ಥಳದಲ್ಲೇ ಸಾವು

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಯೊಂದು ಕುರಿ ಮೇಯಿಸುತ್ತಿದ್ದ ಮಹಿಳೆ ಮೇಲೆ ಏಕ ಏಕಿ ದಾಳಿ ಮಾಡಿದೆ. 45 ವರ್ಷದ ಪುಟ್ಟಮ್ಮ ಎಂಬುವವರನ್ನು ಕೊಂದಿರುವ ಘಟನೆ ನಡೆದಿದೆ. ಕುರಿ ಮೇಯಿಸಲು ತೆರಳಿದ್ದ ದೇಶಿಪುರ ಕಾಲೋನಿಯ ಪುಟ್ಟಮ್ಮಗೆ ಹುಲಿ ದಾಳಿ ಮಾಡಿದೆ. ಪುಟ್ಟಮ್ಮನನ್ನು…

ಕರಾವಳಿ ಜಿಲ್ಲೆಗಳಲ್ಲಿ ಜೂನ್ 26ರ ವರೆಗೂ ಮಳೆ ಭಾರಿ ಮಳೆ – ನ್ಯೂಸ್ ಫೋಕಸ್

ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ , ಜೂನ್ 26ರವರೆಗೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದ‌ರ್, ಧಾರವಾಡ, ಕಲಬುರಗಿ,…

ಬಾಂಬ್ ಬೆದರಿಕೆ ಕರೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ; ಇದು ಹುಸಿ ಬಾಂಬ್​ ಕರೆ ಎಂದು ಪೊಲೀಸರ ಸ್ಪಷ್ಟನೆ- ನ್ಯೂಸ್ ಫೋಕಸ್

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಯಿತು ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಬುಧವಾರ ರಾತ್ರಿ ಭಯೋತ್ಪಾದಕನ…

ಮಂಗಳೂರು – ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತಿದ್ದ ಹೆಡ್ ಕಾನ್ಸ್ಟೇಬಲ್ ರಶೀದ್ ವರ್ಗಾವಣೆ – ನ್ಯೂಸ್ ಫೋಕಸ್

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪರೋಕ್ಷವಾಗಿ ನೆರವಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದ ಬಜ್ಪೆ ಠಾಣಾ ಹೆಡ್ ಕಾನ್ಸ್ಟೇಬಲ್ ರಶೀದ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿಯಲ್ಲಿ ಇತ್ತೀಚಿನ ಕೋಮು ಸೌಹಾರ್ದತೆಗೆ ದಕ್ಕೆ ವಿಚಾರವನ್ನು ಗಂಭೀರವಾಗಿ…

ನೂತನ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಿಕಟಪೂರ್ವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ – ನ್ಯೂಸ್ ಫೋಕಸ್

ದಕ್ಷಣ ಕನ್ನಡ ನೂತನ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ರವರು ಬುಧವಾರ ನಿಕಟಪೂರ್ವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಉಡುಪಿ: ಖಾಸಗಿ ಬಸ್ ಚಾಲಕನ ಹುಚ್ಚಾಟ – ಏಕಾಏಕಿ ಬ್ರೇಕ್ ಹಾಕಿ ಸುತ್ತಿದ ಬಸ್ – ಬಸ್ ನೊಳಗೆ ಕುಳಿತ್ತಿದ್ದ ಪ್ರಯಾಣಿಕರು ಗಲಿಬಿಲಿ -ನ್ಯೂಸ್ ಫೋಕಸ್

ಉಡುಪಿ : ನಗರದಲ್ಲಿ ಖಾಸಗಿ ಬಸ್‌ಗಳ ಅತಿವೇಗ ಚಾಲನೆಗೆ ಮತ್ತೊಂದು ಘಟನೆ ನಡೆದಿದೆ . ಕುಂದಾಪುರದಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕ , ನಗರದ ಬನ್ನಂಜೆ ಬಳಿ ಏಕಾಏಕಿ ಬ್ರೇಕ್ ಹಾಕಿ ಬಸ್ಸು ತಿರುಗಿ ಪ್ರಯಾಣಿಕರಲ್ಲಿ ತೀವ್ರ ಭೀತಿ ಹುಟ್ಟಿಸಿದ…

ಬೆಂಗಳೂರಿನ ಹೊಸ ಹಳದಿ ಮೆಟ್ರೋ ಶೀಘ್ರವೇ ಸಂಚಾರ ಆರಂಭ – ನ್ಯೂಸ್ ಫೋಕಸ್

ಬೆಂಗಳೂರು ಮೆಟ್ರೋದ ಹಳದಿ ಮಾರ್ಗವು ಜೂನ್ 2025ರಲ್ಲಿ ಸಂಚಾರ ಆರಂಭವಾಗಲಿದೆ . ಆರಂಭದಲ್ಲಿ ಕೆಲವು ನಿಲ್ದಾಣಗಳಲ್ಲಿ ಸೀಮಿತ ಸೇವೆ ಲಭ್ಯವಿರುತ್ತದೆ. ಪೂರ್ಣ ಪ್ರಮಾಣದ ಸೇವೆ ಆಗಸ್ಟ್ ಅಥವಾ ಸೆಪ್ಟೆಂಬರ್ 2025ರಲ್ಲಿ ಆರಂಭವಾಗುವ ನಿರೀಕ್ಷೆಯಿದೆ. ಬಹುನಿರೀಕ್ಷಿತ ಹಳದಿ ಮೆಟ್ರೋ ಮಾರ್ಗ ಕೊನೆಗೂ ಸಾರ್ವಜನಿಕ…

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ನೇಮಕ -ನ್ಯೂಸ್ ಫೋಕಸ್

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್‌ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ…

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ, ರೆಡ್ ಅಲರ್ಟ್ ಘೋಷಣೆ -ನ್ಯೂಸ್ ಫೋಕಸ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 17 ರಂದು ಬಿರುಗಾಳಿ ಭಾರೀ ಮಳೆ ಕುರಿತಂತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಂದು ಜೂನ್ 17…

ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಧರೆಗುರುಳಿದ ಮರ : ದತ್ತಪೀಠ ಸಂಚಾರ ಬಂದ್ -News Focus Kannada

ಹೊಸದಿಗಂತ ವರದಿ ಚಿಕ್ಕಮಗಳೂರು:ತಾಲ್ಲೂಕಿನ ಗಿರಿ ತಪ್ಪಲಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಕೈಮರ ಸಮೀಪ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ಮುಳ್ಳಯ್ಯನ ಗಿರಿ, ದತ್ತಪೀಠದ ಸಂಚಾರ ಸಂಪೂರ್ಣ ಬಂದ್ ಆಗಿದೆ.ಇಂದು ನಸುಕಿನಲ್ಲೇ ಮರ ಬಿದ್ದಿರುವ ಪರಿಣಾಮ ಗಿರಿ ಭಾಗದ ಹಲವು…

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಮಳೆ – ದತ್ತಪೀಠದಲ್ಲಿ ಕಾರು ಪಲ್ಟಿ, ತಪ್ಪಿದ ಭಾರೀ ಅನಾಹುತ..!!- News Focus Kannada

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿ, ಮಳೆಗೆ ದತ್ತಪೀಠದ ಮಾರ್ಗದ ಕವಿಕಲ್ ಗಂಡಿ ಬಳಿ ನಿಯಂತ್ರಣ ತಪ್ಪಿ ರಸ್ತೆಯ ತಿರುವಿನಲ್ಲಿ ಪ್ರವಾಸಿ ಕಾರೊಂದು ಪಲ್ಟಿಯಾಗಿದೆ.ಎದುರಿನಿಂದ ಬರುತ್ತಿದ್ದ ಕಾರಿಗೆ ಸೈಡ್ ಕೊಡಲು ಹೋದ ಕಾರು, ಕಲ್ಲಿನ ಮೇಲೆ ಹತ್ತಿದ…