ದುಬಾರೆಯಲ್ಲಿ ಭೀಕರ ಕಾದಾಟದಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ (Dubare Elephant Camp) ಕಂಜನ್ (Kanjan) ಮತ್ತು ಮಾರ್ತಾಂಡ ಆನೆಗಳ (Marthanda Elephant) ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ. ಸೋಮವಾರ ಕಂಜನ್ ಆನೆ ಹಾಗೂ…

ಋಷಿಕೇಶದ ಬಳಿ ಹಳಿತಪ್ಪಿದ ಉಜ್ಜಯಿನಿ ಎಕ್ಸ್‌ಪ್ರೆಸ್ ರೈಲು – ತಪ್ಪಿದ ಭಾರೀ ದುರಂತ

ಡೆಹ್ರಾಡೂನ್: ಉತ್ತರಾಖಂಡದ ಋಷಿಕೇಶ (Rishikesh) ಖಾಂಡ್ ಗಾಂವ್ (Khand Gaon) ಪ್ರದೇಶದ ಯೋಗ ನಗರಿ ರೈಲು ನಿಲ್ದಾಣದ ಬಳಿ ಸೋಮವಾರ ರಾತ್ರಿ ಉಜ್ಜಿಯಿನಿ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿದ್ದು‌ (Ujjaini Express Derailed), ಭಾರೀ ದುರಂತವೊಂದು ತಪ್ಪಿದೆ. ಸೋಮವಾರ ರಾತ್ರಿ…

ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಮಂದಿ ಲಾಕ್‌ – ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಶಿವಮೊಗ್ಗ: ನಗರದ (Shivamogga) ವಿಶಾಲ್ ಮಾರ್ಟ್ (Vishal Mart) ಕಟ್ಟಡದ ಲಿಫ್ಟ್‌ನಲ್ಲಿ (Lift) ಒಂದು ಗಂಟೆ ಕಾಲ ಸಿಲುಕಿದ್ದ 9 ಜನರನ್ನು ಅಗ್ನಿಶಾಮಕ ದಳದ ತಂಡ ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್‌ ಹಠಾತ್‌ ಆಗಿ ಮೊದಲ ಮಹಡಿಯಲ್ಲಿ…

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ – ಮುಷ್ಕರ ಮಾಡದಂತೆ ಖಡಕ್‌ ಸೂಚನೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಮೇ 20 ರಂದು (ನಾಳೆ) ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ಅಂಕುಶ ಹಾಕಿದೆ. ಇದರಿಂದ ಸಾರ್ವಜನಿಕರು ನಿಟ್ಟುಸಿರುವ ಬಿಡುವಂತಾಗಿದೆ. ಕಟ್ಟಡ ಕಾರ್ಮಿಕರು ಹಾಗೂ ಮನೆಕೆಲಸದ ಮಹಿಳೆ…

ಅಕ್ರಮ ಮರಳು ಸಾಗಾಟ. ಪಿಕ್ ಅಪ್ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲು – ನ್ಯೂಸ್ ಫೋಕಸ್

ದಿನಾಂಕ :- 18.05.2026 ರಂದು ರಾತ್ರಿ, ವಿಟ್ಲ ಕುಡ್ತಮುಗೇರು ಎಂಬಲ್ಲಿರುವ ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಬಗ್ಗೆ ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು (ಕಾ&ಸು) ವಿಟ್ಲ ಪೊಲೀಸ್ ಠಾಣೆರವರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿಯವರು ಠಾಣಾ ಸಿಬ್ಬಂದಿಗಳೊಂದಿಗೆ…

ತೆಂಕಿಲ ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ – ನ್ಯೂಸ್ ಫೋಕಸ್

ಪುತ್ತೂರು ತಾಲೂಕಿನ ತೆಂಕಿಲ ಬೈಪಾಸ್ ಬಳಿ ಇಂದು ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ. ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದವರು ರಸ್ತೆ ದಾಟುವ ವೇಳೆ ಪಡೆಯುವ ಸಂದರ್ಭ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಸ್ಕೂಟಿ ಮತ್ತು ಕಾರು ಹಾನಿಗೊಳಗಾಗಿದ್ದು,…

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಿ – ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವಿಗೆ ಖಂಡ್ರೆ ಸಂತಾಪ

ಮಡಿಕೇರಿ: ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದು ಅತ್ಯಂತ ಆಘಾತಕರ…

ಇಂದು ಸನ್‌ ರೈಸರ್ಸ್‌ಗೆ vs ಸೂಪರ್‌ ಕಿಂಗ್ಸ್‌ ಸವಾಲ್‌ – ಧೋನಿ ಇಲ್ಲದೆ ಪ್ಲೇ ಆಫ್‌ ತಲುಪುತ್ತಾ ಸಿಎಸ್‌ಕೆ?

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2026) 63ನೇ ಪಂದ್ಯವು ಇಂದು ಚೆಪಾಕ್‌ ಮೈದಾನದಲ್ಲಿ ನಡೆಯಲಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಋತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ (CSK) ತಂಡಕ್ಕೆ ತವರಿನಲ್ಲಿ ಇಂದು ಮಾಡು ಇಲ್ಲವೇ ಮಡಿ…

ದುಬಾರೆಯಲ್ಲಿ ದುರಂತ – ಮಾರ್ತಾಂಡನ ಜೊತೆ ಕಂಜನ್ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿ

ಮಡಿಕೇರಿ: ಸಾಕಾನೆಗಳ (Elephant) ಕಾದಾಟದಲ್ಲಿ ಪ್ರವಾಸಿ ಮಹಿಳೆಯೊಬ್ಬಳು ಸಾವಿಗೀಡಾದ ದುರ್ಘಟನೆ ಕುಶಾಲನಗರ (Kushalanagar) ತಾಲೂಕಿನ ದುಬಾರೆ ಶಿಬಿರದಲ್ಲಿ ನಡೆದಿದೆ‌. ಚೆನೈ ಮೂಲದ ಜಿನ್ಮು (33) ಸಾವಿಗೀಡಾದ ದುರ್ದೈವಿ. ಮೇ 18ರ ಬೆಳಿಗ್ಗೆ ಮಹಿಳೆ ಹಾಗೂ ಅವರ ಪತಿ ಜೋಯಲ್ ದುಬಾರೆ (Dubare)…

ಹೆಚ್‌ಡಿಎಫ್‌ಸಿ ಬ್ಯಾಂಕ್‌ ಹಿಂದಿಕ್ಕಿ ದೇಶದ ಎರಡನೇ ಮೌಲ್ಯಯುತ ಕಂಪನಿಯಾಗಿ ಹೊರಹೊಮ್ಮಿದ ಭಾರ್ತಿ ಏರ್‌ಟೆಲ್‌

ಮುಂಬೈ: ಭಾರ್ತಿ ಏರ್‌ಟೆಲ್ (Bharti Airtel) ಕಂಪನಿಯು ಮಾರುಕಟ್ಟೆ ಮೌಲ್ಯದಲ್ಲಿ (Market Capitalization) ಹೆಚ್‌ಡಿಎಫ್‌ಸಿ ಬ್ಯಾಂಕ್ (HDFC Bank) ಹಿಂದಿಕ್ಕಿ ಭಾರತದ ಎರಡನೇ ಅತ್ಯಂತ ಮೌಲ್ಯಯುತ ಕಂಪನಿಯಾಗಿ ಹೊರಹೊಮ್ಮಿದೆ. ಷೇರು ಮಾರುಕಟ್ಟೆಯ ಇತ್ತೀಚಿನ ವಹಿವಾಟಿನಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮೊದಲ ಸ್ಥಾನದಲ್ಲಿದ್ದರೆ, ಏರ್‌ಟೆಲ್…

ಪುತ್ತೂರು : ಮಹಾರಾಷ್ಟ್ರ ಮೂಲದ ಕಾರು ಚಾಲಕನಿಂದ ksrtc ಬಸ್ ಚಾಲಕನ ಮೇಲೆ ಹಲ್ಲೆ – ನ್ಯೂಸ್ ಫೋಕಸ್

ಬೆಳ್ತಂಗಡಿ; ಬಸ್‌ ನಿಲ್ದಾಣನಲ್ಲಿ ಮೇ 18ರಂದು ಮಹಾರಾಷ್ಟ್ರ ಮೂಲದ ಇನ್ನೋವಾ ಕಾರು (MH13 DE1764) ಚಾಲಕ, ತನ್ನ ವಾಹನಕ್ಕೆ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಶಿವಮೊಗ್ಗ- ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ಚಾಲಕನೊಂದಿಗೆ ವಾಗ್ವಾದ ನಡೆಸಿ, ಬಳಿಕ ಬಸ್‌ನಿಂದ ಎಳೆದು ಹಲ್ಲೆ ನಡೆಸಿದ…

ಕೆಲಸ ಮಾಡದಿದ್ರೆ ವೇತನ ಇಲ್ಲ: ಮುಷ್ಕರಕ್ಕೆ ಸಿದ್ಧವಾಗಿರೋ ಸಾರಿಗೆ ನೌಕರರಿಗೆ KSRTC ವಾರ್ನಿಂಗ್‌

ಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರಕ್ಕೆ ಸಿದ್ಧವಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ (KSRTC) ಶಿಸ್ತುಕ್ರಮದ ಎಚ್ಚರಿಕೆ ನೀಡಿದೆ. ನಾಡಿದ್ದು ಕೆಲಸ ಮಾಡದಿದ್ದರೆ ‘ನೋ ವರ್ಕ್‌, ನೋ ಪೇ’ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಮೇ 20 ರಂದು ಹೋರಾಟದಲ್ಲಿ ಭಾಗಿಯಾಗಲು ಸಿದ್ಧವಾಗಿರುವ…

ಯುವ ಕಾಂಗ್ರೆಸ್ ಸಭೆಯಲ್ಲಿ ತಳ್ಳಾಟ, ನೂಕಾಟ, ಹೊಡೆದಾಟ: ರಣರಂಗವಾದ ಕೆಪಿಸಿಸಿ ಕಚೇರಿ

ಬೆಂಗಳೂರು: ನೀಟ್ (NEET) ಪರೀಕ್ಷೆ ಅಕ್ರಮ ಖಂಡಿಸಿ ಮೇ 21 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆಯು ತಳ್ಳಾಟ, ನೂಕಾಟ ಮತ್ತು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದಿದೆ. ಯುವ ಕಾಂಗ್ರೆಸ್‌ನ (Youth…

ಪಂಜಾಬ್‌ಗೆ ಸತತ 6 ಸೋಲು; ಕಳಪೆ ಪ್ರದರ್ಶನಕ್ಕೆ ಪ್ರೀತಿ ಜಿಂಟಾ ಅಸಮಾಧಾನ – ಕೈಕಟ್ಟಿ ನಿಂತ ಶ್ರೇಯಸ್‌

ಐಪಿಎಲ್‌ 2026 ಪ್ಲೇ ಆಫ್‌ ರೇಸ್‌ನಲ್ಲಿ ಪಂಜಾಬ್‌ ಕಿಂಗ್ಸ್‌ (Punjab Kings) ಸತತ ಆರು ಸೋಲುಗಳಿಂದ ಭಾರಿ ಹಿನ್ನಡೆ ಅನುಭವಿಸಿದೆ. ತಂಡದ ಕಳಪೆ ಪ್ರದರ್ಶನಕ್ಕೆ ನಾಯಕ ಶ್ರೇಯಸ್‌ ಅಯ್ಯರ್‌ ಮೇಲೆ ಪಿಬಿಕೆಎಸ್‌ ಪ್ರೀತಿ ಜಿಂಟಾ (Preity Zinta) ಅಸಮಾಧಾನಗೊಂಡಿದ್ದಾರೆ. ಐಪಿಎಲ್‌ ಈ…

ಸಿಇಟಿ – ಮೇ 21 ರವರೆಗೆ ಸರ್ಕಾರಿ ಪಿಯು ಕಾಲೇಜಿನಲ್ಲಿ ದಾಖಲೆ ಪರಿಶೀಲನೆ: ಕೆಇಎ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿ, ಇನ್ನೂ ದಾಖಲೆ ಪರಿಶೀಲನೆ ಮಾಡಿಕೊಳ್ಳದ ಅಭ್ಯರ್ಥಿಗಳು ಅಗತ್ಯ ಮೂಲ ದಾಖಲೆಗಳ ಸಮೇತ ಹತ್ತಿರದ ಸರ್ಕಾರಿ ಪಿಯು ಕಾಲೇಜುಗಳಿಗೆ ಮೇ 21 ರ ಒಳಗೆ ಹೋಗಿ ಪರಿಶೀಲನೆ ಮಾಡಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ…

ಜೂ.15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ – ಮೊದಲ ಸಂಪುಟ ಸಭೆಯಲ್ಲೇ ವಿಡಿಎಸ್ ಘೋಷಣೆ

ತಿರುನಂತಪುರಂ: ಕೇರಳಂ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀರಿಸಿದ ವಿ.ಡಿ ಸತೀಶನ್‌ ಹೊಸ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಪಂಚ ಗ್ಯಾರಂಟಿ ಪೈಕಿ ಎರಡು ಗ್ಯಾರಂಟಿಗಳನ್ನ ಈಡೇರಿಸಿದ್ದಾರೆ. ಜೂನ್‌ 15 ರಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ…

ರೈಲು ಬೋಗಿಯಲ್ಲಿ ಶಿರಚ್ಛೇದಿತ ದೇಹ, ಕತ್ತರಿಸಿದ ರುಂಡ ಪತ್ತೆ – ಹೌಹಾರಿದ ಸಿಬ್ಬಂದಿ

ಲಕ್ನೋ: ರೈಲು ಬೋಗಿಯೊಂದನ್ನು (Train Coach) ಸ್ವಚ್ಛಗೊಳಿಸಲು ಹೋದ ಸಿಬ್ಬಂದಿ ಶಿರಚ್ಛೇದಿತ ದೇಹ ಪತ್ತೆ, ಮುಂಡ ಕತ್ತರಿಸಿದ ರುಂಡವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಛಪ್ರಾದಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದ ಗೋಮ್ತಿನಗರ ಎಕ್ಸ್‌ಪ್ರೆಸ್‌ ರೈಲಿನ (Gomtinagar Express Train) ಬೋಗಿಯೊಂದರಲ್ಲಿ ಈ ಘಟನೆ ನಡೆದಿದೆ. ರೈಲಿನ…

ಸ್ಕಾರ್ಪಿಯೋ, 1 ಕೋಟಿ ಮೌಲ್ಯದ ಚಿನ್ನ ಕೊಟ್ಟರು ತೀರದ ವರದಕ್ಷಿಣೆ ದಾಹ – ಪತಿಯ ಕಿರುಕುಳಕ್ಕೆ ಕಟ್ಟಡದಿಂದ ಜಿಗಿದು ಪ್ರಾಣಬಿಟ್ಟ ಮಹಿಳೆ

ಲಕ್ನೋ: ಮದುವೆ ವೇಳೆ ಸ್ಕಾರ್ಪಿಯೋ ಕಾರು ಹಾಗೂ 1 ಕೋಟಿ ರೂ. ಮೌಲ್ಯದ ಚಿನ್ನ (Gold) ಕೊಟ್ಟರು ಪತಿ ಹಾಗೂ ಕುಟುಂಬಸ್ಥರು ಹೆಚ್ಚುವರಿ ಹಣಕ್ಕಾಗಿ ಕಿರುಕುಳ ನೀಡಿದ್ದಕ್ಕೆ (Dowry Harassment) ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ (Uttara Pradesh…

ಬಿಜೆಪಿ-ಜೆಡಿಎಸ್ ನಡುವೆ ಯಾವುದೇ ಬಿಕ್ಕಟ್ಟು ಬರಲ್ಲ: ಹೆಚ್‌.ಡಿ ದೇವೇಗೌಡ

ಬೆಂಗಳೂರು: ಬಿಜೆಪಿ-ಜೆಡಿಎಸ್ (BJP JDS) ನಡುವೆ ಯಾವುದೇ ಬಿಕ್ಕಟ್ಟು ಬರೋದಿಲ್ಲ ಅಂತ ಮಾಜಿ ಪ್ರಧಾನಿ ಹೆಚ್‌.ಡಿ ‌ದೇವೇಗೌಡ (HD DeveGowda) ತಿಳಿಸಿದರು. 2028 ರ ಚುನಾವಣೆ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು NDA ಅಲ್ಲಿ‌ ಪಾರ್ಟನರ್‌ ಆಗಿದ್ದೇವೆ. ಮೋದಿ,…

ದೊಡ್ಡಗೌಡರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್‌ಡಿಸಿ ಪುತ್ರರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಅನೇಕ…

US ನ ಎರಡು F-18 ಯುದ್ಧ ವಿಮಾನಗಳು ಡಿಕ್ಕಿ – ಆಗಸದಲ್ಲಿ ಉರಿದ ಜೆಟ್‌, ಚಿಮ್ಮಿದ ಬೆಂಕಿ ಉಂಡೆಗಳು

ವಾಷಿಂಗ್ಟನ್‌: ವಾಯು ಪ್ರದರ್ಶನದ ವೇಳೆ ಎರಡು EA-18G ಗ್ರೋಲರ್ ಯುದ್ಧ ವಿಮಾನಗಳು ಆಗಸದಲ್ಲೇ ಡಿಕ್ಕಿಯಾಗಿ (Fighter Jets Collide) ಪತನಗೊಂಡಿರುವ ಘಟನೆ ಅಮೆರಿಕದ ಮೌಂಟೇನ್ ಹೋಮ್ ವಾಯುನೆಲೆಯಲ್ಲಿ (Mountain Home Air Force Base) ಸಂಭವಿಸಿದೆ. ಘಟನೆ ಸಂಭವಿಸುತ್ತಿದ್ದಂತೆ ವಾಯುಪ್ರದೇಶವನ್ನು ತಕ್ಷಣವೇ…

ಕಾಟು ಮಾವಿನ ಮಿಡಿ ಕೊಯ್ಯದಂತೆ ಇಲಾಖೆಯಿಂದ ಆದೇಶ ಹೊರಡಿಸಿ: ಅರಣ್ಯ‌ಸಚಿವರಿಗೆ‌ಶಾಸಕ ಅಶೋಕ್ ರೈ ಮನವಿ

ಪುತ್ತೂರು: ರಸ್ತೆ ಬದಿ ಹಾಗೂ ಸರಕಾರಿ ಜಾಗದಲ್ಲಿರುವ ಕಾಟು ಮಾವಿನ ಮರದಿಂದ ಮಿಡಿ ಕೊಯ್ಯದಂತೆ ಅರಣ್ಯ ಇಲಾಖೆಯ ಮೂಲಕ ಸರಕಾರ ಆದೇಶ ಹೊರಡಿಸಬೇಕು ಎಂದು ಶಾಸಕ ಅಶೋಕ್ ರೈ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಈಶ್ವರಖಂಡ್ರೆಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿನಲ್ಲಿ…

ಬಿಹಾರದಲ್ಲಿ ಧಗಧಗಿಸಿದ ಪ್ಯಾಸೆಂಜರ್‌ ರೈಲು – ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಶಂಕೆ

ಪಾಟ್ನಾ: ಬಿಹಾರದ (Bihar) ಸಸಾರಾಮ್ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲೊಂದು (Train) ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಗೆ ಒಂದು ಬೋಗಿ ಸಂಪೂರ್ಣ ಸುಟ್ಟುಹೋಗಿದೆ. ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಹರಸಾಹಸ ಪಡುತ್ತಿರುವ ದೃಶ್ಯಗಳು ಹಾಗೂ ರೈಲು ಬೋಗಿಯಿಂದ ದಟ್ಟ ಹೊಗೆ ಹೊರಬರುತ್ತಿರುವ…

ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ – ನಾನಾ ಅವಾಂತರ ಸೃಷ್ಟಿ, ಎಲ್ಲಿ ಏನಾಗಿದೆ?

ಬೆಂಗಳೂರು: ರಾಜ್ಯದ ಹಲವೆಡೆ ಭಾನುವಾರ ಗುಡುಗು ಸಹಿತ ಭಾರೀ ಮಳೆಯಾದ (Heavy Rain) ಪರಿಣಾಮ ನಾನಾ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಯಾವ ಜಿಲ್ಲೆಯಲ್ಲಿ ಏನಾಗಿದೆ?ಗದಗ:ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುಡುಗು, ಬಿರುಗಾಳಿ ಸಹಿತ ಒಂದು ಗಂಟೆಗೂ ಅಧಿಕ…

ಗೇರು ಉತ್ಪಾದನೆಯಲ್ಲಿ ರಾಜ್ಯವನ್ನು ಸ್ವಾವಲಂಬಿ ಮಾಡಲಾಗುವುದು: ಸಚಿವ ಈಶ್ವರ್‌ ಖಂಡ್ರೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗೇರು (Cashew) ಅಥವಾ ಗೋಡಂಬಿ ಬೆಳೆಯಲು ವಿಫುಲ್ಲ ಅವಕಾಶವಿದ್ದು, ಗೇರು ಅಭಿವೃದ್ಧಿ ನಿಗಮದ ವತಿಯಿಂದ ಗುಣಮಟ್ಟದ ಗೋಡಂಬಿ ಸಸಿಗಳನ್ನ ಬೆಳೆಸಿ, ರೈತರಿಗೆ ನೀಡಲಾಗುವುದು. ಇದಕ್ಕಾಗಿ 1 ಕೋಟಿ ರೂ. ಅನುದಾನ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ…

ಮೀನು ಸಾಗಾಟದ ವಾಹನ, ಜೀಪ್ ನಡುವೆ ಭೀಕರ ಅಪಘಾತ – ಕೇರಳ ಮೂಲದ ಇಬ್ಬರು ಪ್ರವಾಸಿಗರು ದುರ್ಮರಣ

ಉಡುಪಿ: ಮೀನು ಸಾಗಾಟದ ವಾಹನ ಹಾಗೂ ಜೀಪ್ (Jeep) ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕೇರಳ (Kerala) ಮೂಲದ ಇಬ್ಬರು ಪ್ರವಾಸಿಗರು (Tourists) ಸಾವನ್ನಪ್ಪಿರುವ ಘಟನೆ ಕೊಲ್ಲೂರಿನ (Kollur) ಕೊಡಚಾದ್ರಿಯ (Kodachadri) ದಳಿ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಜೀಪಿನಲ್ಲಿದ್ದ ಮೂವರು…

ಕಾರು ಮತ್ತು ಬೈಕ್ ನಡುವೆ ಅಪಘಾತ: ಕೃಷಿಕ ಅನಿಲ್ ಬಳಂಜ ಗಂಭೀರ, ಪತ್ನಿ ದುರ್ಮರಣ – ನ್ಯೂಸ್ ಫೋಕಸ್

ಪಡಂಗಡಿ: ಇಲ್ಲಿನ ಓಡೀಲು ದೇವಸ್ಥಾನದ ದ್ವಾರದ ಬಳಿ ಪಲ್ಸರ್ ಬೈಕ್ ಆಲ್ಟೋ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು. ಪ್ರಗತಿಪರ ಕೃಷಿಕ ಅನಿಲ್ ಬಳಂಜ ಗಂಭೀರಗಾಯಗೊಂಡಿದ್ದು, ಅವರ ಪತ್ನಿ ಸಾವನ್ನಪ್ಪಿದ್ದಾರೆ. ಜೊತೆಯಲ್ಲಿದ್ದ ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅನಿಲ್ ಬಳಂಜರನ್ನು ಹೆಚ್ಚಿನ ಚಿಕಿತ್ಸೆಗಾಗಿ…

ಪುತ್ತೂರಿನಲ್ಲಿ ನಡೆದ ಬಿಜೆಪಿ ಪ್ರಶಿಕ್ಷಣ ಅಭಿಯಾನದಲ್ಲಿ ಭಾಗವಹಿಸಿದ ಡಾ. ಅರುಣ್ ಶ್ಯಾಮ್ – ನ್ಯೂಸ್ ಫೋಕಸ್

ಪುತ್ತೂರು ರಾಜಕೀಯ ವಲಯದಲ್ಲಿ ಮುಂದಿನ ಬಾರಿ ಬಿಜೆಪಿ ಟಿಕೆಟ್ ಯಾರಿಗೆ ಸಿಗಬಹುದು ಎಂಬ ಪ್ರಶ್ನೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪಕ್ಷದೊಳಗೆ ಹಲವು ಹೆಸರುಗಳು ಕೇಳಿಬರುತ್ತಿದ್ದು, ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲೂ ಕುತೂಹಲ ಹೆಚ್ಚಾಗಿದೆ. ಒಂದೆಡೆ ಅನುಭವಕ್ಕೆ ಆದ್ಯತೆ ನೀಡಲಾಗುತ್ತದೆಯೇ? ಅಥವಾ ಹೊಸ ಮುಖಕ್ಕೆ…

ಕೊರಗಜ್ಜನಿಗೆ ಹರಕೆಯ ಕೋಲ ಸಲ್ಲಿಸಿದ ನಟಿ ರಚಿತಾ ರಾಮ್ – ನ್ಯೂಸ್ ಫೋಕಸ್

ಕನ್ನಡ ಚಿತ್ರರಂಗದ ಡಿಂಪಲ್ ಕ್ಲೀನ್, ಜನಪ್ರಿಯ ನಟಿ ರಚಿತಾ ರಾಮ್ ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ ಕೋಲ…

ಪೆರಾಜೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನ್ಯೂಸ್ ಫೋಕಸ್

ಪೆರಾಜೆ ಸಮೀಪ ಮಾಣಿ ಮೈಸೂರು ಹೆದ್ದಾರಿಯಲ್ಲಿ ಕಾರೊಂದು ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮೇ 16 ರಂದು ಸಂಜೆ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಇದಾಗಿದ್ದು ಕಾರಿನಲ್ಲಿ ಚಾಲಕ ಸೇರಿ ಮೂವರು ಪ್ರಯಾಣಿಕರು…

ಕೇರಳ ರಾಜ್ಯಕ್ಕೆ ಅಕ್ರಮ ಜಾನುವಾರುಗಳ ಸಾಗಾಟ:ಜಾನುವಾರು ಸಾಗಟ ಮಾಡುತ್ತಿದ್ದ 4 ಆರೋಪಿಗಳ ಬಂಧನ ಮತ್ತು 27 ಕೋಣಗಳ ರಕ್ಷಣೆ

ಕರ್ನಾಟಕ ರಾಜ್ಯದ ಹಾವೇರಿಯಿಂದ ಕೇರಳ ರಾಜ್ಯದ ತಲಿಪರಂಬು ಎಂಬಲ್ಲಿಗೆ ಯಾವುದೇ ದಾಖಲಾತಿ ಇಲ್ಲದೆ ಸುಮಾರು 27 ಕೋಣಗಳನ್ನು ಈಚರ್ ಲಾರಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದನ್ನು ಕಂಕನಾಡಿ ನಗರ ಪೊಲಿಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗೆರಿ ಇಂಡಿಯಾನ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿ…

ಮೇ.18 ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್ ನಿಂದ ಬೃಹತ್ಪ್ರ ತಿಭಟನೆಪೂರ್ವ ಭಾವಿ ಸಭೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ಮೇ.18 ಸೋಮವಾರದಂದು ಪುತ್ತೂರು ಬಸ್ ನಿಲ್ದಾಣದ ಬಳಿ ಇರುವ ಗಾಂಧಿಕಟ್ಟೆಯ ಎದುರು ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.…

ರಾಜ್ಯದಲ್ಲೂ ʻSIR’ ಅಭಿಯಾನಕ್ಕೆ ದಿನಾಂಕ ಫಿಕ್ಸ್‌ – ಜೂ.30 ರಿಂದ ಮನೆ ಮನೆಗೆ ಭೇಟಿ

ಬೆಂಗಳೂರು: ಕರ್ನಾಟಕ (Karnataka) ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (SIR) (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ…

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ…

ಗೋವಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಹಾವು ಕಡಿದು ಸಾವು

ಕಾರವಾರ: ಗೋವಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕೇತನ್ ಭಾಟಿಕರ್ ಅವರು ನಾಗರಹಾವು ಕಡಿದು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಬಳಿ ಹಾವು ಕಡಿದು ಭಾಟಿಕರ್‌ ಮೃತಪಟ್ಟಿದ್ದಾರೆ. ಇವರು ಗೋವಾದ ಪೊಂಡಾದಿಂದ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ…

ಕೇಸರಿ ಶಾಲು ಹಾಕಿಕೊಂಡೆ ಶಾಲಾ-ಕಾಲೇಜಿಗೆ ಬನ್ನಿ – ಬಿಜೆಪಿಗರಿಗೆ ಮಂಥರ್ ಗೌಡ ಸವಾಲ್‌

ಮಡಿಕೇರಿ: ಕೇಸರಿ ಶಾಲು ಹಾಕಿಕೊಂಡೆ ಶಾಲಾ-ಕಾಲೇಜಿಗೆ ಬನ್ನಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ (Mantar Gowda) ಅಚ್ಚರಿಯ ಹೇಳಿಯನ್ನು ನೀಡಿದ್ದಾರೆ. ಮೂರು ದಿನಗಳ ಹಿಂದಷ್ಟೇ ಹಿಜಬ್‌ಗೆ ಅವಕಾಶ ನೀಡಿ, ಕೇಸರಿ ಶಾಲು ಧರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದ್ದು,…

ಇಡೀ ಕುಟುಂಬಕ್ಕೆ ವಾರಕ್ಕೆ 500 ರೂ. ಸಂಬಳ, ಶೆಡ್‌ನಲ್ಲಿ ಕೂಡಿ ಹಾಕಿ ಕೆಲಸ – 37 ಮಂದಿ ಜೀತದಿಂದ ಮುಕ್ತಿ

ಬಳ್ಳಾರಿ: ಹೊಸಪೇಟೆ (Hospete) ತಾಲೂಕಿನ ನಂದಿಬಂಡಿಯಲ್ಲಿ ಜೀತಕ್ಕೆ (Bonded Labour) ನೇಮಿಸಿಕೊಂಡಿದ್ದ ಒಡಿಶಾದ (Odisha) 37 ಮಂದಿಯನ್ನು ಅಧಿಕಾರಿಗಳು ಜೀತದಿಂದ ಮುಕ್ತಿ ನೀಡಿದ್ದಾರೆ. ಶ್ರೀನಿವಾಸ್, ಮಹಾದೇವ ರಾವ್ ಮತ್ತು ವೆಂಕಟ ಪ್ರಸಾದ್ ಎಂಬವರು ಕಾರ್ಮಿಕರನ್ನು ಶೆಡ್‌ನಲ್ಲಿ ಕೂಡಿ ಹಾಕಿ ಬಲವಂತವಾಗಿ ಇಟ್ಟಿಗೆ…

ಒಂದೇ ಕುಟುಂಬದ ಐವರಿಗೆ ಮೆಡಿಕಲ್ ಸೀಟ್ – ಸಿಬಿಐಗೆ ಸಿಕ್ತು ಮಹತ್ವದ ಸುಳಿವು

ಜೈಪುರ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯಲ್ಲಿ ಹೊಸ ಮಾಹಿತಿಗಳು ಹೊರಬರುತ್ತಿವೆ. ರಾಜಸ್ಥಾನದ ಒಂದೇ ಕುಟುಂಬದ ಐವರು ವೈದ್ಯಕೀಯ ಸೀಟ್ ಪಡೆದಿರುವುದು ಇದೀಗ ಅನುಮಾನಕ್ಕೆ ಕಾರಣವಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಜಾಲದ ಸಂಪರ್ಕ ಇದೆಯೇ ಎಂಬುದರ ಕುರಿತು ತನಿಖೆ…

ದರ್ಶನ್‌ಗೆ ಭಾರೀ ಹಿನ್ನಡೆ| ಇನ್ನೂ 1 ವರ್ಷ ಜೈಲು ಫಿಕ್ಸ್‌ 

ನವದೆಹಲಿ: ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಪ್ರಮುಖ ಆರೋಪಿ ನಟ ದರ್ಶನ್ (Darshan) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ. ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು…

ಪೆಟ್ರೋಲ್‌ ದರ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರವೂ ಏರಿಕೆ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾದ ಬೆನ್ನಲ್ಲೇ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್(CNG) ಬೆಲೆ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್‌ಜಿ ದರವನ್ನು 2 ರೂ. ಏರಿಸಲಾಗಿದೆ. ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ (Bengaluru) 1 ಕೆಜಿ ಸಿಎನ್‌ಜಿ…

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್‌ ವಿಷಪೂರಿತ ಹೇಳಿಕೆ: ವಿಹೆಚ್‌ಪಿ ಖಂಡನೆ

ಮಂಗಳೂರು: ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ (Udayanidhi Stalin) ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆಂದು ವಿಶ್ವ ಹಿಂದೂ ಪರಿಷತ್‌ (VHP) ತೀವ್ರವಾಗಿ ಖಂಡಿಸಿದೆ. ರಾಜಕೀಯ ಲಾಭಕ್ಕಾಗಿ ಕೋಟ್ಯಂತರ ಜನರ…

ಸಾಕಾನೆ ಬಳಸಿ ಕಾಡುಕೋಣಗಳ ಶಿಫ್ಟ್‌ – ಇದು ದಕ್ಷಿಣ ಭಾರತದಲ್ಲೇ ಮೊದಲು

ಚಿಕ್ಕಮಗಳೂರು: ಇತ್ತೀಚೆಗೆ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದ ಮಲೆನಾಡಿಗರು ಆತಂಕದಲ್ಲಿ ಬದುಕುವಂತಾಗಿದೆ. ಈಗಾಗಲೇ ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಸ್ಥಳಾಂತರ ಮಾಡಲಾಗಿದ್ದು, ಈಗ ಕಾಡುಕೋಣಗಳ ಭಯಕ್ಕೆ ಕೊನೆಗೂ ಮುಕ್ತಿ ಸಿಗುವ ಕಾಲ ಬಂದಿದೆ.…

ಜೂನ್‌ 21ಕ್ಕೆ ನೀಟ್‌ ಯುಜಿ ಮರು ಪರೀಕ್ಷೆ

ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ (NEET-UG 2026) ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಅಧಿಕೃತವಾಗಿ ತಿಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸಿದ್ದರಿಂದ ಈಗ…

ಮೂಡಬಿದಿರೆ, ಬೆಳ್ತಂಗಡಿ, ಬಂಟ್ವಾಳ ಮತ್ತು ವಿಟ್ಲ ಭಾಗಗಳಲ್ಲಿ ಕಡಿಮೆ ಎತ್ತರದಲ್ಲಿ ಹಾರಾಡಿ ಆತಂಕ ಸೃಷ್ಟಿ

ಮಂಗಳೂರು, ಮೇ 14: ಹವಾಮಾನ ವೈಪರಿತ್ಯ ಹಾಗೂ ಗುಡುಗು ಸಹಿತ ಭಾರೀ ಮಳೆಯ ಪರಿಣಾಮ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ವಿಮಾನಗಳ ಲ್ಯಾಂಡಿಂಗ್ ವ್ಯತ್ಯಯಗೊಂಡಿತು. ಕೆಳಗಿಳಿಯಲು ಸಾಧ್ಯವಾಗದೆ ಕೆಲವು ಸಮಯ ವಿಮಾನಗಳು ಆಗಸದಲ್ಲೇ ಸುತ್ತಾಡಿದ ಪರಿಣಾಮ ಸಾರ್ವಜನಿಕರಲ್ಲಿ ಆತಂಕದ…

ಪುತ್ತೂರು: ಕಾರು ಬಿಟ್ಟು ಸರ್ಕಾರಿ ಬಸ್ ಏರಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಪುತ್ತೂರು: ಇಂಧನ ಉಳಿತಾಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಸ್ಪಂದಿಸಿದ್ದು. ಪುತ್ತೂರಿನಲ್ಲಿ ನಡೆದ ವಿವಾಹ ಸಮಾರಂಭವೊಂದಕ್ಕೆ ಅವರು ಮಂಗಳೂರಿನಿಂದ ಸರ್ಕಾರಿ ಬಸ್…

ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ 3 ರೂ. ಏರಿಕೆ

ನವದೆಹಲಿ: ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ…

ಕಬಕ- ವಿಟ್ಲ ರಸ್ತೆ: ಚಂದಳಿಕೆ,ಕಂಬಳಬೆಟ್ಟು ಸೇತುವೆ ಅಭಿವೃದ್ದಿಗೆ 10 ಕೋಟಿ ಅನುದಾನ‌ ಮಂಜೂರು: ಶಾಸಕ ಅಶೋಕ್ ರೈ

ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಕಬಕ- ವಿಟ್ಲ ಚತುಷ್ಪಥ ರಸ್ತೆ ಕಾಮಗಾರಿಗೆ ಕಾಲ ಕೂಡಿ ಬಂದಿದೆ. ಈ ರಸ್ತೆಯ ಅಭಿವೃದ್ದಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ರಚನೆ ಮಾಡಲಾಗಿದ್ದು ರಸ್ತೆ ಅಭಿವೃದ್ದಿಗೆ ಮುನ್ನ ಈ ರಸ್ತೆಯಲ್ಲಿ ಅಗಲ…

ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ

ಬೆಟ್ಟಂಪಾಡಿ ಸರಳೀಕಾನ ನಿವಾಸಿ ಸಶಿತ್ ಎಸ್ ಅವರು ದಿನಾಂಕ 13-05-2026ರಂದು ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ಮತ್ತು ಟಾಟಾ ಏಸ್ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಸಶಿತ್ ಅವರ ಬಲ ಕಾಲಿನ…

ಗಾಂಜಾ ಮಾದಕ ವಸ್ತುವನ್ನು ಸಾಗಾಟ ಮಾಡಿ ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು – ನ್ಯೂಸ್ ಫೋಕಸ್

ಗಾಂಜಾ ಮಾದಕ ವಸ್ತುವನ್ನು ಸಾಗಾಟ ಮಾಡಿ ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸಿ 1,56,000 ಮೌಲ್ಯದ,3 ಕೆಜಿ 138 ಗ್ರಾಂ ಗಾಂಜಾ ಮಾದಕ ವಸ್ತು ವಶಪಡಿಸಿಕೊಂಡ ಮಂಗಳೂರು ನಗರದ ಕಾವೂರು ಪೊಲೀಸರು. ದಿನಾಂಕ:13-05-2026 ರಂದು ಕಾವೂರು ಠಾಣಾ ವ್ಯಾಪ್ತಿಯ ಮೇರಿಹಿಲ್ ಹ್ಯಾಲಿಪ್ಯಾಡ್ ಮೈದಾನದ…

ಸುಳ್ಯದಲ್ಲಿ ಸಂಜೆ ಸುರಿದ ಭಾರಿ ಮಳೆಗೆ ಪೈಚಾರ್ ಪೆಟ್ರೋಲ್ ಬಂಕ್ ಬಳಿ ಜಲಾವೃತ – ನ್ಯೂಸ್ ಫೋಕಸ್

ಸುಳ್ಯ : ಇಂದು ಸಂಜೆ ಸುರಿದ ಭಾರಿ ಮಳೆಗೆ ಪೈಚಾರ್ ಪೆಟ್ರೋಲ್ ಬಂಕ್ ಬಳಿ ಜಲಾವೃತ ಗೊಂಡು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಇನ್ನು ಸುರಿಯುವ ಮಳೆಗೆ ಇಂತಹ ಪರಿಸ್ಥಿತಿ ಉಂಟಾಗದಂತೆ ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಬಗೆಹರಿಸಬೇಕಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಿಎಂ ವಿಜಯ್ ವಿಶೇಷ ಅನುಮತಿ ನಡುವೆಯೂ ಕೊನೆ ಕ್ಷಣದಲ್ಲಿ ತ್ರಿಶಾ ಸಿನೆಮಾ ‘ಕರುಪ್ಪ್’ ಶೋ ರದ್ದು

ತಮಿಳುನಾಡು ಸಿಎಂ ವಿಜಯ್ ವಿಶೇಷ ಅನುಮತಿಯಿದ್ದರೂ ಕೊನೆ ಕ್ಷಣದಲ್ಲಿ ತ್ರಿಶಾ, ಸೂಯ ಅಭಿನಯದ ‘ಕರುಪ್ಪ್’ (Karuppu) ಫಸ್ಟ್ ಶೋಗಳು ರದ್ದಾಗಿವೆ. ಸೂರ್ಯ ಮತ್ತು ತ್ರಿಶಾ ಅಭಿನಯದ ‘ಕರುಪ್ಪ್’ ಸಿನಿಮಾಗೆ ತಮಿಳುನಾಡಿನಲ್ಲಿ (Tamilnadu) ಬೆಳಗಿನ ಶೋಗೆ ವಿಶೇಷ ಅನುಮತಿ ನೀಡಲಾಗಿತ್ತು. ಆದರೆ ಏಕಾಏಕಿ…

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್‌ ಶಾಮನೂರು ಪ್ರಮಾಣವಚನ

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಶಾಸನಬದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್…

ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ – ವಿಜಯ್ ಸರ್ಕಾರ ಆದೇಶ

ಚೆನ್ನೈ: ಜೋಸೆಫ್ ವಿಜಯ್ (Joseph Vijay) ನೇತೃತ್ವದ ತಮಿಳುನಾಡು ಸರ್ಕಾರ (Tamilnadu Govt) ರಾಜ್ಯದಲ್ಲಿ ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಮಹತ್ವದ ಆದೇಶ…

ಜಿಲೆಟಿನ್ ಪತ್ತೆ ಕೇಸ್‌ – 3 ಗಂಟೆ ಎನ್‌ಐಎ ವಿಚಾರಣೆ, ಅಖಾಡಕ್ಕೆ ಇಳಿದ ಕಮಿಷನರ್

ಬೆಂಗಳೂರು: ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಬಳಿ ಜಿಲೆಟಿನ್ ಕಡ್ಡಿಗಳು(Gelatin Sticks) ಪತ್ತೆಯಾದ ಪ್ರಕರಣ ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದು, ತನಿಖಾ ತಂಡಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಈ ಸ್ಫೋಟಕ ಪ್ರಕರಣದ ಬೆನ್ನತ್ತಿರುವ ಅಧಿಕಾರಿಗಳು ಯಾವುದೇ ಸಣ್ಣ ಸುಳಿವನ್ನೂ ಬಿಡದೆ ತನಿಖೆ…

ಆಲಂಕಾರು : ಅಪ್ರಾಪ್ತ ಬಾಲಕಿಯ ಮಾನಬಂಗಕ್ಕೆ ಯತ್ನ : ಆರೋಪಿಯ ವಿರುದ್ಧ ಫೋಕ್ಸೋ ಪ್ರಕರಣ ದಾಖಲು – ನ್ಯೂಸ್ ಫೋಕಸ್

ಆಲಂಕಾರು: ಅಪ್ರಾಪ್ತಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಆಲಂಕಾರು ಗ್ರಾಮದ ಕೊಂಡಾಡಿಕೊಪ್ಪ ನಿವಾಸಿ ಜಗದೀಶ ಕುಂಬಾರ (43ವ.) ಎಂಬಾತನ ವಿರುದ್ಧ ಕಡಬ ಪೊಲೀಸರು ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿ ಏ.28ರಂದು ನೆರೆ ಮನೆಗೆ ಟಿವಿ ನೋಡಲೆಂದು ಹೋಗಿದ್ದ ವೇಳೆ ಅಲ್ಲಿಗೆ ಬಂದ…

ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸ್ ದಾಳಿ : ಅಂಕದ ಕೋಳಿಗಳು ಮತ್ತು ಮೂವರು ವಶಕ್ಕೆ – ನ್ಯೂಸ್ ಫೋಕಸ್

ಬೆಳ್ಳಾರೆ : ಮುಪ್ಪೇರಿಯ ಗ್ರಾಮದ ಪಜಿಂಬಿಲ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯು ತ್ತಿದ್ದ ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ ಬೆಳ್ಳಾರೆ ಠಾಣಾ ಎಸ್‌ಐ ಈರಯ್ಯ ಡಿ.ಎನ್. ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ಮಾಡಿದಾಗ ಹಣ…

ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದುವರಿದ ಚಿರತೆ ಆತಂಕ – ಇತ್ತ ಬೀದರ್‌ನಲ್ಲಿ ಮಂಗನ ನುಂಗಿದ ಹೆಬ್ಬಾವು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hills) ಚಿರತೆ ಆತಂಕ ಮುಂದುವರೆದಿದೆ. ಇತ್ತ ಬೀದರ್‌ನಲ್ಲಿ ಹೆಬ್ಬಾವು ಕೋತಿಯನ್ನು ನುಂಗಿದ್ದು, ಕೋತಿ ಸಾವನ್ನಪ್ಪಿದೆ.ಇತ್ತೀಚಿಗಷ್ಟೇ ನಾಗಮಲೆ ಬೆಟ್ಟದಲ್ಲಿ ಚಿರತೆ ಬಾಲಕನನ್ನು ಹೊತ್ತೊಯ್ದು ಕೊಂದು ಹಾಕಿತ್ತು. ಇದಾದ ಬಳಿಕ ಅರಣ್ಯ ಇಲಾಖೆ ನಾಲ್ಕು ಬೋನ್…

ದರ ಏರಿಕೆ ಎಫೆಕ್ಟ್, ಚಿನ್ನ ಖರೀದಿ ಭಾರೀ ಇಳಿಕೆ – ಆತಂಕದಲ್ಲಿ ಚಿನ್ನದಂಗಡಿ ಮಾಲೀಕರು

ಬೆಂಗಳೂರು: ಚಿನ್ನದ ದರ (Gold Rate) ಏರಿಕೆ ಖರೀದಿ ಮೇಲೆ ಭಾರೀ ಪರಿಣಾಮ ಬೀರಿದೆ. ಪ್ರಧಾನಿಗಳ ಸಲಹೆ ಮುನ್ನದಿಂದಲೂ ಖರೀದಿ ಮಾಡುವವರ ಸಂಖ್ಯೆ ಗಣನೀಯ ಇಳಿಕೆಯಾಗಿದ್ದು, ಚಿನ್ನದ ವ್ಯಾಪಾರಿಗಳು ವ್ಯಾಪಾರ ಇಲ್ಲ ಅನ್ನುವಂತಾಗಿದ್ದರೆ, ಚಿನ್ನದ ಕೆಲಸ ಮಾಡುವ ಅಕ್ಕಸಾಲಿಗರು (Goldsmith) ಕೆಲಸಕ್ಕಾಗಿ…

ಹಿಜಾಬ್‌ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ

ಉಡುಪಿ: ಹಿಜಾಬ್ (Hijab) ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು (Hindu Organizations) ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ.…

ಚಲಿಸುತ್ತಿದ್ದ ಬಸ್ಸಿನೊಳಗೆ ಮಹಿಳೆಯ ಮೇಲೆ ಗ್ಯಾಂಗ್ ರೇಪ್ – ಡ್ರೈವರ್, ಕಂಡಕ್ಟರ್ ಅರೆಸ್ಟ್

ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ (Private Bus) ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಎಸಗಿರುವ ಘಟನೆ ದೆಹಲಿಯ (Delhi) ನಂಗ್ಲೋಯಿಯಲ್ಲಿ (Nangloi) ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ…

ಅಜಿತ್ ಪವಾರ್ ವಿಮಾನ ಅಪಘಾತದ ಬೆನ್ನಲ್ಲೇ ಬಾರಾಮತಿಯಲ್ಲಿ ಮತ್ತೊಂದು ವಿಮಾನ ಪತನ

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿರುವ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಂದು ಬೆಳಗ್ಗೆ ಮತ್ತೊಂದು ವಿಮಾನ ಪತನಗೊಂಡಿದೆ. ರೆಡ್‌ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ತುರ್ತು ಲ್ಯಾಂಡಿಂಗ್ ಮಾಡುವಾಗ ಪತನಗೊಂಡಿದೆ.ಈ ಘಟನೆಯಲ್ಲಿ ತರಬೇತಿ ನಿರತ ಪೈಲಟ್ ಯಾವುದೇ…

NEET: ಕೊನೆಗೂ ಎಚ್ಚೆತ್ತುಕೊಂಡ NTA; ವಿದ್ಯಾರ್ಥಿಗಳ ಖಾತೆ ಸೇರಲಿದೆ ಅಂದಾಜು 360 ಕೋಟಿ! ಮರು ಪರೀಕ್ಷೆ ಬಗ್ಗೆ ಮಹತ್ವದ ಅಪ್ಡೇಟ್

ಬೆಂಗಳೂರು: ಮೇ 3, 2026ರಂದು ನಡೆದ NEET UG 2026 ಪರೀಕ್ಷೆ ರದ್ದುಗೊಂಡ ಬಳಿಕ ದೇಶಾದ್ಯಂತ ಪರೀಕ್ಷೆ ಕಟ್ಟಿದ್ದ 22.79 ಲಕ್ಷ ವೈದ್ಯಕೀಯ ಆಕಾಂಕ್ಷಿಗಳ ಎದೆ ಝಲ್ ಎಂದಿತ್ತು. “ಮತ್ತೆ ಹೊಸದಾಗಿ ಅರ್ಜಿ ತುಂಬಬೇಕಾ? ಮತ್ತೆ ಹಣ ಕಟ್ಟಬೇಕಾ?” ಎಂಬ ಪ್ರಶ್ನೆ…

ಬೆಳಗಾವಿ, ಚಿಕ್ಕಮಗಳೂರು ಸೇರಿ ಕರ್ನಾಟಕದ ಹಲವೆಡೆ ಭಾರಿ ಮಳೆ: ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿ

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗಿದ್ದು, ಬಿರುಗಾಳಿ ಸಹಿತ ಸುರಿದ ಮಳೆ ಅಪಾರ ಹಾನಿ ಉಂಟುಮಾಡಿದೆ. ಬೆಳಗಾವಿ, ಚಿಕ್ಕಮಗಳೂರು, ಬಾಗಲಕೋಟೆ ಮತ್ತು ಹಾವೇರಿ ಸೇರಿದಂತೆ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗಾವಿ…

ಫಲನಾಭವಿಗಳು ಮೃತಪಟ್ಟ ಬಳಿಕವೂ ಖಾತೆಗೆ ಗೃಹಲಕ್ಷ್ಮಿ ಹಣ: ದಕ್ಷಿಣ ಕನ್ನಡದಲ್ಲಿ 22 ಕೋಟಿ ಜಮೆ ಬೆಳಕಿಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೂ 22 ಕೋಟಿ ರೂಪಾಯಿ ಗೃಹಲಕ್ಷ್ಮಿ ಯೋಜನೆಯಡಿ ಜಮೆಯಾಗಿರುವುದು ಬೆಳಕಿಗೆ ಬಂದಿದೆ. ಜಿಲ್ಲಾಡಳಿತ ತಕ್ಷಣ ಕ್ರಮಕ್ಕೆ ಮುಂದಾಗಿದ್ದು, ಹಣ ವಾಪಸ್ ಪಡೆಯಲು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮ ತಡೆಯಲು ಅಧಿಕಾರಿಗಳಿಗೆ ಸೂಚಿಸಿದೆ. ಜೀವಂತ ಫಲಾನುಭವಿಗಳನ್ನು…

ಯುರೋಪಿಯನ್ ಟಿ20 ಲೀಗ್‌ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್

ನವದೆಹಲಿ: ಭಾರತ ತಂಡದ ಮಾಜಿ ನಾಯಕ ಹಾಗೂ ತರಬೇತುದಾರ ರಾಹುಲ್ ದ್ರಾವಿಡ್ ಯುರೋಪಿಯನ್ ಟಿ20 ಲೀಗ್‌ನ (ETPL) ಉದ್ಘಾಟನಾ ಆವೃತ್ತಿಯ ತಂಡವೊಂದರ ಸಹ ಮಾಲೀಕತ್ವ ವಹಿಸಿಕೊಂಡಿದ್ದಾರೆ. ಅಭಿಷೇಕ್ ಬಚ್ಚನ್ ಸಹ-ಸ್ಥಾಪಕರಾಗಿರುವ ETPL ಟೂರ್ನಮೆಂಟ್‌ನಲ್ಲಿ, ರಾಹುಲ್ ದ್ರಾವಿಡ್ ಅವರು ಐರ್ಲೆಂಡ್ ಮೂಲದ ‘ಡಬ್ಲಿನ್…

ವಿಪಕ್ಷ ನಾಯಕನಾಗಿ ಮೊದಲ ಭಾಷಣದಲ್ಲೇ ಕಿಡಿ ಹೊತ್ತಿಸಿದ ಸ್ಟಾಲಿನ್ ಪುತ್ರ! ಮತ್ತೆ ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ದ್ವೇಷ!

2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಟಾಲಿನ್​ ನೇತೃತ್ವದ ಡಿಎಂಕೆ ಪಕ್ಷ ಹೀನಾಯವಾಗಿ ಸೋತಿದೆ. ಆದರೂ ಕೂಡ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕನಾದ ಉದಯನಿಧಿ ಸ್ಟಾಲಿನ್​ ಮಾತ್ರ ಸನಾತನ ಧರ್ಮದ ವಿರುದ್ಧ ದ್ವೇಷ ಭಾಷಣವನ್ನು ಮಾತ್ರ ನಿಲ್ಲಿಸುತ್ತಿಲ್ಲ.! ಅದರಂತೆ, ನಟ…

ರಾಮನಗರದ ಫಾರ್ಮ್‌ಹೌಸ್‌ನಲ್ಲಿ ನಡೆಯಲಿದೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

`ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ನಟ ದಿಲೀಪ್ ರಾಜ್ (Actor Dileep Raj) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಮೇ 13) ಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರಾಮನಗರ (Ramanagar) ತಾಲೂಕಿನ ಗುನ್ನೂರು (Gunnur) ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು,…

ಲೇಡಿ ಇನ್ಫ್ಲುಯೆನ್ಸರ್ ಬ್ಲ್ಕ್ಯಾಕ್‌ಮೇಲ್ ಕೇಸ್‌ಗೆ ಟ್ವಿಸ್ಟ್ – ಪ್ರೀತಿ ಹೆಸರಲ್ಲಿ ಸೆಕ್ಸ್, ಗಂಡನ ಕಾಮಪುರಾಣ ಬಿಚ್ಚಿಟ್ಟ ಮಡದಿ

ಬೆಂಗಳೂರು: ಲೇಡಿ ಇನ್ಫ್ಲುಯೆನ್ಸರ್ ಬ್ಲ್ಕ್ಯಾಕ್‌ಮೇಲ್ ಮಾಡಿದ್ದ ಕೇಸ್‌ಗೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವತಿ ದೂರು ನೀಡಿದರೆ ತಾನು ಸಿಕ್ಕಿಕೊಳ್ಳುವುದಾಗಿ ತಿಳಿದು ಮೊದಲೇ ಬ್ಲ್ಕ್ಯಾಕ್‌ಮೇಲ್ ಹೆಸರಲ್ಲಿ ಸುಳ್ಳು ದೂರು ನೀಡಿದ್ದಾನೆಂದು ಗಂಡನ ಕಾಮಪುರಾಣ ಮಡದಿ ಬಿಚ್ಚಿಟ್ಟಿದ್ದಾರೆ. ಮೇಕಪ್ ಕ್ಲಿನಿಕ್ ಮಾಲೀಕ ಕಾರ್ತಿಕ್ ಪುತಾ…

ಇಂಧನ ಉಳಿತಾಯಕ್ಕೆ ಕ್ರಮ – ಮೋದಿ ಭದ್ರತಾ ವಾಹನಗಳ ಸಂಖ್ಯೆಯಲ್ಲಿ 50% ಕಡಿತ

ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನತೆ, ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಹಾಗೂ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯ ಹಿನ್ನೆಲೆ ದೇಶದಲ್ಲಿ ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಹತ್ವದ ಕ್ರಮ ಕೈಗೊಂಡಿದ್ದಾರೆ. ವಿಶೇಷ ಭದ್ರತಾ ಪಡೆ…

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯರ ಭೇಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರನ್ನು ಸೇವಾಭಾರತಿ ತಂಡ ಮೇ 12 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ…

Kukke Subramanya: ನಾಗಕ್ಷೇತ್ರ ಕುಕ್ಕೆಯಲ್ಲಿ ಇನ್ನು ಮುಂದೆ ದರ್ಶನಕ್ಕೆ ಕಾಯುವ ಕಿರಿಕಿರಿ ಇರಲ್ಲ, ಹೊಸ ವೇಳಾಪಟ್ಟಿ ಜಾರಿಗೆ ತಂದ ಮಂಡಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ದರ್ಶನ ಸಮಯ ಪರಿಷ್ಕರಣೆ, ಈಗ 6.30 ರಿಂದ 2.00 ಮತ್ತು 3.00 ರಿಂದ 8.30ರವರೆಗೆ ನಿರಂತರ ದರ್ಶನ, ಭಕ್ತರಿಗೆ ಹೆಚ್ಚುವರಿ ಒಂದು ಗಂಟೆ ಅವಕಾಶ ದಕ್ಷಿಣ ಕನ್ನಡ: ರಾಜ್ಯದ ಅತೀ ಶ್ರೀಮಂತ ಮತ್ತು ಹೆಸರಾಂತ ನಾಗಕ್ಷೇತ್ರ…

ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ…

ಮಂಗಳೂರು: ಕೊರಗಜ್ಜ ಸರ್ಕಲ್​​ ವಿವಾದ: ಯು.ಟಿ. ಖಾದರ್​​ಗೆ ಘೇರಾವ್​ ಹಾಕಿದ್ದವರ ವಿರುದ್ಧ FIR

ಮಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್​ಗೆ ಘೇರಾವ್ ವಿಚಾರ ಸಂಬಂಧೇ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಖಾದರ್ ಅಂಗರಕ್ಷಕ ಮೊಹಮ್ಮದ್ ಯಾಸಿನ್ ದೂರು ಆಧರಿಸಿ ಘೇರಾವ್ ಹಾಕಿದ ಮದನಿನಗರ ನಿವಾಸಿ ಜುನೈದ್ ಸೇರಿದಂತೆ 10 ಜನರ ವಿರುದ್ಧ…

ವಿಶ್ವಾಸಮತ ಗೆದ್ದ ವಿಜಯ್‌- ಸರ್ಕಾರಕ್ಕೆ 144 ಶಾಸಕರ ಬೆಂಬಲ

ಚೆನ್ನೈ: ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಪಾಸ್‌ ಆಗಿದ್ದಾರೆ. ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ.ಟಿವಿಕೆ, ಕಾಂಗ್ರೆಸ್‌, ಸಿಪಿಎಂ, ಸಿಪಿಐ, ಮುಸ್ಲಿಮ್‌ ಲೀಗ್‌, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್‌ ಸರ್ಕಾರಕ್ಕೆ ಬೆಂಬಲ…

ಮತ್ತಷ್ಟು ದುಬಾರಿಯಾಗಲಿದೆ ಚಿನ್ನ, ಬೆಳ್ಳಿ – ಆಮದು ಸುಂಕ 15% ಏರಿಕೆ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ (Gold) ಮತ್ತು ಬೆಳ್ಳಿಯ (Silver) ಬೆಲೆಗಳು ಮತ್ತಷ್ಟು ದುಬಾರಿಯಾಗಲಿವೆ. ಚಿನ್ನ ಖರೀದಿಯನ್ನು ಮುಂದೂಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ಚಿನ್ನ ಮತ್ತು ಬೆಳ್ಳಿ ಮೇಲಿನ ಒಟ್ಟು ಒಟ್ಟು…

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ತಾತ್ಕಾಲಿಕ ಸ್ಥಗಿತಕ್ಕೆ ಸೂಚನೆ

ಬೆಂಗಳೂರು/ಚಾಮರಾಜನಗರ: ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆ ವನ್ಯಜೀವಿ ಸಂಚಾರವಿರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ Eshwar Khandre) ಸೂಚನೆ ನೀಡಿದ್ದಾರೆ.…

ಜಿಲೆಟಿನ್ ಕಡ್ಡಿ ಪತ್ತೆ ಕೇಸ್‌ – ಮೋದಿ ಬೆಂಗಳೂರಿಗೆ ಬರುವ ಹಿಂದಿನ ದಿನ ತಮಿಳುನಾಡಿಗೆ ಹೋಗಿದ್ದ ಲೋಹಿತ್‌

ಬೆಂಗಳೂರು: ನಗರದ ಹೊರವಲಯದ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು(Gelatin Sticks) ಪತ್ತೆಯಾಗಿರುವುದು ಈಗ ತನಿಖಾ ತಂಡಗಳಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಯು ಕೇವಲ ಕಾಕತಾಳೀಯವೇ ಅಥವಾ ಇದರ ಹಿಂದೆ ಯಾವುದಾದರೂ ಉದ್ದೇಶಪೂರ್ವಕ ಸಂಚು ಅಡಗಿದೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು (Police)…

ಮಂತ್ರಾಲಯ ರಾಯರ ಮಠದಲ್ಲಿ ಹುಂಡಿ ಎಣಿಕೆ – 20 ದಿನದಲ್ಲಿ 2.78 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಕಲಿಯುಗದ ಕಾಮಧೇನು ಮಂತ್ರಾಲಯ (Mantralaya) ಶ್ರೀ ರಾಘವೇಂದ್ರ ಸ್ವಾಮಿ ಮಠದ ಏಪ್ರಿಲ್ ಹಾಗೂ ಮೇ ತಿಂಗಳಿನ 20 ದಿನಗಳ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 2.78 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಏಪ್ರಿಲ್ ಹಾಗೂ ಮೇ…

ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ದಿಲೀಪ್ ರಾಜ್ ನಿಧನ

ಹಿಟ್ಲರ್ ಕಲ್ಯಾಣ’ ಧಾರವಾಹಿ (Hitler Kalyana) ಖ್ಯಾತಿಯ ನಟ ದಿಲೀಪ್ ರಾಜ್ (Dileep Raj) ಇಂದು ಬೆಳಗಿನ ಜಾವ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ…

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ : 35 ಲಕ್ಷ ಮೌಲ್ಯದ ಮಾದಕ ವಸ್ತು ವಶ, ವಿದ್ಯಾರ್ಥಿನಿಯ ಬಂಧನ – ನ್ಯೂಸ್ ಫೋಕಸ್

ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಆರೋಪಿತೆಯನ್ನು ಬಂಧಿಸಿ 35,00,000/- ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯ ವಶಪಡಿಸಿಕೊಂಡ ಮಂಗಳೂರು ನಗರದ ಮುಲ್ಕಿ ಪೊಲೀಸರು. ದಿನಾಂಕ:12-05-2026 ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ…

ಒಬ್ಬ ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಮಗ ಈಗ ತಮಿಳುನಾಡಿನ ಹೊಸ ಶಕ್ತಿ – ವಿಜಯ್ ಹೊಗಳಿದ ಹೆಚ್‌ಡಿಡಿ

ಹಾಸನ: ಒಬ್ಬ ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಮಗ ಇಂದು ಡಿಎಂಕೆ, ಎಐಎಡಿಎಂಕೆ ಮತ್ತು ಕಾಂಗ್ರೆಸ್‌ನ್ನು ಹಿಂದೆ ಹಾಕಿ ತಮಿಳುನಾಡಿನಲ್ಲಿ ಹೊಸ ಶಕ್ತಿಯಾಗಿ ಹೊರಹೊಮ್ಮಿದ್ದಾರೆ ಎಂದು ತಮಿಳುನಾಡು ಸಿಎಂ ಜೋಸೆಫ್ ವಿಜಯ್ (Vijay) ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (H.D.Deve Gowda) ಹಾಡಿಹೊಗಳಿದರು.…

ಫಲ್ಗುಣಿಯಲ್ಲಿ ಮೀನುಗಳ ಮಾರಣಹೋಮ; ಮೂಗು ಮುಚ್ಚಿಕೊಂಡು ಓಡಾಡುತ್ತಿರುವ ಜನ

ಮಂಗಳೂರು ನಗರದ ಹೊರವಲಯದ ಮಳವೂರು ಕೆಂಜಾರ್ ವ್ಯಾಪ್ತಿಯಲ್ಲಿ ಹರಿಯುವ ಪಲ್ಗುಣಿ ನದಿ ಈಗ ಸ್ಮಶಾನದಂತಾಗಿದೆ. ಇದಕ್ಕೆ ಕಾರಣ ಇಲ್ಲಿನ ಕೈಗಾರಿಕೆಗಳಿಂದ ಹರಿದು ಬರುತ್ತಿರುವ ವಿಷಕಾರಿ ತ್ಯಾಜ್ಯ ಅನ್ನೋದು ಸ್ಥಳೀಯರ ನೇರ ಆರೋಪವಾಗಿದೆ. ಕೈಗಾರಿಕೆಗಳ ಕಲುಷಿತ ನೀರೇ ಮೀನುಗಳ ಪಾಲಿಗೆ ವಿಷಕಾರಿಯಾಗಿ ಪರಿಣಮಿಸಿದೆ.…

ಮಂಗಳೂರಿಗರ ಬಹುವರ್ಷಗಳ ಬೇಡಿಕೆ ಶೀಘ್ರ ಈಡೇರಿಕೆ: ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್

ಮಂಗಳೂರು: ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್​​ ಮಂಗಳೂರಿನ ಬಹುವರ್ಷದ ಬೇಡಿಕೆ. ಸದ್ಯ ಬ್ರಿಡ್ಜ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆ ಮೂಲಕ ತಣ್ಣೀರುಬಾವಿ ಬೀಚ್‌ಗೆ ತೆರಳಲು ದಶಕಗಳಿಂದ…

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ

ಅಂಜನಾದ್ರಿ ದೇವಸ್ಥಾನಕ್ಕೆ ಉದ್ಯಮಿ ಮಹೇಶ್ ರೆಡ್ಡಿ ನೀಡಿದ 2.50 ಕೋಟಿ ರೂ. ಮೌಲ್ಯದ ಬಂಗಾರದ ಕವಚಗಳ ತೂಕದಲ್ಲಿ ವ್ಯತ್ಯಾಸ ಕಂಡುಬಂದಿದೆ. ದಾನಿಗಳು ನೀಡಿದ 1280 ಗ್ರಾಂ ಬಂಗಾರದ ತೂಕದ ಹೇಳಿಕೆ ಮತ್ತು ಮೌಲ್ಯಮಾಪಕರ ಅಂದಾಜಿನ ನಡುವೆ ಗೊಂದಲ ಉಂಟಾಗಿದ್ದು, ಜಿಲ್ಲಾಧಿಕಾರಿಗಳು ದಾಖಲೆಗಳ…

ದಳಪತಿ `ವಿಜಯ’ದ ಭವಿಷ್ಯ ನುಡಿದಿದ್ದ ಜ್ಯೋತಿಷಿ ಈಗ ಸಿಎಂ ವಿಶೇಷ ಕರ್ತವ್ಯಾಧಿಕಾರಿ

ಚೆನ್ನೈ: ದಳಪತಿ ಚುನಾವಣೆಯಲ್ಲಿ ಗೆಲ್ಲುವುದಾಗಿ ಭವಿಷ್ಯ ನುಡಿದಿದ್ದ ಜ್ಯೋತಿಷಿಯವರನ್ನೇ ಇದೀಗ ವಿಶೇಷ ಕರ್ತವ್ಯಾಧಿಕಾರಿಯಾಗಿ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನೇಮಿಸಿದ್ದಾರೆ. ಜ್ಯೋತಿಷಿ ರಾಧನ್ ಪಂಡಿತ್ ವೆಟ್ರಿವೇಲ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಟಿವಿಕೆ (TVK) ಗೆಲುವಿನ ಬಗ್ಗೆ ಭವಿಷ್ಯ ನುಡಿದಿದ್ದರು.…

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌

ಚಿಕ್ಕಮಗಳೂರು: ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ (Red Sand Boa) ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇ ಔಟ್ ಬಡಾವಣೆಯಲ್ಲಿ…

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: 45 ಮಂದಿ ವಶಕ್ಕೆ ಪಡೆದು ವಿಚಾರಣೆ 

ಜೈಪುರ/ನವದೆಹಲಿ, ಮೇ 12: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 45 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೈಕಿ ಅರ್ಧಕ್ಕಿಂತ ಹೆಚ್ಚು ಜನರನ್ನು…

ಧರ್ಮಸ್ಥಳ ಬುರುಡೆ ಕೇಸ್​​: ಉತ್ಖನನ ನಡೆದು 10 ತಿಂಗಳಾದರೂ ಕೆಲಸಗಾರರ ಕೈ ಸೇರದ ಕೂಲಿ ಹಣ, ವಾಹನಗಳ ಬಾಡಿಗೆ

ಧರ್ಮಸ್ಥಳ ಬುರುಡೆ ಕೇಸ್‌ಗೆ ಸಂಬಂಧಿಸಿ ನಡೆದ 17 ಸ್ಥಳಗಳ ಉತ್ಖನನ ಕಾರ್ಯ ನಡೆದು 10 ತಿಂಗಳಾದರೂ ಕಾರ್ಮಿಕರ ಕೂಲಿ ಮತ್ತು ಯಂತ್ರೋಪಕರಣಗಳ ಬಾಡಿಗೆ ಹಣ ಇನ್ನೂ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಸುಮಾರು 2 ಲಕ್ಷ ರೂ.ಗೂ ಹೆಚ್ಚು ಹಣ ಬಾಕಿ…

ಐಪಿಎಲ್ ಬೆಟ್ಟಿಂಗ್‌ಗಾಗಿ ಮೈತುಂಬ ಸಾಲ – ವಿಡಿಯೋ ಮಾಡಿಟ್ಟು ಯುವಕ ನೇಣಿಗೆ ಶರಣು

ನೆಲಮಂಗಲ: ಐಪಿಎಲ್ ಬೆಟ್ಟಿಂಗ್‌ಗಾಗಿ ಮೈತುಂಬ ಸಾಲ ಮಾಡಿಕೊಂಡು ತೀರಿಸೋಕೆ ಆಗದೇ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ (Nelamangala) ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ. ಮೂಲತಃ ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಶಿವಕುಮಾರ್ (28) ಮೃತ ಯುವಕ. ಕಳೆದ ಆರು ವರ್ಷದಿಂದ ನೆಲಮಂಗಲಕ್ಕೆ…

ಪಂದ್ಯದ ವೇಳೆ ಅಸಭ್ಯ ವರ್ತನೆ ತೋರಿದ್ದ ಟಿಮ್ ಡೇವಿಡ್‌ಗೆ ಬಿತ್ತು ಭಾರೀ ದಂಡ

ರಾಯ್ಪುರ: ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧದ ಪಂದ್ಯದಲ್ಲಿ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಟಿಮ್ ಡೇವಿಡ್‌ಗೆ (Tim David) ಪಂದ್ಯದ ಸಂಭಾವನೆಯಲ್ಲಿ ಶೇ.30ರಷ್ಟು ದಂಡ ವಿಧಿಸಿಲಾಗಿದೆ. ಭಾನುವಾರ ರಾಯ್ಪುರದ ಶಾಹೀದ್ ವೀರ್…

ಮಂಗಳೂರು : ಉದ್ಯೋಗಕ್ಕೆ ಇಸ್ರೇಲ್‌ಗೆ ತೆರಳಬೇಕಿದ್ದ ಯುವಕ ನೇಣಿಗೆ ಶರಣು – ನ್ಯೂಸ್ ಫೋಕಸ್

ಮಂಗಳೂರು : ಉದ್ಯೋಗ ನಿಮಿತ್ತ ಇಸ್ರೇಲ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಹೊಯ್ಗೆ ಎಂಬಲ್ಲಿ ಸೋಮವಾರ ನಡೆದಿದೆ. ಉಳ್ಳಾಲ ಹೊಯ್ಗೆ ನಿವಾಸಿ, ಸೂರ್ಯಪ್ರಕಾಶ್‌ ಡಿ’ಸೋಜಾ (42) ಮೃತಪಟ್ಟವರು. ಕಳೆದ ಒಂದು ವರ್ಷದಿಂದ ಇಸ್ರೇಲ್‌ನಲ್ಲಿ…

Google Down – ಭಾರತೀಯ ಬಳಕೆದಾರರಿಗೆ ತೊಂದರೆ

ನವದೆಹಲಿ: ವಿಶ್ವದ ಅತಿದೊಡ್ಡ ಸರ್ಚ್ ಎಂಜಿನ್ ಗೂಗಲ್ (Google) ಮಂಗಳವಾರ ಭಾರತ (India) ಸೇರಿದಂತೆ ಕೆಲ ದೇಶಗಳಲ್ಲಿ ತಾಂತ್ರಿಕ ಸಮಸ್ಯೆಯನ್ನು ಎದುರಿಸಿತು. ಬೆಳಿಗ್ಗೆ 9:48ರಿಂದ ಗೂಗಲ್ ಸೇವೆಗಳಲ್ಲಿ ವ್ಯತ್ಯಯ ಕಾಣಿಸಿಕೊಂಡಿದ್ದು, ದೇಶದ ಹಲವು ಭಾಗಗಳ ಬಳಕೆದಾರರು ಗೂಗಲ್ ಸೇವೆಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲ…

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – ನ್ಯೂಸ್ ಫೋಕಸ್

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆಯಲ್ಲಿ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಸಂತೆಕಟ್ಟೆ ಚಿತ್ರ ಮಂದಿರ ಮುಂಭಾಗದ ರಸ್ತೆ ಬದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.…

ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ

ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ ‘ಪವರ್ ಆಫ್ ಯಂಗ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ ಹೈಟೆಕ್ ಸಿಟಿ…

ಮೇ 3 ರಂದು ನಡೆದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆಯನ್ನು (NEET UG Exam) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA) ರದ್ದುಗೊಳಿಸಿದೆ.ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಟಿಎ ಪರೀಕ್ಷೆಯನ್ನು ರದ್ದುಗೊಳಿಸಿದ್ದು ಶೀಘ್ರವೇ ಬದಲಿ ದಿನಾಂಕವನ್ನು ತಿಳಿಸುವುದಾಗಿ ಹೇಳಿದೆ. ರಾಜಸ್ಥಾನದ ಸಿಕಾರ್‌ನಲ್ಲಿ ಮೇ 1…

ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ಟೆಕ್ಕಿ ದಂಪತಿ

ನವದೆಹಲಿ/ಬೆಂಗಳೂರು: ಶ್ರೀಲಂಕಾದಿಂದ 11 ಗಂಟೆ ಈಜಿಕೊಂಡು ಭಾರತದ ದಡ ಸೇರಿ ಬೆಂಗಳೂರಿನ ಟೆಕ್ಕಿ ದಂಪತಿ ಇತಿಹಾಸ ಸೃಷ್ಟಿಸಿದ್ದಾರೆ. ಬೆಂಗಳೂರು ಮೂಲದ ಐಟಿ ಉದ್ಯಮಿಗಳಾದ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದೆ ಈ ದಾಖಲೆ ಸೃಷ್ಟಿಸಿದ್ದಾರೆ.ಶ್ರೀಲಂಕಾದಿಂದ ರಾಮ ಸೇತು ಮಾರ್ಗದ ಮೂಲಕ 11…

ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ: ಸಂಕಷ್ಟದಲ್ಲಿದ್ದ ಮಹಿಳೆಗೆ ‘ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ

ಪುತ್ತೂರು: ಭಾರೀ ಗಾಳಿ ಮಳೆಗಳಿಂದ ಮನೆ ಹಾನಿಗೊಂಡು ಸಂಕಷ್ಟಕ್ಕೆ ಸಿಲುಕಿದ್ದ ವಿಧವೆ ಮಹಿಳೆಯ ನೆರವಿಗೆ ವಿಜಯ ಸಾಮ್ರಾಟ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ ಧಾವಿಸಿ ಮಾನವೀಯತೆ ಮೆರೆದಿದ್ದಾರೆ. ತಾತ್ಕಾಲಿಕವಾಗಿ ಮನೆಯ ಮೇಲ್ಪಾವಣಿ ದುರಸ್ತಿ ಮಾಡಿ ಶೀಟು ಅಳವಡಿಸುವ ವ್ಯವಸ್ಥೆ…

ಪುತ್ತೂರು ಮಹಾಲಿಂಗೇಶ್ವರ ಸನ್ನಿದಿಯಲ್ಲಿ ನೇರವೇರಿದ ಮೃತ್ಯುಂಜಯ ಸೂಕ್ತ ಜಪ – ನ್ಯೂಸ್ ಫೋಕಸ್

ಪುತ್ತೂರು ವಿಧಾನಸಭಾ ವ್ಯಾಪ್ತಿ ಹಾಗೂ ಇನ್ನಿತರ ಕಡೆಗಳಲ್ಲಿ ಕಳೆದ ಕೆಲವು ಕಡೆಗಳಲ್ಲಿ ವಾಹನ ಅಪಘಾತ ಹಾಗೂ ಮೃತ್ಯು ಪ್ರಕರಣಗಳು ನಿರಂತರ ನಡೆಯುತ್ತಿದ್ದು ,ಮುಂದೆ ಯಾವುದೇ ಅನಾಹುತ,ಮೃತ್ಯು ಕಂಠಕಗಳು ಆಗದಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ರೈ ಸೂಚನೆ ಮೇರೆಗೆ…

ಎಣ್ಣೆ ಕಿಕ್ ಇಳಿಸಿದ ವಿಜಯ್ – ದಳಪತಿ ನಿರ್ಧಾರಕ್ಕೆ ಸೀಟಿ ಊದಿದ ತಮಿಳುನಾಡು ಮಹಿಳೆಯರು

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Joseph Vijay) ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣಕ್ಕೆ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ದೇವಾಲಯಗಳು, ಶಾಲೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗೆ ಇರುವ 717 ಸರ್ಕಾರಿ ಮದ್ಯದಂಗಡಿಗಳನ್ನು ಎರಡು ವಾರಗಳೊಳಗೆ ಮುಚ್ಚಲು ಅವರು ಆದೇಶ…

ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ಬರೆದ ಹಿಮಂತ ಬಿಸ್ವಾ ಶರ್ಮಾ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ (Assam) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಸ್ಸಾಂನ ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಹಿಮಂತ ಬಿಸ್ವಾ ಶರ್ಮಾ…