Category: Sports Focus

ಒಂದು ಪರೀಕ್ಷೆ ನಡೆಸಬೇಕಿತ್ತು, ಅದಕ್ಕಾಗಿ ಆತನನ್ನು ಕಣಕ್ಕಿಳಿಸಿದೆವು!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಆರ್​ಸಿಬಿ ತಂಡ ಫೈನಲ್​ಗೇರಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ…

ಆನೇಕಲ್​​ ಬಳಿ ಹೊಸ ಕ್ರಿಕೆಟ್​​ ಸ್ಟೇಡಿಯಂಗೆ ನಾಳೆ ಗುದ್ದಲಿ ಪೂಜೆ: ಕ್ರೀಡಾಂಗಣದ ವಿಶೇಷತೆಗಳೇನು?

ಬೆಂಗಳೂರು, ಮೇ 22: ನಗರದ ಹೊರವಲಯ ಆನೇಕಲ್‌ ಬಳಿ ನಿರ್ಮಾಣವಾಗಲಿರುವ ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ನಾಳೆ (ಮೇ 23) ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಲಿದ್ದಾರೆ. 80 ಸಾವಿರ ಆಸನ ಸಾಮರ್ಥ್ಯ ಹೊಂದಿರುವ ಈ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ…

ಆರ್‌ಸಿಬಿ ತಂಡದಲ್ಲಿಂದು ಒಂದಲ್ಲ ಎರಡು ಮೇಜರ್ ಚೇಂಜ್..! SRH ಎದುರಿನ ಪಂದ್ಯಕ್ಕೆ RCB ಬಲಿಷ್ಠ ಸಂಭಾವ್ಯ ತಂಡವಿದು

ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು ಹೈದರಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. RCB vs SRH ಹೈವೋಲ್ಟೇಜ್…

ಇಂದು ಸನ್‌ ರೈಸರ್ಸ್‌ಗೆ vs ಸೂಪರ್‌ ಕಿಂಗ್ಸ್‌ ಸವಾಲ್‌ – ಧೋನಿ ಇಲ್ಲದೆ ಪ್ಲೇ ಆಫ್‌ ತಲುಪುತ್ತಾ ಸಿಎಸ್‌ಕೆ?

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2026) 63ನೇ ಪಂದ್ಯವು ಇಂದು ಚೆಪಾಕ್‌ ಮೈದಾನದಲ್ಲಿ ನಡೆಯಲಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಋತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ (CSK) ತಂಡಕ್ಕೆ ತವರಿನಲ್ಲಿ ಇಂದು ಮಾಡು ಇಲ್ಲವೇ ಮಡಿ…

ಪಂಜಾಬ್‌ಗೆ ಸತತ 6 ಸೋಲು; ಕಳಪೆ ಪ್ರದರ್ಶನಕ್ಕೆ ಪ್ರೀತಿ ಜಿಂಟಾ ಅಸಮಾಧಾನ – ಕೈಕಟ್ಟಿ ನಿಂತ ಶ್ರೇಯಸ್‌

ಐಪಿಎಲ್‌ 2026 ಪ್ಲೇ ಆಫ್‌ ರೇಸ್‌ನಲ್ಲಿ ಪಂಜಾಬ್‌ ಕಿಂಗ್ಸ್‌ (Punjab Kings) ಸತತ ಆರು ಸೋಲುಗಳಿಂದ ಭಾರಿ ಹಿನ್ನಡೆ ಅನುಭವಿಸಿದೆ. ತಂಡದ ಕಳಪೆ ಪ್ರದರ್ಶನಕ್ಕೆ ನಾಯಕ ಶ್ರೇಯಸ್‌ ಅಯ್ಯರ್‌ ಮೇಲೆ ಪಿಬಿಕೆಎಸ್‌ ಪ್ರೀತಿ ಜಿಂಟಾ (Preity Zinta) ಅಸಮಾಧಾನಗೊಂಡಿದ್ದಾರೆ. ಐಪಿಎಲ್‌ ಈ…

ಯುರೋಪಿಯನ್ ಟಿ20 ಲೀಗ್‌ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್

ನವದೆಹಲಿ: ಭಾರತ ತಂಡದ ಮಾಜಿ ನಾಯಕ ಹಾಗೂ ತರಬೇತುದಾರ ರಾಹುಲ್ ದ್ರಾವಿಡ್ ಯುರೋಪಿಯನ್ ಟಿ20 ಲೀಗ್‌ನ (ETPL) ಉದ್ಘಾಟನಾ ಆವೃತ್ತಿಯ ತಂಡವೊಂದರ ಸಹ ಮಾಲೀಕತ್ವ ವಹಿಸಿಕೊಂಡಿದ್ದಾರೆ. ಅಭಿಷೇಕ್ ಬಚ್ಚನ್ ಸಹ-ಸ್ಥಾಪಕರಾಗಿರುವ ETPL ಟೂರ್ನಮೆಂಟ್‌ನಲ್ಲಿ, ರಾಹುಲ್ ದ್ರಾವಿಡ್ ಅವರು ಐರ್ಲೆಂಡ್ ಮೂಲದ ‘ಡಬ್ಲಿನ್…

ಪಂದ್ಯದ ವೇಳೆ ಅಸಭ್ಯ ವರ್ತನೆ ತೋರಿದ್ದ ಟಿಮ್ ಡೇವಿಡ್‌ಗೆ ಬಿತ್ತು ಭಾರೀ ದಂಡ

ರಾಯ್ಪುರ: ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧದ ಪಂದ್ಯದಲ್ಲಿ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಟಿಮ್ ಡೇವಿಡ್‌ಗೆ (Tim David) ಪಂದ್ಯದ ಸಂಭಾವನೆಯಲ್ಲಿ ಶೇ.30ರಷ್ಟು ದಂಡ ವಿಧಿಸಿಲಾಗಿದೆ. ಭಾನುವಾರ ರಾಯ್ಪುರದ ಶಾಹೀದ್ ವೀರ್…

ಅಕ್ಷರ್‌, ಮಿಲ್ಲರ್‌ ಫಿಫ್ಟಿ ಆಟ – ಪಂಜಾಬ್‌ ವಿರುದ್ಧ ಡೆಲ್ಲಿಗೆ 3 ವಿಕೆಟ್‌ಗಳ ಜಯ

ಧರ್ಮಶಾಲಾ: ಅಕ್ಷರ್‌ ಪಟೇಲ್‌ ಮತ್ತು ಡೇವಿಡ್‌ ಮಿಲ್ಲರ್‌ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಪಂಜಾಬ್‌ ಕಿಂಗ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ 3 ವಿಕೆಟ್‌ಗಳ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 210…

ಇಂದಿನಿಂದ ಚುಟುಕು ಕ್ರಿಕೆಟ್ ಹಬ್ಬ – 18 ವರ್ಷಗಳ ಬಳಿಕ ಬೆಂಗಳೂರಲ್ಲಿ ಐಪಿಎಲ್ ಉದ್ಘಾಟನೆ – ನ್ಯೂಸ್ ಫೋಕಸ್

ಬೆಂಗಳೂರು: ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ (IPL) ಇಂದಿನಿಂದ ಆರಂಭವಾಗುತ್ತಿದೆ. 18 ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆ ಒದಗಿಸುತ್ತಿರುವ ಐಪಿಎಲ್‌ನ 19ನೇ ಆವೃತ್ತಿಗೆ ಇಂದು (ಮಾ.28) ಚಾಲನೆ ಸಿಗಲಿದೆ. ಕರ್ನಾಟಕ ಕ್ರಿಕೆಟ್‌ನ ಪುಣ್ಯಭೂಮಿ, ಚಾಂಪಿಯನ್…

ವಿಷ್ಣು ಫ್ರೆಂಡ್ಸ್ ಕುಂಡಡ್ಕ ವತಿಯಿಂದ 8ನೇ ವರುಷದ ವಿಷ್ಣು ಟ್ರೋಫಿ – ನ್ಯೂಸ್ ಫೋಕಸ್

ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ ಗ್ರಾಮ ಸೀಮಿತ 8ನೇ ವರುಷದ ವಿಷ್ಣು ಟ್ರೋಫಿ 2026- 27 ದಿನಾಂಕ ಮಾರ್ಚ್ 29 ರ ಆದಿತ್ಯವಾರ ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕದಲ್ಲಿ…

ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ – ನ್ಯೂಸ್ ಫೋಕಸ್

ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ. ಸಂಜೆ 6.00 ರಿಂದ, ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ…

ಜಿ.ಕೆ ಬ್ರದರ್ಸ್ ದೊಡ್ಡಡ್ಕ ವತಿಯಿಂದ 4 ನೇ ಅವೃತ್ತಿಯ ದೊಡ್ಡಡ್ಕ ಪ್ರೇಮಿಯರ್ ಲೀಗ್ – ನ್ಯೂಸ್ ಫೋಕಸ್

ಪುತ್ತೂರು : ಜಿ.ಕೆ ಬ್ರದರ್ಸ್ ದೊಡ್ಡಡ್ಕ ವತಿಯಿಂದ 6 ತಂಡಗಳ 11 ಜನರ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ ಫೆಬ್ರವರಿ 15 ರ ಭಾನುವಾರದಂದು ಸಾಜ ಶಾಲಾ ಮೈದಾನದಲ್ಲಿ ನಡೆಯಲಿದೆ. ಹಲವು ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡು ಈ ಕ್ರಿಕೆಟ್…

ಆರ್.ಸಿ.ಬಿ ಗೆ ದೊಡ್ಡ ಅಘಾತ ಡಬ್ಲ್ಯೂ.ಪಿ.ಎಲ್ ನಿಂದ ಹಿಂದೆ ಸಾರಿದ ಎಲಿಸ್ ಪೆರ್ರಿ- ನ್ಯೂಸ್ ಫೋಕಸ್

ಮಹಿಳಾ ಪ್ರೀಮಿಯರ್ ಲೀಗ್ ನಾಲ್ಕನೇ ಆವೃತ್ತಿ ಮುಂದಿನ ವರ್ಷ ಅಂದರೆ 2026 ರ ಜನವರಿ 9 ರಿಂದ ಆರಂಭವಾಗಲಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಡುವೆ ನಡೆಯಲಿದೆ. ಆದರೆ…

IPL 2026 | ಗುಡ್‌ನ್ಯೂಸ್‌; ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಕ್ರಿಕೆಟ್‌ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌ -ನ್ಯೂಸ್ ಫೋಕಸ್

ಬೆಂಗಳೂರು: ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌ ಸಿಕ್ಕಿದೆ. 2026ರ ಐಪಿಎಲ್‌ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್‌ ಪಂದ್ಯಗಳನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ಸಚಿವ ಸಂಪುಟ ಬಹುತೇಕ ಒಪ್ಪಿಗೆ ಸೂಚಿಸಿದೆ. ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಮೈಕೆಲ್ ಡಿ…

ಕೊನೆಗೂ ಕನಸು ನನಸು – ಭಾರತ ಈಗ ವಿಶ್ವ ಮಹಿಳಾ ಕ್ರಿಕೆಟಿಗೆ ಬಾಸ್‌ – ನ್ಯೂಸ್ ಫೋಕಸ್

ಮುಂಬೈ: ಚೊಚ್ಚಲ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಆಗಿ ಭಾರತ ಹೊಮ್ಮಿದೆ. ಫೈನಲ್‌ನಲ್ಲಿ ಆಫ್ರಿಕಾ ವಿರುದ್ಧ 52 ರನ್‌ಗಳ ಜಯ ಸಾಧಿಸಿದ ಮೊದಲ ಬಾರಿಗೆ ವಿಶ್ವಕಪ್‌ಗೆ ಮುತ್ತಿಕ್ಕಿದೆ. ಮೊದಲು ಬ್ಯಾಟ್‌ ಬೀಸಿದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 298…

ಜಾಲ್ಸೂರು: (ಅ. 25 ) ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ ಪ್ರಶಸ್ತಿ – ನ್ಯೂಸ್ ಫೋಕಸ್

ಜಾಲ್ಸೂರು: (ಅ.25)ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸ್ನೇಹ ವಿದ್ಯಾ ಸಂಸ್ಥೆ ಮತ್ತು ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಇದರ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿಭಾಗ ಸುಳ್ಯ…

ಗೆಲುವಿನೊಂದಿಗೆ ಆಸ್ಟ್ರೇಲಿಯಾಕ್ಕೆ ವಿದಾಯ ಹೇಳಿದ ರೋಹಿತ್, ಕೊಹ್ಲಿ – ನ್ಯೂಸ್ ಫೋಕಸ್

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ಏಕದಿನ ತಂಡಕ್ಕೆ ಸರಣಿ ಗೆಲ್ಲಲು ಸಾಧ್ಯವಾಗದಿದ್ದರೂ, ಸರಣಿಯ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಪ್ರವಾಸವನ್ನು ಅಂತ್ಯಗೊಳಿಸಿದೆ. ಮೊದಲೆರಡು ಪಂದ್ಯಗಳನ್ನು ಸೋತಿದ್ದ ಟೀಂ ಇಂಡಿಯಾ ಸರಣಿಯನ್ನು ಕಳೆದುಕೊಂಡಿತ್ತು. ಆದರೆ ಕ್ಲೀನ್ ಸ್ವೀಪ್…

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಕರ್ನಾಟಕ ಸರ್ಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ), (ಅಭಿವೃದ್ಧಿ), ಚಿಕ್ಕಮಗಳೂರು ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ…

ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆಯ 14 ನೇ ವಯೋಮಾನದ ಬಾಲಕಿಯರ ವಿಭಾಗ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಬಂದಾರು :ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆ ಬಾಲಕಿಯರ ತಂಡ ವಿಟ್ಲ ಪದವಿ ಪೂರ್ವ ಕಾಲೇಜು ನಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದಲ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು…

ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ – ನ್ಯೂಸ್ ಫೋಕಸ್

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ…

Asia Cup 2025 | ಭಾರತದ ಬೆಂಕಿ ಆಟಕ್ಕೆ ಪಾಕ್‌ ಧೂಳಿಪಟ – ಸೂಪರ್‌ ಫೋರ್‌ನಲ್ಲಿ 6 ವಿಕೆಟ್‌ಗಳ ಅಮೋಘ ಜಯ – ನ್ಯೂಸ್ ಫೋಕಸ್

ದುಬೈ: ಕೊನೆಯವರೆಗೂ ಜಿದ್ದಾಜಿದ್ದಿಯಿಂದ ಕೂಡಿದ್ದ ಅಖಾಡದಲ್ಲಿ ಭಾರತ ಗೆದ್ದು ಬೀಗಿದೆ. ಅಭಿಷೇಕ್‌ ಶರ್ಮಾ, ಶುಭಮನ್‌ ಗಿಲ್‌ ಶತಕದ ಜೊತೆಯಾಟ, ಕೊನೆಯಲ್ಲಿ ತಿಲಕ್‌ ವರ್ಮಾ ತಾಳ್ಮೆಯ ಬ್ಯಾಟಿಂಗ್‌ ನೆರವಿನಿಂದ ಟೀಂ ಇಂಡಿಯಾ ಪಾಕ್‌ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿದೆ. ದುಬೈ ಅಂತಾರಾಷ್ಟ್ರೀಯ…

ದಸರಾ ಕ್ರೀಡಾ ಕೂಟದ ಯೋಗಾಸನ ಸ್ಪರ್ಧೆ ಯಲ್ಲಿ ಚಿನ್ನದ ಪದಕದೊಂದಿಗೆ ವಿಧಾತ್ ಗೌಡ. ಮುಡೂರು ರಾಜ್ಯ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಕರ್ನಾಟಕ ಸರಕಾರ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಕೊಡಗು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ಸ0ಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2025-26. ಯೋಗಾಸನ ಸ್ಪರ್ಧೆ ಯನ್ನು 15 ಸೆಪ್ಟೆಂಬರ್ 2025 ರಂದು ಕ್ರೀಡಾ ಶಾಲಾ ಮೈದಾನ ಕೂಡಿಗೆ ನಲ್ಲಿ…

ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ಪುತ್ತೂರಿನ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಪಿ.ಎಂ. ಶ್ರೀ. ಪ್ರೌಢಶಾಲೆ ಬಂಟ್ವಾಳ ನೇತೃತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ…

ಕಬಡ್ಡಿ ಪಂದ್ಯಾಟ ಸಾಂದೀಪನಿ ಪ್ರಥಮ ಸ್ಥಾನದೊಂದಿಗೆ ತಾಲ್ಲೂಕು ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಹಿ. ಪ್ರಾ. ಶಾಲೆ ಸವಣೂರು ನಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾಟ 2025-26 ಇದರಲ್ಲಿ 17ರ ವಯೋಮಾನದ ಬಾಲಕರ ವಿಭಾಗ ದಲ್ಲಿ ಕೃಪಾನ್ , ತೀಕ್ಷಣ್, ತನುಶ್ ಶ್ಲೋಕ್,ಮನೀಶ್,ಗುರುಕಿರಣ್,ತುಷಾರ್,…

ಸಾಂದೀಪನಿ ವಿದ್ಯಾಸಂಸ್ಥೆಯ ಅಜಿತೇಶ್ ಜೆ ಎನ್ ದಕ್ಷಿಣ ಭಾರತ ಪ್ರಾಂತ್ಯ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ವಿದ್ಯಾಭಾರತಿ ಕರ್ನಾಟಕ ದ. ಕ ರಾಜ್ಯ ಮಟ್ಟದಜ್ಞಾನ – ವಿಜ್ಞಾನ ಮೇಳ- 2025-26ಮೈಸೂರು ನಲ್ಲಿ ಆಯೋಜಿಸಿದಕ್ಲೇ-ಮಾಡೆಲಿಂಗ್ ನಲ್ಲಿನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯವಿದ್ಯಾರ್ಥಿ ಅಜಿತೇಶ್ ಜೆ ಎನ್ ( ದಿ. ಜತ್ತಪ್ಪ ಗೌಡ ಹಾಗೂ ಶೀಮತಿ ಬೇಬಿ ರೇಖಾ ರವರ ಪುತ್ರ) ಇವರು ಪ್ರಥಮಸ್ಥಾನ…

ದಸರಾ ಕ್ರೀಡಾ ಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಿಧಾತ್ ಮುಡೂರು ವಿಭಾಗ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ಮೈ ಭಾರತ್ ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ.) ಹಾಗೂ ವಿವಿಧ ಸಂಘ ಸಂಸ್ಥೆಗಳು ಇವರ ಸ0ಯುಕ್ತ…

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ :ಸಾಂದೀಪನಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ-ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲೆ ನರಿಮೊಗರು ಪುತ್ತೂರು ಇದರ ಆಶ್ರಯದಲ್ಲಿ 2025-26 ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಪ್ರಾಥಮಿಕ…

ಜಡೇಜಾ, ಸುಂದರ್‌ ಅಜೇಯ ಶತಕ – ಡ್ರಾದಲ್ಲಿ ಟೆಸ್ಟ್‌ ಅಂತ್ಯ – ನ್ಯೂಸ್ ಫೋಕಸ್

ಮ್ಯಾಂಚೆಸ್ಟರ್‌: ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್‌ ಸುಂದರ್‌ ಅವರ ಅಜೇಯ ಶತಕದ ನೆರವಿನಿಂದ ಇಂಗ್ಲೆಂಡ್‌ ವಿರುದ್ಧ ನಡೆದ 4 ಟೆಸ್ಟ್‌ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ 311 ರನ್‌ ಮುನ್ನಡೆ ಪಡೆದ ಕಾರಣ ಭಾರತದ ಬ್ಯಾಟರ್‌ಗಳು ಎರಡನೇ ಇನ್ನಿಂಗ್ಸ್‌ನಲ್ಲಿ…

128 ವರ್ಷಗಳ ನಂತರ ಒಲಿಂಪಿಕ್ಸ್​ಗೆ ಮರಳಿದ ಕ್ರಿಕೆಟ್ – ನ್ಯೂಸ್ ಫೋಕಸ್

128 ವರ್ಷಗಳ ನಂತರ ಕ್ರಿಕೆಟ್ ಒಲಿಂಪಿಕ್ಸ್‌ಗೆ ಮರಳುತ್ತಿದೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನೊಂದಿಗೆ ಕ್ರಿಕೆಟ್ ವಿಶ್ವ ಕ್ರೀಡಾ ರಂಗಕ್ಕೆ ಮರಳಲಿದೆ. ಐಒಸಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ವೇಳಾಪಟ್ಟಿಯನ್ನು ಘೋಷಿಸಲಾಗಿದ್ದು, ಈ ವೇಳಾಪಟ್ಟಿಯನ್ನು ಮೂರು ವರ್ಷಗಳ ಮುಂಚಿತವಾಗಿ ಘೋಷಿಸಲಾಗಿತ್ತು ಎಂಬುದು ವಿಶೇಷ. ಒಲಿಂಪಿಕ್ಸ್‌ನಲ್ಲಿ…

29 ಸಿಕ್ಸ್, 30 ಫೋರ್: ವೈಭವ್ ಆರ್ಭಟಕ್ಕೆ ಗಿಲ್ ದಾಖಲೆ ಧೂಳೀಪಟ- ನ್ಯೂಸ್ ಫೋಕಸ್

ಇಂಗ್ಲೆಂಡ್ ವಿರುದ್ಧ ಯೂತ್ ಒಡಿಐ ಸರಣಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಅಕ್ಷರಶಃ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 5 ಪಂದ್ಯಗಳಲ್ಲಿ ವೈಭವ್ ಬಾರಿಸಿದ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 29, ಹಾಗೆಯೇ 30 ಫೋರ್​ಗಳನ್ನು ಸಹ ಸಿಡಿಸಿದ್ದಾರೆ. ಈ ಮೂಲಕ…

ಭಾರತಕ 336 ರನ್ ಗೆಲುವು! 608 ಗುರಿ, 68 ವರ್ಷಗಳ ಬಳಿಕ ಗೆಲುವಿನ ದಾಖಲೆ

ಇಂಗ್ಲೆಂಡ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 336 ರನ್ ಗೆಲುವು ದಾಖಲಿಸಿದೆ. ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಗೆಲುವು ಸಾಧಿಸಿದೆ. ಶುಬಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಸಾಧನೆ ಮಾಡಿದೆ. ಇಂಗ್ಲೆಂಡ್ ತಂಡಕ್ಕೆ 608 ರನ್ ಟಾರ್ಗೆಟ್…

ಚಾಂಪಿಯನ್ಸ್ ಗಳ ಕಾದಾಟಕ್ಕೆ ಪಾಕಿಸ್ತಾನಕಿಲ್ಲ ಆಹ್ವಾನ – ನ್ಯೂಸ್ ಫೋಕಸ್

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷರಾಗಿರುವ ಜಯ್ ಶಾ ಅವರ ಸಹಕಾರದೊಂದಿಗೆ WCC ಆಯೋಜನೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ವಿಶ್ವದ ವಿವಿಧೆಡೆ ನಡೆಯುವ ಟಿ20 ಲೀಗ್‌ಗಳಲ್ಲಿ ಗೆದ್ದ ತಂಡಗಳು ಇದರಲ್ಲಿ ಭಾಗವಹಿಸಲಿವೆ. ಆದರೆ, ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ (ಪಿಎಸ್ಎಲ್) ಗೆದ್ದ ತಂಡಕ್ಕೆ…

ಟೆಸ್ಟ್‌ ಕ್ರಿಕೆಟ್‌ನಲ್ಲಿ ಕ್ಯಾಪ್ಟನ್‌ ಗಿಲ್‌ ಚೊಚ್ಚಲ ದ್ವಿಶತಕ – ನ್ಯೂಸ್ ಫೋಕಸ್

ಇಂಗ್ಲೆಂಡ್‌ ವಿರುದ್ಧ ನಡೆಯುವ 2ನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಯುವನಾಯಕ ಶುಭಮನ್‌ ಗಿಲ್‌ ಸ್ಮರಣೀಯ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಹಲವು ದಿಗ್ಗಜರ ದಾಖಲೆಗಳನ್ನ ನುಚ್ಚುನೂರು ಮಾಡಿದ್ದಾರೆ. ಸದ್ಯ ಆಂಗ್ಲರ ಬೆವರಿಳಿಸುತ್ತಿರುವ ಕ್ಯಾಪ್ಟನ್‌ ಗಿಲ್‌ 136 ಓವರ್‌ಗಳ ಅಂತ್ಯದ ವೇಳೆಗೆ…

ರಾಜಸ್ಥಾನ ರಾಯಲ್ಸ್ ತಂಡ ಸೇರಿದ ಕನ್ನಡತಿ ಶ್ರೇಯಾಂಕಾ ಪಾಟೀಲ್

ಟೀಮ್ ಇಂಡಿಯಾದ ಆಟಗಾರರು ಸಾಮಾನ್ಯವಾಗಿ ಬೇರೆ ಲೀಗ್‌ಗಳಲ್ಲಿ ಆಡುವುದು ಅಪರೂಪ. ಈಗ ಕೆಲವು ಲೀಗ್‌ಗಳಲ್ಲಿ ಭಾರತದ ಆಟಗಾರರು ಕಾಣಿಸಿಕೊಳ್ಳುತ್ತಿದ್ದಾರೆ. ಅದ್ರಲ್ಲೂ ಮಹಿಳಾ ಆಟಗಾರ್ತಿಯರು ಮಹಿಳಾ ಬಿಗ್‌ ಬ್ಯಾಷ್‌ ಲೀಗ್‌ನಲ್ಲಿ ಆಡಿದ್ದನ್ನು ನೀವು ನೋಡಿರಬಹುದು. ಈಗ ಇದೇ ಸಾಲಿಗೆ ಮತ್ತೊಂದು ಲೀಗ್‌ ಸೇರ್ಪಡೆ…

WTC 2025-27 ವೇಳಾಪಟ್ಟಿ ಪ್ರಕಟ; ಟೀಂ ಇಂಡಿಯಾ ಯಾವಾಗ, ಯಾರ ವಿರುದ್ಧ ಎಷ್ಟು ಪಂದ್ಯಗಳನ್ನು ಆಡಲಿದೆ?

ಐಸಿಸಿ 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಆವೃತ್ತಿಯಲ್ಲಿ ಭಾರತ ತಂಡ 18 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಇಂಗ್ಲೆಂಡ್, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಪಂದ್ಯಗಳನ್ನು ಆಡಲಿದೆ. ಆಸ್ಟ್ರೇಲಿಯಾ ವಿರುದ್ಧದ 5…

ಮುಂದಿನ ಐಪಿಎಲ್‌ ಸೀಸನ್‌ಗೆ ಆರ್‌ಸಿಬಿ ಉಳಿಸಿಕೊಂಡ ಆಟಗಾರರ ಪಟ್ಟಿ- News focus kannada

RCB Team: ಐಪಿಎಲ್‌ 2025 ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿಯು ಪಂಜಾಬ್‌ ಕಿಂಗ್ಸ್‌ ವಿರುದ್ಧ ಗೆದ್ದು 17 ವರ್ಷದ ಬಳಿಕ ಮೊದಲ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಸಂಭ್ರಮಾಚರಣೆಯಲ್ಲಿ ಬರೀ ಕರ್ನಾಟಕ ಅಷ್ಟೇ ಅಲ್ಲದೆ, ದೇಶವೇ ಮಿಂದೆದಿತ್ತು. ಆದರೆ, ಮರುದಿನ ಬೆಂಗಳೂರಿನಲ್ಲಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿದ್ದು,…

ಸೋಲಿನ ಸರಪಳಿ ಬ್ರೇಕ್… 3 ತಂಡಗಳಿಗೆ ಒಲಿದ ಚಾಂಪಿಯನ್ ಪಟ್ಟ- News Focus Kannada

WTC Final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದು ಐಸಿಸಿ ಟೂರ್ನಿಯಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಸಿಕ್ಕ 2ನೇ ಟ್ರೋಫಿ. ಇದಕ್ಕೂ ಮುನ್ನ 1998…