Month: June 2025

ಉಡುಪಿ ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕಾರು – ನ್ಯೂಸ್ ಫೋಕಸ್

ಉಡುಪಿ :ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆರಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಸಂಭವಿಸಿದೆ. ಉಡುಪಿಯತ್ತ ತೆರಳುತ್ತಿದ್ದ ಕಾರಿನಲ್ಲಿ ಮಹಿಳೆ ಮತ್ತು ಇಬ್ಬರೂ ಮಕ್ಕಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.…

ಪುತ್ತೂರು ನಗರಸಭೆಯ ಅಮೃತ ನಗರೊತ್ತಾನ ಯೋಜನೆಯಲ್ಲಿ ನೆಹರುನಗರ- ಗಣೇಶಭಾಗ್ ರಸ್ತೆಯ ಉದ್ಘಾಟನೆ – ನ್ಯೂಸ್ ಫೋಕಸ್

ಪುತ್ತೂರು : ನಗರಸಭೆಯ ಅಮೃತ ನಗರೊತ್ತಾನ ಯೋಜನೆಯಡಿಯಲ್ಲಿ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ನೆಹರುನಗರ ಗಣೇಶಬಾಗ್ ರಸ್ತೆಯನ್ನು ಮಾಜಿ ಶಾಸಕರಾದ ಸಂಜೀವ ಮಠoದೂರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಲೀಲಾವತಿ ಅಣ್ಣು ನಾಯ್ಕ, ಸುಂದರ ಪೂಜಾರಿ ಬಡಾವು, ಜೀವಂಧರ್ ಜೈನ್,…

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಹುಡುಗಿಯ ಶವ ಬಿ.ಬಿ.ಎಂ.ಪಿ ಕಸದ ಲಾರಿಯಲ್ಲಿ ಪತ್ತೆ – ನ್ಯೂಸ್ ಫೋಕಸ್

ಬೆಂಗಳೂರು: ಬೆಂಗಳೂರಿನ ಚನ್ನಮ್ಮನಕೆರೆ ಬಳಿ ಬಿಬಿಎಂಪಿ ಕಸದ ಲಾರಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಅಪರಿಚಿತ ಮಹಿಳೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಕಳೆದ ಎರಡು ವರ್ಷಗಳ ಹಿಂದೆ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡು ಹೋಗಿದ್ದ ಹಿಂದೂ ಮಹಿಳೆ ಪುಷ್ಪಾ ಎಂಬುದು ಪತ್ತೆಯಾಗಿದೆ.…

ನನ್ನ ಜೀವ ಬಿಜೆಪಿಯಲ್ಲೇ, ಬೇರೆ ಪಕ್ಷ ಸೇರುವ ಮಾತೇ ಇಲ್ಲ: ಕೆ.ಎಸ್​. ಈಶ್ವರಪ್ಪ- ನ್ಯೂಸ್ ಫೋಕಸ್

ಬಳ್ಳಾರಿ : ಪಕ್ಷದಿಂದ ಉಚ್ಚಾಟಿತರಾಗಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್​. ಈಶ್ವರಪ್ಪ ಅವರು ಮತ್ತೆ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ನನ್ನ ಜೀವ ಇರುವುದೇ ಬಿಜೆಪಿಯಲ್ಲಿ. ಹೀಗಾಗಿ, ನಾನು ಬೇರೆ ಯಾವ ಪಕ್ಷಕ್ಕೂ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಿಜೆಪಿ…

ಪುತ್ತೂರು : ಆಟೋ ರಿಕ್ಷಾ-ಬೈಕ್ ನಡುವೆ ಡಿಕ್ಕಿ, ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿ – ನ್ಯೂಸ್ ಫೋಕಸ್

ಪುತ್ತೂರು: ಉರ್ಲಾoಡಿ ಬೈಪಾಸ್ ರಸ್ತೆಯಲ್ಲಿ ಬೈಕ್ ಹಾಗೂ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದೆ. ರಿಕ್ಷಾದಲ್ಲಿದ್ದ ಮಗು ಸಹಿತ 4 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು…

ಬ್ರಹ್ಮಾವರ ಕತ್ತರಿಸಿದ ದನದ ತಲೆಯನ್ನು ರಸ್ತೆಬದಿಯಲ್ಲಿ ಎಸೆದು ಹೋದ ದುಷ್ಕರ್ಮಿಗಳು- ನ್ಯೂಸ್ ಫೋಕಸ್

ಉಡುಪಿ: ಬ್ರಹ್ಮಾವರದ ಆರೂರು ಗ್ರಾಮದ ಕುಂಜಾಲ್ ಜಂಕ್ಷನ್ ಬಳಿ ರಸ್ತೆಬದಿಯಲ್ಲಿ ಎಸೆದ ಹಸುವಿನ ಕತ್ತರಿಸಿದ ತಲೆ ಮತ್ತು ಚರ್ಮವನ್ನು ಸ್ಥಳೀಯ ನಿವಾಸಿಯೊಬ್ಬರು ಶನಿವಾರ ತಡರಾತ್ರಿ ಪತ್ತೆ ಮಾಡಿದ್ದಾರೆ.ಇದು ರಸ್ತೆಬದಿಯಲ್ಲಿ ಜಾನುವಾರು ಕಳ್ಳಸಾಗಣೆದಾರರು ಎಸೆದಿರುವ ಕೃತ್ಯವಾಗಿರಬಹುದು ಎಂದು ಶಂಕಿಸಲಾಗಿದೆ. ಬ್ರಹ್ಮಾವರ ತಾಲೂಕಿನ ಚಾಂತಾರು…

ಉತ್ತರಾಖಂಡದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ, ಚಾರ್‌ಧಾಮ್ ಯಾತ್ರೆ ಸ್ಥಗಿತ- ನ್ಯೂಸ್ ಫೋಕಸ್

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ಹಠಾತ್ ಪ್ರವಾಹ ಉಂಟಾಗುತ್ತಿದೆ. ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ವಿಪತ್ತು ತರಹದ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರಕಾಶಿಯಲ್ಲಿ ಮೇಘಸ್ಫೋಟವು ಅಪಾರ ಹಾನಿಯನ್ನುಂಟು ಮಾಡಿದ್ದು, ಹಲವಾರು ಸಂಪರ್ಕ ರಸ್ತೆಗಳು ಅಸ್ತವ್ಯಸ್ತಗೊಂಡಿವೆ. ಡೆಹ್ರಾಡೂನ್ ಹವಾಮಾನ ಕೇಂದ್ರವು ನೀಡಿದ ಭಾರೀ ಮಳೆಯ ಎಚ್ಚರಿಕೆ…

ಅಗ್ನಿವೀರ್ ವಾಯುಪಡೆ ನೇಮಕಾತಿ: ಜುಲೈ 11 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ- ನ್ಯೂಸ್ ಫೋಕಸ್

ಭಾರತೀಯ ವಾಯುಪಡೆಯು ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ನೇಮಕಾತಿಯ ಪ್ರಕ್ರಿಯೆಯನ್ನು ಆರಂಭಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 11 ರಿಂದ ಪ್ರಾರಂಭವಾಗುತ್ತದೆ ಮತ್ತು ಆನ್‌ಲೈನ್ ಪರೀಕ್ಷೆಯನ್ನು ಸೆಪ್ಟೆಂಬರ್ 25 ರಂದು ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು agnipathvayu.cdac.in ಗೆ ಭೇಟಿ ನೀಡುವ ಮೂಲಕ…

ಸಿಎಂ ಬೆಂಗಾವಲು ಪಡೆಯ 19 ವಾಹನಗಳಿಗೆ ಡೀಸೆಲ್ ಬದಲು ನೀರು- ನ್ಯೂಸ್ ಫೋಕಸ್

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಬೆಂಗಾವಲು ಪಡೆಯ 19 ವಾಹನಗಳು ಡೀಸೆಲ್ ತುಂಬಿಸಿದ ನಂತರ ಒಂದರ ನಂತರ ಒಂದು ಕೆಟ್ಟು ನಿಂತ ಘಟನೆ ನಡೆದಿದೆ.ಗುರುವಾರ ಸಂಜೆ ರತ್ಲಂಗೆ ತೆರಳಿದ್ದ ಮೋಹನ್ ಯಾದವ್ ಅವರ ಬೆಂಗಾವಲು ಪಡೆಯ 19 ವಾಹನಗಳಿಗೆ…

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು ಐಪಿಎಸ್​ ಅಧಿಕಾರಿಗಳ ಅಮಾನತು ಅಂಗೀಕರಿಸಿದ ಕೇಂದ್ರ ಸರ್ಕಾರ- ನ್ಯೂಸ್ ಫೋಕಸ್

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ…

ರೆಕ್ಯ : ಅಡಿಕೆಗೆ ಔಷದಿ ಸಿಂಪಡಿಸುವ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು – ನ್ಯೂಸ್ ಫೋಕಸ್

ನೆಲ್ಯಾಡಿ: ಅಡಿಕೆಗೆ ಔಷಧಿ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಲೈನ್‌ಗೆ ದೋಟಿ ತಗುಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿ ಜೂ.28ರಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅರಸಿನಮಕ್ಕಿ ಸಮೀಪದ ಉಡೈರೆ ನಿವಾಸಿ ಕೃಷ್ಣಪ್ಪ ಕುಲಾಲ್(49ವ.) ಎಂದು…

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಾಯ – ನ್ಯೂಸ್ ಫೋಕಸ್

ಪುತ್ತೂರು: ಮಾರುತಿ ಬಲೆನೋ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು- ಸುಳ್ಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಘಟನೆ ಪರಿಣಾಮ ಬೈಕ್ ಸವಾರನಿಗೆ ಗಾಯಗಳಾಗಿದೆ.ಆತನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ದಸರಾ : ಸಚಿವ ಸಂಪುಟದ ಪೂರ್ವಭಾವಿ ಸಭೆ- ನ್ಯೂಸ್ ಫೋಕಸ್

ಪುತ್ತೂರು: ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಜ ವಿಧಾನ ಸೌಧದಲ್ಲಿ ಶನಿವಾರ ನಡೆಯಿತು.ಸಭೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮ ನಡೆಸುವ ರೂಪುರೇಶೆಗಳ ಬಗ್ಗೆ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ…

ಜಗನ್ನಾಥ ದೇವಾಲಯದ ಮೇಲೆ ‘ಪವಿತ್ರ ಬಟ್ಟೆ’ಯೊಂದಿಗೆ ಹಾರಿದ ಹದ್ದು -ನ್ಯೂಸ್ ಫೋಕಸ್

ಪುರಿಯ ಜಗನ್ನಾಥ ದೇವಾಲಯದ ಬಳಿ ನಡೆದ ಒಂದು ಅಸಾಮಾನ್ಯ ಘಟನೆ ಇತ್ತೀಚೆಗೆ ಅಂತರ್ಜಾಲದ ಗಮನ ಸೆಳೆದಿದ್ದು, ವಿವಿಧ ಸಿದ್ಧಾಂತಗಳು ಮತ್ತು ಚರ್ಚೆಗಳಿಗೆ ನಾಂದಿ ಹಾಡಿದೆ. ಅಚ್ಚರಿಯ ಘಟನೆಯೊಂದರಲ್ಲಿ, ಹದ್ದೊಂದು ದೇವಾಲಯದ ಪವಿತ್ರ ಧ್ವಜಗಳನ್ನು ಹೋಲುವ ಬಟ್ಟೆಯ ತುಂಡನ್ನು ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.…

ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟಿಸಲಿದ್ದಾರೆ: ‌ಆರ್. ಅಶೋಕ್- ನ್ಯೂಸ್ ಫೋಕಸ್

ಮೈಸೂರು:ರಾಜ್ಯದಲ್ಲಿ ಸಿಎಂ ಬದಲಾಣೆ ಖಚಿತ, ಹೊಸ ಸಿಎಂ ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ. ಸಿಎಂ ಕುರ್ಚಿ ಬದಲಾವಣೆ ಬಗ್ಗೆ ಅಗ್ರಿಮೆಂಟ್‌ ಆಗಿರುವುದು ಖಚಿತ. ಇದರ ನಡುವೆ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಸರ್ಕಸ್‌ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.‌ ಅಶೋಕ್‌ ಮಾಧ್ಯಮದ…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ, 12 ಆರೋಪಿಗಳ ಬ್ಯಾಂಕ್ ಖಾತೆಗೆ ವಿದೇಶಿ ಫಂಡಿಂಗ್ – ನ್ಯೂಸ್ ಫೋಕಸ್

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಬೆನ್ನತ್ತಿರುವ NIA ಗೆ ತನಿಖೆಯಲ್ಲಿ 12 ಆರೋಪಿಗಳ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ವಿದೇಶದಿಂದ ಫಂಡಿಂಗ್ ಆಗಿರುವುದು ತಿಳಿದು ಬಂದಿದೆ. ಪಿ ಎಫ್ ಐ (PFI ) ಜೊತೆ ಗುರುತಿಸಿಕೊಂಡಿರುವ ವಿದೇಶದಲ್ಲಿರುವ ಕೆಲವರಿಂದ ಆರೋಪಿಗಳ…

ವಿಶ್ವ ಹಿಂದೂ ಪರಿಷದ್ ಪುತ್ತೂರು ವತಿಯಿಂದ ಆಗಸ್ಟ್ 16ರಂದು 15ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ – ನ್ಯೂಸ್ ಫೋಕಸ್

ಪುತ್ತೂರು : ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ಇದರ ವತಿಯಿಂದ ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 15 ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ 2025 ನಡೆಯಲಿದೆ. ದಿನಾಂಕ 16/08/2025 ನೇ ಶನಿವಾರ ಪುತ್ತೂರು…

ಪುತ್ತೂರು ಅನಾರೋಗ್ಯದಿಂದ ಯುವಕ ಮೃತ್ಯು – ನ್ಯೂಸ್ ಫೋಕಸ್

ಪುತ್ತೂರು : ಅನಾರೋಗ್ಯದಿಂದ ಯುವಕೊನೋರ್ವ ಮೃತಪಟ್ಟ ಘಟನೆ ಪುತ್ತೂರು. ತಾಲೂಕಿನ ಕೆಮ್ಮಿಂಜೆ ಎಂಬಲ್ಲಿ ನಡೆದಿದೆ. ಕೆಮ್ಮಿಂಜೆ ನಿವಾಸಿಯಾಗಿದ್ದ ರಕ್ಷಿತ್ (30) ಮೃತಪಟ್ಟ ಯುವಕ . ರಕ್ಷಿತ್ ತಾಸೆಯ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಾಗರಹೊಳೆಯಲ್ಲಿ ದಸರಾ ಗಜಪಡೆ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕ ಲೋಕಾರ್ಪಣೆ- ನ್ಯೂಸ್ ಫೋಕಸ್

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆಯಲ್ಲಿ ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕವನ್ನು ಅರಣ್ಯ‌ ಸಚಿವ ಈಶ್ವರ ಬಿ.ಖಂಡ್ರೆ ಶುಕ್ರವಾರ ಲೋಕಾರ್ಪಣೆ ಮಾಡಿದರು. ಈ ವೇಳೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ, “ಹಂತ-ಹಂತವಾಗಿ ಈ ಸ್ಮಾರಕವನ್ನು ಅಭಿವೃದ್ಧಿಪಡಿಸಲಾಗುವುದು. ಅರ್ಜುನ ಆನೆ ಪಾಲ್ಗೊಂಡ…

ಉಡುಪಿ: ಅಕ್ರಮವಾಗಿ ಭಾರತದ ಗಡಿ ದಾಟಿದ ಆರೋಪಿಗಳಿಗೆ ದಂಡ ವಿಧಿಸಿದ ನ್ಯಾಯಾಲಯ – ನ್ಯೂಸ್ ಫೋಕಸ್

ಉಡುಪಿ: ಓಮನ್ ನೌಕೆಯಲ್ಲಿ ಭಾರತದ ಸಮುದ್ರ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಿದ ಆರೋಪಿಗಳಿಗೆ ದಂಡ ವಿಧಿಸಲಾಗಿದೆ. ಫೆಬ್ರವರಿಯಲ್ಲಿ ಮಂಗಳೂರು ಕರಾವಳಿ ಕಾವಲು ಪಡೆಯ ಅಧಿಕಾರಿ ಮತ್ತು ಅವರ ತಂಡ ಗಸ್ತು ತಿರುಗುತ್ತಿದ್ದಾಗ ಓಮನ್ ನಿಂದ ಬಂದ ದೋಣಿಯನ್ನು ಪತ್ತೆ ಹಚ್ಚಿದ್ದಾರೆ. ಅಕ್ರಮ ಪ್ರವೇಶದ…

ವಿವೇಕಾನಂದ ಶಿಶುಮಂದಿರದ 27ನೇ ವರ್ಷದ ಶ್ರೀಕೃಷ್ಣ ಲೋಕ ಕಾರ್ಯಕ್ರಮ ಸಮಿತಿ ರಚನೆ: ಅಧ್ಯಕ್ಷರಾಗಿ ಮೋಹನ್ ಕೆ ಆಯ್ಕೆ

ಪುತ್ತೂರು, ಜೂನ್ 26: ವಿವೇಕಾನಂದ ವಿದ್ಯಾವರ್ಧಕ ಸಂಘ ಅಧೀನ ನಡೆಯುತ್ತಿರುವ ವಿವೇಕಾನಂದ ಶಿಶು ಮಂದಿರದ 27ನೇ ಶ್ರೀಕೃಷ್ಣ ಲೋಕ ಕಾರ್ಯಕ್ರಮ ಸಮಿತಿ ಗುರುವಾರ (ಜೂನ್ 26) ರಚನೆಯಾಗಿದ್ದು, ಉದ್ಯಮಿ ಮೋಹನ್ ಕೆ ಅವರು ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಶಿವಪೇಟೆ ಪರ್ಲಡ್ಕದಲ್ಲಿರುವ ವಿವೇಕಾನಂದ ಶಿಶು…

ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ- ನ್ಯೂಸ್ ಫೋಕಸ್

ಭುವನೇಶ್ವರ: ಒಡಿಶಾದ ಪುರಿಯಲ್ಲಿಂದು ನಡೆಯುತ್ತಿದ್ದ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದಾರೆ. 40ಕ್ಕೂ ಹೆಚ್ಚು ಭಕ್ತರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ…

ಹೆಂಡತಿಯನ್ನು ಕೊಂದು ಸಾಕ್ಷಿ ನಾಶಕ್ಕೆ ಯತ್ನಿಸಿದ್ದ ಗಂಡನಿಗೆ 20 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ ಪ್ರಕಟ- ನ್ಯೂಸ್ ಫೋಕಸ್

ಗಂಗಾವತಿ: ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿದ್ದಲ್ಲದೇ ಸಾರಿಗೆ ವಾಹನದಲ್ಲಿ ಸಾಗಿಸಿ ಸಾಕ್ಷಿ ನಾಶಕ್ಕೆ ಯತ್ನಿಸಿ ಕಳೆದ 20 ವರ್ಷದಿಂದ ನಾಪತ್ತೆಯಾಗಿದ್ದ ವ್ಯಕ್ತಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಸದಾನಂದ…

ದಾವಣಗೆರೆಯಲ್ಲಿ ಕೆಟ್ಟು ನಿಂತ ವಂದೇ ಭಾರತ್ ಟ್ರೈನ್: ನ್ಯೂಸ್ ಫೋಕಸ್

ದಾವಣಗೆರೆ: ವಂದೇ ಭಾರತ್ ರೈಲು ಕೆಟ್ಟು ನಿಂತು, ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಪ್ರಯಾಣಿಕರು ರೈಲು ಬಿಟ್ಟು ಕೆಳಗಿಳಿದಿರುವ ಘಟನೆ ದಾವಣಗೆರೆ ರೈಲು ನಿಲ್ದಾಣದಲ್ಲಿ ನಡೆದಿದೆ. ಧಾರವಾಡ- ಹುಬ್ಬಳಿ ಕಡೆಯಿಂದ ಆಗಮಿಸಿದ ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕ…

ಜುಲೈ 1ರಿಂದ ರೈಲು ಪ್ರಯಾಣ ದರ ಏರಿಕೆ- ನ್ಯೂಸ್ ಫೋಕಸ್

ಜುಲೈ 1, 2025 ರಿಂದ ರೈಲಿನಲ್ಲಿ ಪ್ರಯಾಣಿಸುವವರು ಎರಡು ಹೊಸ ಬದಲಾವಣೆಗಳಿಗೆ ಸಾಕ್ಷಿಯಾಗಲಿದ್ದಾರೆ. ಮೊದಲನೆಯದಾಗಿ, ತತ್ಕಾಲ್ ಟಿಕೆಟ್ ಬುಕ್ ಮಾಡಲು ಅವರಿಗೆ ಇ-ಆಧಾರ್ ದೃಢೀಕರಣದ ಅಗತ್ಯ ಇರುತ್ತದೆ. ಎರಡನೆಯದಾಗಿ ಟಿಕೆಟ್ ಸ್ವಲ್ಪ ದುಬಾರಿ ಆಗಬಹುದು ಎಂದು ರೈಲ್ವೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.…

ರುದ್ರಪ್ರಯಾಗ ಬಸ್​ ಅಪಘಾತ: ಕಾಣೆಯಾದವರಲ್ಲಿ ಇಬ್ಬರ ಮೃತದೇಹ ಪತ್ತೆ, ಮೃತರ ಸಂಖ್ಯೆ 5ಕ್ಕೇರಿಕೆ 

ರುದ್ರಪ್ರಯಾಗ: ಅಲಕನಂದಾ ನದಿಗೆ ಟೆಂಪೋ ಟ್ರಾವೆಲರ್​ ಉರುಳಿ ಬಿದ್ದು ಕಾಣೆಯಾಗಿದ್ದ 9 ಮಂದಿ ಯಾತ್ರಿಕರಲ್ಲಿ ಇಬ್ಬರ ಮೃತದೇಹಗಳು ಇಂದು ಪತ್ತೆಯಾಗಿವೆ. ಗುರುವಾರ ಬದರಿನಾಥಕ್ಕೆ ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್​ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ ಬಳಿ ಅಲಕನಂದಾ ನದಿಗೆ ಉರುಳಿ ಬಿದ್ದಿತ್ತು.…

ಮದುವೆಯಾಗಿ ನಂಬಿಸಿ ವಿದ್ಯಾರ್ಥಿನಿಗೆ ದೈಹಿಕ ಸಂಪರ್ಕ: ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ : ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ – ನ್ಯೂಸ್ ಫೋಕಸ್

ಪುತ್ತೂರು :ಮದುವೆಯಾಗಿ ನಂಬಿಸಿ ಯುವತಿಗೆ ದೈಹಿಕ ಸಂಪರ್ಕ ನಡೆಸಿ ಆಕೆ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿ ಯುವಕ ನಾಪತ್ತೆಯಾದ ಪ್ರಕರಣದಲ್ಲಿ ಗರ್ಭಿಣಿ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಅಣ್ಣಾಮಲೈ ಆಯ್ಕೆ – ನ್ಯೂಸ್ ಫೋಕಸ್

ಬಿಜೆಪಿ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಗಿ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ತಮಿಳು ನಾಡಿನ ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾಗಿದ್ದ ಇವರನ್ನು ಈಗ ಬಿಜೆಪಿ ಪಕ್ಷವು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದೆ.

ಕೊಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ಕಾಲೇಜಿನ ಆವರಣದೊಳಗೆ ಸಾಮೂಹಿಕ ಅತ್ಯಾಚಾರ – ನ್ಯೂಸ್ ಫೋಕಸ್

ಕೊಲ್ಕತ್ತಾ : ಕಾನೂನು ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನೊಳಗೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು ಬಂಧಿಸಲಾಗಿದೆ. ಜೂನ್25ರ ಸಂಜೆ 7.30ರಿಂದ…

ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರವರೆಗೆ ಭಾರಿ ಮಳೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ – ನ್ಯೂಸ್ ಫೋಕಸ್

ಪುತ್ತೂರು : ಕರ್ನಾಟಕದಾದ್ಯಂತ ಭಾರಿ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ,…

ಷೇರು ಮಾರ್ಕೆಟ್ ನೆಪದಲ್ಲಿ ಉಡುಪಿಯ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ವಂಚನೆ – ನ್ಯೂಸ್ ಫೋಕಸ್

ಉಡುಪಿ: ಆನ್ಲೈನ್ ಷೇರು ಮಾರುಕಟ್ಟೆಯಲ್ಲಿ ಹೆಚ್ಚು ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದಾಗಿ ಭರವಸೆ ನೀಡಿ ಅರ್ವತ್ತೆಂಟು ಲಕ್ಷಕ್ಕೂ ಅಧಿಕ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಗಳು ಅಜಿತ್ ಕುಮಾರ್ ಎಂಬಾತನನ್ನು…

ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ- ನ್ಯೂಸ್ ಫೋಕಸ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಭಂದ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ…

ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ – ನ್ಯೂಸ್ ಫೋಕಸ್

ಇಂದಿನಿಂದ ವಿಶ್ವಪ್ರಸಿದ್ಧ ಜಗನ್ನಾಥರಥಯಾತ್ರೆ ಪ್ರಾರಂಭವಾಗಲಿದೆ. ಈ ರಥಯಾತ್ರೆಯಲ್ಲಿ ಜಗನ್ನಾಥ, ಬಲಭದ್ರ ಹಾಗೂ ಸುಭದ್ರೆಯರ ವಿಗ್ರಹಗಳನ್ನು ಜಗನ್ನಾಥ ದೇಗುಲದಿಂದ ಗುಂಡಿಚಾ ದೇಗುಲದವರೆಗೆ ರಥದಲ್ಲಿ ಕರೆದೊಯ್ಯಲಾಗುತ್ತದೆ. ಗಂಟೆ, ಶಂಖಗಳು ಮತ್ತು ‘ಜೈ ಜಗನ್ನಾಥ’ ಮಂತ್ರಗಳ ನಡುವೆ ರಥಗಳು ಚಲಿಸುಲಿದ್ದು, ಪುರಿಯ ವಾತಾವರಣವು ಅದ್ಭುತ ಮತ್ತು…

ಸವಣೂರಿನಲ್ಲಿ ಅಕ್ರಮ ಮರಳು ಸಾಗಟ, ಪ್ರಕರಣ ದಾಖಲು- ನ್ಯೂಸ್ ಫೋಕಸ್

ಸವಣೂರು ಗ್ರಾಮದ ಪರಣೆ ಎಂಬಲ್ಲಿ ಅಕ್ರಮ ಮರಳು ಸಾಗಾಟದ ಮಾಹಿತಿಯ ಮೇರೆಗೆ ಸಾಗಟವನ್ನು ಪತ್ತೆ ಹಚ್ಚಿ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸವಣೂರು ಕಡೆಯಿಂದ ಬೆಳ್ಳಾರೆ ಕಡೆಗೆ ಬರುತ್ತಿದ್ದ ಲಾರಿಯನ್ನು ಬೆಳ್ಳಾರೆ ಪೊಲೀಸ್‌ ಠಾಣಾ ಎಸ್‌ಐ ಈರಯ್ಯ ಡಿ.ಎನ್. ಅವರು ನಿಲ್ಲಿಸಿ…

ಪುತ್ತೂರು ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ನೇಮಕ – ನ್ಯೂಸ್ ಫೋಕಸ್

ಪುತ್ತೂರು: ನೂತನ ಪುತ್ತೂರಿನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಿಕಲ್ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಇವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.

ರಿಂಕು ಸಿಂಗ್​ಗೆ ಬಿಜೆಪಿ ಸರ್ಕಾರದಿಂದ ಬಂಪರ್​ ಲಾಟರಿ- ನ್ಯೂಸ್ ಫೋಕಸ್

ಉತ್ತರಪ್ರದೇಶ: ಟೀಮ್​ ಇಂಡಿಯಾದ ಸ್ಟಾರ್​ ಯುವ ಬ್ಯಾಟ್ಸ್‌ಮನ್ ರಿಂಕು ಸಿಂಗ್ ಇತ್ತೀಚಿನ ದಿನಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಯುವ ಸಂಸದೆ ಪ್ರಿಯಾ ಸರೋಜ್​ ಅವರನ್ನು ನಿಶ್ಚಿತಾರ್ಥ ಮಾಡಿಕೊಂಡಾಗಿನಿಂದಲೂ ಒಂದಲ್ಲ ಒಂದು ವಿಷಯಕ್ಕೆ ರಿಂಕು ಟ್ರೆಂಡ್​ ಆಗುತ್ತಿದ್ದಾರೆ ಇದೀಗ ಮತ್ತೊಮ್ಮೆ ಚರ್ಚೆಯಲ್ಲಿದ್ದಾರೆ. ಏಕೆಂದರೆ ಉತ್ತರ…

3 ಸಾವಿರ ಕಾರುಗಳಿದ್ದ ಸರಕು ಸಾಗಣೆ ಹಡಗು ಪೆಸಿಫಿಕ್​ ಸಮುದ್ರದಲ್ಲಿ ಮುಳುಗಡೆ- ನ್ಯೂಸ್ ಫೋಕಸ್

ಆಂಕೋರೇಜ್ : ಸರಕು ಸಾಗಣೆಯ ಮತ್ತೊಂದು ಹಡಗು ಸಮುದ್ರದ ಪಾಲಾಗಿದೆ. ಸುಮಾರು 3 ಸಾವಿರ ಎಲೆಕ್ಟ್ರಿಕ್​ ಮತ್ತು ಸಾಮಾನ್ಯ ಕಾರುಗಳನ್ನು ಹೊತ್ತೊಯ್ಯುತ್ತಿದ್ದ ಮಾರ್ನಿಂಗ್​ ಮಿಡಾಸ್​ ಎಂಬ ಹಡಗು ಉತ್ತರ ಪೆಸಿಫಿಕ್ ಮಹಾಸಾಗರದಲ್ಲಿ ಮುಳುಗಿದೆ. ಲಂಡನ್​​ನ ಜೋಡಿಯಾಕ್ ಮ್ಯಾರಿಟೈಮ್ ಎಂಬ ಕಂಪನಿಗೆ ಸೇರಿದ…

ಮಲೆ ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು, ವಿಷಪ್ರಾಶನ ಶಂಕೆ- ನ್ಯೂಸ್ ಫೋಕಸ್

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ತನಿಖೆಗೆ ಆದೇಶಿಸಿದೆ. ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಿಗೆ…

ಹಿಮಾಚಲದಲ್ಲಿ ಮೇಘಸ್ಪೋಟ, ಪ್ರವಾಹ; 10 ಕಾರ್ಮಿಕರು ನಾಪತ್ತೆ – ನ್ಯೂಸ್ ಫೋಕಸ್

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಕಂಗ್ರಾ ಮತ್ತು ಕುಲು ಜಿಲ್ಲೆಗಳಲ್ಲಿ ಬುಧವಾರ ಮೇಘ ಸ್ಪೋಟ ಸಂಭವಿಸಿ ಉಂಟಾದ ದಿಢೀರ್​​ ಪ್ರವಾಹದಲ್ಲಿ ಸುಮಾರು 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದು, 20…

ಕುಂದಾಪುರ ಮೊನ್ನೆಯಷ್ಟೇ ನಾಪತ್ತೆಯಾಗಿದ್ದ ಮಹಿಳೆ ಮರಳಿ ಮನೆಗೆ – ನ್ಯೂಸ್ ಫೋಕಸ್

ಕುಂದಾಪುರ : ಜೂ. 10 ರಂದು ಕೋಡಿ ಸೇತುವೆಯಲ್ಲಿ ಸ್ಕೂಟರ್, ಚಪ್ಪಲಿ, ಡೆತ್ ನೋಟ್ ಬರೆದಿಟ್ಟುನಾಪತ್ತೆಯಾಗಿದ್ದ ವಿಠಲವಾಡಿ ನಿವಾಸಿ ಹೀನಾ (32) ಮರಳಿ ಮನೆಗೆ ಬಂದಿದ್ದಾರೆ. ಅಲ್ಲಿ ನದಿಗೆ ಜಿಗಿಯಲು ಹೊರಟಾಗ ಮೀನುಗಾರರಿದ್ದ ಕಾರಣ ಮನಸ್ಸು ಬದಲಿಸಿ ಮಂಗಳೂರಿಗೆ ಹೋದೆ. ಅಲ್ಲಿಂದ…

ರುದ್ರಪ್ರಯಾಗ್ : ಅಲಂಕಾನಂದ ನದಿಗೆ ಬಿದ್ದ ಬಸ್, ಇಬ್ಬರು ಮೃತ್ಯು, 11 ಮಂದಿ. ನಾಪತ್ತೆ – ನ್ಯೂಸ್ ಫೋಕಸ್

ಉತ್ತರಖಂಡದ ರುದ್ರಪ್ರಯಾಕ್ ಜಿಲ್ಲೆಯ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಜನರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ ಅಲಂಕಾನಂದ ನದಿಗೆ ಬಿದ್ದಿದೆ. ರುದ್ರಪ್ರಯಾಗದಿಂದ ಬದರಿನಾಥ್ ಬೆಟ್ಟಗಳ ನಡುವೆ ಸಂಚಿರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಬಸ್ ಬಿದ್ದ ಪರಿಣಾಮ 2 ಮಂದಿ…

ಮೈಸೂರು: ಹುಚ್ಚುನಾಯಿ ಕಡಿದು ದೇವಾಲಯದ ಬಸವ ಸಾವು – ನ್ಯೂಸ್ ಫೋಕಸ್

ಮೈಸೂರು: ಹುಚ್ಚುನಾಯಿ ಕಡಿದು ತೀವ್ರ ಅನಾರೋಗ್ಯದಿಂದ ಬಾಲಳುತ್ತಿದ್ದ ಮೇಟಗಳ್ಳಿ ಮಹಾಲಿಂಗೇಶ್ವರ ದೇವಾಲಯದ ಬಸವ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಬಸವನಿಗೆ ಕಚ್ಚಿದ ಪರಿಣಾಮ ನಾಯಿಯಂತೆ ಶಬ್ಧ ಮಾಡುತ್ತಾ ಸ್ಥಳೀಯರಿಗೆ ಭಯ ಉಂಟುಮಾಡಿತ್ತು. ಬಸವನನ್ನು ಸ್ಥಳೀಯರು ಕಟ್ಟಿಹಾಕಿ ಚಿಕಿತ್ಸೆ…

ಮಂಜೇಶ್ವರ : ಹೆತ್ತ ತಾಯಿಯನ್ನೇ ಬೆಂಕಿ ಹಚ್ಚಿ ಕೊಂದ ಪಾಪಿ ಮಗ – ನ್ಯೂಸ್ ಫೋಕಸ್

ಮಂಜೇಶ್ವರ : ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ ಹೆತ್ತ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ ಪಕ್ಕದಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ತಾಯಿಗೆ ಬೆಂಕಿಹಚ್ಚಿದ ಪರಿಣಾಮ ತಾಯಿ ಸಾವನ್ನಪ್ಪಿದ್ದಾರೆ ನೆರೆಮನೆಯ ಮಹಿಳೆ…

ಮಂಗಳೂರು ತಾನು ದುಡಿಯುತ್ತಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿ ಆತ್ಮಹತ್ಯೆ – ನ್ಯೂಸ್ ಫೋಕಸ್

ಮಂಗಳೂರು: ತಾನು ದುಡಿಯುತ್ತಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ರಾಮಭವನ ಕಾಂಪ್ಲೆಕ್ಸ್ ನ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ. ಅಳಕೆ ನಿವಾಸಿ ಗಿರಿಧರ್ ಯಾದವ್ (61) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಗಿರಿಧರ್ ಯಾದವ್ ಕೊಡಿಯಾಲ್ ಬೈಲ್…

ಮಾರ್ನಹಳ್ಳಿಯಲ್ಲಿ ಗುಡ್ಡ ಕುಸಿತ : ಶಿರಾಡಿ ಘಾಟ್ ವಾಹನ ಸಂಚಾರ ಬಂದ್..!!

ಹಾಸನ: ಮುಂಗಾರು ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ಸಕಲೇಶಪುರದ ಮಾರ್ನಹಳ್ಳಿ ಎಂಬಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು- ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತ ಮಾಡಲಾಗಿದೆ. ತಡರಾತ್ರಿ…

ಆಕ್ಸಿಯಂ-4 ಉಡಾವಣೆ ಯಶಸ್ವಿ – ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಪ್ರಯಾಣ- ನ್ಯೂಸ್ ಫೋಕಸ್

ನವದೆಹಲಿ: ‘ಆಕ್ಸಿಯಂ-4’ (Axiom 4) ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್‌-9’ ರಾಕೆಟ್‌ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಚಿಮ್ಮಿತು. ಇಂದು ಮಧ್ಯಾಹ್ನ 12:03ರ ಸುಮಾರಿಗೆ ಆಕ್ಸಿಯಂ-4…

ಚಿಕ್ಕಮಗಳೂರಿನಲ್ಲಿ ಮುಂದುವರೆದ ವರುಣನ ಆರ್ಭಟ – ಅಂಗನವಾಡಿ ಮಕ್ಕಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಚಿಕ್ಕಮಗಳೂರು – ಮಳೆ ಮುಂದುವರಿದ ಹಿನ್ನೆಯಲ್ಲಿ ಜಿಲ್ಲೆಯ ಮಲೆನಾಡು ಭಾಗದ 5 ತಾಲೂಕಿನ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಜ್ ರಜೆ ಘೋಷಿಸಿದ್ದಾರೆ.ಎನ್‌.ಆ‌ರ್.ಪುರ, ಕೊಪ್ಪ, ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ.ಭಾರೀ ಮಳೆಯಿಂದಾಗಿ ಶೃಂಗೇರಿಯ ನೆಮ್ಮಾ‌ರ್ ಬಳಿ ಮತ್ತೆ…

ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ದೈಹಿಕ ಸಂಪರ್ಕ , ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ನಾಪತ್ತೆ- ನ್ಯೂಸ್ ಫೋಕಸ್

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ, ಯುವತಿಗೆ ಮೋಸ ಮಾಡಿದ ಹಿನ್ನಲೆ ಯುವತಿ ನೀಡಿದ ದೂರಿನ ಅಡಿಯಲ್ಲಿ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ನಾಪತ್ತೆಯಾಗಿದ್ದಾನೆ. ಪುತ್ತೂರು ಬಪ್ಪಳಿಗೆ ಯುವಕನ ವಿರುದ್ಧ…

ಮಂಗಳೂರು – ತುರ್ತು ಪರಿಸ್ಥಿತಿ ಕರಾಳ ಇತಿಹಾಸಕ್ಕೆ 50 ವರ್ಷ ಕಾರ್ಯಕ್ರಮ, -ನ್ಯೂಸ್ ಫೋಕಸ್

ಮಂಗಳೂರು : ಭಾರತದ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ ಸರ್ವಾಧಿಕಾರಿ ಮನಸ್ಥಿತಿಯಿಂದಾಗಿ ದೇಶದಲ್ಲಿ ಹೇರಲಾದ “ತುರ್ತು ಪರಿಸ್ಥಿತಿ” ಎಂಬ ಕರಾಳ ಅಧ್ಯಾಯಕ್ಕೆ ಇಂದಿಗೆ 50 ನೇ ವರ್ಷ ಈ ಕರಾಳ ಇತಿಹಾಸವನ್ನು ನೆನಪಿಸುವ ನಿಟ್ಟಿನಲ್ಲಿ ಬಿಜೆಪಿ ದಕ್ಷಿಣ ಕನ್ನಡ ಇದರ…

ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನು ಸ್ವಾಗತಿಸಿದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಮಂಗಳೂರು : ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ನ 50 ವರ್ಷದ ಕರಾಳ ಇತಿಹಾಸ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು…

ಸುಳ್ಯ: ಕೆ.ಎಸ್.ಆರ್ ಟಿ. ಸಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ – ಮಹಿಳೆ ಮೃತ್ಯು – ಇಬ್ಬರು ಗಂಭೀರ – ನ್ಯೂಸ್ ಫೋಕಸ್

ಸುಳ್ಯ : ಸುಳ್ಯ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಆರಂತೋಡು ಎಂಬಲ್ಲಿ ಕೆ.ಎಸ್.ಆರ್ ಟಿ. ಸಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸುಳ್ಯ ಕಡೆಯಿಂದ ಮಡಿಕೇರಿ ಹೋಗುತ್ತಿದ್ದ KA 21 F 0069 ನೋಂದಣಿ ಸಂಖ್ಯೆಯ ಬಸ್,…

ನಾಳೆ ಮಂಗಳೂರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಆಗರ್ವಾಲ್ – ನ್ಯೂಸ್ ಫೋಕಸ್

ಮಂಗಳೂರು : ನಾಳೆ ಜೂನ್ 24ರಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ರವರು ಮಂಗಳೂರಿಗೆ ಆಗಮಿಸಲಿದ್ದಾರೆ. ಇವರು ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಬೆಳಗ್ಗೆ 10.30 ಗಂಟೆಗೆ ಮಂಗಳೂರಿನ ಗೊರಕ್ಷಕನಾಥ ಸಭಾಭವನ ಕದ್ರಿಯಲ್ಲಿ…

ಬಾಯ್ ಫ್ರೆಂಡ್ ಜೊತೆ ಜಗಳ ಯುವತಿ ಆತ್ಮಹತ್ಯೆ – ನ್ಯೂಸ್ ಫೋಕಸ್

ತುಮಕೂರು: ಬಾಯ್ ಫ್ರೆಂಡ್ ಜೊತೆಗೆ ಗಲಾಟೆ ಮಾಡಿಕೊಂಡು ಯುವತಿಯೊಬ್ಬಳು ಸಾವಿಗೆ ಶರಣಾಗಿರೋ ಘಟನೆ ಗ್ರಾಮಾಂತರ ಹೊಸಹಳ್ಳಿಯಲ್ಲಿ ನಡೆದಿದೆ. ಚೈತನ್ಯ (22) ಮೃತ ಯುವತಿ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 22 ವರ್ಷದ ಯುವತಿ ಚೈತನ್ಯ ಫೈನಲ್…

ರಾಜಸ್ಥಾನ ರಾಯಲ್ಸ್ ತಂಡ ಸೇರಿದ ಕನ್ನಡತಿ ಶ್ರೇಯಾಂಕಾ ಪಾಟೀಲ್

ಟೀಮ್ ಇಂಡಿಯಾದ ಆಟಗಾರರು ಸಾಮಾನ್ಯವಾಗಿ ಬೇರೆ ಲೀಗ್‌ಗಳಲ್ಲಿ ಆಡುವುದು ಅಪರೂಪ. ಈಗ ಕೆಲವು ಲೀಗ್‌ಗಳಲ್ಲಿ ಭಾರತದ ಆಟಗಾರರು ಕಾಣಿಸಿಕೊಳ್ಳುತ್ತಿದ್ದಾರೆ. ಅದ್ರಲ್ಲೂ ಮಹಿಳಾ ಆಟಗಾರ್ತಿಯರು ಮಹಿಳಾ ಬಿಗ್‌ ಬ್ಯಾಷ್‌ ಲೀಗ್‌ನಲ್ಲಿ ಆಡಿದ್ದನ್ನು ನೀವು ನೋಡಿರಬಹುದು. ಈಗ ಇದೇ ಸಾಲಿಗೆ ಮತ್ತೊಂದು ಲೀಗ್‌ ಸೇರ್ಪಡೆ…

ಗಲಾಟೆ – ಹಲ್ಲೆ ಆರೋಪ : ಮಾಜಿ ಸಂಸದ ಅನಂತ್ ಕುಮಾರ್ ಸೇರಿ ಮೂವರ ವಿರುದ್ಧ FIR – ನ್ಯೂಸ್ ಫೋಕಸ್

ಬೆಂಗಳೂರು : ಬೆಂಗಳೂರಿನ ಹೊರವಲಯದ ಹಳೆ ನಿಜಗಲ್ ಬಳಿ ನಡೆದ ರಸ್ತೆ ಗಲಭೆ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾ‌ರ್ ಹೆಗಡೆ, ಅವರ ಗನ್‌ಮ್ಯಾನ್ ಮತ್ತು ಚಾಲಕನ ವಿರುದ್ಧ ದಾಬಸ್‌ಪೇಟೆ ಪೊಲೀಸರು…

ವಿ.ಹಿo. ಪ ಬಜರಂಗದಳ ಕಾಡಬೆಟ್ಟು ವತಿಯಿಂದ ದಿ| ಸುಹಾಸ್ ಶೆಟ್ಟಿ ಸವಿನೆನಪಿಗಾಗಿ ಅಸಹಾಯಕ ಹಿಂದೂ ಕುಟುಂಬಕ್ಕೆ ಸ್ನಾನಗೃಹ ನಿರ್ಮಾಣ – ನ್ಯೂಸ್ ಫೋಕಸ್

ಬಂಟ್ವಾಳ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ದುರ್ಗಾ ಶಾಖೆ ಕಾಡಬೆಟ್ಟು ಇದರ ನೇತೃತ್ವದಲ್ಲಿ ವಿಶ್ವಹಿಂದೂ ಪರಿಷದ್ ಬಜರಂಗದಳ ಸಮಾಜದಲ್ಲಿ ‘ಸೇವಾ – ಸುರಕ್ಷಾ ಸಂಸ್ಕಾರ ಈ ಘೋಷ ವಾಕ್ಯದೊಂದಿಗೆ ಹಿಂದೂ ಸಮಾಜದ ರಕ್ಷಣೆಗೆ ಕಟಿಬದ್ಧವಾದ ಸಂಘಟಣೆ ಈ ರೀತಿ…

ಇರಾನ್ ಇಸ್ರೇಲ್​ ಕದನ ವಿರಾಮದ ಕ್ರೆಡಿಟ್​​ ತೆಗೆದುಕೊಳ್ಳಲು ಮುಂದಾದ ಟ್ರಂಪ್​? ಮುಂದಿನ ಗುರಿ ಏನು?- ನ್ಯೂಸ್ ಫೋಕಸ್

ಇಸ್ರೇಲ್​ ಇರಾನ್ ಮಧ್ಯೆದಲ್ಲಿ ಎಂಟ್ರಿಯಾದ ಟ್ರಂಪ್ ಇರಾನ್​ ಮೇಲೆ ರಾತ್ರೋರಾತ್ರಿ ದಾಳಿ ನಡೆಸಿದರು. ಇದಾದ ಬೆನ್ನಲ್ಲೇ ಇರಾನ್​ ಅಮೆರಿಕ ವಿರುದ್ಧ ಸೇಡಿನ ಪ್ರತಿಜ್ಞೆ ಮಾಡಿತ್ತು, ಇಸ್ರೇಲ್​ ಮೇಲೆ ದಾಳಿ ಕೂಡ ಮುಂದುವರೆಸಿತ್ತು. ಆದರೆ ಈಗ ಇರಾನ್​ ಇಸ್ರೇಲ್​ ಮಧ್ಯೆ ಟ್ರಂಪ್​ ಮತ್ತೆ…

ಕೊರಗಜ್ಜ ದೈವದ ನರ್ತನ ವೇಳೆ ಬಾಲಕಿಯರು ಕುಣಿದ ವಿಡಿಯೋ ವೈರಲ್ -ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ, ದೈವನರ್ತಕ ಕ್ಷಮೆಯಾಚನೆ – ನ್ಯೂಸ್ ಫೋಕಸ್

ಮಡಿಕೇರಿ: ಮಡಿಕೇರಿ ಕಡೆ ನಡೆದ ಕೊರಗಜ್ಜ ದೈವ ನೇಮದ ಸಂದರ್ಭ ದೈವದ ನರ್ತನದ ಜತೆಗೆ ಇಬ್ಬರು ಬಾಲಕಿಯರೂ ಹೆಜ್ಜೆ ಹಾಕಲು ಅವಕಾಶ ನೀಡಿದ ವೀಡಿಯೋ ವೈರಲ್ ಆಗಿ ದೈವಾರಾಧಕರ ಆಕ್ಷೇಪಕ್ಕೆ ಕಾರಣವಾದ ಹಾಗೂ ಕೊನೆಗೆ ಆ ದೈವ ನರ್ತಕರು ಪತ್ರಿಕಾ ಗೋಷ್ಠಿ…

ಮಂಗಳೂರಿನ ಗಂಜಿಮಠದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ, ನಳಿನ್ ಕುಮಾರ್ ಕಟೀಲ್ ಭಾಗಿ – ನ್ಯೂಸ್ ಫೋಕಸ್

ಮಂಗಳೂರು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗಂಜಿ ಮಠ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಾಲ್ಗೊಂಡು,…

ಯಶ್ ‘ಟಾಕ್ಸಿಕ್‌’ ಮುಂದೆ ಥಂಡಾ ಹೊಡೆದ ವಿಜಯ್ ‘ಜನನಾಯಗನ್’ – ನ್ಯೂಸ್ ಫೋಕಸ್

ತಮಿಳು ನಟ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಬಹಳ ನಿರೀಕ್ಷೆ ಹುಟ್ಟಾಕ್ಕಿದೆ. ವಿಜಯ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಚಿತ್ರದ ಫಸ್ಟ್ ಟೀಸರ್ ರಿಲೀಸ್ ಆಗಿದೆ. ಸಣ್ಣ ಝಲಕ್‌ನಲ್ಲಿ ದಳಪತಿ ಖಾಕಿ ಖದರ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್…

ಸುಳ್ಯದ ಮಾವಿನಕಟ್ಟೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ನ್ಯೂಸ್ ಫೋಕಸ್

ಸುಳ್ಯ: ಕಾಡುಕೋಣಗಳ ಹಿಂಡು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಬಳಿ ರಾತ್ರಿ ನಡೆದಿದೆ. ಕೆಲವು ದಿನಗಳ ಹಿಂದೆ ರಾತ್ರಿ 12ರ ಸುಮಾರಿಗೆ ದೇವಚಳ್ಳ ಪಂಚಾಯತ್‌ ಬಳಿ ಮುಖ್ಯ ರಸ್ತೆಯಲ್ಲಿ ಕಾಡುಕೋಣಗಳ ಹಿಂಡು ಕಂಡು ಬಂದಿದೆ.…

ಲೋಕಾರ್ಪಣೆಗೆ ಸಿದ್ದಗೊಂಡ ಸಿಗಂದೂರು ತೂಗು ಸೇತುವೆ – ನ್ಯೂಸ್ ಫೋಕಸ್

ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್‌. ಯಡಿಯೂರಪ್ಪರವರ ಹಾಗೂ ಸಂಸದ ಶ್ರೀ ಬಿ ವೈ ರಾಘವೇಂದ್ರ ರವರ ಪ್ರಯತ್ನದ ಫಲವಾದ ಸಿಗಂದೂರು ತೂಗು ಸೇತುವೆಯ ಬಹುತೇಕ ಕಾಮಗಾರಿ ಪೂರ್ಣಗೊಂಡು ಇದೀಗ ಲೋಕಾರ್ಪಣೆಗೆ ಸಿದ್ದಗೊಂಡಿದೆ. ಈ ಸೇತುವೆಯು 11 ಪಿಲ್ಲರ್ ಗಳನ್ನು ಹೊಂದಿದ್ದು ಸುಮಾರು…

ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಶಾಸಕರ ಕಚೇರಿಯಲ್ಲಿ ಸೋಮವಾರ ನಡೆದ ಕೆಎಸ್‌ಆರ‍್ಟಿಸಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಶಾಸಕರು ತನ್ನ ಕಚೇರಿಯಲ್ಲಿ ಪುತ್ತೂರು…

ಕರ್ನಾಟಕದ ಪ್ರತಿಯೊಂದು ಗ್ರಾಮದಲ್ಲೂ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ವೈಫಲ್ಯಗಳ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ- ಕ್ಯಾಪ್ಟನ್ ಚೌಟ

ಗುರುಪುರ: ರಾಜ್ಯದ ಪ್ರಗತಿಗೆ ಅದರಲ್ಲಿಯೂ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವುದಕ್ಕೆ ಜನಾಂದೋಲವನ್ನು ರೂಪಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.…

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ನೇತೃತ್ವದಲ್ಲಿ ವ್ಯಾಪಕ ಜನವಿರೋಧಿ ನೀತಿಗಳ ವಿರುದ್ಧ ಪ್ರಬಲ ಪ್ರತಿಭಟನೆ- ನ್ಯೂಸ್ ಫೋಕಸ್

ಮಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಬಿಜೆಪಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವತಿಯಿಂದ ಆಯೋಜಿಸಿದ ವಿವಿಧ ಗ್ರಾಮ ಪಂಚಾಯತ್ ಹಾಗೂ ಪಟ್ಟಣ…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ, ಆರೋಪಿಗಳು NIA ಕಸ್ಟಡಿಗೆ – ನ್ಯೂಸ್ ಫೋಕಸ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಕಸ್ಟಡಿಗೆ ನೀಡಿದೆ.ಪ್ರಕರಣ ಸಂಬAಧ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆ‌ರ್ ದಾಖಲಿಸಿದೆ.…

ಬಿಜೆಪಿ ಪುತ್ತೂರು ನಗರ ಮಂಡಲ ವತಿಯಿಂದ ಕಾಂಗ್ರೆಸ್ ಸರಕಾರದ ವಿರುದ್ಧ ಪುತ್ತೂರಿನಲ್ಲಿ ಪ್ರತಿಭಟನೆ – ನ್ಯೂಸ್ ಫೋಕಸ್

ಪುತ್ತೂರು : ಕಾಂಗ್ರೆಸ್ ನ ಬೆಲೆಯೇರಿಕೆ ಭ್ರಷ್ಟಾಚಾರವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ನಗರಮಂಡಲ ವತಿಯಿಂದ ಪುತ್ತೂರಿನ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯ ಕೇಂದ್ರ ಬಿಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ ಕಾಂಗ್ರೆಸ್ ಸರಕಾರದ ದೌರ್ಜನ್ಯ…

ಬಿಜೆಪಿ ಸುಳ್ಯ ಮಂಡಲ ವತಿಯಿಂದ ಕಾಂಗ್ರೆಸ್ ಸರಕಾರದ ವಿರುದ್ಧ ಸಂಜೀವ ಮಠoದೂರ್ ನೇತೃತ್ವದಲ್ಲಿ ಅಜ್ಜಾವರದಲ್ಲಿ ಪ್ರತಿಭಟನೆ – ನ್ಯೂಸ್ ಫೋಕಸ್

ಸುಳ್ಯ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಅಜ್ಜಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸುಳ್ಯ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠoದೂರ್ ಭಾಗವಹಿಸಿ ಮಾತಾಡಿದರು. ಕಳೆದ 2 ವರುಷದ…

ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ, ಪ್ರಯಾಣಿಕ ಮೃತ್ಯು – ನ್ಯೂಸ್. ಫೋಕಸ್

ಬೆಳ್ತಂಗಡಿ: ಬದ್ಯಾ‌ರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಪಲ್ಟಿಯಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಪ್ರಯಾಣಿಕನೊಬ್ಬ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಮೃತ ವ್ಯಕ್ತಿ ಮಾಲಾಡಿ ನಿವಾಸಿ ಶಿವಾನಂದ ಪಿ ಮಾಳವ 33 ವರ್ಷ ಎಂದು ಗುರುತಿಸಲಾಗಿದೆ.

ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಬನ್ನೂರು ಗ್ರಾಮ ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ – ನ್ಯೂಸ್ ಫೋಕಸ್

ಪುತ್ತೂರು : ಕಾಂಗ್ರೆಸ್ ನ ಬೆಲೆಯೇರಿಕೆ ಭ್ರಷ್ಟಾಚಾರವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬನ್ನೂರು ವತಿಯಿಂದ ಬನ್ನೂರು ಗ್ರಾಮಪಂಚಾಯತ್ ಮುಂಭಾಗ ಪ್ರತಿಭಟನೆ ಮಾಡಲಾಯಿತು. ಪ್ರಸ್ತಾವಿಕವಾಗಿ ಮಾತನಾಡಿದ ಆರ್ಯಾಪು ಮಹಾಶಕ್ತಿ ಕೇಂದ್ರ ದ ಪ್ರಧಾನ ಕಾರ್ಯದರ್ಶಿ ನಾಗೇಶ್ ಟಿ ಎಸ್ ಕೆಮ್ಮಾಯಿ ಅವರು…

ಸುರತ್ಕಲ್ : ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗೆ ಖಂಡಿಸಿ ಭಾರಿ ಪ್ರತಿಭಟನೆ

ಸುರತ್ಕಲ್ : ಬೆಲೆ ಏರಿಕೆ, ಭ್ರಷ್ಟಾಚಾರದಿಂದ ಜನರು ಬದುಕಲು ಸಾಧ್ಯವಾಗದಂತಹ ಸ್ಥಿತಿ ರಾಜ್ಯದಲ್ಲಿದೆ. ಸ್ವತಃ ಕಾಂಗ್ರೆಸ್ ಶಾಸಕರೇ ಅನುದಾನ ಸಿಗದೇ ಪರದಾಡುತ್ತಿದ್ದು ಬಿಜೆಪಿ ಶಾಸಕರಿಗೆ ಪ್ರತಿಭಟನೆ ಮಾಡುವ ಮೂಲಕ ಸರಕಾರಕ್ಕೆ ಬಿಸಿ ಮುಟ್ಟುವಂತೆ ಮಾಡಿ ಎಂದು ಹೇಳುವಷ್ಟರ ಮಟ್ಟಿಗೆ ಅನುದಾನ ನೀಡಿದ…

ಶಕ್ತಿ ಯೋಜನೆ ಬಳಿಕ ಪುರುಷರ ಪರಿಸ್ಥಿತಿ ಕೆಟ್ಟದಾಗಿದೆ: ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ- ನ್ಯೂಸ್ ಫೋಕಸ್

ಕೊಪ್ಪಳ ಜಿಲ್ಲೆ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಶಕ್ತಿ ಬಳಸಿಕೊಂಡು ಮಹಿಳೆಯರು ರಾಜ್ಯದ ಎಲ್ಲ ಭಾಗದಲ್ಲಿಯೂ ಓಡಾಡುತ್ತಿದ್ದಾರೆ. ಗಂಡುಮಕ್ಕಳಿಗೆ ಬಸ್‌ನಲ್ಲಿ ಹತ್ತಲು ಸಾಧ್ಯವಾಗುತ್ತಿಲ್ಲ. ಪುರುಷರ ಪರಿಸ್ಥಿತಿ ಕೆಟ್ಟದಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆದ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.…

ದಕ್ಷಿಣ ಕನ್ನಡ-ಉತ್ತರ ಕನ್ನಡಕ್ಕೆ 3 ಗಂಟೆಯಲ್ಲಿ ಅಪ್ಪಳಿಸಲಿದೆ ಭಾರಿ ಗಾಳಿ ಮಳೆ- ನ್ಯೂಸ್ ಫೋಕಸ್

ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಭಾನುವಾರದ ಧಾರಾಕಾರ ಮಳೆ ಗಾಳ ಬಳಿಕ ಸೋಮವಾರ ಬೆಳ್ಳಂಬೆಳಿಗ್ಗೆ ಅಲರ್ಟ್ ಕೊಡಲಾಗಿದೆ. ಇಂದು ಬೆಳ್ಳಂಬೆಳಗ್ಗೆ 7 ಗಂಟೆ ಗಂಟೆಗೆ ಅಲರ್ಟ್ ಕೊಟ್ಟಿರುವ ಹವಾಮಾನ ಇಲಾಖೆ ಮುಂದಿನ 3 ಗಂಟೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡಕ್ಕೆ…

ಹಣಕ್ಕಾಗಿ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಮಗ- ನ್ಯೂಸ್ ಫೋಕಸ್

ಮಣಿಪಾಲ: ಹಣಕ್ಕಾಗಿ ಮಗ ತನ್ನ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣ ಮಣಿಪಾಲದಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯಿಂದ ಕೊಲೆಯೇ ನಡೆದಿದೆ ಎಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಆರೋಪಿ ಮಗನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದ ತಾಯಿಯನ್ನು ಪದ್ಮಾಬಾಯಿ (45)…

ಪುತ್ತೂರು : ವಿಷ ಸೇವನೆ ಮಾಡಿದ್ದ ಪ್ರೇಮಿಗಳನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು – ನ್ಯೂಸ್ ಫೋಕಸ್

ಪುತ್ತೂರು ಯುವಕ ಮತ್ತು ಯುವತಿ ವಿಷ ಸೇವಿಸಿ ಒದ್ದಾಡುತ್ತಿದ್ದನ್ನು ಕಂಡು ಅವರನ್ನು ಆಸ್ಪತ್ರೆಗೆ ಕರೆತಂದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಯುವಕ ಮತ್ತು ಯುವತಿ ಮೂಲತಃ ಬೆಂಗಳೂರಿನ ಯಲಹಂಕದವರಾಗಿದ್ದು ಇವರನು ಶ್ರೀಶ ಮತ್ತು ಪ್ರಜ್ವಲ ಎಂದು ಗುರುತಿಸಲಾಗಿದೆ.ಅವರನ್ನು ಆಂಬುಲೆನ್ಸ್ ಮೂಲಕ ಪುತ್ತೂರಿನ ಸರಕಾರಿ…

ಸರ್ವೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ- ನ್ಯೂಸ್ ಫೋಕಸ್

ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ದಿ ಕೆಲಸಗಳು ಮತ್ತು ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ಕಾಂಗ್ರೆಸ್ ಬಗ್ಗೆ ಒಲವು ಹೆಚ್ಚಿಸಿದೆ,ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಭದ್ರವಾಗಿಯೇ ಉಳಿಯಲಿದೆ ಎಂದು ಪುತ್ತೂರು…

ಇಳಂತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ಪಾಡೆಂಕಿ ಅನಾರೋಗ್ಯದಿಂದ ನಿಧನ – ನ್ಯೂಸ್ ಫೋಕಸ್

ಉಪ್ಪಿನಂಗಡಿ : ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಸ್ತುತ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಸುಪ್ರೀತ್ ರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧಾನರಾಗಿದ್ದಾರೆ.

ಗ್ರಾಪಂ ಸಾಮಾನ್ಯ ಸಭೆಯಲ್ಲಿ ತುಳು ಮಾತನಾಡದಂತೆ ನಿರ್ಬಂಧ : ಜಿಪಂ ಸುತ್ತೋಲೆಶಾಸಕ ಅಶೋಕ್ ರೈ ಸೂಚನೆ: ಆದೇಶ ವಾಪಸ್

ಪುತ್ತೂರು: ದ ಕ ಜಿಲ್ಲೆಯ ಗ್ರಾಪಂ ಗಳಲ್ಲಿ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆಯ ವೇಳೆ ತುಳು ಭಾಷೆಯನ್ನು ಬಳಸಬಾರದು ರಂದು ಜಿಪಂ ಶನಿವಾರ ಸುತ್ತೋಲೆ ಹೊರಡಿಸಿದ್ದು ,ಈ ಸುತ್ತೋಲೆ ಯನ್ನು ವಾಪಸ್ ಪಡೆಯುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಅಧಿಕಾರಿಗಳಿಗೆ…

ಕೊಳ್ತಿಗೆ ಗ್ರಾಮದಲ್ಲಿ ಕಾಡಾನೆ ಹಾವಳಿ: ಅಧಿಕಾರಿಗಳ, ಸಾರ್ವಜನಿಕರ ಸಭೆ, ನಾಡಿಗೆ ಬಂದ ಕಾಡಾನೆಯನ್ನು ಮತ್ತೆ ಕಾಡಿಗೆ ಅಟ್ಟಿಸಿದ ಬಳಿಕ ಸೋಲಾರ್ ತಂತಿಬೇಲಿ ಅಳವಡಿಕೆ: ಶಾಸಕ ಅಶೋಕ್ ರೈ

ಪುತ್ತೂರು: ಕೊಳ್ತಿಗೆ ಗ್ರಾಮದಲ್ಲಿ ಕಳೆದ ಕೆಲವು ತಿಂಗಳಿಂದ ಕಾಡಟನೆ ಹಾವಳಿ ಇದೆ. ರಾತ್ರಿ ವೇಳೆ, ಕೆಲವೊಮ್ಮೆ ಹಗಲು ಹೊತ್ತಿನಲ್ಲೂ ಕೃಷಿ ತಓಟಕ್ಕೆ ಬಂದು ಕೃಷಿ ಹಾಗೂ ಇನ್ನಿತರ ಬೆಳೆಗಳನ್ನು ನಾಶ ಮಾಡುತ್ತಿದೆ. ನಾಡಿಗೆ ಬಂದ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಅರಣ್ಯ…

ಲಂಚ ಪಡೆದ ಪ್ರಕರಣ, ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಸಸ್ಪೆಂಡ್ – ನ್ಯೂಸ್ ಫೋಕಸ್

ಮಂಗಳೂರು: ಲಂಚ ಪಡೆದ ಪ್ರಕರಣದಲ್ಲಿ ಜೈಲು ಸೇರಿ ನಂತರ ಜಾಮೀನಿನಲ್ಲಿ ಹೊರಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದ ಮಂಗಳೂರಿನ ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಕೆಲಸದಿಂದ ವಜಾಗೊಳಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಅವರು ಜಮೀನು ಪಡೆದ ನಂತರ ಅದೇ…

ವಿಟ್ಲ ಚಾಲಕನ ನಿಯಂತ್ರಣ ತಪ್ಪಿ ವಾಗನರ್ ಕಾರ್ ಪಾದಚಾರಿಗೆ ಡಿಕ್ಕಿ -ನ್ಯೂಸ್ ಫೋಕಸ್

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ ಹೊಡೆದು ಪಕ್ಕದ ಧರೆಗೆ ಗುದ್ದಿದ ಘಟನೆ ವಿಟ್ಲದ ಅಡ್ಯನಡ್ಕ ಎಂಬಲ್ಲಿ ನಡೆದಿದೆ. ಘಟನೆಪರಿಣಾಮಕಾರ್ಡ್ರೈವರ್ಗೆಮತ್ತುಪಾದಚಾರಿಗೆಸಣ್ಣಪುಟ್ಟಗಾಯಗಳಾಗಿವೆ. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದಾರೆ.

ನಾಳೆ ಪುತ್ತೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಪುತ್ತೂರು ಬಿಜೆಪಿ ವತಿಯಿಂದ ಎಲ್ಲಾ ಗ್ರಾಮ ಪಂಚಾಯತ್ ಮುಂಭಾಗ ಏಕಕಾಲದಲ್ಲಿ ಪ್ರತಿಭಟನೆ- ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನಸಾಮಾನ್ಯರ ಮೇಲೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯತೆ ಹಾಗೂ ದುರಾಡಳಿತದ ವಿರುದ್ಧ ನಾಳೆ ಬಿಜೆಪಿ ನೇತೃತ್ವದಲ್ಲಿ ಪುತ್ತೂರು ವಿಧಾಸಭಾಕ್ಷೇತ್ರದ ಎಲ್ಲಾ ಪಂಚಾಯತ್, ಪಟ್ಟಣ ಪಂಚಾಯತ್ , ನಗರ ಸಭೆ , ಮಿನಿ ವಿಧಾನಸೌಧ ಮುಂಭಾಗದಲ್ಲಿ ಬಿಜೆಪಿ…

ಸುಬ್ರಮಣ್ಯ ರೈಲ್ವೆ ಹಳಿ ಮೇಲೆ ಬಿದ್ದ ಬಂಡೆಕಲ್ಲು ಸಂಚಾರದಲ್ಲಿ ವ್ಯತ್ಯಾಸ – ನ್ಯೂಸ್ ಫೋಕಸ್

ಸುಬ್ರಹ್ಮಣ್ಯ: ಸಕಲೇಶಪುರದಿಂದ ಸುಬ್ರಹ್ಮಣ್ಯ ಕಡೆ ಬರುವ ರೈಲು ಎಡಕುಮೇರಿ-ಶಿರಿಬಾಗಿಲು ಗುಡ್ಡ ಕುಸಿದಿರುವುದರಿಂದ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಾಸವಾಗಿದೆ. ರೈಲು ಸಂಖ್ಯೆ 16511 ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಕಡಗರವಳ್ಳಿಗೆ ಬೆಳಗ್ಗೆ 3:40ಕ್ಕೆ ಆಗಮಿಸಿದ್ದು, ತಡವಾಗಿ ಹೊರಡಲಿದೆ. ಹಾಗೇ ರೈಲು ಸಂಖ್ಯೆ 16585 SMVT…

ಬಿಜೆಪಿ ಮಂಗಳೂರು ಉತ್ತರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ನ್ಯೂಸ್ ಫೋಕಸ್

ಮಂಗಳೂರು : ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ, ಕಾವೂರು ಮಹಾಶಕ್ತಿ ಕೇಂದ್ರ -2 ಇವರ ನೇತೃತ್ವದಲ್ಲಿ ಯೆಯ್ಯಾಡಿ ಶ್ರೀ ರಾಮ ಮಂದಿರದಲ್ಲಿ ಆಯೋಜನೆಯಾದ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಡಾ.…

ಸೋಮೇಶ್ವರದ ಕಡಲ ತೀರದಲ್ಲಿ ಸಂಸದ ಕ್ಯಾ. ಚೌಟ ನೇತೃತ್ವದ 2ನೇ ಆವೃತ್ತಿಯ ʼಯೋಗ ವಿದ್‌ ಯೋಧʼ ಕಾರ್ಯಕ್ರಮ- ನ್ಯೂಸ್ ಫೋಕಸ್

ಮಂಗಳೂರು: ದಕ್ಷಿಣ ಕನ್ನಡದ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಒಂದಾಗಿರುವ ಸೋಮೇಶ್ವರದ ಕಡಲಕಿನಾರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ “ಯೋಗ ವಿತ್ ಯೋಧ” 2ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ನಡೆಯಿತು. ಆ…

ಪುತ್ತೂರು ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ – ನ್ಯೂಸ್ ಫೋಕಸ್

ಅನಾರೋಗ್ಯದಿಂದ ನಗರಸಭಾ ಸದಸ್ಯ ಶೀನಪ್ಪ ನಾಯ್ಕ್ ನಿಧಾನರಾಗಿದ್ದಾರೆ. ಮುಕ್ರುoಪಾಡಿ ಅನಂದಾಶ್ರಮ ನಿವಾಸಿಯಾಗಿದ್ದ ಇವರು ಪುತ್ತೂರು ನಗರಸಭಾ ಸದಸ್ಯರಾಗಿದ್ದರು. ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಸಿರೆಳಿದಿದ್ದಾರೆ.

ಪುತ್ತೂರು ಬಿಜೆಪಿ ವತಿಯಿಂದ ಯೋಗ ದಿನಾಚರಣೆ – ನ್ಯೂಸ್ ಫೋಕಸ್

ಪುತ್ತೂರು :ಬಿಜೆಪಿ ಪುತ್ತೂರು ವಿಧಾನ ಸಭಾ ವ್ಯಾಪ್ತಿಯ ಯೋಗ ದಿನಾಚರಣೆ ಕಾರ್ಯಕ್ರಮವು ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲ ಇಲ್ಲಿ ನಗರ ಮತ್ತು ಗ್ರಾಮಾಂತರ ಯುವಮೋರ್ಚಾ ದ ನೇತ್ರವತ್ವದಲ್ಲಿ ನಡೆಯಿತುಯೋಗ ಕಾರ್ಯಕ್ರಮವನ್ನು ಯೋಗ ತರಬೇತಿ ದರಾರದ ವಸಂತ ಸುವರ್ಣ ಇವರು ಉದ್ಘಾಟಿಸಿ…

ವಿಶ್ವ ದಾಖಲೆಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ- ನ್ಯೂಸ್ ಫೋಕಸ್

ವಿಶಾಖಪಟ್ಟಣಂ: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಈ ಕಾರ್ಯಕ್ರಮ ವಿಶ್ವ ದಾಖಲೆಯ ಸ್ಥಾಪನೆಯತ್ತ ದಾಪುಗಾಲಿರಿಸಿದೆ. 11ನೇ ಅಂತರರಾಷ್ಟ್ರೀಯ ಯೋಗ ದಿನ (2025) ಸಾಗರದ ಕರಾವಳಿಯಲ್ಲಿರುವ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ ಸ್ವತಃ ಈ…

ಕೇಂದ್ರದ ಮಾರ್ಗ ಸೂಚಿಯಂತೆ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ, ಸಿ.ಎಂ ಸ್ಪಷ್ಟನೆ – ನ್ಯೂಸ್ ಫೋಕಸ್

ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10 ರಿಂದ ಶೇ.15 ಕ್ಕೆ ಹೆಚ್ಚಿಸುವ ಬಗ್ಗೆ ವಿರೋಧ ಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದು ಈ ನಿರ್ಧಾರ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ನಗರೋತ್ಥಾನ ಹಂತ 4 ಬಾಕಿ ಇರುವ ಹಣ 20 ದಿನದೊಳಗೆ ಪಾವತಿ: ಶಾಸಕ ಅಶೋಕ್ ರೈ ಮನವಿಗೆ ಸರಕಾರದ ಸ್ಪಂದನೆ- ನ್ಯೂಸ್ ಫೋಕಸ್

ಪುತ್ತೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಮನೆ ನಿರ್ಮಾಣ, ಶೌಚಾಲಯ ನಿರ್ಮಾಣ ಹಾಗೂ ಮನೆ ದುರಸ್ಥಿ ಗೆ ಈ ಹಿಂದೆ ಸರಕಾರ‌ ಫಲಾನುಭವಿಗಳನ್ನು ಆಯ್ಕೆ ಮಾಡಿತ್ತು. ಆಯ್ಕೆಯಾದ ಪ.ಜಾತಿ.ಪ ಪಂಗಡ,ವಿಕಲಚೇತನ ಹಾಗೂ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಕಂತಿನ ಹಣ ಪಾವತಿಯಾಗಿರಲಿಲ್ಲ. ಈ…

ಪುಡಾ ಕಚೇರಿಗೆ ಹೆಚ್ಚುವರಿ ಸಿಬಂದಿಗಳನ್ನು ನೇಮಿಸಿ, ನಗರಾಭಿವೃದ್ದಿ ಇಲಾಖೆಗೆ ಶಾಸಕ ಅಶೋಕ್ ರೈ ಮನವಿ- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ನಗರಾಯೋಜನಾ ಪ್ರಾಧಿಕಾರ ಕಚೇರಿ(ಪುಡಾ) ಗೆ ಹೆಚ್ಚುವರಿ ಸಿಬಂದಿಗಳನ್ನು ನೇಮಕ ಮಾಡುವಂತೆ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾಚೋಲನ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಇಲಾಖೆಯ ಕಾರ್ಯದರ್ಶಿಯವರನ್ನು ಭೇಟಿಯಾದ ಶಾಸಕರು ಸಿಬಂದಿಗಳ ಕೊರತೆ ಇರುವ ಕಾರಣಕ್ಕೆ…

ಕೆರೆಯಲ್ಲಿ ಮೀನು ಹಿಡಿಯುತ್ತಿದ್ದವರಿಗೆ ಸಿಕ್ಕಿತು ಜಾಕ್ ಪಾಟ್! ಒಂದೇ ಮೀನಿಗೆ ದುಂಬಾಲು ಬಿದ್ದ ಜನ! – ನ್ಯೂಸ್ ಫೋಕಸ್

ಮಂಡ್ಯ : ಇಂತಾದ್ದೊಂದು ಪ್ರಸಂಗ ನಡೆದಿರೋದು ಸಕ್ಕರೆನಾಡು ಮಂಡ್ಯದ ಕೆಆರ್ ಪೇಟೆಯ ದೇವಿರಮ್ಮಣ್ಣಿ ಕೆರೆಯಲ್ಲಿ. ಎಂದಿನಂತೆ ಮೀನುಗಾರರು ಮೀನು ಹಿಡಿಯಲು ಇಂದು ಕೆರೆಯಲ್ಲಿ ಬಲೆ ಹಾಕಿದ್ದರು. ಈ ಬಲೆಗೆ ಅಪರೂಪದ ಬಂಗಾರದ ಬಣ್ಣದ ಗೌರಿ ಮೀನು ಸಿಲುಕಿದೆ. ನಂತರ ಈ ವಿಚಾರ…

ಭಾರತದ ಅತಿದೊಡ್ಡ ಎಲ್​ಪಿಜಿ ಸಂಗ್ರಹಾಗಾರ ಈಗ ಮಂಗಳೂರಿನಲ್ಲಿ – ನ್ಯೂಸ್ ಫೋಕಸ್

ಮಂಗಳೂರು :ಮಂಗಳೂರಿನಲ್ಲಿ 80,000 ಟನ್ ಸಾಮರ್ಥ್ಯದ ಭೂಗತ ಎಲ್ಪಿಜಿ ಸಂಗ್ರಹಾಗಾರ ನಿರ್ಮಾಣ ಕಾಮಗಾರಿ ಹಾಗೂ ಸಿದ್ಧತಾ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಇದು ಭಾರತದ ಅತಿದೊಡ್ಡ ಭೂಗತ ಎಲ್ಪಿಜಿ ಸಂಗ್ರಹಾಗಾರವಾಗಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್​​ಗಾಗಿ ಎಂಇಐಎಲ್ ನಿರ್ಮಿಸಿರುವ ಈ ಸಂಗ್ರಹಾಗಾರವು ಇಂಧನ…

ಪಾಪದ ಹಣದಲ್ಲಿ ಬಟ್ಟೆ ತೆಗೆದುಕೊಳ್ಳುವಷ್ಟು ದರಿದ್ರ ನನಗೆ ಬಂದಿಲ್ಲ ಎಚ್ ಡಿ ಕುಮಾರಸ್ವಾಮಿ – ನ್ಯೂಸ್ ಫೋಕಸ್

ಬೆಂಗಳೂರು : ಪಾಪದ ದುಡ್ಡಲ್ಲಿ ಬೆಟ್ಟೆ ತೆಗೆದುಕೊಳ್ಳುವಷ್ಟು ಇನ್ನು ನನಗೆ ಅಷ್ಟು ದಾರಿದ್ರ್ಯ ಬಂದಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಡಿ.ಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನನಗೆ ಡಿ.ಕೆ ಶಿವಕುಮಾರ್ ಅವರಿಂದ ಬಟ್ಟೆ ತಗೊಳೋ ಅವಶ್ಯಕತೆ ಇಲ್ಲ.…

ಪುತ್ತೂರು ಬಿಜೆಪಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೂನ್ 23ರಂದು ಬೃಹತ್ ಪ್ರತಿಭಟನೆ “ -ಸಂಜೀವ ಮಠಂದೂರು ಪತ್ರಿಕಾಗೋಷ್ಠಿ- ನ್ಯೂಸ್ ಫೋಕಸ್

ಕರ್ನಾಟಕ ರಾಜ್ಯ ಸರಕಾರದಲ್ಲಿ ಸ್ವಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ. ಅಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ. ಜನಸಾಮಾನ್ಯರು ದಿನ ನಿತ್ಯ ಒಂದಲ್ಲೊಂದು ಸಮಸ್ಯೆಯನ್ನು ಅನುಭವಿಸುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.ಭ್ರಷ್ಟಾಚಾರ 94ಸಿ ಯಿಂದ ಹಿಡಿದು ವಾಲ್ಮೀಕಿ ನಿಗಮದ ತನಕ ಈ ರಾಜ್ಯದಲ್ಲಿ ಬಹಿರಂಗ ಆಗಿದೆ.…

ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತೆ ಕೆಲಸದ ದಿನಗಳು, ಸುಪ್ರೀಂ ಕೋರ್ಟ್ – ನ್ಯೂಸ್ ಫೋಕಸ್

ನವದೆಹಲಿ: ಪ್ರಮುಖ ಆಡಳಿತಾತ್ಮಕ ಬದಲಾವಣೆಯಲ್ಲಿ,ಕಾನೂನು ಮತ್ತು ನ್ಯಾಯ ಸಚಿವಾಲಯವು ಸುಪ್ರೀಂ ಕೋರ್ಟ್ (ತಿದ್ದುಪಡಿ) ನಿಯಮಗಳು, 2025 ಪ್ರಕಾರ 2ನೇ ಮತ್ತು 4ನೇ ಶನಿವಾರ ಸುಪ್ರೀಂ ಕೋರ್ಟ್ ನ ನೋಂದಾವಣೆ ಮತ್ತು ಕಚೇರಿಗಳ ಕೆಲಸದ ದಿನಗಳ ಪಟ್ಟಿಗೆ ಮರಳಿ ಸೇರಿಸಿದೆ.ಗೆಜೆಟ್‌ನಲ್ಲಿ ಪ್ರಕಟವಾದ ಅಧಿಸೂಚನೆಯ…

ಇಸ್ರೇಲ್ ನಲ್ಲಿ ಇರುವ ಹಿಂದೂ ಯುವಕರ ತಂಡದಿಂದ ಸುಹಾಸ್ ಶೆಟ್ಟಿ ಹೆತ್ತವರಿಗೆ ಆರ್ಥಿಕ ನೆರವು – ನ್ಯೂಸ್ ಫೋಕಸ್

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹೆತ್ತವರಿಗೆ ಇಸ್ರೇಲ್ ನಲ್ಲಿ ದುಡಿಯುತ್ತಿರುವ ಹಿಂದೂ ಯುವಕರು 5 ಲಕ್ಷ ಹಣವನ್ನು ಸಂಗ್ರಹಿಸಿ ಸುಹಾಸ್ ಶೆಟ್ಟಿ ಹೆತ್ತವರಿಗೆ ಪರಮಾಪೂಜ್ಯ ವಜ್ರದೇಹಿ ಮಠದ ಸ್ವಾಮೀಜಿಯವರ ಕೈಯಿಂದ ಹಸ್ತಾಂತರ ಮಾಡಿಸಿದ್ದಾರೆ

ಬ್ರಹ್ಮಾವರ : ಮಚ್ಚಿನಿಂದ ಕಡಿದು ಹೆಂಡತಿಯ ಕೊಲೆ ಮಾಡಿದ ಗಂಡ – ನ್ಯೂಸ್ ಫೋಕಸ್

ಬ್ರಹ್ಮಾವರ : ಕತ್ತಿಯಿಂದ ಕಡಿದು ಹೆಂಡತಿಯನ್ನು ಕಡಿದು ಕೊಂಡಿರುವ ಘಟನೆ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಜೂನ್19 ರ ರಾತ್ರಿ ನಡೆದಿದೆ. ಪತ್ನಿ ಹೆಚ್ಚಾಗಿ ಮೊಬೈಲ್ ಬಳಸುತ್ತಾಲೆಂದು ಪತಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ. ರೇಖಾ ಕೊಲೆಯಾದ ಹೆಂಗಸು .…

ಜೂನ್ 23ರಂದು ಬಿಜೆಪಿ ವತಿಯಿಂದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ, ಕಾವೂರಿನಲ್ಲಿ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ರಾಜ್ಯ ಕಾಂಗ್ರೆಸ್ ಸರಕಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ಯಾವುದೇ ಅನುದಾನಗಳನ್ನು ನೀಡದೆ ನಿರ್ಲಕ್ಷ ಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಜೂನ್ 23 ರಂದು ಭಾರತೀಯ ಜನತಾ ಪಕ್ಷದ ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ…

ಮಿಡ್ ನೈಟ್ ರೈಡ್ – ದಕ್ಷಿಣ ಕನ್ನಡ ಎಸ್ಪಿ ಗೆ ಹೈಕೋರ್ಟ್ ನೋಟೀಸ್ – ನ್ಯೂಸ್ ಫೋಕಸ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಪೊಲೀಸರು ಒಂದು ಸಮುದಾಯದ ಮನೆಗಳಿಗೆ ಮಧ್ಯರಾತ್ರಿ ತೆರಳಿ ನಾಗರಿಕರ ಫೋಟೋ ತೆಗೆದು ಜಿಪಿಎಸ್ ಅಪ್‌ಲೋಡ್ ಮಾಡಿದ ಮಿಡ್‌ನೈಟ್ ರೈಡ್‌ಗೆ ಸಂಬಂಧಿಸಿ ಹೈಕೋರ್ಟ್ ಜಿಲ್ಲಾ ಎಸ್ಪಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಇಂತಹ ಪ್ರಕರಣಕ್ಕೆ ಸಂಬಂಧಿಸಿ…