ಗ್ರಾಮ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲು ಉಭಯ ಜಿಲ್ಲೆಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರಿಗೆ ಪತ್ರ ಬರೆದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್
ಮಂಗಳೂರು: ಗ್ರಾಮ ಪಂಚಾಯತಿಗಳು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ಮತ್ತು ಗ್ರಾಮಸಭೆಯ ನಿಯಮಗಳಂತೆ ಗ್ರಾಮಸಭೆಗಳನ್ನು ಆಯೋಜಿಸ ಬೇಕಾಗಿರುತ್ತದೆ. ಗ್ರಾಮ ಸಭೆಯು ಸ್ಥಳೀಯ ಸ್ವಯಂ ಆಡಳಿತದ ಮೂಲ ಘಟಕವಾಗಿದ್ದು, ಗ್ರಾಮ ಪಂಚಾಯತಿಯಲ್ಲಿ ಅನುಷ್ಠಾನಗೊಳ್ಳುವ ಎಲ್ಲಾ ರೀತಿಯ ಆರ್ಥಿಕ ಸಾಮಾಜಿಕ…
