Month: November 2025

ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ – ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿ- ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ ಸುರಕ್ಷಿತವಾಗಿ ಪೋಲಿಸ್ ಠಾಣೆಗೆ ಗೋವುಗಳು – ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಆಗ್ರಹ – ನ್ಯೂಸ್ ಫೋಕಸ್

ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಇಂದು ಮುಂಜಾನೆ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತರಾದ…

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಮ್ಮ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ಮಕ್ಕಳ ಹಿತಾಸಕ್ತಿಗಾಗಿ ತೆರೆದುಕೊಳ್ಳುತ್ತಿರುವ ಲಕ್ಷ್ಯ ಸಂಸ್ಥೆಗಳಿಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಶ್ರೀ ಯೋಗರಾಜ್ ಭಟ್ ಇವರು ನೂತನ ಸಂಸ್ಥೆಗೆ ಶುಭ ಹಾರೈಸಿದರು. ಬೊಳ್ವಾರು ಬೈಪಾಸ್ ರಸ್ತೆಯ…

ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು – ನ್ಯೂಸ್ ಫೋಕಸ್

ಸುಬ್ರಮಣ್ಯ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಪ್ರಸಾರವಾಗುತ್ತಿದ್ದು ಇದೀಗ ಪ್ರಕರಣ ದಾಖಲಾಗಿದೆ. ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ಚೇತನ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು ಬಾಲಕನಿಗೆ ,…

ಮನೆಯಿಂದ ಪೇಟೆಗೆ ಹೋದ ಯುವತಿ ನಾಪತ್ತೆ – ನ್ಯೂಸ್ ಫೋಕಸ್

ಉಡುಪಿ: ಮನೆಯಿಂದ ಪೇಟೆಗೆ ಹೋದ ಯುವತಿಯೊಬ್ಬಳು ಮನೆಗೆ ವಾಪಾಸ್ ಬಾರದೆ ನಾಪತ್ತೆಯಾಗಿರುವ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಮೂಲದ ಪ್ರೇಮಾಂಜಲಿ (24) ನಾಪತ್ತೆಯಾದ ಯುವತಿ. ಪ್ರೇಮಾಂಜಲಿಯವರು ಪ್ರಸ್ತುತ ಉಡುಪಿ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು.…

ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ – ಸಿಎಂ ಪರವಾಗಿ ಮೋದಿಗೆ ಮನವಿ ಸಲ್ಲಿಸಿದ ದಿನೇಶ್ ಗುಂಡೂರಾವ್ – ನ್ಯೂಸ್ ಫೋಕಸ್

ಮಂಗಳೂರು: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು. ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡುವ ಹಿನ್ನೆಲೆ ಮಂಗಳೂರಿಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದ…

ಶಬರಿಮಲೆ ತೀರ್ಥಯಾತ್ರೆ ಕೈಗೊಳ್ಳುವ ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಸೂಕ್ತ ಮೂಲಭೂತ ವ್ಯವಸ್ಥೆ ಕಲ್ಪಿಸುವಂತೆ ಕೋರಿ ಸಚಿವರಿಗೆ ಪತ್ರ ಬರೆದ ಕಿಶೋರ್‌ ಕುಮಾರ್‌ ಪುತ್ತೂರು – ನ್ಯೂಸ್ ಫೋಕಸ್

ಮಂಗಳೂರು: ರಾಜ್ಯದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನವು ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದ್ದು ಜನವರಿ ತಿಂಗಳಲ್ಲಿ ಆಚರಿಸಲಾಗುವ ಮಕರ ಸಂಕ್ರಾಂತಿಯ ಮಕರ ಜ್ಯೋತಿಗೆ ನವಂಬರ್‌ ತಿಂಗಳಿನಿಂದಲೇ ಅಯ್ಯಪ್ಪ ಮಾಲೆ ಧರಿಸಿ ರಾಜ್ಯದ ಲಕ್ಷಾಂತರ ಭಕ್ತಾದಿಗಳು ಶಬರಿಮಲೆಗೆ ತೀರ್ಥಯಾತ್ರೆ ಹೋಗುವುದರಿಂದ ಸದರಿ ಭಕ್ತಾದಿಗಳಿಗೆ ವಿಶ್ರಾಂತಿ…

ಪುತ್ತಿಲ ಪರಿವಾರದವರಿಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಮಾನದಿಂದ ಕೋಕ್ ಹಿನ್ನೆಲೆ : ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ – ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರು : ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಇಬ್ಬರನ್ನೂ ಬದಲಾಯಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ. ಈ ಬದಲಾವಣೆ ಖಂಡಿಸಿಇದೀಗ ಪುತ್ತೂರು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ,…

ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ಇಂದು; ಸಿಎಂ-ಡಿಸಿಎಂ ಮುಖಾಮುಖಿಗೆ ಮುನ್ನ ʻಹೈʼಕಮಾಂಡ್‌ ಮೀಟಿಂಗ್‌ – ನ್ಯೂಸ್ ಫೋಕಸ್

ನವದೆಹಲಿ/ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ ಸಾಧ್ಯತೆಯಿದ್ದು, ಇನ್ನೆರಡು ದಿನಗಳಲ್ಲಿ ಸಂಧಾನ ಸೂತ್ರ ಹೊರಬೀಳಲಿದೆ. ಅಲ್ಲದೇ…

ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ದನ ಕಳ್ಳತನ ಪ್ರಕರಣ – ವಿಶ್ವ ಹಿಂದೂ ಪರಿಷದ್‌ ವತಿಯಿಂದ ಭೇಟಿ, ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಪೋಲಿಸ್ ಇಲಾಖೆಗೆ ಮನವಿ – ನ್ಯೂಸ್ ಫೋಕಸ್

ಕೇರಳ ಗಡಿ ಪ್ರದೇಶವಾಗಿರುವ ವಿಟ್ಲದ ಪೆರುವಾಯಿ ಗ್ರಾಮದ ಅಶ್ವಥನಗರ ಬಳಿಯಿರುವ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ನಾಲ್ಕು ಗೋವುಗಳ ಕಳ್ಳತನವಾಗಿ ಇಂದಿಗೆ ಆರು ದಿನವಾಗಿದ್ದುಎಫ್ ಐ ಆರ್ ದಾಖಲಿಸಿ ಇಂದಿಗೆ ನಾಲ್ಕು ದಿನ ಕಳೆದರು ಇಂದಿಗೂ ಗೋವು ಪತ್ತೆಯಾಗಿಲ್ಲ ಈ…

ಕುಕ್ಕೆಸುಬ್ರಹ್ಮಣ್ಯ : ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ – ನ್ಯೂಸ್ ಫೋಕಸ್

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು. ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು…

ಡಿಕೆಶಿ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಾಡ್ತೀವಿ: ಸದಾನಂದ ಗೌಡ – ನ್ಯೂಸ್ ಫೋಕಸ್

ತುಮಕೂರು: ಕಾಂಗ್ರೆಸ್ ಧೋರಣೆಯಿಂದ ಬೇಸತ್ತು ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಾಡಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಬಾಹ್ಯ ಬೆಂಬಲದೊಂದಿಗೆ ನಮ್ಮವರು…

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು – ನ್ಯೂಸ್ ಫೋಕಸ್

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೊ,ಬಂಧನವೊ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3 ವರ್ಷಗಳ ಕಾಲ ಪೋಕ್ಸೊ ಕೇಸ್ ವಿಚಾರಣೆ ನಡೆಸಲಾಗಿದೆ. ಈ ಕೇಸ್…

ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ (ರಿ )ಗುಂಡ್ಯ ಆಲೆಟ್ಟಿ ಪಂಚ ಸಪ್ತತಿ 2025 ಇದರ 7ನೇ ದಿನದ ಸ್ವಚ್ಛತಾ ಕಾರ್ಯಕ್ರಮ – ನ್ಯೂಸ್ ಫೋಕಸ್

ಸುಳ್ಯ : ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ (ರಿ )ಗುಂಡ್ಯ ಆಲೆಟ್ಟಿಪಂಚ ಸಪ್ತತಿ 2025 – 75ದಿನಗಳ ಸ್ವಚ್ಛತೆ ಕಾರ್ಯಕ್ರಮ ವನ್ನು 7ನೇ ದಿನ ನಾರ್ಕೋಡು ದ್ವಾರ ದ ಬಳಿ ಸ್ವಚ್ಛತೆ ಹಾಗೂ ರಸ್ತೆ…

ಶೇಂದಿ ಇಳಿಸಲು ತೆಂಗಿನ ಮರವೇರಿದ ವ್ಯಕ್ತಿ ಮರದಲ್ಲೇ ಸಾವು – ನ್ಯೂಸ್ ಫೋಕಸ್

ಕಡಬ: ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ. ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದರು.…

500 ವರ್ಷಗಳಲ್ಲಿ ಒಂದು ಕ್ಷಣವೂ ವಿಚಲಿತವಾಗದೆ ನಡೆಸಿದ ಯಾಗ ಇದು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮಾತು – ನ್ಯೂಸ್ ಫೋಕಸ್

ಅಯೋಧ್ಯೆ, ನವೆಂಬರ್ 25: ಅಯೋಧ್ಯೆ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಶ್ರೀ ರಾಮ ಮಂದಿರದ ಮೇಲೆ ಧರ್ಮ ಧ್ವಜವನ್ನು ಹಾರಿಸಲಾಯಿತು. ಅಭಿಜಿತ್ ಮುಹೂರ್ತದ ಶುಭ ಸಮಯದಲ್ಲಿ ನಡೆದ ವೇದ ಮಂತ್ರಗಳ ಪಠಣ ಮತ್ತು ಧ್ವಜಾರೋಹಣವು ಇಡೀ ರಾಮನಗರಿಯನ್ನು ಹಬ್ಬದ ವಾತಾವರಣದಲ್ಲಿ ಮುಳುಗಿಸಿತು.…

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ – ನ್ಯೂಸ್ ಫೋಕಸ್

ಪುತ್ತೂರು : ಯುವತಿಯೊರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪೊಯೊಳೆ ಎಂಬಲ್ಲಿ ನಡೆದಿದೆ. ಮೃತರನ್ನು ಕೆಯ್ಯರು ಗ್ರಾಮದ ಪೊಯೊಳೆ ನಿವಾಸಿ ಸುಮತಿ ಅವರ ಪುತ್ರಿ ನೀತಾ(22ವ) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು…

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ – ನ್ಯೂಸ್ ಫೋಕಸ್

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಐದು ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ…

ಮಡಿಕೇರಿ | ಫುಟ್ಬಾಲ್ ಪಂದ್ಯದ ವೇಳೆ ಎರಡು ಗುಂಪಿನ ನಡುವೆ ಘರ್ಷಣೆ – ನ್ಯೂಸ್ ಫೋಕಸ್

ಮಡಿಕೇರಿ: ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ವೀಕ್ಷಣೆಗೆ ಬಂದಿದ್ದ ಎರಡು ತಂಡಗಳ ಬೆಂಬಲಿತ ಪ್ರೇಕ್ಷಕರ ಗುಂಪಿನ ನಡುವೆ ಘರ್ಷಣೆ ಏರ್ಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ನಗರದಲ್ಲಿ ಕಳೆದ ರಾತ್ರಿ ನಡೆದಿದೆ. ವಿರಾಜಪೇಟೆ ನಗರದ ತಾಲ್ಲೂಕು ಮೈದಾನದಲ್ಲಿ ಕಂಡಗ ಗ್ರಾಮ ಆಟಗಾರರು…

ನವೆಂಬರ್ 28ರಂದು ನರೇಂದ್ರ ಮೋದಿ ಉಡುಪಿ ಭೇಟಿ! ಹೆಲಿಪ್ಯಾಡ್ ನಲ್ಲಿ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ – ನ್ಯೂಸ್ ಫೋಕಸ್

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿಗೆ ಭೇಟಿ ನೀಡಲಿದ್ದು, ಭರದ ಸಿದ್ಧತೆಗಳು ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಬಂದಿಳಿಯುವ ಉಡುಪಿಯ ಆದಿ ಉಡುಪಿ ಹೆಲಿ ಪ್ಯಾಡ್ ಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರು ಭೇಟಿ ನೀಡಿ…

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕರರಾದ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ – ನ್ಯೂಸ್ ಫೋಕಸ್

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕರರಾದ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ ನಡೆಸಲಾಯಿತು. ಇದೆ ಸಮಯದಲ್ಲಿ ತನ್ನ ವಾಗ್ದಾನದಂತೆ ವಿಶೇಷ ಅನುದಾನದಲ್ಲಿ ರೂ.1 ಕೋಟಿ ಅನುದಾನವನ್ನು ಮಿಸಲಿರಿಸುವುದಾಗಿ ಶಾಸಕರು ಸಂಪೂರ್ಣ…

ಅಯೋಧ್ಯೆ ಧ್ವಜಾರೋಹಣಕ್ಕೆ ಕ್ಷಣಗಣನೆ – ನ್ಯೂಸ್ ಫೋಕಸ್

ಅಯೋಧ್ಯೆಯಲ್ಲಿ ಐತಿಹಾಸಿಕ ಕಾರ್ಯಕ್ರಮ, ರಾಮಜನ್ಮಭೂಮಿಗೆ ಪ್ರಧಾನಿ ಮೋದಿ, ಭಾಗವತ್‌ ಆಗಮನ ಅಯೋಧ್ಯೆ: ಅಯೋಧ್ಯೆಯಲ್ಲಿ ನವೆಂಬರ್ 25 ರಂದು (ಮಂಗಳವಾರ) ಧ್ವಜಾರೋಹಣ ಸಮಾರಂಭ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ಸ್ಮರಣೀಯ ಕಾರ್ಯಕ್ರಮಕ್ಕೆ ಶ್ರೀರಾಮನ ಜನ್ಮಭೂಮಿ ಸಜ್ಜಾಗಿದೆ. ಇದು ದೇವಾಲಯ ಮುಖ್ಯ ಕಾಮಗಾರಿ ಪೂರ್ಣಗೊಂಡ…

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ…

ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ…

ಮಚ್ಚಿನ : ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ – ನ್ಯೂಸ್ ಫೋಕಸ್

ಮಚ್ಚಿನ 🙁 ನ. 21 )ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರ ಪುತ್ರ ವಿಷು ಸಂಪಿಗೆತಾಯ,ಕುವೆಟ್ಟು ಬಿಜೆಪಿ ಮಹಾಶಕ್ತಿ…

ನ.28ಕ್ಕೆ ಪ್ರಧಾನಿ ಮೋದಿ ಉಡುಪಿಗೆ: ಪ್ರಧಾನಿ ಉಡುಪಿ ಭೇಟಿಯ ವೇಳಾಪಟ್ಟಿ ಇಲ್ಲಿದೆ‌ – ನ್ಯೂಸ್ ಫೋಕಸ್

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತ ಪಡಿಸಿವೆ. ಕಾರಣಾಂತರಗಳಿಂದ ಪ್ರಧಾನಿಗಳ ರೋಡ್ ಶೋ ಕಾರ್ಯಕ್ರಮ ರದ್ದುಗೊಂಡಿದೆ. ಪ್ರಧಾನಿ ಆಗಮಿಸುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ:ಪ್ರಧಾನಿ ಮೋದಿ ಅಂದು ಬೆಳಿಗ್ಗೆ…

ಬಂಟ್ವಾಳ: ಗೂಡ್ಸ್ ವಾಹನದಿಂದ ರಸ್ತೆಗೆ ಬಿದ್ದ ಕಬ್ಬಿಣದ ರಾಡ್‌ಗಳು, ತಪ್ಪಿದ ಭಾರೀ ಅನಾಹುತ – ನ್ಯೂಸ್ ಫೋಕಸ್

ಬಂಟ್ವಾಳ: ಸಂಚಾರ ನಿಯಮ ಮೀರಿ ಕಬ್ಬಿಣದ ರಾಡ್ ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನದ ಮೇಲೆ ಬಂಟ್ವಾಳ ಸಂಚಾರ ಠಾಣಾ ಪೊಲೀಸರು 1,000ರೂ. ದಂಡ ವಿಧಿಸಿದ್ದಾರೆ. ಬಂಟ್ವಾಳದ ಬೋಳಂತೂರು ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಸಂಚಾರ ನಿಯಮ ಉಲ್ಲಂಘಿಸಿ, ಅಪಾಯಕಾರಿಯಾಗಿ ಸಾಮಗ್ರಿಗಳನ್ನು ಸಾಗಾಟ ಮಾಡಲಾಗುತ್ತಿತ್ತು.…

ಮಂಗಳೂರಿನಲ್ಲಿ ಯುವ ಮನಸ್ಸುಗಳ ಕ್ರೀಡಾಸಕ್ತಿಗೆ ಸಾಕ್ಷಿಯಾದ ನಮೋ ಚೆಸ್‌ ಟೂರ್ನಮೆಂಟ್‌ – ನ್ಯೂಸ್ ಫೋಕಸ್

ಟೂರ್ನಿಗೆ ಮೆರುಗು ತಂದ ಸಚಿವ ಶ್ರೀಪಾದ ನಾಯಕ್‌-ಸಂಸದ ಕ್ಯಾ. ಚೌಟ ಅವರ ಚೆಸ್‌ ಆಟ ಮಂಗಳೂರು: ಸಂಸದ್ ಖೇಲ್ ಮಹೋತ್ಸವ ಪ್ರಯುಕ್ತ ಮಂಗಳೂರಿನ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ನಡೆದ “ನಮೋ ಚೆಸ್ ಟೂರ್ನಮೆಂಟ್‌”ನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.…

ಸೌದಿಅರೇಬಿಯಾದಲ್ಲಿ ಕುಂಬ್ರ ಕೆಐಸಿ ಎಲೆವೇಶನ್ ಸಮ್ಮಿಟ್ – ನ್ಯೂಸ್ ಫೋಕಸ್

ಅನಿವಾಸಿ ಭಾರತೀಯರು ಶಿಕ್ಷಣದ ಕಡೆ ಒತ್ತುಕೊಡುತ್ತಿರುವುದು ಅಭಿನಂದನಾರ್ಹ: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರುಒಂದು ವಾರಗಳ ಗಲ್ಫ್ ರಾಷ್ಟ್ರಗಳ ಪ್ರವಾಸದಲ್ಲಿದ್ದು ಪ್ರವಾಸದ ವೇಳೆ ಸೌದಿ ಅರೇಬಿಯಾದಅಲ್ ಜುಬೈಲ್‌ನಲ್ಲಿ ಕುಂಬ್ರ ಕೆಐಸಿ ಇದರ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ…

ವಿಟ್ಲ : ಸೊಸೈಟಿ ಅವರಣದಿಂದ ನಾಲ್ಕು ದನಗಳ ಕಳವು, ಪ್ರಕರಣ ದಾಖಲು – ನ್ಯೂಸ್ ಫೋಕಸ್

ವಿಟ್ಲ: ಪೆರುವಾಯಿ ಸೊಸೈಟಿ ಆವರಣದೊಳಗೆ ನ. 18 ರಂದು ಮೇಯುತ್ತಿದ್ದ 4 ಗೋವುಗಳನ್ನು ತಡರಾತ್ರಿ ಮೂವರು ಮುಸುಕುಧಾರಿಗಳು ಕದ್ದೊಯ್ಯುವುದನ್ನು ಸಿಸಿ ಕ್ಯಾಮರಾದಲ್ಲಿ ಗಮನಿಸಿ ಗಣೇಶ್ ರೈ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ನಾರಾಯಣ ನಾಯ್ಕ ಹಾಗೂ ಗಣೇಶ್ ರೈ ಅವರ ದನಗಳು…

ಆರ್ಲಪದವು: ಬಾವಿಗೆ ಬಿದ್ದ ರಾತ್ರಿ ಹೊತ್ತು ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ – ನ್ಯೂಸ್ ಫೋಕಸ್

ಆರ್ಲಪದವು: ರಾತ್ರಿ ಹೊತ್ತು ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ ಬಾವಿಗೆ ಬಿದ್ದ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ನಡೆದಿದೆ. ಪಾಣಾಜೆ ಗ್ರಾಮದ ಮೂಸೆ ಎಂಬವನ ಪುತ್ರ ವಿವಾಹಿತ ನಾದ ಹಾರೀಸ್ ಎಂಬವನಿಗೆ ರಾತ್ರಿ ಹೊತ್ತು ಮದ್ಯಸೇವಿಸಿ ಸಿಕ್ಕವರ…

ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಇವರೆಗೂ ಲಿಖಿತ ಉತ್ತರ ನೀಡದ ಸರಕಾರ – ನ್ಯೂಸ್ ಫೋಕಸ್

ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್‌ ಕುಮಾರ್‌ ಪುತ್ತೂರು ರವರು ಕರ್ನಾಟಕ ವಿಧಾನ ಪರಿಷತ್ತಿನ 154 (ಡಿಸೆಂಬರ್ -2024) 155 (ಮಾರ್ಚ್ -2025) ಮತ್ತು 156 ನೇ (ಆಗುಸ್ಟ್ -2025) ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಚುಕ್ಕೆ ಗುರುತಿಲ್ಲದ…

ಪುತ್ತೂರು : ಹರೀಶ್ ಆತ್ಮಹತ್ಯೆ ಪ್ರಕರಣ, ಕಿರುಕುಳ ಆರೋಪ ವೆಲ್ಡಿಂಗ್ ಕಾರ್ಮಿಕನ ವಿರುದ್ಧ ಪ್ರಕರಣ ದಾಖಲು – ನ್ಯೂಸ್ ಫೋಕಸ್

ಪುತ್ತೂರು: ನಿರಂತರ ಮಾನಸಿಕ ಕಿರುಕುಳ ಮತ್ತು ಪ್ರಾಣಬೆದರಿಕೆ ಆರೋಪದ ಹಿನ್ನೆಲೆಯ ಪೈಟಿ೦ಗ್‌ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಪುತ್ತೂರಿನ ಇಡ್ಕಿದು ಎಂಬಲ್ಲಿನಡೆದಿದೆ. ವೆಲ್ಡಿಂಗ್‌ ಕೆಲಸ ನಡೆಸುತ್ತಿದ್ದ ಹೇಮಂತ್‌ ಆಚಾರ್ಯ ವಿರುದ್ದ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಇಡ್ಕಿದು ನಿವಾಸಿ…

ನ.22ರಂದು ವಿಶ್ವ ಹಿಂದೂ ಪರಿಷದ್ ಪುತ್ತೂರು, ನೆಲಪ್ಪಾಲು ಕೇಸರಿ ನಂದನ ಶ್ರೀ ವೀರಾಂಜನೇಯ ಕ್ಷೇತ್ರದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ- ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡೂರು ಗ್ರಾಮದ ವಿಶ್ವ ಹಿಂದೂ ಪರಿಷದ್ ಪುತ್ತೂರು ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ಕೇಸರಿ ನಂದನ ವೀರಾಂಜನೇಯ ಕ್ಷೇತ್ರದ ಕಾರ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮವು ನ.22ರಂದು ನಡೆಯಲಿದೆ. ನ.21ರ ಇಂದು ಸಂಜೆ 6.00…

ಬೆಳ್ತಂಗಡಿ :ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ – ನ್ಯೂಸ್ ಫೋಕಸ್

ಬೆಳ್ತಂಗಡಿ : ಉಜಿರೆ- ಧರ್ಮಸ್ಥಳ -ಪೆರಿಯಶಾಂತಿ ಸ್ಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನಾಳೆ ನ.22 ರಂದು ಬೆಳಗ್ಗೆ 9:30ಕ್ಕೆ ದ್ವಾರದ ಬಳಿಯ ಬಸ್ ನಿಲ್ದಾಣ ಬಳಿ ಧರ್ಮಸ್ಥಳ ದಲ್ಲಿ ಶಿಲಾನ್ಯಾಸ ನಡೆಯಲಿದೆ. ರೂ.614 ಕೋಟಿ ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ…

ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ಅಸ್ವಸ್ಥ! ರಿಕ್ಷಾಕ್ಕೆ ಡಿಕ್ಕಿ ಹೊಡೆದ ಬಸ್ – ನ್ಯೂಸ್ ಫೋಕಸ್

ಕಾರ್ಕಳ: ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಬಿಪಿ ಲೋ ಆಗಿ ಆತ ಅಸ್ವಸ್ಥಗೊಂಡಿದ್ದು, ಪರಿಣಾಮ ಬಸ್ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ನ. 20ರಂದು ಕಾರ್ಕಳದಲ್ಲಿ ನಡೆದಿದೆ. ಅನಂತಶಯನದಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಬಸ್‌ ಚಾಲಕನಿಗೆ ಬಿಪಿ ಲೋ ಆಗಿದ್ದು, ನಿಯಂತ್ರಣ ತಪ್ಪಿದ…

ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ಬಂದಿದ್ದ ಮಹಿಳೆಯ ಖಾಸಗಿ ಅಂಗಕ್ಕೆ ಕೈಹಾಕಿದ ರೆಡಿಯಾಲಜಿಸ್ಟ್ – ನ್ಯೂಸ್ ಫೋಕಸ್

ಬೆಂಗಳೂರು, : ಸ್ಕ್ಯಾನಿಂಗ್ ಮಾಡಿಸಲು ಹೋಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ರೇಡಿಯಾಲಜಿಸ್ಟ್ ಜಯಕುಮಾರ್​​ನನ್ನು ಕೊನೆಗೂ ಬಂಧಿಸಲಾಗಿದೆ. ಮಹಿಳೆಯೊಬ್ಬರು ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಪ್ಲಾಸ್ಮಾ ಮೆಡಿನೋಸ್ಟಿಕ್ಸ್ ಸ್ಕ್ಯಾನಿಂಗ್​ ಸೆಂಟರ್​​ ಗೆ ಬಂದಿದ್ದು, ಈ ವೇಳೆ ರೇಡಿಯಾಲಜಿಸ್ಟ್ ಜಯಕುಮಾರ್,…

ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ – ನ್ಯೂಸ್ ಫೋಕಸ್

ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಇಂದು ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ.…

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ! ಸುಟ್ಟು ಭಸ್ಮವಾದ ಕಾರು – ನ್ಯೂಸ್ ಫೋಕಸ್

ಉಡುಪಿ: ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಸಂಭವಿಸಿದೆ.ಕುಂದಾಪುರದಿಂದ ಉಪ್ಪುಂದಕ್ಕೆ ಚಲಿಸುತ್ತಿದ್ದ ಕಾರಿನಲ್ಲಿ ದುರ್ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದ ನಿತೇಶ್ (31)…

ಕಡಬ: ಯುವಕ ನೇಣು ಬಿಗಿದು ಆತ್ಮಹತ್ಯೆ- ನ್ಯೂಸ್ ಫೋಕಸ್

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಕೊಡಂಕೇರಿ, ಆಕೋಟತ್ತಡ್ಕದಲ್ಲಿ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆವರದಿಯಾಗಿದೆ. ಮೃತ ಯುವಕನನ್ನು ಚೇತನ್‌ ಎಂದು ಗುರುತಿಸಲಾಗಿದೆ.ಇವರು ಪದವಿ ಶಿಕ್ಷಣ ಪೂರ್ಣಗೊಳಿಸಿ ಮನೆ ಕೃಷಿಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇತ್ತೀಚಿನ ಎರಡುವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು,ಪುತ್ತೂರಿನ ವೈದ್ಯರ ಬಳಿ ಚಿಕಿತ್ಸೆ…

ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ನವೆಂಬರ್ 19ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ…

ಬಲ್ನಾಡು : ಮನೆ ಬೀಗ ಮುರಿದು ಒಳನ್ನುಗ್ಗಿದ ಕಳ್ಳರು, ಚಿನ್ನ ಮತ್ತು ನಗದು ಕಳವು – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದಪಾಲೆಚ್ಚಾರ್‌ ಎಂಬಲ್ಲಿ ಮನೆಗೆ ನುಗ್ಗಿದ ಕಳ್ಳರುಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದು, ಈಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಂಗತ ಆನಂದನಾಯ್ಕ ಅವರ ಪತ್ನಿ ಉಮಾವತಿ ಅವರು ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕಿನ ಕೇಪು…

ಕಾಪುವಿನಲ್ಲಿ ಮದುವೆಯ ಹೆಸರಿನಲ್ಲಿ ಮೋಸ! ಕಾರು ಹಾಗೂ ಚಿನ್ನ ಕಸಿದು ಪರಾರಿಯಾದ ಸಯ್ಯದ್‌ ಅಪ್ರಿದ್‌ ವಿರುದ್ಧ ಪ್ರಕರಣ – ನ್ಯೂಸ್ ಫೋಕಸ್

ಕಾಫು: ಪಿರ್ಯಾದಿದಾರರಾದ ಫಾಮಿದಾ ಬಾನು (30) 3-269 ಫರಾನ್‌ ಮಂಝಿಲ್‌, ಫಕಿರಣಕಟ್ಟೆ, ಮಲ್ಲಾರು ಗ್ರಾಮ, ಕಾಪು ಇವರು ಪ್ರಸ್ತುತ ಉಡುಪಿಯ ಜಯಲಕ್ಷ್ಮೀ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಈ ಹಿಂದೆ ಮೂಡಬಿದ್ರೆಯ ಬೆಳ್ವಾಯಿಯ ನಿವಾಸಿಯಾದ ಮೊಹಮ್ಮದ್‌ ಶಕೀಲ್‌ ರವರೊಂದಿಗೆ ವಿವಾಹ ಮಾಡಿಕೊಂಡಿದ್ದು,…

ಬಂಟ್ವಾಳ ಗಾಂಜಾ ಮಾರಾಟಕ್ಕೆ ಯತ್ನ, ಆರೋಪಿಯ ಬಂಧನ – ನ್ಯೂಸ್ ಫೋಕಸ್

ಬಂಟ್ವಾಳ: ನಿಷೇಧಿತ ಅಮಲು ಪದಾರ್ಥಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಅಬಕಾರಿ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಬಂಟ್ವಾಳದ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಸಂತೋಷ್‌ ಸೋಂ೦ಕರ್‌ (28) ಎಂದು ಗುರುತಿಸಲಾಗಿದೆ. ಈತನಿಂದ…

ಗುಂಡ್ಲುಪೇಟೆ ಬಸ್‌ಸ್ಟ್ಯಾಂಡ್‌ನಲ್ಲಿ ಸಾಕಾನೆ ಓಡಾಟ – ದಿಕ್ಕಾಪಾಲಾಗಿ ಓಡಿದ ಜನರು – ನ್ಯೂಸ್ ಫೋಕಸ್

ಚಾಮರಾಜನಗರ: ಸಾಕಾನೆ ಪಾರ್ಥಸಾರಥಿ ಓಡಾಡಿದ್ದರಿಂದ ಆತಂಕದಲ್ಲಿ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಗುಂಡ್ಲುಪೇಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಶುಕ್ರವಾರ ಗುಂಡ್ಲುಪೇಟೆ ತಾಲೂಕಿನ ಸಂಪಿಗೆಪುರ ಸುತ್ತಮುತ್ತಲು ಹುಲಿ ಸೆರೆ ಕಾರ್ಯಾಚರಣೆಗೆ ಕರೆತರಲಾಗಿತ್ತು. ಸಂಜೆ ಕೆರೆಯಲ್ಲಿ ನೀರು ಕುಡಿಯಲು ಕರೆತಂದಾಗ ಹೆಜ್ಜೇನು ದಾಳಿ…

ಪುತ್ತೂರು : ಅಟಲ್ ವಿರಾಸತ್ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ನವಂಬರ್‌ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ತಯಾರಿಗಳ ಬಗ್ಗೆಪತ್ರಿಕಾಗೋಷ್ಠಿ ಕಾರ್ಯಕ್ರಮ ಕಲ್ಲೇಗ ಭಾರತ್‌…

ಅಕ್ರಮ ಮರಳು ಸಾಗಾಟ! ಪ್ರಕರಣ ದಾಖಲು – ನ್ಯೂಸ್ ಫೋಕಸ್

ಕಾರ್ಕಳ : ಈದು ಗ್ರಾಮದ ಕುಡ್ಯೆ ಎಂಬಲ್ಲಿಂದ ಸುಮಾರು 1 ಯುನಿಟ್ ಮರಳನ್ನು ಕಳವು ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪಿಕಪ್‌ ಚಾಲಕ ಜೀವಿತ್‌ ಹಾಗೂ ಈದು ಗ್ರಾಮದ ಪ್ರಶಾಂತ್‌ ಸಂಬಂಧಪಟ್ಟ ಇಲಾಖೆಯಿಂದ ಪರವಾನಿಗೆ ಪಡೆಯದೆ…

ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಶವ ಶಾಂಭವಿ ನದಿಯಲ್ಲಿ ಪತ್ತೆ – ನ್ಯೂಸ್ ಫೋಕಸ್

ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ) ಅವರ ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.…

ಅಪ್ರಾಪ್ತ ಬಾಲಕಿಗೆ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದ ಯುವಕ! ಆರೋಪಿಯ ಬಂಧನ! ಪೋಕ್ಸೋ ಪ್ರಕರಣ ದಾಖಲು – ನ್ಯೂಸ್ ಫೋಕಸ್

ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ, ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ, ಕಟಪಾಡಿ ಮಣಿಪುರದ ನಿವಾಸಿ, ಫೈಬರ್ ಡೋರ್ ನಿರ್ಮಿಸುವ ಕೆಲಸ ನಿರ್ವಹಿಸುತ್ತಿದ್ದ ಶ್ರೀಶಾಂತ್ ಪೂಜಾರಿ (20) ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋದ ಯುವಕ ಮಾಹಿತಿ ತಿಳಿದು ಬಾಲಕಿಯ…

14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ – ನ್ಯೂಸ್ ಫೋಕಸ್

ಕಡಬ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗ ಲೋಕೇಶ್ ಎಂಬವರ ಪುತ್ರ ಗಗನ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಎಂದಿನಂತೆ ಶಾಲೆಗೆ…

“ಅಟಲ್ ವಿರಾಸತ್ “ದೇಶ ಕಂಡ ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ – ಬಿಜೆಪಿ ಜಿಲ್ಲಾ ಸಮಿತಿ ಸಭೆ – ನ್ಯೂಸ್ ಫೋಕಸ್

ಪುತ್ತೂರು : ನವೆಂಬರ್ 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಜಿಲ್ಲಾ ಪದಾಧಿಕಾರಿಗಳ ಮತ್ತು ಪುತ್ತೂರು ಮಂಡಲದ ಪದಾಧಿಕಾರಿಗಳ ಪೂರ್ವಭಾವಿ ಸಭೆ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎಲ್ಲಾ…

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ” ಕಾರ್ಯಕ್ರಮ – ನ್ಯೂಸ್ ಫೋಕಸ್

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ”ಪ್ರತಿ ಹಿಂದೂ ಮನೆಯಲ್ಲಿಹುಣ್ಣಿಮೆ ದಿನ ಸುಮಾರು ಕಳೆದ 2ವರ್ಷ ಹತ್ತು ತಿಂಗಳಿಂದ ನಡೆಸಿಕೊಂಡು ಬರುತ್ತಿದ್ದು ಇಂದು 34ನೇ ಮನೆ ತಲುಪಿದೆ. ಊರವರು ಹೆಚ್ಚಿನ ಸಹಕಾರ ನೀಡುತ್ತಿದ್ದು ಇನ್ನಷ್ಟು ಯುವಕರು ಮಕ್ಕಳಿಕೆ…

ಪುತ್ತೂರು : ನ.19ರಂದು ನಡೆಯುವ “ಅಟಲ್ ವಿರಾಸತ್”ಕಾರ್ಯಕ್ರಮದ ಬಿಳಿಯೂರ್ ಪೆರ್ನೆ ಶಕ್ತಿ ಕೇಂದ್ರದ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ಪುತ್ತೂರು ನ. 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಅಂಗವಾಗಿ ಬಿಳಿಯೂರ್ ಪೆರ್ನೆ ಶಕ್ತಿ ಕೇಂದ್ರದ ಪೂರ್ವಭಾವಿ ಸಭೆ ಬಿಳಿಯೂರು ಗ್ರಾಮದ 3ಬೂತ್ ಸಮಿತಿಯ ಸಭೆಯು ದಿನಾಂಕ 5:11:2025 ಬುಧವಾರ ಸಂಜೆ 6-00 ಗಂಟೆಗೆ ಇರುಬೈಲು ಶ್ರೀಮತಿ ಯಶೋದ ಜಿನ್ನಪ್ಪ…

“ರಾಷ್ಟ್ರ ಭಕ್ತ- ಅಜಾತಶತ್ರು- ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ಧಿ”ನ.19 ರಂದು ಪುತ್ತೂರಿನಲ್ಲಿ “ಅಟಲ್ ವಿರಾಸತ್ “

ಪುತ್ತೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ನ. 19 ರಂದು ಅಟಲ್ ವಿರಾಸತ್ ಕಾರ್ಯಕ್ರಮ ಪುತ್ತೂರು ವೆಂಕಟರಮಣ ದೇವಸ್ಥಾನದ ಬಳಿ ಇರುವ ಮೈದಾನದಲ್ಲಿ…

ಪುತ್ತೂರು ನ. 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಅಂಗವಾಗಿ ಬಲ್ನಾಡು ಶಕ್ತಿ ಕೇಂದ್ರದ ಪೂರ್ವಬಾವಿ ಸಭೆ – ನ್ಯೂಸ್ ಫೋಕಸ್

ಅಟಲ್ ಜನ್ಮಶತಮಾನೋತ್ಸವ ಇದರ ಅಂಗವಾಗಿ ಪುತ್ತೂರಿನಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಲ್ನಾಡು ಶಕ್ತಿ ಕೇಂದ್ರದ ಸಭೆ ಶ್ರೀ ರಾಮ ಮಂದಿರ ಬಿಳಿಯೂರುಕಟ್ಟೆ ಇಲ್ಲಿ ಜರುಗಿತು. ಈ ಸಭೆಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಉಜಿರೆಮಾರು , ಉಪಾಧ್ಯಕ್ಷರಾದ…

ರಾಜ್ಯ ಮಟ್ಟ ದಸರಾ ಕ್ರೀಡಾ ಕೂಟದ ಯೋಗಾಸನ ಸ್ಪರ್ಧೆ ಯಲ್ಲಿ ವಿಧಾತ್ ಗೌಡ. ಮುಡೂರು ಕಂಚಿನ ಪದಕ – ನ್ಯೂಸ್ ಫೋಕಸ್

ಕರ್ನಾಟಕ ಸರಕಾರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಮತ್ತು ದಸರಾ ಕ್ರೀಡಾ ಉಪ ಸಮಿತಿ, ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2025 ಇವರು ಮೈಸೂರು ವಿಶ್ವವಿದ್ಯಾನಿಲಯದ ಸ್ಪೋರ್ಟ್ಸ್ ಪೆವಿಲಿಯನ್ ಯೋಗ ಹಾಲ್ ನಲ್ಲಿ…

ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರಅಭ್ಯಾಸವರ್ಗ – ನ್ಯೂಸ್ ಫೋಕಸ್

ಪಟ್ರಮೆ : (ನ.04)ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 04 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿರುವ ಧರ್ಮಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ…

ಕದ್ರಿ ಪಾರ್ಕ್‌ಗೆ ಬರಬೇಕಿದ್ರೂ ಕಟ್ಟಬೇಕು ಟೋಲ್ – ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಜನರ ಆಕ್ರೋಶ – ನ್ಯೂಸ್ ಫೋಕಸ್

ಮಂಗಳೂರು: ಕಡಲ ತಡಿ ಮಂಗಳೂರಿನ ಕದ್ರಿ ಪಾರ್ಕ್, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ಧಿಗೊಂಡು ಕಂಗೊಳಿಸುತ್ತಿದೆ. ಸಾವಿರಾರು ಮಂದಿ ಪ್ರತಿನಿತ್ಯ ಕದ್ರಿ ಪಾರ್ಕ್‌ಗೆ ಬಂದು ರಿಲ್ಯಾಕ್ಸ್ ಆಗುತ್ತಾರೆ. ಆದ್ರೆ ಪಾರ್ಕ್‌ನ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕಕ್ಕೆ ಸ್ಮಾರ್ಟ್ ಸಿಟಿ ನಿರ್ಧರಿಸಿದೆ.…

ಗ್ರಾಮ ಪಂಚಾಯತ್ ಹೆಚ್ಚುವರಿ ಸಿಬ್ಬಂದಿಗಳ ನೇಮಕಾತಿಗೆ ಅನುಮೋದನೆ ನೀಡುವಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಿಗೆ ಪತ್ರ ಬರೆದ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು.

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ದಿನಾಂಕ 31-10-2017 ರ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಎಲ್ಲಾ ದಾಖಲೆಗಳು ಸರಿಯಾಗಿದ್ದು ಜಿಲ್ಲಾ ಪಂಚಾಯತಿಯಿಂದ ಅನುಮೋದನೆಯಾಗದೆ ಹೆಚ್ಚುವರಿಯಾಗಿ ಸೇವೆ ಸಲ್ಲಿಸುತ್ತಿರುವ 08 ಬಿಲ್ ಕಲೆಕ್ಟರ್ ಮತ್ತು16 ಡಾಟಾ ಎಂಟ್ರಿ ಅಪರೇಟರ್ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅನುಮೋದನೆ…

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ – ನ್ಯೂಸ್ ಫೋಕಸ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ಕೆಲವೆಡೆ ಒಣ ಹವೆಯಿರಲಿದೆ. ಕರಾವಳಿಯ ಜಿಲ್ಲೆಗಳಲ್ಲಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ…

ಗೂಡ್ಸ್ ವಾಹನದಲ್ಲಿ ದನ ಅಕ್ರಮ ಸಾಗಾಟ ಪತ್ತೆ! ಇಬ್ಬರು ಅರೆಸ್ಟ್ – ನ್ಯೂಸ್ ಫೋಕಸ್

ಮಂಗಳೂರು: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಮಲ್ಲೂರು ಗ್ರಾಮದ ಬದ್ರಿಯಾನಗರ ಪರಿಸರದಲ್ಲಿ ಗೋವನ್ನು ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ತುಂಬಿಕೊಂಡು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಗ್ರಾಮಾಂತರ ಠಾಣೆಯ ಉಪ ನಿರೀಕ್ಷಕ ಅರುಣ್ ಕುಮಾರ್ ಅವರು ಖಚಿತ ಮಾಹಿತಿಯಂತೆ ಸಿಬಂದಿಯೊಂದಿಗೆ ಮಲ್ಲೂರು ಗ್ರಾಮದ ಕಂಜಿಲಕೋಡಿ ಎಂಬಲ್ಲಿ…

ಪುತ್ತೂರು: ತಂದೆಯಿಂದಲೇ ಪುತ್ರಿಯ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ,ಆರೋಪಿ ಸೆರೆ – ನ್ಯೂಸ್ ಫೋಕಸ್

ಪುತ್ತೂರು: ತಂದೆಯಿಂದಲೇ ಬಲವಂತವಾಗಿ ದೈಹಿಕ ಸಂಪರ್ಕಕ್ಕೆ ಒಳಗಾದ ಘಟನೆಗೆ ಸಂಬಂಧಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ಥ ಬಾಲಕಿಯ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಬ್ದುಲ್ ಹನೀಫ್ ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.…

ಗ್ರಾಮ ಪಂಚಾಯತ್ ಸದಸ್ಯರ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಯನ್ನು ಹೆಚ್ಚಿಸುವಂತೆ ಮತ್ತು ದೂರವಾಣಿ ಭತ್ಯೆ ಪಾವತಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಗ್ರಾಮ ಪಂಚಾಯತ್ ಸದಸ್ಯರ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಯನ್ನು ಹೆಚ್ಚಿಸುವಂತೆ ಮತ್ತು ದೂರವಾಣಿ ಭತ್ಯೆ ಪಾವತಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಿಗೆ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಮನವಿ ಸಲ್ಲಿಸಿದರು.

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ – ನ್ಯೂಸ್ ಫೋಕಸ್

ಧರ್ಮಸ್ಥಳ : (ನ.01) ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನವೆಂಬರ್ 01 ರಂದು ನೆರವೇರಿತು. ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತರಾಗಿರುವ ರಾಜೇಂದ್ರ ಅಜ್ರಿಯವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಉದ್ಘಾಟನಾ ಭಾಷಣ…

ಬೆಳ್ತಂಗಡಿ: ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ : ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ಇಂದು ನವೆಂಬರ್ 02 ರಂದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಂಗಾಡಿ ಸಿ ಎ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ – ನ್ಯೂಸ್ ಫೋಕಸ್

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ರವರು ಇಂದು ನವೆಂಬರ್ 02 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ…

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ವತಿಯಿಂದ ಬಲಿದಾನ ದಿವಸ ಪ್ರಯುಕ್ತ ರಕ್ತದಾನ ಶಿಬಿರ – ನ್ಯೂಸ್ ಫೋಕಸ್

02 ನವೆಂಬರ್ 1990 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಮತ್ತು ಗ್ರಾಮಾಂತರ…

ಕೊನೆಗೂ ಕನಸು ನನಸು – ಭಾರತ ಈಗ ವಿಶ್ವ ಮಹಿಳಾ ಕ್ರಿಕೆಟಿಗೆ ಬಾಸ್‌ – ನ್ಯೂಸ್ ಫೋಕಸ್

ಮುಂಬೈ: ಚೊಚ್ಚಲ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಆಗಿ ಭಾರತ ಹೊಮ್ಮಿದೆ. ಫೈನಲ್‌ನಲ್ಲಿ ಆಫ್ರಿಕಾ ವಿರುದ್ಧ 52 ರನ್‌ಗಳ ಜಯ ಸಾಧಿಸಿದ ಮೊದಲ ಬಾರಿಗೆ ವಿಶ್ವಕಪ್‌ಗೆ ಮುತ್ತಿಕ್ಕಿದೆ. ಮೊದಲು ಬ್ಯಾಟ್‌ ಬೀಸಿದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 298…

ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಶಿಕ್ಷಕ ಬಾಲಕೃಷ್ಣ ಪೊರ್ದಲ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – ನ್ಯೂಸ್ ಫೋಕಸ್

ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಪುತ್ತೂರು:ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ನೀಡಲಾಗುವ 2025-26ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಕಬಡ್ಡಿ ತರಬೇತುದಾರ,…

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ,. ಯುವಕನ ಬಂಧನ – ನ್ಯೂಸ್ ಫೋಕಸ್

ಪುತ್ತೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ |ಯುವಕನೋರ್ವನನ್ನು ಪುತ್ತೂರು ಪೊಲೀಸರುಬಂಧಿಸಿದ್ದಾರೆ. ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯ ಸಾರ್ವಜನಿಕರಸ್ತೆಯ ಬದಿಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದಸುಶಾಂತ್‌ ಜಿ (25ವ) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಸರಕಾರಿ ಆಸ್ಪತ್ರೆಯಲ್ಲಿಪರೀಕ್ಷೆಗೊಳಪಡಿಸಿದಾಗ ಆತ ಮಾದಕ ವಸ್ತು ಸೇವನೆಮಾಡಿರುವುದು…

ಯುಟ್ಯೂಬರ್‌ ಸಮೀರ್‌ ವಿರುದ್ಧದ ಎಫ್‌ಐಆರ್; ವಿಚಾರಣಾ ಪೀಠದ ಕುರಿತು ಸ್ಪಷ್ಟನೆ ಕೇಳಿದ ಹೈಕೋರ್ಟ್ – ನ್ಯೂಸ್ ಫೋಕಸ್

ಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ, ಅದರ ಧರ್ಮಾಧಿಕಾರಿ, ಮತ್ತವರ ಕುಟುಂಬದ ವಿರುದ್ಧ ಪರೋಕ್ಷವಾಗಿ ಆರೋಪಗಳನ್ನು ಮಾಡಿ ತನ್ನ ಯೂಟ್ಯೂಬ್ ಚಾನಲ್​ನಲ್ಲಿ ವಿಡಿಯೋ ಪ್ರಸಾರ ಮಾಡಿದ ಪ್ರಕರಣ ಸಂಬಂಧ ಎಂ. ಡಿ. ಸಮೀರ್ ವಿರುದ್ಧ ಬಳ್ಳಾರಿಯ…