Month: August 2025

ಮಂಗಳೂರು: ಧರ್ಮಸ್ಥಳ ಅಪಪ್ರಚಾರದ ವಿರುದ್ಧ ಬಿಜೆಪಿಯಿಂದ ನಾಳೆ ‘ಧರ್ಮಸ್ಥಳ ಚಲೋ ಅಭಿಯಾನ’- ಸಂಸದ ಬ್ರಿಜೇಶ್ ಚೌಟ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಷಡ್ಯಂತರದ ವಿರುದ್ಧ ನಾಳೆ ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ” ನಡೆಸಲಾಗುತ್ತದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಸನ್ನಿಧಿ ವಸತಿಗೃಹದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ…

ಪುತ್ತೂರು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆ, ರೋಗಿಗಳ ಮನಸ್ಸಿಗೆ ನೋವಾಗುವ ಯಾವ ಸಂಗತಿಯೂ ಆಸ್ಪತ್ರೆಗಳಲ್ಲಿ ನಡೆಯಬಾರದು: ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಕುಟುಂಬಸ್ಥರು ಅತ್ಯಂತ ನೋವಿನಿಂದ ಇರುತ್ತಾರೆ, ಅನಾರೋಗ್ಯದ ಕಾರಣಕ್ಕೆ ಟೆನ್ಸ್ಯನ್ ಮಾಡಿಕೊಂಡು ಆಸ್ಪತ್ರೆಗೆ ಬರುತ್ತಾರೆ. ಹೀಗೆ ಬರುವ ಕೆಲವರು ಇಲ್ಲಿನ ಸಿಬಂದಿಗಳ ಜೊತೆ ದರ್ಪದಿಂದ ವರ್ತಿಸಬಹುದು ಆಗ ಇಲ್ಲಿನ ಸಿಬಂದಿಗಳೂ ಅದೇ ರೀತಿ ವರ್ತಿಸಬಹುದು…

ಸಾಗರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟ – ಯುವಕನಿಗೆ ಗಂಭೀರ ಗಾಯ – ನ್ಯೂಸ್ ಫೋಕಸ್

ಶಿವಮೊಗ್ಗ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಡಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯುವಕ ಲೋಕೇಶ್‌ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ 25ಲಕ್ಷ ರೂ. ಪರಿಹಾರ ಘೋಷಿಸಿದ RCB- ನ್ಯೂಸ್ ಫೋಕಸ್

ಬೆಂಗಳೂರು : ಆರ್‌ಸಿಬಿ 2025ರ ಜೂ.4 ರಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 11 ಅಭಿಮಾನಿಗಳ ಕುಟುಂಬಗಳಿಗೆ ತಲಾ 25 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಿಸಿದೆ. ಹೊಸದಾಗಿ ಪ್ರಾರಂಭಿಸಲಾದ ಆರ್‌ಸಿಬಿ ಕೇರ್ಸ್ ನಿಧಿಯ ಅಡಿಯಲ್ಲಿ ಈ…

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಬಾರ್ಯ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 29 ರಂದು ನಡೆದ ಬಾರ್ಯ, ತೆಕ್ಕಾರು, ಪುತ್ತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಾರ್ಯ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು…

ಬೆಳಗಾವಿ | ಪೇದೆಗೆ ಚಾಕು ಇರಿದು ಪರಾರಿಯಾಗಲು ಯತ್ನ – ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಗುಂಡೇಟು – ನ್ಯೂಸ್ ಫೋಕಸ್

ಬೆಳಗಾವಿ: ಪೇದೆಗೆ ಚಾಕು ಇರಿದು ಪರಾರಿಯಾಗಲು ಯತ್ನಿಸಿದ ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ಗುಂಡೇಟು ನೀಡಿದ್ದಾರೆ. ಮುಂಜಾನೆ 6ಗಂಟೆಗೆ ಆರೋಪಿ ರಮೇಶ್ ಕಿಲ್ಲಾರ್ ಬಂಧನಕ್ಕೆ ಕಿತ್ತೂರು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ, ಪೊಲೀಸ್ ಪೇದೆ ಷರೀಫ್ ದಫೇದಾರ್‍ಗೆ…

ದಕ್ಷಿಣ ಕನ್ನಡ ನಿರಂತರ ಸುರಿಯುತ್ತಿರುವ ಮಳೆ, ನಾಳೆ ಶಾಲೆಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು…

ಮಂಗಳೂರು: ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಮಾರುತ್ತಿದ್ದ ಓರ್ವ ಅರೆಸ್ಟ್ – ನ್ಯೂಸ್ ಫೋಕಸ್

ಮಂಗಳೂರು: ನಗರದ ಪ್ರತಿಷ್ಠಿತ ನಾಲ್ಕು ವೈದ್ಯಕೀಯ ಕಾಲೇಜುಗಳಿಗೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಎರ್ನಾಕುಲಂ ಮೂಲದ ಮಂಗಳೂರಿನ ದೇರಳಕಟ್ಟೆಯ ಅಪಾರ್ಟ್‌ಮೆಂಟ್ ನಿವಾಸಿ ಮೊಹಮ್ಮದ್ ಅರ್ಷದ್ ಖಾನ್(29) ಬಂಧಿತ ಆರೋಪಿ. ಮೊಹಮ್ಮದ್…

ಕಡಬ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಗದು ಮೇಲ್ವೀಚಾರಕರಿಗೆ ವರ್ಗಾವಣೆ ಬೀಳ್ಕೊಡುಗೆ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನಲ್ಲಿ ನಗದು ಮೇಲ್ವೀಚಾರಕರಾಗಿ ಕಳೆದ ಎರಡುವರೆ ವರ್ಷದಿಂದ ಪ್ರಾಮಾಣಿಕ ಸೇವೆ ಸಲ್ಲಿಸಿದ ಗಿರೀಶ್ ರವರಿಗೆ ಬಂಟ್ವಾಳ ತಾಲೂಕು ಬಿ ಸಿ ರೋಡ್ ವಲಯಕ್ಕೆ ವಲಯ ಮೇಲ್ವೀಚಾರಕರಾಗಿ ವರ್ಗಾವಣೆಯಾಗಿರುತ್ತದೆ. ಕಡಬ ತಾಲೂಕಿನ ಕಾಯಂ ಸಿಬ್ಬಂದಿಗಳು…

ಉಜಿರೆಯ ಲಾಡ್ಜ್ ನಲ್ಲಿ ಮಹಿಳೆಯ ಕೊಲೆ: ಆರೋಪಿಗೆ ಜೀವಾವದಿ ಶಿಕ್ಷೆ – ನ್ಯೂಸ್ ಫೋಕಸ್

ಬೆಳ್ತಂಗಡಿ, : ಹನ್ನೊಂದು ವರ್ಷಗಳ ಹಿಂದೆಉಜಿರೆಯ ಲಾಡ್ಜ್ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಕೊಳ್ಳಿ ಎಂಬಾತನಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ…

ವಿಧಾನಸೌಧದಲ್ಲಿ ನಾಯಿಗಳ ರಕ್ಷಣೆಗೆ ಸರ್ಕಾರಕ್ಕೆ ಪ್ರಸ್ತಾವನೆ: ಯು.ಟಿ ಖಾದರ್ – ನ್ಯೂಸ್ ಫೋಕಸ್

ಬೆಂಗಳೂರು: ವಿಧಾನಸೌಧದಲ್ಲಿರೋ ನಾಯಿಗಳ ರಕ್ಷಣೆ ಸಂಬಂಧ ಸರ್ಕಾರಕ್ಕೆ ವಿವರವಾದ ಮಾಹಿತಿ ಜೊತೆಗೆ ಪ್ರಸ್ತಾವನೆ ಕಳಿಸಿದ್ದೇವೆ. ಸರ್ಕಾರ ನಮಗೆ ಅನುಮತಿ ಕೊಟ್ಟರೆ ನಾಯಿಗಳಿಗೆ ಪ್ರತ್ಯೇಕ ನಿರ್ವಹಣೆ ಮಾಡೋ ಬಗ್ಗೆ ತೀರ್ಮಾನ ಮಾಡ್ತೀವಿ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿ…

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ – ನ್ಯೂಸ್ ಫೋಕಸ್

ಆಗಸ್ಟ್ 27ರಂದು ನಡೆದ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಜಕ್ಕೆ ಹಾಗೂ ಶ್ರೀ ವಿದ್ಯಾ ಗಣಪತಿ ಸೇವಾಸಮಿತಿ ಮಲವಂತಿಗೆ ಗೆ ಕನ್ಯಾಡಿ ಸೇವಾಭಾರತಿ ತಂಡದವರು ಭೇಟಿ ನೀಡಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ದೇಣಿಗೆಯನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ…

ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ಆರೋಪಿ ಯುವಕನ ಬಂಧನ – ನ್ಯೂಸ್ ಫೋಕಸ್

ಪುತ್ತೂರು: ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿ ಯುವಕನನ್ನು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮುರ ನಿವಾಸಿ ಸಫ್ಘಾನ್ ಯಾನೆ ಅಫ್ಘಾನ್ ಬಂಧಿತ ಆರೋಪಿ. ಈತ ಪ.ಜಾತಿ ಸಮುದಾಯಕ್ಕೆ ಸೇರಿದ ಅಪ್ರಾಪ್ತಿಯನ್ನು ಪುಸಲಾಯಿಸಿ ಆಕೆಯ ಜೊತೆ ದೈಹಿಕ…

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ…

ರಾಜ್ಯದಲ್ಲಿ ಸೆ.3ರವರೆಗೂ ಮಳೆ ಮುನ್ಸೂಚನೆ – ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಮತ್ತೆ ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ…

ಮಂಗಳೂರಿನ ತಲಪಾಡಿಯಲ್ಲಿ ಭೀಕರ ಅಪಘಾತ – ನಾಲ್ವರು ಮಹಿಳೆಯರು ಸೇರಿ ಆರು ಜನ ದುರ್ಮರಣ – ನ್ಯೂಸ್ ಫೋಕಸ್

ಮಂಗಳೂರಿನ ತಲಪಾಡಿ ಟೋಲ್ ಗೇಟ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ರಿಕ್ಷಾ ಮತ್ತು ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಿಕ್ಷಾದಲ್ಲಿದ್ದ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ನಾಲ್ಕು…

ದ. ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಕುಮಾರಿ ಜಾಹ್ನವಿ – ನ್ಯೂಸ್ ಫೋಕಸ್

ಬೆಳಾಲು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ, ಸೋಮೇಶ್ವರ ಇಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ 52 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ನ್ಯೂಸ್ ಫೋಕಸ್

ಆಗಸ್ಟ್ 27ರಂದು ತಾಲೂಕಿನಾದ್ಯಂತ ಗಣೇಶೋತ್ಸವ ಜರುಗಿದ್ದು.. ಮಾನ್ಯ ಶಾಸಕರು ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್ ಧರ್ಮಸ್ಥಳ,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ…

ಸಹಿ ಪೋರ್ಜರಿ ಪ್ರಕರಣದಲ್ಲಿ FIR ದಾಖಲಿಸದೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿರುವ ಪುಡಾ ಅಧಿಕಾರಿ ಗುರು ಪ್ರಸಾದ್ ರವರನ್ನು ಸೇವೆಯಿಂದ ಅಮಾನತು ಗೊಳಿಸಿ ತನಿಖೆಗೆ ಒಳಪಡಿಸಬೇಕು.ಎಚ್. ಮಹಮ್ಮದ್ ಆಲಿ – ನ್ಯೂಸ್ ಫೋಕಸ್

ಸಹಿ ಪೋರ್ಜರಿ ಪ್ರಕರಣದಲ್ಲಿ FIR ದಾಖಲಿಸದೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿರುವ ಪುಡಾ ಅಧಿಕಾರಿ ಗುರು ಪ್ರಸಾದ್ ರವರನ್ನು ಸೇವೆಯಿಂದ ಅಮಾನತು ಗೊಳಿಸಿ ತನಿಖೆಗೆ ಒಳಪಡಿಸಬೇಕು.ಎಚ್. ಮಹಮ್ಮದ್ ಆಲಿ ಅವರು ಪತ್ರಿಕಾಗೋಷ್ಟಿಯಲ್ಲಿ ಅಗ್ರಹಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿನ ಅವರು ಏಕ ವಿನ್ಯಾಸ ನಕ್ಷೆ…

ವಸಂತ ಗಿಳಿಯಾರ್ ವಿರುದ್ದ ಮತ್ತೊಂದು ಎಫ್ಐಆರ್ – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮ–ಧರ್ಮಗಳ ನಡುವೆ, ಜಾತಿಗಳ ಮಧ್ಯೆ ದ್ವೇಷ ಹುಟ್ಟುವಂತೆ ಪ್ರಚೋದನಕಾರಿಯಾಗಿ ಮಾತನಾಡಿ ಅದನ್ನು ಸಾಮಾಜಿಕ ಮಾಧ್ಯಮವಾದ ಯುಟ್ಯೂಬ್‌ನಲ್ಲಿ ಪ್ರಸಾರ ಮಾಡಿದ್ದ ಆರೋಪದಲ್ಲಿ ವಸಂತ ಗಿಳಿಯಾರ್ ಎಂಬುವವರ ವಿರುದ್ಧಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಪುತ್ತೂರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 28.08.2025 ರಂದು ಪುತ್ತೂರು ತಹಶೀಲ್ದಾರ್ ರಜೆಯನ್ನು ಘೋಷಿಸಿದ್ದಾರೆ.

ಸಿಎಂ ಆಗುವ ವೇಗದಲ್ಲಿ ಹಿಂದೂಗಳಿಗೆ ಅಪಮಾನ ಮಾಡ್ತಿದ್ದೀರಿ: ಡಿಕೆಶಿಗೆ ಶೋಭಾ ಕರಂದ್ಲಾಜೆ ಸ್ಟ್ರೈಟ್ ಹಿಟ್ – ನ್ಯೂಸ್ ಫೋಕಸ್

ನವದೆಹಲಿ: ಡಿ.ಕೆ ಶಿವಕುಮಾರ್ ಅವರೇ ನೀವು ಸಿಎಂ ಆಗುವ ವೇಗದಲ್ಲಿ ಹಿಂದೂಗಳಿಗೆ ಅಪಮಾನ ಮಾಡ್ತಿದ್ದೀರಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಚಾಮುಂಡೇಶ್ವರಿ ಹಿಂದೂಗಳ ಆಸ್ತಿ ಅಲ್ಲ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ…

ನಾರಾವಿ, ಕುತ್ಲೂರು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ನಾರಾವಿ :ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಮಂಡಲದ ವತಿಯಿಂದ ಆಗಸ್ಟ್ 24 ರಂದು ನಾರಾವಿ ಕಾಶಿಮಠ ಸಭಾಂಗಣದಲ್ಲಿ ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್…

ಮಂಗಳೂರಿನ ‘ಪಂಪ್‌ವೆಲ್ ಕಲಶ’ ಮರುಸ್ಥಾಪನೆ ಪ್ರಕ್ರಿಯೆ ಆರಂಭ – ನ್ಯೂಸ್ ಫೋಕಸ್

ಮಂಗಳೂರು: ನಗರಿಗೆ ಕಲಶಪ್ರಾಯ ಎನಿಸಿರುವ ಪಂಪ್‌ವೆಲ್ ಕಲಶವೆಂದೇ ಪ್ರಖ್ಯಾತಗೊಂಡಿರುವ ಮಹಾವೀರ ವೃತ್ತ ಕಲಶ ಮರುಸ್ಥಾಪನೆ ಪ್ರಕ್ರಿಯೆ ಆರಂಭಗೊಂಡಿದೆ. ಇನ್ನೆರಡು ತಿಂಗಳಲ್ಲಿ ಸುಂದರೀಕರಣಗೊಂಡು ಲೋಕಾರ್ಪಣೆಗೊಳ್ಳಲಿದೆ. ಜೈನ್ ಸೊಸೈಟಿ ಮುತುವರ್ಜಿಯಿಂದ 2003ರಲ್ಲಿ ಪಂಪ್‌ವೆಲ್ ಸರ್ಕಲ್‌ಗೆ ಮಹಾವೀರ ವೃತ್ತ ಎಂದು ಮರುನಾಮಕರಣ ಮಾಡಲಾಯಿತು. ಇದೇ ಸಂದರ್ಭ…

ಬುರುಡೆ ಕೇಸ್ – ಎಸ್‌ಐಟಿಯಿಂದ ಸತತ 12 ಗಂಟೆ ತಿಮರೋಡಿ ಮನೆ ಶೋಧ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಗೊಳಿಸಿದೆ. ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪದಲ್ಲಿ ಮಹೇಶ್ ತಿಮರೋಡಿ ಮನೆಗೆ ಪೊಲೀಸರು ರೇಡ್ ಮಾಡಿದ್ದಾರೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ನಾಪತ್ತೆಯಾಗಿದ್ದು, ಬಂಧನ ಭೀತಿ ಎದುರಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು…

ಪುತ್ತೂರು ಗಾಳಿಮಳೆಗೆ ನೆಲಸಮವಾದ ವಿದ್ಯುತ್ ಕಂಬಗಳು – ನ್ಯೂಸ್ ಫೋಕಸ್

ಪುತ್ತೂರು : ಇಂದು ಮದ್ಯಾಹ್ನ ಸುರಿದ ಗಾಳಿ ಮಳೆಗೆ ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದ ಘಟನೆ ಪುತ್ತೂರು ತಾಲೂಕಿನ ಮಿತ್ತೂರಿನ ಕುವೆತ್ತಿಲ ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ವಿದ್ಯುತ್ ಕಂಬಗಳು ನೆಲಸಮವಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ, ಮಂಗಳೂರು-ಪುತ್ತೂರು ಸಂಪರ್ಕಿಸುವ ರಸ್ತೆ ಸಂಪೂರ್ಣ…

ಮಾಲಾಡಿ, ಸೋಣoದೂರು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ -ನ್ಯೂಸ್ ಫೋಕಸ್

ಮಾಲಾಡಿ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 25 ರಂದು ನಡೆದ ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಾಲಾಡಿ ಕೊಲ್ಪೆದಬೈಲು ಎಸ್.ಕೆ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ…

ಧರ್ಮಸ್ಥಳ ಬುರುಡೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಚಿನ್ನಯ್ಯ ನ ಮೊಬೈಲ್ ಪತ್ತೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣಲ್ಲಿ ಸುಳ್ಳು ಹೆಣೆದಿದ್ದಾರೆ ಎಂಬ ಶಂಕೆಯಿಂದ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಇಂದು ಬೆಳಗ್ಗೆ ಬೆಳ್ತಂಗಡಿಯ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ದೂರುದಾರನಾಗಿದ್ದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಹಿನ್ನೆಲೆ ದಾಳಿ ನಡೆಸಿಲಾಗಿದೆ. ಈ ವೇಳೆ…

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪ, ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್ ಐ ಟಿ ದಾಳಿ – ನ್ಯೂಸ್ ಫೋಕಸ್

ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಚಿಣ್ಣಯ್ಯ ಸಿ . ಎನ್ ಗೆ ಆಶ್ರಯ ನೀಡಿದ ಆರೋಪದ ಮೇಲೆ ಇಂದು ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್ ಐ ಟಿ ತಂಡ ದಾಳಿ ನಡೆಸಿ ಶೋಧ ನಡೆಸಿದೆ. ನ್ಯಾಯಲಯದಿಂದ ಸರ್ಚ್ ವಾರಂಟ್…

ಪುತ್ತೂರು ಶಾಸಕರಿಂದ ಅಭಿವೃದ್ಧಿ ಹೆಸರಿನಲ್ಲಿ ಸುಳ್ಳು ಭರವಸೆ“ ದೇವಸ್ಥಾನದಿಂದ ನೀಡಿದ ಜಾಗ ಅಕ್ರಮ ಆಗುವುದಿಲ್ಲ, ಅಶೋಕ್ ರೈ ವಿರುದ್ಧ ರಾಜೇಶ್ ಬನ್ನೂರು ವಾಗ್ದಾಳಿ – ನ್ಯೂಸ್ ಫೋಕಸ್

ಪುತ್ತೂರು: ‘ಪುತ್ತೂರು ಶಾಸಕರು ಮಾತು ಎತ್ತಿದರೆ ಕೋಟಿಗಳ ಲೆಕ್ಕಾಚಾರದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ತಂದ ಒಂದಾದರು ಯೋಜನೆ ಕಾರ್ಯರೂಪಕ್ಕೆ ಬಂದಿರುವುದನ್ನು ತೋರಿಸಲಿ. ಹಿಂದಿನ ಅವಧಿಯಲ್ಲಿ ಅನುದಾನದಲ್ಲಿ ಅಗಿರುವ ಅಭಿವೃದ್ಧಿಯನ್ನು ತಮ್ಮದೇ ಎಂದು ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕೆಂದು…

ಬಿಜೆಪಿ ಜನಪ್ರತಿನಿದಿಗಳೊಂದಿಗೆ ಸಾವಿರಾರು ಭಕ್ತರು ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ – ನ್ಯೂಸ್ ಫೋಕಸ್

ಧರ್ಮಸ್ಥಳ: ಮಂಗಳೂರು: ಧರ್ಮಸ್ಥಳದ ವಿರುದ್ಧದ ಅಪಪ್ರಚಾರವನ್ನು ವಿರೋಧಿಸಿ, ಕ್ಷೇತ್ರದ ಜೊತೆಗೆ ನಾವಿದ್ದೇವೆ ಎಂಬುದನ್ನು ಸಾರಲು ಬಿಜೆಪಿ ದ.ಕ. ಜಿಲ್ಲೆಯ ಎಲ್ಲ ಮಂಡಲಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ಧರ್ಮ ಜಾಗೃತಿಯ ಬೃಹತ್‌ ಯಾತ್ರೆ ನಡೆಯಿತು. ಪುತ್ತೂರು,ಮಂಗಳೂರು, ಮೂಡಬಿದ್ರೆ, ಬಂಟ್ವಾಳ, ಸುರತ್ಕಲ್, ಉಳ್ಳಾಲ ಹಾಗೂ…

ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ…

ಚೀನಾಕ್ಕೆ ಅಪ್ಪಳಿಸಿದ ವರ್ಷದ 13ನೇ ಚಂಡಮಾರುತ: 1 ಲಕ್ಷಕ್ಕೂ ಅಧಿಕ ಜನರ ಜೀವನ ಅಸ್ತವ್ಯಸ್ತ – ನ್ಯೂಸ್ ಫೋಕಸ್

ಬೀಜಿಂಗ್ (ಚೀನಾ) : ಚೀನಾದಲ್ಲಿ ವರ್ಷದ 13ನೇ ಚಂಡಮಾರುತವು ತನ್ನ ರೌದ್ರತೆಯನ್ನು ತೋರಿಸಿದೆ. ಕಾಜಿಕಿ ಹೆಸರಿನ ಚಂಡಮಾರುತವು ಭಾನುವಾರ ರಾತ್ರಿ ದಕ್ಷಿಣ ಚೀನಾದ ದ್ವೀಪ ಪ್ರಾಂತ್ಯವಾದ ಹೈನಾನ್ ಕರಾವಳಿಯನ್ನು ದಾಟಿದೆ. ಇದು 1 ಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ…

ಪುತ್ತೂರು: ಕಾರು ಮತ್ತು ರಿಕ್ಷಾ ನಡುವೆ ಅಪಘಾತ – ನ್ಯೂಸ್ ಫೋಕಸ್

ಪುತ್ತೂರು : ಕಾರು ಮತ್ತು ರಿಕ್ಷಾ ನಡುವೆ ಅಪಘಾತ ನಡೆದ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಅಶ್ಮಿ ಕನ್ಫರ್ಟ್ಸ್ ಬಳಿ ನಡೆದಿದೆ. ಬೈಪಾಸ್ ರಸ್ತೆಯಲ್ಲಿ ನಗರ ಕಡೆಗೆ ಬರುತ್ತಿದ್ದ ರಿಕ್ಷಾಕ್ಕೆ ಖಾಸಗಿ ರಸ್ತೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ – ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲರ್ಟ್​ ಘೋಷಣೆ: ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ…

ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ವಾರ್ಡ್ ನಂಬರ್ 146 ಮತ್ತು 147 ರಲ್ಲಿ ಸ್ವಚ್ಛತಾ ಕಾರ್ಯಕ್ರಮ – ನ್ಯೂಸ್ ಫೋಕಸ್

ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ವಾರ್ಡ್ ನಂಬರ್ 146 ಮತ್ತು 147 ರಲ್ಲಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಲಕ್ಷ್ಮೀ ಪ್ರಸಾದ್, ಸಿಎ ಬ್ಯಾಂಕಿನ ನಿರ್ದೇಶಕರಾದ ಜಯರಾಮ್ ಪೂಜಾರಿ, ಗ್ರಾಮ ಪಂಚಾಯತ್…

ಕೆಜಿಎಫ್’ ಸಿನಿಮಾ ಖ್ಯಾತಿಯ ನಟ ದಿನೇಶ್ ಮಂಗಳೂರು ನಿಧನ – ನ್ಯೂಸ್ ಫೋಕಸ್

ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು ನಿಧನರಾಗಿದ್ದಾರೆ. ಇಂದು (ಆಗಸ್ಟ್ 25) ಕುಂದಾಪುರದಲ್ಲಿ ಬೆಳಗಿನ‌ಜಾವ ಅವರು ಕೊನೆಯುಸಿರು ಎಳೆದಿದ್ದಾರೆ. ಮನೆಯಲ್ಲೇ ಅವರು ನಿಧನರಾದರು. ‘ಆ ದಿನಗಳು’, ‘ಕೆಜಿಎಫ್’ ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು…

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಇಳಂತಿಲ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಇಳಂತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ನಾರ್ಣಪ್ಪ…

ಆಗಸ್ಟ್ 24 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ದಿನಾಂಕ 6ನೇ ಸೆಪ್ಟೆಂಬರ್ ಶನಿವಾರದಂದು ನಡೆಯುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಭೆಯಲ್ಲಿ ಆಡಳಿತ ಮುಕ್ತೇಸರರಾದ ಶ್ರೀ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣರು ಶ್ರೀ…

ಬಂದಾರು,ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ -ನ್ಯೂಸ್ ಫೋಕಸ್

ಬಂದಾರು:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 24 ರಂದು ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಂದಾರು ಹಾಲು ಉತ್ಪಾದಕರ ಸಂಘ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು…

ನ್ಯಾಯಾಲಯಗಳಿಗೆ ನಾಲ್ಕು ದಿನ ಸತತ ರಜೆ – ನ್ಯೂಸ್ ಫೋಕಸ್

ರಾಜ್ಯದ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳಿಗೆ ನಾಲ್ಕು ದಿನ ಸತತ ರಜೆ ಘೋಷಿಸಲಾಗಿದ್ದು, ನ್ಯಾಯಾಂಗ ಅಧಿಕಾರಿಗಳು, ನೌಕರರು ಮತ್ತು ವಕೀಲರ ಸಮುದಾಯ ಗೌರಿ-ಗಣೇಶ ಮತ್ತು ಗಣೇಶ ಚತುರ್ಥಿಯ ಹಬ್ಬವನ್ನು ಸಂಭ್ರಮದಿಂದ ಆಚರಿಸುವಂತಾಗಿದೆ. ಆಗಸ್ಟ್ ತಿಂಗಳ ನಾಲ್ಕನೇ ಶನಿವಾರ ಇದ್ದ ರಜೆಯನ್ನು ಪೂರ್ಣ…

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಪ್ರಕರಣ : ಸಮೀರ್ ಎಂ. ಡಿ ಬೆಳ್ತಂಗಡಿ ಠಾಣೆಗೆ ಹಾಜರು – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಆರೋಪದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರು ಇಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸಮೀರ್ ಎಂ.ಡಿ ಅವರ ಬೆಂಗಳೂರು ಬಾಡಿಗೆ ಮನೆಯಲ್ಲಿ ಹಾಗೂ ಬಳ್ಳಾರಿಯ ಸ್ವಂತ…

ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ- ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗಾಗಿ ಕ್ಷೇತ್ರವನ್ನು ಸಂರಕ್ಷಿಸುವುದಕ್ಕಾಗಿ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ವರನ್ನು ಶಿಕ್ಷಿಸುವುದಕ್ಕಾಗಿ ವಿಶ್ವಹಿಂದೂ ಪರಿಷದ್ ವತಿಯಿಂದ ಓಂ…

ಬಡಗಕಾರoದೂರು, ಸುಲ್ಕೇರಿಮೊಗ್ರು,ಪಿಲ್ಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಬಡಗಕಾರoದೂರು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಬಡಗಕಾರoದೂರು, ಸುಲ್ಕೇರಿಮೊಗ್ರು, ಪಿಲ್ಯ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯರಾದಶಿವಪ್ಪ ಪೂಜಾರಿಯವರು ದೀಪ…

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಮಚ್ಚಿನ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಚ್ಚಿನ ನಮನ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಪ್ರಮುಖರು…

ಬೆಳಗಾವಿಗೆ ಡ್ರಗ್ಸ್‌ ವಿತರಿಸುತ್ತಿದ್ದ ಗ್ಯಾಂಗ್‌ ಸದಸ್ಯರು ಅರೆಸ್ಟ್‌ – 50 ಕೆಜಿ ಗಾಂಜಾ, 30 ಲಕ್ಷದ ಮಾದಕ ವಸ್ತು ಜಪ್ತಿ -ನ್ಯೂಸ್ ಫೋಕಸ್

ಬೆಳಗಾವಿ: ಕುಂದಾನಗರಿಗೆ ಡ್ರಗ್ಸ್‌ ವಿತರಣೆ ಮಾಡುತ್ತಿದ್ದ ಗ್ಯಾಂಗ್‌ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿದ್ದ ಕಿಂಗ್ ಪಿನ್ ಮಾಸ್ಟರ್ ಮೈಂಡ್ ಇಸ್ಮಾಯಿಲ್ ಸದ್ದಾಂ ಸಯ್ಯದ್, ತಾಜೀರ್ ಬಸ್ತವಾಡೆ, ಪ್ರಥಮೇಶ ಲಾಡ್, ತೇಜಸ್ ವಾಜರೆ, ಶಿವಕುಮಾರ್ ಆಸಬೆ, ರಮಜಾನ್ ಜಮಾದಾರ, ತಾಜೀಬ್ ಮುಲ್ಲಾ, ಅನುರಾಗ…

ಸೌಂಡ್ & ಲೈಟ್ ಉದ್ಯಮದ ಸಮಸ್ಯೆ ಬಗೆಹರಿಸಲು ಗೃಹಸಚಿವರಿಗೆ ಒತ್ತಾಯ – ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಧ್ವನಿ ಮತ್ತು ಬೆಳಕು ಅಳವಡಿಕೆ ಹಾಗೂ ನಿರ್ವಹಣೆ ಸಂಬಂಧಿತ ಅನೇಕ ಸಮಸ್ಯೆಗಳ ಕುರಿತು ಜಿಲ್ಲಾಧ್ಯಕ್ಷ ಧನರಾಜ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಮಹೇಶ್ ಬೋಳಾರ್ ಅವರು ಶಾಸಕರ ಗಮನಕ್ಕೆ ತಂದಿದ್ದರು. ಇದಕ್ಕೆ ಸಂಬಂಧಿಸಿ ಶಾಸಕ…

ಬಿ.ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ| ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು – ನ್ಯೂಸ್ ಫೋಕಸ್

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಬಿ. ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ…

ಬಿಳಿಯೂರು ನದಿಯಲ್ಲಿ ಕಾಡನೆ ಪ್ರತ್ಯಕ್ಷ – ನ್ಯೂಸ್ ಫೋಕಸ್

ಪುತ್ತೂರು: ಕಳೆಂಜ ಹೊಳೆ ಬದಿ ಆನೆಗಳು ಪ್ರತ್ಯಕ್ಷಗೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ. ಬಂಟ್ವಾಳ ತಾಲೂಕು, ಬಿಳಿಯೂರು ಗ್ರಾಮದ ಕಳೆಂಜ ಅಣೆಕಟ್ಟು ಹೊಳೆ ಬದಿ ಆನೆಗಳು ನೀರಿನಲ್ಲಿ ಆಟವಾಡುವುದು ಕಂಡುಬದಿದೆ. ಇದರಿಂದ ಸ್ಥಳೀಯರು ಆತಂಕ ಪಡುವ ಪರಿಸ್ಥಿತಿ ಉಂಟಾಗಿದೆ.

ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ – ನ್ಯೂಸ್ ಫೋಕಸ್

ಬೆಂಗಳೂರು: ತಮಿಳುನಾಡಿನಲ್ಲಿದ್ದ ಚೆನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಹೌದು. ವಿಶೇಷ ತನಿಖಾ ತಂಡ ತಮ್ಮ ಎಂದಿನ ಪೊಲೀಸ್‌ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಚೆನ್ನಯ್ಯ ಸತ್ಯ ಕಕ್ಕಿ ತಪ್ಪೊಪ್ಪಿಕೊಂಡಿರುವ ವಿಚಾರ ಎಸ್‌ಐಟಿ…

ಧರ್ಮಸ್ಥಳ ಪ್ರಕರಣ: ನೂರಾರು ಶವ ಹೂತಿದ್ದೇನೆಂದ ಮಾಸ್ಕ್ ಮ್ಯಾನ್ ಬಂಧನ – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದು ಹೇಳಿ ಜನರಲ್ಲಿ ಭೀತಿ ಮೂಡಿಸಿದ್ದ ಮುಸುಕುಧಾರಿಯನ್ನು ಎಸ್.ಐ.ಟಿ. ಅಧಿಕಾರಿಗಳು ಇವತ್ತು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಆಗಸ್ಟ್ 23ರ ಮುಂಜಾವಿನವರೆಗೂ ಮುಸುಕುಧಾರಿಯನ್ನು ಎಸ್.ಐ.ಟಿ. ನಿರಂತರ ವಿಚಾರಣೆ ನಡೆಸಿ ಬಳಿಕ ಬಂಧನಕ್ಕೆ ಒಳಪಡಿಸಲಾಗಿದೆ. ಇಂದು (ಆ.23)…

ಬೆಳ್ತಂಗಡಿ: ಅನಾಮಧೇಯ ಸಾಕ್ಷಿ ದೂರುದಾರ ಇಂದು ಬಂಧನ ಸಾಧ್ಯತೆ – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಾಮಧೇಯ ಸಾಕ್ಷಿದೂರುದಾರ ಇಂದು ಬಂಧನವಾಗುವ ಸಾಧ್ಯತೆಯಿದೆ. ಶುಕ್ರವಾರ ರಾತ್ರಿಯಿಡೀ ಅನಾಮಿಕ ಸಾಕ್ಷ್ಯ ದೂರುದಾರನಿಗೆ ಡ್ರಿಲ್ ನಡೆದಿದೆ ಎನ್ನಲಾಗಿದ್ದು, ಶುಕ್ರವಾರ ಬೆಳಗ್ಗೆ 10.30ರಿಂದ ಅನಾಮಿಕ ದೂರುದಾರನ ವಿಚಾರಣೆ ನಡೆದಿದೆ‌. ಮಧ್ಯಾಹ್ನ 2 ರಿಂದ…

ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜಾ – ನ್ಯೂಸ್ ಫೋಕಸ್

ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರಿಗೆ ತೀವ್ರ ಸಂಕಷ್ಟ ಉಂಟಾಗಿದ್ದು ಈ ಕುರಿತಾಗಿ ಸದನದಲ್ಲಿ ಸರ್ಕಾರದ ಗಮನ ಸೆಳೆದು ತಕ್ಷಣವೇ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನುದಾನವನ್ನು ಬಿಡುಗಡೆಗೊಳಿಸುವಂತೆ ಮಾನ್ಯ ಲೋಕೋಪಯೋಗಿ ಸಚಿವರಿಗೆ ಶಾಸಕ ಹರೀಶ್ ಪೂಂಜಾ…

ಏರ್‌ ಇಂಡಿಯಾ ಮುಂಬೈ-ಜೋಧ್‌ಪುರ ವಿಮಾನ ರನ್‌ವೇಯಲ್ಲೇ ಸ್ಟಾಪ್ ಮಾಡಿದ ಪೈಲಟ್ – ನ್ಯೂಸ್ ಫೋಕಸ್

ಮುಂಬೈ: ಮುಂಬೈನಿಂದ ಜೋಧ್‌ಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ AI645 ಟೇಕಾಫ್‌ ವೇಳೆಯೇ ತಾಂತ್ರಿಕ ಸಮಸ್ಯೆಯಿಂದಾಗಿ ರನ್‌ವೇಯಲ್ಲೇ ನಿಂತಿತು. ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ವಿಮಾನವು ಬೆಳಗ್ಗೆ 9:25ಕ್ಕೆ ಟೇಕಾಫ್‌ಗೆ ಸಿದ್ಧವಾಗಿತ್ತು. ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ…

ಆಸ್ತಿಗೋಸ್ಕರ ಅನನ್ಯಾ ಭಟ್ ಕತೆ ಕಟ್ಟಿದ್ದೇನೆ – ತಪ್ಪೊಪ್ಪಿಕೊಂಡ ಸುಜಾತ ಭಟ್‌ -ನ್ಯೂಸ್ ಫೋಕಸ್

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಅನನ್ಯಾ ಭಟ್‌ ನಾಪತ್ತೆ ಪ್ರಕರಣ ಇದೀಗ ಸುಳ್ಳು ಎಂದು ಗೊತ್ತಾಗಿದೆ. ಆಸಿಗಾಗಿ ಇಂತಹ ಸುಳ್ಳು ಕತೆ ಕಟ್ಟಿದೆ ಎಂದು ಸುಜಾತ ಭಟ್‌ ಹೇಳಿಕೊಂಡಿದ್ದಾರೆ. ನನಗೆ ಹೀಗೆ ಸುಳ್ಳು ಹೇಳು ಎಂದು ಕೆಲವರು ಹೇಳಿ…

ದೇವರಕೊಲ್ಲಿ ಚಾಲಕನ ನಿಯಂತ್ರಣ ತಪ್ಪಿ ದೋಸ್ತ್ ವಾಹನ ಪಲ್ಟಿ – ನ್ಯೂಸ್ ಫೋಕಸ್

ಮಡಿಕೇರಿ: ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ದೋಸ್ತ್ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ. ಮೈಸೂರಿನಿಂದ ಮಂಗಳೂರಿನ ಕಡೆಗೆ ಮಕ್ಕಳ ಆಟ ಸಾಮಾಗ್ರಿಗಳು ಕೊಂಡೊಯ್ಯುತ್ತಿದ್ದ ದೋಸ್ತ್ ವಾಹನ ದೇವರಕೊಲ್ಲಿ ತಿರುವಿನಲ್ಲಿ ತಲುಪಿದಾಗ ಒಮ್ಮಿಂದೊಮ್ಮೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.…

ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಬಲ್ನಾಡು 2024-2 5ನೇ ಸಾಲಿನ ವಾರ್ಷಿಕ ಮಹಾಸಭೆ

ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಬಲ್ನಾಡು 2024-2 5ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ದಿನಾಂಕ 11/08/2025 ಸೋಮವಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶ್ರೀಮತಿ ಮಮತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ದೀಪ ಪ್ರಜ್ವಲನೆಯ ಮೂಲಕ ಶ್ರೀಮತಿ ಪರಮೇಶ್ವರಿ ಬಿ…

ಸಾಂದೀಪನಿ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಪುತ್ತೂರು : ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಸರಕಾರಿ ಪ್ರೌಢಶಾಲೆ ಸವಣೂರಿನಲ್ಲಿ ಜರುಗಿದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್…

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯ್ಲಾದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸುವ ಕುರಿತು ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ಬೀದರಿನ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯ್ದಾದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಸ್ಥಾಪಿಸಲು ಮಾನ್ಯ ಸರ್ಕಾರವು ದಿನಾಂಕ 7/08/ 2012 ರಂದು ಆಡಳಿತಾತ್ಮಕ ಮಂಜೂರಾತಿ ನೀಡಿದ್ದು ಮೊದಲನೇ ಹಂತದಲ್ಲಿ ಸದರಿ…

ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವೇಳೆ ಕರ್ತವ್ಯಕ್ಕೆ ಅಡ್ಡಿ- ಮೂವರು ಅರೆಸ್ಟ್ – ನ್ಯೂಸ್ ಫೋಕಸ್

ಮಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸೃಜನ್, ಹಿತೇಶ್ ಹಾಗೂ ಸಹನ್ ಬಂಧಿತ ಆರೋಪಿಗಳು. ತಿಮರೋಡಿಯವರನ್ನು ವಶಕ್ಕೆ ತೆಗೆದುಕೊಂಡು ಕಾರಿನಲ್ಲಿ ಕರೆದೊಯ್ಯಲಾಗಿತ್ತು. ಈ ಸಂದರ್ಭ…

ಬಿಜೆಪಿ ಮುಖಂಡ ಬಿ ಎಲ್ ಸಂತೋಶ್ ವಿರುದ್ಧ ಅವಹೇಳನಕಾರಿ ಹೇಳಿಕೆ , ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ – ನ್ಯೂಸ್ ಫೋಕಸ್

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. ಅವರ ಜಾಮೀನು ಅರ್ಜಿಯನ್ನು ಅ. 23ಕ್ಕೆ…

ಗ್ರಾಮಪಂಚಾಯತ್ ಗಳ ಘನತ್ಯಾಜ್ಯ ಘಟಕಗಳು ಹೆಗ್ಗಣ ಹೆಬ್ಬಾವುಗಳ ವಾಸಸ್ಥಾನ!! ಇದಕ್ಕೆ ಸೂಕ್ತ ಕ್ರಮಕೈಗೊಳ್ಳುವವರು ಯಾರು?

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು,ಸುಳ್ಯ ಮತ್ತು ಕಡಬ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗಳಿಂದ ಸಂಗ್ರಹಿಸಿದ ಒಣಕಸವನ್ನು ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿರುವ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ (MRF ) ಸಾಗಿಸಲಾಗುತ್ತಿದೆ ,ಈ ನಡುವೆ ಪುತ್ತೂರು…

ಯೂಟ್ಯೂಬರ್ ಸಮೀರ್ ಎಮ್ ಡಿ ಗೆ ನಿರೀಕ್ಷಣ ಜಾಮೀನು ಮಂಜೂರು – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳದ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಸುಮೋಟೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ‌ರ್ ಸಮೀರ್ ಅವರಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಂಧನದ ಭೀತಿಯಲ್ಲಿದ್ದ ಸಮೀರ್,…

ಕರಾವಳಿಯಲ್ಲಿ ಅಗ್ನಿಶಾಮಕ ದಳ ಬಲವರ್ಧನೆ ಅಗತ್ಯ – ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಇಂದು ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅಗ್ನಿಶಾಮಕ ದಳ ತಿದ್ದುಪಡಿ ವಿಧೇಯಕ 2025 ಕುರಿತು ನಡೆದ ಚರ್ಚೆಯಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿದರು. ಅವರು, “ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾನ್ಸೂನ್ ಮಳೆಯ ಸಮಯದಲ್ಲಿ ಭಾರೀ ಹಾನಿ ಸಂಭವಿಸುತ್ತಿದೆ.…

ಪೊಲೀಸರು ಬರುತ್ತಿದ್ದಂತೆ ಯೂಟ್ಯೂಬರ್‌ ಸಮೀರ್‌ ನಾಪತ್ತೆ – ನ್ಯೂಸ್ ಫೋಕಸ್

ಬೆಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಅವಮಾನ ಎಸಗಿದ ಸಮೀರ್‌ ಬಂಧನಕ್ಕೆ ಹೋದಾಗ ಆತ ನಾಪತ್ತೆಯಾಗಿರುವುದು ವಿಚಾರ ಬೆಳಕಿಗೆ ಬಂದಿದೆ. ಸಮೀರ್‌ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿತ್ತು. ಅದರಂತೆ ಆತನ ಮೊಬೈಲ್‌ ಸಂಖ್ಯೆಯ ಮೂಲಕ…

ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌ – ನ್ಯೂಸ್ ಫೋಕಸ್

ಮಂಗಳೂರು: ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ಯ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಬಿ. ಎಲ್‌ ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಬಳಿಕ…

ಬಿ.ಎಲ್.ಸಂತೋಷ್ ವಿರುದ್ಧ ಅವಹೇಳಕಾರಿ ಹೇಳಿಕೆ ಪ್ರಕರಣ, ತಿಮರೋಡಿಯನ್ನು ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು – ನ್ಯೂಸ್ ಫೋಕಸ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೊಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ ಬೆಳ್ತಂಗಡಿಯ ತಿಮರೊಡಿ ಮನೆಗೆ ಆಗಮಿಸಿದ ಬ್ರಹ್ಮಾವರ…

ಹಾಸನ | ನಾಯಿ ಬೊಗಳಿದ್ದಕ್ಕೆ ಕಾರನ್ನೇ ಎತ್ತಿ ಎಸೆದ ಒಂಟಿ ಸಲಗ – ನ್ಯೂಸ್ ಫೋಕಸ್

ಹಾಸನ: ನಾಯಿ ಬೊಗಳಿದ್ದಕ್ಕೆ ವಿಚಲಿತಗೊಂಡ ಒಂಟಿ ಸಲಗವೊಂದು ಆಲ್ಟೋ ಕಾರನ್ನು ಎತ್ತಿ ಎಸೆದ ಘಟನೆ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದೊಳಗೆ ಒಂಟಿ ಸಲಗ ಎಂಟ್ರಿಕೊಟ್ಟಾಗ, ನಾಯಿಗಳು ಬೊಗಳಲಾರಂಭಿಸಿವೆ. ಇದರಿಂದ ಕೋಪಗೊಂಡ ಆನೆ ಗ್ರಾಮದ ಹಲವೆಡೆ ದಾಂಧಲೆ ನಡೆಸಿದೆ. ಇದೇ ವೇಳೆ,…

ಮಂಗಳೂರು: ಮುತ್ತೂಟ್ ಫೈನಾನ್ಸ್‌ನಲ್ಲಿ ಕಳವಿಗೆ ಯತ್ನ- ಮತ್ತೋರ್ವ ಆರೋಪಿ ಸೆರೆ – ನ್ಯೂಸ್ ಫೋಕಸ್

ಮಂಗಳೂರು: ಇಲ್ಲಿನ ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್‌ನಲ್ಲಿ ನಡೆದಿರುವ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಲೆಮರೆಸಿಕೊಂಡ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ವೆಲ್ಲರಿಕುಂಡು ಅರಿಕಾರ ಅಂಚೆ ಬಳಲಿ ನಿವಾಸಿ ಅಬ್ದುಲ್ ಲತೀಫ್(47) ಬಂಧಿತ ಆರೋಪಿ. ಮಂಗಳೂರು ನಗರದ ಕೊಣಾಜೆ…

ಮಂತ್ರಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ – 22 ದಿನಗಳಲ್ಲೇ 3.35 ಕೋಟಿ ಒಡೆಯರಾದ ರಾಯರು – ನ್ಯೂಸ್ ಫೋಕಸ್

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 22 ದಿನಗಳ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಭಕ್ತರಿಂದ 3.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಆಗಸ್ಟ್ ತಿಂಗಳಲ್ಲಿ ಮಂತ್ರಾಲಯ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 3,24,52,256…

ನಾಗರಕಟ್ಟೆ ದೀಪಾವಳಿ ನೇಮೋತ್ಸವ ಪೂರ್ವಭಾವಿ ಸಭೆ ಸಂಪನ್ನ – ನ್ಯೂಸ್ ಫೋಕಸ್

ನಾಗರಕಟ್ಟೆ : ಪಳ್ಳದ ಕೊಟ್ಯ ಶ್ರೀ ಧೂಮಾವತಿ “ದೀಪಾವಳಿ ನೇಮೋತ್ಸವ “ಪೂರ್ವಭಾವಿ ಸಭೆ ನಾಗರಕಟ್ಟೆ ಶ್ರೀ ಶಾರದಾ ಭಜನಾಶ್ರಮ ಸಭಾ ಭವನದಲ್ಲಿ ಸಮಿತಿ ಗೌರವ ಅಧ್ಯಕ್ಷರಾದ ನಿರಂಜನ್ ಕೊರಕ್ಕೊಡು ಅಧ್ಯಕ್ಷತೆಯಲ್ಲಿ ನಡೆಯಿತು. ಕಾಸರಗೋಡು ಕೋಟೆ ಬಾಗಿಲಿನಲ್ಲಿರುವ ಪಳ್ಳದಕೊಟ್ಯ ಶ್ರೀ ಧೂಮಾವತಿ ದೈವ…

ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ವತಿಯಿಂದ ಕಾಣಿಯೂರು ಶಾಲೆಗೆ ಚಯರ್ ಕೊಡುಗೆ

ಬ್ಯಾಂಕ್ ಆಫ್ ಬರೋಡ ಬ್ಯಾಂಕಿನಕಾಣಿಯೂರು ಶಾಖಾ ವತಿಯಿಂದ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ನೀಡಿದ ಹತ್ತು ಸಾವಿರ ಮೌಲ್ಯದ 23 ಕುರ್ಚಿ ಗಳನ್ನು ಶಾಲೆಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಬ್ಯಾಂಕಿನ ಕಾಣಿಯೂರು ಶಾಖೆಯ…

ಕಾಂಗ್ರೆಸ್‌ ಸರ್ಕಾರವು ಪೊಲೀಸ್‌ ಇಲಾಖೆಯನ್ನು ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ: ಸಂಸದ ಕ್ಯಾ. ಚೌಟ ಆಕ್ರೋಶ – ನ್ಯೂಸ್ ಫೋಕಸ್

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ…

ಕಡಬ: ಕೊಣಾಜೆ ಒಕ್ಕೂಟದ ವಾರ್ಷಿಕೊತ್ಸವ ಕಾರ್ಯಕ್ರಮ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕು ಬಿಳಿನೆಲೆ ವಲಯದ ಕೊಣಾಜೆ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವು ಕೊಣಾಜೆ ಶ್ರೀ ದುರ್ಗಾಂಬಿಕಾ ಸಭಾ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಶಿವಪ್ಪ ಗೌಡ ಹಾಕೋಟೆಕಾನ ರವರು ಉಧ್ಘಾಟಿಸಿದರು. ಒಕ್ಕೂಟದ ಉತ್ತಮ ಶ್ರೇಣಿ…

ಆ 23ರಂದು ಕೊಂಡೆವೂರು ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ – ನ್ಯೂಸ್ ಫೋಕಸ್

ಕಾಸರಗೋಡು : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗ ಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, ‘ಕನ್ನಡದ…

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ರೂ. 33,333 /- ದೇಣಿಗೆ – ನ್ಯೂಸ್ ಫೋಕಸ್

ಕನ್ಯಾಡಿ (ಆ .15): 22ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದಂದು ಕನ್ಯಾಡಿ-II ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 33,333/- ದೇಣಿಗೆಯನ್ನು…

ಗುರುಪುರ: ಅಕ್ರಮ ಗೋಸಾಗಾಟ, ಇಬ್ಬರು ಅರೆಸ್ಟ್, ಓರ್ವ ಎಸ್ಕೇಪ್ – ನ್ಯೂಸ್ ಫೋಕಸ್

ಗುರುಪುರ : ಗೋ ಕಳ್ಳತನ ಮಾಡಿ ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದಾಗ ಬಜರಂಗದಳ ಗುರುಪುರ ಪ್ರಖಂಡದ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ವಾಹನದಲ್ಲಿ ಮೂವರು ದನಕಳ್ಳರಿದ್ದು ಓರ್ವ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಇಬ್ಬರು…

ಕಾಡಾನೆ ದಾಳಿಯಿಂದ ಬಳಲುತ್ತಿರುವ ಕರಾವಳಿ ಹಾಗೂ ಮಲೆನಾಡು ರೈತರ ಸಮಸ್ಯೆ ಪರಿಹರಿಸಲು ಎಲಿಫೆಂಟ್ ಟಾಸ್ಕ್ ಫೋರ್ಸ್ ( ETF ) ರಚನೆ ಅಗತ್ಯ – ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಸುಳ್ಯ, ಕಡಬ ಹಾಗು ಬೆಳ್ತಂಗಡಿ ಪ್ರದೇಶಗಳಲ್ಲಿ ಕಾಡಾನೆ ದಾಳಿಗಳು ದಿನೇ ದಿನೇ ಹೆಚ್ಚುತ್ತಿದ್ದು, ಸ್ಥಳೀಯ ಕೃಷಿಕರು ಆತಂಕದ ಜೀವನ ನಡೆಸುತ್ತಿದ್ದಾರೆ. ಈ ಸಮಸ್ಯೆ ಕುರಿತು ಇಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭಾರತೀಯ ಕಿಸಾನ್ ಮಜ್ದೂರ್ ಸಂಘದ…

ಮಡಪ್ಪಾಡಿ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ, ಕೃಷಿ ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿ – ನ್ಯೂಸ್ ಫೋಕಸ್

ಸುಳ್ಯ : ಮಡಪ್ಪಾಡಿ ಗ್ರಾಮದ ಪೂಂಬಾಡಿಯಲ್ಲಿ ಒಂಟಿ ಸಲಗವೊಂದು ದಾಳಿ ನಡೆಸಿ ಕೃಷಿ ಹಾಗೂ ವಾಹನಕ್ಕೆ ಹಾನಿ ಮಾಡಿರುವ ಘಟನೆ ವರದಿಯಾಗಿದೆ. ಪೂಂಬಾಡಿ ಗಣಪಯ್ಯ ಗೌಡರವರ ತೋಟಕ್ಕೆ ರಾತ್ರಿ ವೇಳೆಗೆ ದಾಳಿ ಮಾಡಿದ ಒಂಟಿ ಸಲಗ 10ಹೆಚ್ಚು ತೆಂಗಿನ ಮರ, ಅಪಾರ…

ಮುಖ್ಯಮಂತ್ರಿ ನಿವಾಸದಲ್ಲೇ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ – ನ್ಯೂಸ್ ಫೋಕಸ್

ನವದೆಹಲಿ: ಸಾರ್ವಜನಿಕರ ಭೇಟಿ ಸಮಯದಲ್ಲಿ ವ್ಯಕ್ತಿಯೋರ್ವ ದಿಢೀರನೆ ಬಂದು ದೆಹಲಿ ಸಿಎಂ ರೇಖಾ ಗುಪ್ತಾ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 35 ವರ್ಷದ ವ್ಯಕ್ತಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇಂದು ಬೆಳಿಗ್ಗೆ ಸಿಎಂ…

ಅಡಿಕೆ ಕೊಳೆರೋಗ ವ್ಯಪಾಕ| ಶೇ 50% ಕ್ಕಿಂತ ಅಧಿಕ ಪ್ರಮಾಣದ ಅಡಿಕೆ ಕೊಳೆರೋಗದಿಂದ ಹಾನಿ, ಅಖಿಲ ಭಾರತ ಅಡಿಕೆ ಬೆಳೆಗಾರರಿಂದ ಸೂಕ್ತ ಪರಿಹಾರಕ್ಕೆ ಒತ್ತಾಯ – ನ್ಯೂಸ್ ಫೋಕಸ್

ಈ ಬಾರಿಯ ಮಳೆಯ ಕಾರಣದಿಂದ ಅಡಿಕೆ ಕೊಳೆರೋಗ ವ್ಯಾಪಕವಾಗಿದೆ. ಆದರೆ ಎಷ್ಟು ನಷ್ಟವಾಗಿದೆ ಹಾಗೂ ಅಡಿಕೆ ಹಾನಿಗೆ ಕಾರಣವೇನು ಎಂಬುದರ ಬಗ್ಗೆ “ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ” ವು ” ದ ರೂರಲ್ ಮಿರರ್.ಕಾಂ” ಡಿಜಿಟಲ್ ಮೀಡಿಯಾ ಸಹಯೋಗದೊಂದಿಗೆ ಕೊಳೆರೋಗದ…

ಕೆಂಪು ಕಲ್ಲು ಸಮಸ್ಯೆ: ಸಚಿವ ಮಲ್ಲಿಕಾರ್ಜುನರನ್ನು ಭೇಟಿಯಾದ ಶಾಸಕ ಅಶೋಕ್ ರೈ ಕ್ಯಾಬಿನೆಟ್ ಸಭೆಯಲ್ಲಿ ಸಮಸ್ಯೆ ಇತ್ಯರ್ಥದ ಭರವಸೆ

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ ಗಮನಕ್ಕೆ ತಂದರು. ಉಭಯ ಜಿಲ್ಲೆಗಳಲ್ಲಿ…

ನಿರಂತರ ಮಳೆಯಿಂದ ಜೋಗ ಜಲಪಾತಕ್ಕೆ ಜೀವಕಳೆ – ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ – ನ್ಯೂಸ್ ಫೋಕಸ್

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ ಬಂದಿದ್ದು, ಫಾಲ್ಸ್ ಸೌಂದರ್ಯ ಕಂಡು ಪ್ರವಾಸಿಗರು ಮನಸೋತಿದ್ದಾರೆ. ನಿರಂತರ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯದ ಮೂಲಕ ಶರಾವತಿ ನದಿಗೆ ನೀರು ಹರಿದುಬಂದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗ…

ಪುತ್ತೂರು ವಂಚನೆ ಪ್ರಕರಣ: ಸಂತ್ರಸ್ತೆ ಮಗು ಹಾಗೂ ಆರೋಪಿಯ ಡಿ ಎನ್ ಎ ಪರೀಕ್ಷೆ – ನ್ಯೂಸ್ ಫೋಕಸ್

ಪುತ್ತೂರು, ಆಗಸ್ಟ್ 19: ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ. ಸಂತ್ರಸ್ತೆ ಜೂನ್ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಹಿನ್ನೆಲೆಯಲ್ಲಿ, ಮಗು…

ಧರ್ಮಸ್ಥಳ ಪ್ರಕರಣ: ಮೊದಲ ಪ್ರತಿಕ್ರಿಯೆ ನೀಡಿದ ವೀರೇಂದ್ರ ಹೆಗ್ಗಡೆ – ನ್ಯೂಸ್ ಫೋಕಸ್

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಅವರು,…

ಎಡಮಂಗಲ ಮರ ಬಿದ್ದು ದನದ ಹತ್ತಿ ಮತ್ತು ಮನೆಗೆ ಹಾನಿ – ನ್ಯೂಸ್ ಫೋಕಸ್

ಎಡಮಂಗಲ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು, ಪಕ್ಕದಲ್ಲಿದ್ದ ದನದ ಹಟ್ಟಿ ಹಾಗೂ ಕೊಟ್ಟಿಗೆಗೆ ಹಾನಿ ಸಂಭವಿಸಿದ ಘಟನೆ ಎಡಮಂಗದಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ನಡುಮನೆ ಗುಡ್ಡಪ್ಪರವರ ಮನೆಗೆ ಹಾಗೂ ಪಕ್ಕದಲ್ಲಿದ್ದ ಪ್ರಭಾಕರ ನಡುಮನೆಯವರ ದನದ ಹಟ್ಟಿ ಹಾಗೂ…

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು – ನ್ಯೂಸ್ ಫೋಕಸ್

ಬೆಳಾಲು:ಸ್ಪರ್ಧೆಯನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ಇವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್. ಎನ್. ಕಾಕತ್ಕರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ, ಬೆಳ್ತಂಗಡಿ…

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ – ನ್ಯೂಸ್ ಫೋಕಸ್

186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ನಡೆಯಿತು.…

ಕುಡಿದ ಮತ್ತಲ್ಲಿ ಅಪ್ಪನನ್ನೇ ಕೊಂದ – ಸದ್ದಿಲ್ಲದೆ ಶವ ಸಂಸ್ಕಾರಕ್ಕೆ ಸ್ಕೆಚ್ ಹಾಕಿ ಲಾಕ್ ಆದ ಮಗ – ನ್ಯೂಸ್ ಫೋಕಸ್

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಗುಪ್ತಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಮಂಜುನಾಥ್ (51) ಮಗನಿಂದಲೇ ಕೊಲೆಯಾದ ದುರ್ದೈವಿ, ರಂಜನ್ (21) ಕೊಲೆಗೈದ ಆರೋಪಿಯಾಗಿದ್ದಾನೆ. ಪೋಷಕರ ನಡುವೆ ನಡೆದ ಗಲಾಟೆಯ…

ಮುಂಜಾನೆ ಸವಣೂರಿನಲ್ಲಿ ಬಿರುಗಾಳಿ, ಧರೆಗುರುಳಿದ ಅಡಿಕೆ ಮರಗಳು – ನ್ಯೂಸ್ ಫೋಕಸ್

ಸವಣೂರು: ಕಡಬ ತಾಲೂಕಿನ ಸವಣೂರು ಪರಿಸರದಲ್ಲಿ ಆಗಸ್ಟ್ 19ರ ಮುಂಜಾನೆ 5 ಗಂಟೆ ಸುಮಾರಿಗೆ ಬೀಸಿದ ಬಿರುಗಾಳಿಯಿಂದ ಅಡಿಕೆ ಕೃಷಿ ನಾಶ ಆದ ಘಟನೆ ನಡೆದಿದೆ. ಮುಂಜಾನೆ ಬೀಸಿದ ಬಿರುಗಾಳಿಗೆ ಸವಣೂರು ಮೆಸ್ಕಾಂ ಉಪವಿಭಾಗದ ಕೆಡೆಂಜಿ, ಆರೇಲ್ತಡಿ, ಕುದ್ಮನಮಜಲು, ಪಟ್ಟೆ ಮಡಕೆ,…

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಆ.23 ಕ್ಕೆ ವಿಚಾರಣೆ ಮುಂದೂಡಿಕೆ – ನ್ಯೂಸ್ ಫೋಕಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರ ಸಂಬಂಧ ಸಿಸಿಎಚ್ 64ರಲ್ಲಿ ವಿಚಾರಣೆ ನಡೆಸಿ, ಆ.23ಕ್ಕೆ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್ ಪರ ವಕೀಲರಿಗೆ…

ಕಡಬ : ವಿದ್ಯಾರ್ಥಿ ಜೀವನದ ಗೋಲ್ಡನ್ ಲೈಪ್ ನ್ನು ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಬಳಕೆ ಮಾಡಿಕೊಳ್ಳಿ : ಧರ್ಮಸ್ಥಳ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ಕರೆ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಕಡಬ ತಾಲೂಕು ವತಿಯಿಂದ ಕಡಬ ತಾಲೂಕು ಪ್ರೌಢಶಾಲೆ ಹಾಗೂ ಕಾಲೇಜು ಗಲ್ಲಿ ನಡೆಸಲಾಗುವ 2025ರ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ…

ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳು ಹಸ್ತಾಂತರ – ನ್ಯೂಸ್ ಫೋಕಸ್

ಶಾಲೆಯಲ್ಲಿ ಭಾರತದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಜರುಗಿತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಶಾಲೆಯಲ್ಲಿ ಕೊಡುಗೆಯಾಗಿ ನೀಡಿದಂತಹ ನೂತನ ಧ್ವಜಸ್ತಂಭ, ಇಂಟರ್ ಲಾಕ್ ವ್ಯವಸ್ಥೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ Er ಕೇಶವ ಗೌಡ ಮತ್ತು…

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ – ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಬೆಂಗಳೂರು: ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ “ಶವವನ್ನು ಹೂತಿದ್ದೇನೆ” ಎಂದು ಹೇಳಿಕೊಂಡ ವ್ಯಕ್ತಿಯ ಮಂಪರು (ಬ್ರೈನ್‌ ಮ್ಯಾಪಿಂಗ್) ಪರೀಕ್ಷೆ ನಡೆಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ಅನಾಮಿಕ ವ್ಯಕ್ತಿಯೋರ್ವ ಬುರುಡೆ ಹಿಡಿದುಕೊಂಡು “ನಾನು…

ರಣ ಮಳೆಗೆ ನಡುಗಿದ ಮುಂಬೈ – ಹಲವೆಡೆ ಟ್ರಾಫಿಕ್‌ ಜಾಮ್‌, ಶಾಲಾ-ಕಾಲೇಜುಗಳಿಗೆ ರಜೆ, ರೆಡ್‌ ಅಲರ್ಟ್‌ ಘೋಷಣೆ – ನ್ಯೂಸ್ ಫೋಕಸ್

ಮುಂಬೈ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಧಿಕಾರಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನಗರದಲ್ಲಿ…

ಧರ್ಮಸ್ಥಳ ಕೇಸ್‌ : ಸಂಜೆಯೊಳಗೆ ಮಹೇಶ್‌ ಶೆಟ್ಟಿ ತಿಮರೋಡಿ ಅರೆಸ್ಟ್‌ ಮಾಡಲು ಪರಮೇಶ್ವರ್‌ ಸೂಚನೆ – ನ್ಯೂಸ್ ಫೋಕಸ್

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಸದ್ಯ ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವಂತೆ…

ಉಪರಾಷ್ಟ್ರಪತಿ ಚುನಾವಣೆ, ಎನ್ ಡಿ ಎ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್ – ನ್ಯೂಸ್ ಫೋಕಸ್

ದೆಹಲಿ : ಉಪರಾಷ್ಟ್ರಪತಿ ಚುನಾವಣೆಗೆ ಸಿಪಿ ರಾಧಾಕೃಷ್ಣನ್ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ನಿನ್ನೆ ಸಂಜೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವತದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್ ಹೆಸರನ್ನು ಅಂತಿಮಗೊಳಿಸಲಾಯಿತು. ಉಪರಾಷ್ಟ್ರಪತಿ ಹುದ್ದೆಗೆ…

ಪುತ್ತೂರು ವಂಚನೆ ಪ್ರಕರಣ, ಸಂತ್ರಸ್ತೆ ಮನವಿಗೆ ಸ್ಪಂದನೆ, ಮನೆಗೆ ಸಿ.ಸಿ ಕ್ಯಾಮೆರಾ ಅಳವಡಿಕೆ – ನ್ಯೂಸ್ ಫೋಕಸ್

ಪುತ್ತೂರು: ಬಪ್ಪಳಿಗೆ ನಿವಾಸಿ ಕೃಷ್ಣ ರಾವ್‌ರವರು ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣದ ಸಂತ್ರಸ್ತೆ ರಕ್ಷಣೆ ಕೋರಿ ಸಲ್ಲಿಸಿದ್ದ ಮನವಿಗೆ ಪೊಲೀಸರಿಂದ ಸ್ಪಂದನೆ ಸಿಕ್ಕಿದ್ದು, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರ ಸೂಚನೆಯಂತೆ ಸಂತ್ರಸ್ತೆ ಮನೆಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಪ್ರತಿ…

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌ – ನ್ಯೂಸ್ ಫೋಕಸ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆಯಿದ್ದು, ಕರಾವಳಿ ಭಾಗದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು…

ಭಾರಿ ಮಳೆ ಹಿನ್ನೆಲೆ, ನಾಳೆ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು,ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ದಿನಾಂಕ: 16/08/2025 ರಂದು ಕರ್ನಾಟಕದ ಕರಾವಳಿ…