Category: Crime Focus

ಬೆಳಾಲು-ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಕೆರೆಯಲ್ಲಿ ಪತ್ತೆ- ನ್ಯೂಸ್ ಫೋಕಸ್

ಬೆಳಾಲು : ಅನುಮಾನಾಸ್ಪದ ರೀತಿಯಲ್ಲಿ ವೀಣಾ ಎಂಬವರ ಶವ ಮನೆಯ ಕೆರೆಯಲ್ಲಿ ಪತ್ತೆಯಾಗಿದ್ದು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್- ಭಾರತಿ ದಂಪತಿಗಳ ಎರಡನೇ…

ಪುತ್ತೂರು : ಅಂಗನವಾಡಿ ಎದುರುಗಡೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು – ನ್ಯೂಸ್ ಫೋಕಸ್

ಪುತ್ತೂರು : ಪುರುಷರಕಟ್ಟೆ ಮಾಯoಗಳ ರಸ್ತೆಯ ಅಂಗನವಾಡಿ ಮುಂಭಾಗ ನಿಲ್ಲಿಸಿದ್ದ ಹೋಂಡಾ ಆಕ್ಟಿವಾ ( KA 21 ED 9849 ) ಕಳವಾಗಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ತಿಗೆ ಗ್ರಾಮದ ಉಮೇಶ್ ಎಂಬವರಿಗೆ ಸೇರಿದ್ದ…

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟಿಗೆ ಹಾಜರು – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನೂರಕ್ಕೂಅಧಿಕ ಶವಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಕಾರ್ಮಿಕ ಜು.11 ರಂದು ತಮ್ಮ ನ್ಯಾಯವಾದಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾನೆ. ಕೃತ್ಯ ಎಸಗಿರುವ ಕುರಿತು ಸಾಕ್ಷಿ ಸಮೇತವಾಗಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ…

ಮಂಗಳೂರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕದ್ರಿ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್- ನ್ಯೂಸ್ ಫೋಕಸ್

ಮಂಗಳೂರು:(ಜು.11)ಕಾರು ಮತ್ತು ಸ್ಕೂಟರ್ ಮದ್ಯೆ ನಂತೂರು ಸರ್ಕಲ್‌ನಲ್ಲಿ ಆಕ್ಸಿಡೆಂಟ್ ಆಗಿದ್ದು, ಈ ಕುರಿತು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ, ಸಿಹೆಚ್‌ಸಿ 322 ರವರು ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ…

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದು ಕೊಂದ ಆರೋಪಿಗಳು ಅರೆಸ್ಟ್​ – ನ್ಯೂಸ್ ಫೋಕಸ್

ಚಿಕ್ಕಮಗಳೂರು: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದು ಕೊಂದ ಆರೋಪಿಗಳನ್ನು ಬಾಳೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಕೊಟ್ಟಿಗೆಯೊಂದರಲ್ಲಿ ಹಸು ಕಟ್ಟಲಾಗಿತ್ತು. ಅಸ್ಸಾಂ ಮೂಲದ ಕಾಫಿತೋಟದ ಕಾರ್ಮಿಕರು ಕೊಟ್ಟಿಗೆಯಿಂದ ಹಸವನ್ನು ಕದ್ದೊಯ್ದು ಕೊಂದಿದ್ದಾರೆ. ಬಳಿಕ, ಹಸು…

ಮೈಸೂರು: ನಡು ರಸ್ತೆಯಲ್ಲೇ ಮೂವರು ಮಹಿಳೆಯರು, ಯುವಕನ ಮೇಲೆ ಮಾರಣಾಂತಿಕ ದಾಳಿ- ನ್ಯೂಸ್ ಫೋಕಸ್

ಮೈಸೂರು ನಗರದ ರಾಮಾನುಜ ರಸ್ತೆಯ 12ನೇ ಕ್ರಾಸ್​ನಲ್ಲಿ ಗುರುವಾರ ರಾತ್ರಿ ನಡೆದ ಭೀಕರ ಹಲ್ಲೆಯಿಂದ ಜನಗರದ ಜನ ಬೆಚ್ಚಿ ಬಿದ್ದಿದ್ದಾರೆ. ರಾತ್ರಿ 9.20 ಕ್ಕೆ ಆಟೋದಲ್ಲಿ ಹೋಗುತ್ತಿದ್ದವರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಹಾಕಿದ ದುಷ್ಕರ್ಮಿಗಳು ಏಕಾಏಕಿ ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ.…

ಕೋರ್ಟ್​ಗೆ ಹಾಜರಾದ ದರ್ಶನ್! ಪವಿತ್ರಾ ಗೌಡ ಗೈರು

ನಟ ದರ್ಶನ್ ಅವರು ಇಂದು ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಕೇಸ್ ವಿಚಾರಣೆ ಮುಂದೂಡಲಾಗಿದೆ. ನಟ ದರ್ಶನ್ ವಿಚಾರಣೆಗೆ ಹಾಜರಾಗಿದ್ದು, ಕೋರ್ಟ್ ಹಾಲ್ ಒಳಗೆ ಕುಳಿತಿದ್ದರು. ಕೊಲೆ ಆರೋಪಿ ದರ್ಶನ್ ಜೊತೆಗೆ ಧನ್ವೀರ್ ಕೂಡಾ ಆಗಮಿಸಿದ್ದರು. ನಾಗರಾಜು, ವಿನಯ್, ಪವಿತ್ರಗೌಡ…

ವಿಜಯಪುರ ಮಾರಕಾಸ್ತ್ರದಿಂದ ಕೊಚ್ಚಿ ಫೈಝಲ್ ಎಂಬ ಯುವಕನ ಬರ್ಬರ ಹತ್ಯೆ- ನ್ಯೂಸ್ ಫೋಕಸ್

ವಿಜಯಪುರ: ಮಾರಕಾಸ್ತ್ರ ಬಳಸಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ನಡೆದಿದೆ. ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕ. ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಯುವಕನನ್ನು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ…

ಬೆಳ್ತಂಗಡಿ ವಿಷ ಸೇವಿಸಿ ಯುವಕ ಆತ್ಮಹತ್ಯೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದಲ್ಲಿ ನಡೆದಿದೆ. ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ (30) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಳ್ತಂಗಡಿ ತಾಲೂಕಿನ ಉರುವಾಲು…

ವಿಟ್ಲ: ಬಸ್ ನಿಲ್ದಾಣದ ಬಳಿ ಹುಡುಗಿಗೆ ಜೀವ ಬೆಧರಿಕೆ, ಆರೋಪಿಯನ್ನು ಬಂಧಿಸಿದ ಪೊಲೀಸರು – ನ್ಯೂಸ್ ಫೋಕಸ್

ವಿಟ್ಲ, ಜುಲೈ 9: ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು ವಿಟ್ಲ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 08.07.2025 ರಂದು ಸಂಜೆ, ಪಿರ್ಯಾದುದಾರರ…

ಪುತ್ತೂರು ಬಸ್ಸಿಗಾಗಿ ಕಾಯುತ್ತಿದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಪೊಲೀಸ್ ವಶಕ್ಕೆ – ನ್ಯೂಸ್ ಫೋಕಸ್

ಪುತ್ತೂರು: ಬಸ್ಸಿಗೆ ಕಾಯುತ್ತಿದ್ದ ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿ ಅವಳಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿ ತನ್ನ ತಾಯಿಯೊಂದಿಗೆ ನೆಹರುನಗರದಲ್ಲಿ ಬಸ್ಸಿಗೆ ಕಾಯುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿ ಬಂದು ಬಾಲಕಿಗೆ…

ಮಂಗಳೂರು ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಸಾವು- ನ್ಯೂಸ್ ಫೋಕಸ್

ಮಂಗಳೂರು: ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ. ಮಂಗಳೂರು ಹೊರವಲಯ ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿದ್ದರು. ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಅಫ್ತಾಬ್ ಹೃದಯಾಘಾತಕ್ಕೊಳಗಾಗಿ ಕುಸಿದು…

ಯುವತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪ: ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಗ್ಯಾಂಗ್​; 8 ಜನರ ಬಂಧನ- ನ್ಯೂಸ್ ಫೋಕಸ್

ಬೆಂಗಳೂರು: ಗ್ಯಾಂಗ್​ವೊಂದು ಯುವಕನೋರ್ವನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಸೊಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು…

ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿ ಯುವಕ, ಯುವತಿಯ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್, ಇಬ್ಬರ ಬಂಧನ – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರಿನ ಬಿರುಮಲೆ ಗುಡ್ಡದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಹಿನ್ನಲೆ ಪುತ್ತೂರು ನಗರ ಠಾಣೆಯಲ್ಲಿ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಇಬ್ಬರನ್ನು…

ಪುತ್ತೂರು: ಯುವತಿಗೆ ವಂಚನೆ ಪ್ರಕರಣ, ಆರೋಪಿ ಶ್ರೀ ಕೃಷ್ಣನಿಗೆ ನ್ಯಾಯಾಂಗ ಬಂಧನ, ತಂದೆ ಜಗನ್ನಿವಾಸ್ ರಾವ್ ಗೆ ಜಾಮೀನು ಮಂಜೂರು – ನ್ಯೂಸ್ ಫೋಕಸ್

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನ ಟಿನರಸಿಪುರದಿಂದ ಬಂಧಿಸಿದ್ದು, ಜು.5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ…

ಮದುವೆಯಾಗುವುದಾಗಿ ಯುವತಿಗೆ ವಂಚನೆ ಪ್ರಕರಣ, ಆರೋಪಿ ಕೃಷ್ಣ ಜೆ ರಾವ್ ಪೊಲೀಸ್ ವಶಕ್ಕೆ.. !! – ನ್ಯೂಸ್ ಫೋಕಸ್

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ನಾಪತ್ತೆಯಾಗಿದ್ದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತನ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ – ನ್ಯೂಸ್ ಫೋಕಸ್

ನವದೆಹಲಿ: ಜುಲೈ 4, 2025.ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರು ಗುರಿಯಾಗಿಸಿಕೊಂಡು ಹತ್ಯೆಗೈದ ಪ್ರಕರಣದ ತನಿಖೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ…

ಹಿಂ.ಜಾ.ವೆ ವತಿಯಿಂದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಜುಲೈ 7ರಂದು ಪುತ್ತೂರಿನಲ್ಲಿ ಪ್ರತಿಭಟನೆ – ನ್ಯೂಸ್ ಫೋಕಸ್

ಪುತ್ತೂರು : ರಾಜ್ಯ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಕ್ರಮಗಳನ್ನು ಖಂಡಿಸಿ ಪ್ರತಿಭಟನೆಗೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ 2…

ನಾಪತ್ತೆಯಾದ ಯುವಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ- ನ್ಯೂಸ್ ಫೋಕಸ್

ಉಳ್ಳಾಲ: ಜು. 2 ರಂದು ರಾತ್ರಿ ಮಲಗುವ ಕೊಠಡಿ ಯಿಂದ ನಾಪತ್ತೆಯಾದ ಬೀರಿ‌ ನಿವಾಸಿ ಯುವಕನ ಮೃತ ದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆಯಾಗಿದೆ‌ ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ. ಕೋಟೆಕಾರು ಬೀರಿ ನಿವಾಸಿ ಮೋಹದಾಸ್…

ದೈಹಿಕ ಸಂಪರ್ಕ ನಡೆಸಿ ವಂಚನೆ ಪ್ರಕರಣ: ಎರಡು ದಿನದೊಳಗೆ ಆರೋಪಿಯನ್ನು ಬಂಧಿಸಿ; ಜಿಲ್ಲಾ ಎಸ್ಪಿಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು; ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಎಸ್ಪಿ ಯವರಿಗೆ ಸೂಚನೆಯನ್ನು ನೀಡಿದ್ದಾರೆ. ಎಸ್ಪಿ ಅವರಿಗೆ ಕರೆ ಮಾಡಿದ ಶಾಸಕ ಅಶೋಕ್ ರೈ ಅವರು…

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ, ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ಜುಲೈ 10ಕ್ಕೆ ಮುಂದೂಡಿದ ನ್ಯಾಯಾಲಯ – ನ್ಯೂಸ್ ಫೋಕಸ್

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಆರೋಪದ ಮೇಲೆ ಪುತ್ತೂರು ಮಹಿಳಾ ಠಾಣೆಯಲ್ಲಿ ದಾಖಲಾದ ಪ್ರಕಾರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದಾರೆ ಜಾಮೀನು ಅರ್ಜಿಯನ್ನು ಮಂಗಳೂರಿನ ಆರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಂತ್ರಸ್ತೆಯ…

ಬ್ರಹ್ಮಾವರ ದನದ ರುಂಡ ಪತ್ತೆ ಪ್ರಕರಣದ ಹಿಂದೆ ಗೋಮಾಫಿಯಾ ದಂಧೆ ಇರೋದು ಗ್ಯಾರಂಟಿ-ಶರಣ್ ಪಂಪ್ವೆಲ್

ಉಡುಪಿ: ಬ್ರಹ್ಮಾವರದ ಕುಂಜಾಲಿನಲ್ಲಿ ಗೋ ಹತ್ಯೆ ಮಾಡಿ ಅದರ ರುಂಡ ಮತ್ತು ಕಾಲುಗಳನ್ನು ರಸ್ತೆಗೆ ಎಸೆದ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಲವಾಗಿ ಖಂಡಿಸುತ್ತದೆ. ಈ ಘಟನೆಯ ಹಿಂದೆ ವ್ಯವಸ್ಥಿತವಾದ ಗೋ ಮಾಫಿಯಾ ದಂಧೆ ಅಡಗಿದೆ. ಇದು ಸ್ಥಳೀಯ ಆರು ಜನ…

ಉಡುಪಿಯಿಂದಲೇ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಕಾರ್ಯಾಚರಣೆ ಶಂಕೆ: 8 ಜನರ ಬಂಧನ- News Focus

ಉಡುಪಿ: ಭಾರತೀಯ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ (NCB) ಉಡುಪಿಯನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ಜಾಲವನ್ನು ಬೇಧಿಸಿದ್ದು, ಎಂಟು ಜನರನ್ನು ಬಂಧಿಸಲಾಗಿದೆ. ಗ್ರಾಹಕರ ಕರೆಗಳನ್ನು ಸ್ವೀಕರಿಸಲು ಉಡುಪಿಯಲ್ಲಿ ಕಾಲ್ ಸೆಂಟರ್​ ಇದ್ದ ಶಂಕೆ ವ್ಯಕ್ತವಾಗಿದೆ. ತಮಿಳು ಮೂಲದ ಆರೋಪಿ…

ಪುತ್ತೂರು ವಂಚನೆಗೆ ಒಳಗಾದ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ ಮಂಗಳೂರಿನ ಮಹಿಳಾ ನಿಯೋಗ

ಬಿಜೆಪಿ ಮುಖಂಡನ ಪುತ್ರ ದೈಹಿಕ ಸಂಪರ್ಕ ನಡೆಸಿ ಮೋಸಕ್ಕೆಒಳಗಾದ ಪುತ್ತೂರಿನ ವಿದ್ಯಾರ್ಥಿನಿ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ಮದುವೆಯಾಗುವ ಭರವಸೆ ನೀಡಿ, ವಿದ್ಯಾರ್ಥಿನಿ ಮಗುವಿಗೆ ಜನ್ಮ…

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಹುಡುಗಿಯ ಶವ ಬಿ.ಬಿ.ಎಂ.ಪಿ ಕಸದ ಲಾರಿಯಲ್ಲಿ ಪತ್ತೆ – ನ್ಯೂಸ್ ಫೋಕಸ್

ಬೆಂಗಳೂರು: ಬೆಂಗಳೂರಿನ ಚನ್ನಮ್ಮನಕೆರೆ ಬಳಿ ಬಿಬಿಎಂಪಿ ಕಸದ ಲಾರಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಅಪರಿಚಿತ ಮಹಿಳೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಕಳೆದ ಎರಡು ವರ್ಷಗಳ ಹಿಂದೆ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡು ಹೋಗಿದ್ದ ಹಿಂದೂ ಮಹಿಳೆ ಪುಷ್ಪಾ ಎಂಬುದು ಪತ್ತೆಯಾಗಿದೆ.…

ಬ್ರಹ್ಮಾವರ ಕತ್ತರಿಸಿದ ದನದ ತಲೆಯನ್ನು ರಸ್ತೆಬದಿಯಲ್ಲಿ ಎಸೆದು ಹೋದ ದುಷ್ಕರ್ಮಿಗಳು- ನ್ಯೂಸ್ ಫೋಕಸ್

ಉಡುಪಿ: ಬ್ರಹ್ಮಾವರದ ಆರೂರು ಗ್ರಾಮದ ಕುಂಜಾಲ್ ಜಂಕ್ಷನ್ ಬಳಿ ರಸ್ತೆಬದಿಯಲ್ಲಿ ಎಸೆದ ಹಸುವಿನ ಕತ್ತರಿಸಿದ ತಲೆ ಮತ್ತು ಚರ್ಮವನ್ನು ಸ್ಥಳೀಯ ನಿವಾಸಿಯೊಬ್ಬರು ಶನಿವಾರ ತಡರಾತ್ರಿ ಪತ್ತೆ ಮಾಡಿದ್ದಾರೆ.ಇದು ರಸ್ತೆಬದಿಯಲ್ಲಿ ಜಾನುವಾರು ಕಳ್ಳಸಾಗಣೆದಾರರು ಎಸೆದಿರುವ ಕೃತ್ಯವಾಗಿರಬಹುದು ಎಂದು ಶಂಕಿಸಲಾಗಿದೆ. ಬ್ರಹ್ಮಾವರ ತಾಲೂಕಿನ ಚಾಂತಾರು…

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು ಐಪಿಎಸ್​ ಅಧಿಕಾರಿಗಳ ಅಮಾನತು ಅಂಗೀಕರಿಸಿದ ಕೇಂದ್ರ ಸರ್ಕಾರ- ನ್ಯೂಸ್ ಫೋಕಸ್

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ, 12 ಆರೋಪಿಗಳ ಬ್ಯಾಂಕ್ ಖಾತೆಗೆ ವಿದೇಶಿ ಫಂಡಿಂಗ್ – ನ್ಯೂಸ್ ಫೋಕಸ್

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಬೆನ್ನತ್ತಿರುವ NIA ಗೆ ತನಿಖೆಯಲ್ಲಿ 12 ಆರೋಪಿಗಳ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ವಿದೇಶದಿಂದ ಫಂಡಿಂಗ್ ಆಗಿರುವುದು ತಿಳಿದು ಬಂದಿದೆ. ಪಿ ಎಫ್ ಐ (PFI ) ಜೊತೆ ಗುರುತಿಸಿಕೊಂಡಿರುವ ವಿದೇಶದಲ್ಲಿರುವ ಕೆಲವರಿಂದ ಆರೋಪಿಗಳ…

ಹೆಂಡತಿಯನ್ನು ಕೊಂದು ಸಾಕ್ಷಿ ನಾಶಕ್ಕೆ ಯತ್ನಿಸಿದ್ದ ಗಂಡನಿಗೆ 20 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ ಪ್ರಕಟ- ನ್ಯೂಸ್ ಫೋಕಸ್

ಗಂಗಾವತಿ: ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿದ್ದಲ್ಲದೇ ಸಾರಿಗೆ ವಾಹನದಲ್ಲಿ ಸಾಗಿಸಿ ಸಾಕ್ಷಿ ನಾಶಕ್ಕೆ ಯತ್ನಿಸಿ ಕಳೆದ 20 ವರ್ಷದಿಂದ ನಾಪತ್ತೆಯಾಗಿದ್ದ ವ್ಯಕ್ತಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಸದಾನಂದ…

ಮದುವೆಯಾಗಿ ನಂಬಿಸಿ ವಿದ್ಯಾರ್ಥಿನಿಗೆ ದೈಹಿಕ ಸಂಪರ್ಕ: ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ : ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ – ನ್ಯೂಸ್ ಫೋಕಸ್

ಪುತ್ತೂರು :ಮದುವೆಯಾಗಿ ನಂಬಿಸಿ ಯುವತಿಗೆ ದೈಹಿಕ ಸಂಪರ್ಕ ನಡೆಸಿ ಆಕೆ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿ ಯುವಕ ನಾಪತ್ತೆಯಾದ ಪ್ರಕರಣದಲ್ಲಿ ಗರ್ಭಿಣಿ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಕೊಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ಕಾಲೇಜಿನ ಆವರಣದೊಳಗೆ ಸಾಮೂಹಿಕ ಅತ್ಯಾಚಾರ – ನ್ಯೂಸ್ ಫೋಕಸ್

ಕೊಲ್ಕತ್ತಾ : ಕಾನೂನು ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನೊಳಗೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು ಬಂಧಿಸಲಾಗಿದೆ. ಜೂನ್25ರ ಸಂಜೆ 7.30ರಿಂದ…

ಷೇರು ಮಾರ್ಕೆಟ್ ನೆಪದಲ್ಲಿ ಉಡುಪಿಯ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ವಂಚನೆ – ನ್ಯೂಸ್ ಫೋಕಸ್

ಉಡುಪಿ: ಆನ್ಲೈನ್ ಷೇರು ಮಾರುಕಟ್ಟೆಯಲ್ಲಿ ಹೆಚ್ಚು ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದಾಗಿ ಭರವಸೆ ನೀಡಿ ಅರ್ವತ್ತೆಂಟು ಲಕ್ಷಕ್ಕೂ ಅಧಿಕ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಗಳು ಅಜಿತ್ ಕುಮಾರ್ ಎಂಬಾತನನ್ನು…

ಸವಣೂರಿನಲ್ಲಿ ಅಕ್ರಮ ಮರಳು ಸಾಗಟ, ಪ್ರಕರಣ ದಾಖಲು- ನ್ಯೂಸ್ ಫೋಕಸ್

ಸವಣೂರು ಗ್ರಾಮದ ಪರಣೆ ಎಂಬಲ್ಲಿ ಅಕ್ರಮ ಮರಳು ಸಾಗಾಟದ ಮಾಹಿತಿಯ ಮೇರೆಗೆ ಸಾಗಟವನ್ನು ಪತ್ತೆ ಹಚ್ಚಿ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸವಣೂರು ಕಡೆಯಿಂದ ಬೆಳ್ಳಾರೆ ಕಡೆಗೆ ಬರುತ್ತಿದ್ದ ಲಾರಿಯನ್ನು ಬೆಳ್ಳಾರೆ ಪೊಲೀಸ್‌ ಠಾಣಾ ಎಸ್‌ಐ ಈರಯ್ಯ ಡಿ.ಎನ್. ಅವರು ನಿಲ್ಲಿಸಿ…

ಮಂಜೇಶ್ವರ : ಹೆತ್ತ ತಾಯಿಯನ್ನೇ ಬೆಂಕಿ ಹಚ್ಚಿ ಕೊಂದ ಪಾಪಿ ಮಗ – ನ್ಯೂಸ್ ಫೋಕಸ್

ಮಂಜೇಶ್ವರ : ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ ಹೆತ್ತ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ ಪಕ್ಕದಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ತಾಯಿಗೆ ಬೆಂಕಿಹಚ್ಚಿದ ಪರಿಣಾಮ ತಾಯಿ ಸಾವನ್ನಪ್ಪಿದ್ದಾರೆ ನೆರೆಮನೆಯ ಮಹಿಳೆ…

ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ದೈಹಿಕ ಸಂಪರ್ಕ , ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ನಾಪತ್ತೆ- ನ್ಯೂಸ್ ಫೋಕಸ್

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ, ಯುವತಿಗೆ ಮೋಸ ಮಾಡಿದ ಹಿನ್ನಲೆ ಯುವತಿ ನೀಡಿದ ದೂರಿನ ಅಡಿಯಲ್ಲಿ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ನಾಪತ್ತೆಯಾಗಿದ್ದಾನೆ. ಪುತ್ತೂರು ಬಪ್ಪಳಿಗೆ ಯುವಕನ ವಿರುದ್ಧ…

ಬಾಯ್ ಫ್ರೆಂಡ್ ಜೊತೆ ಜಗಳ ಯುವತಿ ಆತ್ಮಹತ್ಯೆ – ನ್ಯೂಸ್ ಫೋಕಸ್

ತುಮಕೂರು: ಬಾಯ್ ಫ್ರೆಂಡ್ ಜೊತೆಗೆ ಗಲಾಟೆ ಮಾಡಿಕೊಂಡು ಯುವತಿಯೊಬ್ಬಳು ಸಾವಿಗೆ ಶರಣಾಗಿರೋ ಘಟನೆ ಗ್ರಾಮಾಂತರ ಹೊಸಹಳ್ಳಿಯಲ್ಲಿ ನಡೆದಿದೆ. ಚೈತನ್ಯ (22) ಮೃತ ಯುವತಿ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 22 ವರ್ಷದ ಯುವತಿ ಚೈತನ್ಯ ಫೈನಲ್…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ, ಆರೋಪಿಗಳು NIA ಕಸ್ಟಡಿಗೆ – ನ್ಯೂಸ್ ಫೋಕಸ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಕಸ್ಟಡಿಗೆ ನೀಡಿದೆ.ಪ್ರಕರಣ ಸಂಬAಧ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆ‌ರ್ ದಾಖಲಿಸಿದೆ.…

ಹಣಕ್ಕಾಗಿ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಮಗ- ನ್ಯೂಸ್ ಫೋಕಸ್

ಮಣಿಪಾಲ: ಹಣಕ್ಕಾಗಿ ಮಗ ತನ್ನ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣ ಮಣಿಪಾಲದಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯಿಂದ ಕೊಲೆಯೇ ನಡೆದಿದೆ ಎಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಆರೋಪಿ ಮಗನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದ ತಾಯಿಯನ್ನು ಪದ್ಮಾಬಾಯಿ (45)…

ಪುತ್ತೂರು : ವಿಷ ಸೇವನೆ ಮಾಡಿದ್ದ ಪ್ರೇಮಿಗಳನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು – ನ್ಯೂಸ್ ಫೋಕಸ್

ಪುತ್ತೂರು ಯುವಕ ಮತ್ತು ಯುವತಿ ವಿಷ ಸೇವಿಸಿ ಒದ್ದಾಡುತ್ತಿದ್ದನ್ನು ಕಂಡು ಅವರನ್ನು ಆಸ್ಪತ್ರೆಗೆ ಕರೆತಂದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಯುವಕ ಮತ್ತು ಯುವತಿ ಮೂಲತಃ ಬೆಂಗಳೂರಿನ ಯಲಹಂಕದವರಾಗಿದ್ದು ಇವರನು ಶ್ರೀಶ ಮತ್ತು ಪ್ರಜ್ವಲ ಎಂದು ಗುರುತಿಸಲಾಗಿದೆ.ಅವರನ್ನು ಆಂಬುಲೆನ್ಸ್ ಮೂಲಕ ಪುತ್ತೂರಿನ ಸರಕಾರಿ…

ಲಂಚ ಪಡೆದ ಪ್ರಕರಣ, ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಸಸ್ಪೆಂಡ್ – ನ್ಯೂಸ್ ಫೋಕಸ್

ಮಂಗಳೂರು: ಲಂಚ ಪಡೆದ ಪ್ರಕರಣದಲ್ಲಿ ಜೈಲು ಸೇರಿ ನಂತರ ಜಾಮೀನಿನಲ್ಲಿ ಹೊರಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದ ಮಂಗಳೂರಿನ ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಕೆಲಸದಿಂದ ವಜಾಗೊಳಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಅವರು ಜಮೀನು ಪಡೆದ ನಂತರ ಅದೇ…

ಸಾಕ್ಷಿ ಇದ್ರೆ ಪೊಲೀಸ್ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ

ಮಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಅವನು ಅಪರಾಧಿ ಅವನು ಇನೋಸೆಂಟ್ ಅಂತ ಪೋಸ್ಟ್ ಹಾಕೋರಿಗೆ ಮಂಗಳೂರು ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನೀವೇ ಇನ್ವೆಸ್ಟಿಗೇಶನ್ ಮಾಡಬೇಡಿ ಸಾಕ್ಷಿ ಇದ್ರೆ ನಮ್ಮಲ್ಲಿ ಬನ್ನಿ ಅದನ್ನು ಪರಿಗಣಿಸುತ್ತೇವೆ ಅದೆಲ್ಲ ಬಿಟ್ಟು ನಿಮ್ಮಷ್ಟಕೆ ನೀವೇ ಇನ್ವೆಸ್ಟಿಗೇಶನ್…

ಬಂಟ್ವಾಳ: ಗಂಡ -ಹೆಂಡತಿ ಜಗಳ, ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ – ನ್ಯೂಸ್ ಫೋಕಸ್

ಬಂಟ್ವಾಳ : ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ. ಮೃತ ದಂಪತಿಗಳನ್ನು ತಿಮ್ಮಪ್ಪ ರಾಮ ಮೂಲ್ಯ (52) ಮತ್ತು ಜಯಂತಿ (45) ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ ಪತಿ ತಿಮ್ಮಪ್ಪ ರಾಮ…

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ,ಪತ್ನಿ ಪ್ರತಿಮಾಗೆ ಹೈಕೋರ್ಟ್ ಜಾಮೀನು ಮಂಜೂರು – ನ್ಯೂಸ್ ಫೋಕಸ್

ಕಾರ್ಕಳ : ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಸಂಚುಪೂರ್ವಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36) ಅವರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಶರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಮೃತ ಬಾಲಕೃಷ್ಣ…

ಮಂಗಳೂರು: ತಂದೆ ಸೇದಿ ಎಸೆದಿದ್ದ ಬೀಡಿ ನುಂಗಿದ ಮಗು ಮೃತ್ಯು- ನ್ಯೂಸ್ ಫೋಕಸ್

ಮಂಗಳೂರು: ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು. ಶನಿವಾರ ಮಧ್ಯಾಹ್ನ 1.30ರ ವೇಳೆಗೆ…

ಉಡುಪಿ ಮನೆಗೆ ನುಗ್ಗಿ ಮಲಗಿದ್ದಾತನ ಮೇಲೆಯೇ ಕತ್ತಿಯಿಂದ ಹಲ್ಲೆ, ದುಷ್ಕರ್ಮಿ ಪೊಲೀಸ್ ವಶಕ್ಕೆ- News Focus Kannada

ಉಡುಪಿ: ನಡುರಾತ್ರಿ ದುಷ್ಕರ್ಮಿಯೋರ್ವ ತಂದೆ ಹಾಗೂ ಅಪ್ರಾಪ್ತ ಮಗಳು ಮನೆಯಲ್ಲಿ ಮಲಗಿದ್ದ ಸಂದರ್ಭ ತಂದೆಗೆ ತೀವ್ರವಾಗಿ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕರ ಕರಬಸಪ್ಪ(43) ಹಲ್ಲೆಗೊಳಗಾದ ವ್ಯಕ್ತಿ. ಕಾರ್ಮಿಕ ಕುಮಾರ್ ಹಲ್ಲೆ ನಡೆಸಿದ ದುಷ್ಕರ್ಮಿ. ತಂದೆ ಮಗಳು…

ಬೆಳ್ತಂಗಡಿ ವೇಶ್ಯಾವಾಟಿಕೆ ಶಂಕೆ ಮೇರೆಗೆ ಲಾಡ್ಜ್‌ ಗಳಿಗೆ ಪೊಲೀಸರಿಂದ ದಾಳಿ: ಓರ್ವ ಯುವತಿಯ ರಕ್ಷಣೆ ಇಬ್ಬರ ಬಂಧನ-News Focus Kannada

ಬೆಳ್ತಂಗಡಿ : ವೇಶ್ಯಾವಾಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ.14 ರ ಶನಿವಾರ ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.ಈ ವೇಳೆ ಉಜಿರೆಯ…